Author: Editor in Chief
Voter ID : ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಕೊನೆಯ ಅವಕಾಶ, ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಿ

ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಮತದಾನದ ಮೂಲಕ ನಾವು ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತೇವೆ. ಆದ್ದರಿಂದ, ಪ್ರತಿಯೊಬ್ಬ ನಾಗರಿಕರೂ ತಮ್ಮ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು ಮತ್ತು ಜವಾಬ್ದಾರಿಯುತವಾಗಿ ಮತ ಚಲಾಯಿಸಬೇಕು. ಹೀಗಿರುವಾಗ, ಮತದಾರರ ಐಡಿ ವಿವರಗಳು ಸರಿಯಾಗಿರುವದು ಮುಖ್ಯವಾಗಿದೆ. ಏಕೆಂದರೆ, ಮತದಾನ ಮಾಡಲು ಮತದಾರರ ಐಡಿ ಅಗತ್ಯವಾಗಿರುತ್ತದೆ. ನೀವು ನಿಮ್ಮ ಮತದಾರರ ಐಡಿ ವಿವರಗಳನ್ನು ಸರಳವಾಗಿ ಅಪ್ಡೇಟ್ ಮಾಡಲು ಚುನಾವಣಾ ಆಯೋಗದ ವೆಬ್ಸೈಟ್(Election Commission Website)ನಲ್ಲಿ ಆನ್ಲೈನ್ನಲ್ಲಿ ಅಪ್ಡೇಟ್ ಮಾಡಬಹುದು ಅಥವಾ ನಿಮ್ಮ ಸ್ಥಳೀಯ ಚುನಾವಣಾ ಕಚೇರಿಗೆ ಭೇಟಿ
Categories: ಸಾರ್ವಜನಿಕ ಮಾಹಿತಿರೈತರೇ ಗಮನಿಸಿ, ಕೃಷಿ ಸಾಲದ ಅಸಲು ಪಾವತಿ ಮಾಡಿದ್ರೆ ಬಡ್ಡಿ ಮನ್ನಾ, ಇದೇ 31ರವರೆಗೆ ಅವಕಾಶ

ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. 31-12-2023ಕ್ಕೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ(Agricultural loan)ಗಳ ಕಂತುಗಳನ್ನು ಪಾವತಿಸಲು ಸಾಧ್ಯವಾಗದ ರೈತರಿಗೆ ಸಹಾಯ ಮಾಡಲು, ಸರ್ಕಾರವು 29-02-2024 ರವರೆಗೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು 31-03-2024 ರವರೆಗೆ ವಿಸ್ತರಿಸಿದೆ.ಹೌದು,ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. ಈ ರೈತರು 31-12-2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು
Categories: ಸಾರ್ವಜನಿಕ ಮಾಹಿತಿಹಳೆಯ 100 ರೂಪಾಯಿ ನೋಟ್ ಇನ್ನು ಮುಂದೆ ನಡೆಯಲ್ವಾ? ಇಲ್ಲಿದೆ ಆರ್ಬಿಐ ಕೊಟ್ಟ ಸೂಚನೆ ಏನು?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ 100 ರೂಪಾಯಿ ನೋಟು ಬ್ಯಾನ್ ಸುದ್ದಿ! ನಿಜನಾ ? ಈ ಕುರಿತು RBI ಸ್ಪಷ್ಟನೆ ನೀಡಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಳೆ ನೂರು ರೂಪಾಯಿ ಬಂದ್ : ಸೋಶಿಯಲ್ ಮೀಡಿಯಾ(Social Media) ಒಂದು ಅದ್ಭುತ ವೇದಿಕೆ. ಯಾವುದೇ ವ್ಯಕ್ತಿ ರಾತ್ರೋರಾತ್ರಿ ಪ್ರಸಿದ್ಧಿ ಪಡೆಯಬಹುದು. ಇದಕ್ಕೆ ಕಾರಣ ಗಾಸಿಪ್(Gossip). ಹಣಕಾಸಿನ ವಿಷಯದಲ್ಲಿ ಗಾಸಿಪ್ಗಳು ಬೆಂಕಿಯಂತೆ
Categories: ಸಾರ್ವಜನಿಕ ಮಾಹಿತಿVoter ID 2024: ಈಗ ಮೊಬೈಲ್ನಲ್ಲೇ ಹಳೆಯ ವೋಟರ್ ಕಾರ್ಡ್ ಡೌನ್ಲೋಡ್ ಮಾಡಿ, ಇಲ್ಲಿದೆ ಲೈವ್ ವಿಡಿಯೋ @voters.eci.gov.in

ಚುನಾವಣಾ ಕಾರ್ಡ್ ಎಂದೂ ಕರೆಯಲ್ಪಡುವ ಮತದಾರರ ಗುರುತಿನ ಚೀಟಿಯು ಸರ್ಕಾರವು ನೀಡುವ ಗುರುತಿನ ಚೀಟಿಯಾಗಿದೆ. ಇದು ಅರ್ಹ ಭಾರತೀಯ ನಾಗರಿಕರಿಗೆ ನೀಡಲಾಗುವ ಭಾರತದ ಚುನಾವಣಾ ಆಯೋಗದಿಂದ ಅಧಿಕೃತವಾಗಿದೆ . ಈ ಕಾರ್ಡ್ ಅನ್ನು ಗುರುತಿನ ಚೀಟಿಯಾಗಿ ಬಳಸಲಾಗುತ್ತದೆ, ಇದನ್ನು ಭಾರತೀಯ ಚುನಾವಣೆಗಳಲ್ಲಿ ಮತ ಚಲಾಯಿಸಲು ನಾಗರಿಕರು ಬಳಸುತ್ತಾರೆ. ನೀವು 18 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಭಾರತೀಯ ಪ್ರಜೆಯಾಗಿದ್ದರೆ, ನೀವು ಮತದಾರರ ID ಗಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದೀರಿ. ನೀವು ನೋಂದಾಯಿತ ಮತದಾರರಾಗಿದ್ದರೆ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಲು ನಿಮಗೆ
Categories: ಸಾರ್ವಜನಿಕ ಮಾಹಿತಿAnnabhagya – ಅನ್ನ ಭಾಗ್ಯದ ಹಣ ಈಗ ಖಾತೆಗೆ ಜಮಾ ಆಯ್ತು, ಅಕೌಂಟ್ ಚೆಕ್ ಮಾಡಿಕೊಳ್ಳಿ! ಹಣ ಬರದೇ ಇದ್ರೆ ಹೀಗೆ ಮಾಡಿ

ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ. ಹೌದು ಮಾರ್ಚ್ ತಿಂಗಳ 680 ರೂಪಾಯಿ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಹಣ ಬರೆದೆ ಇದ್ದವರಿಗೆ ಹೊಸ
Categories: ಸಾರ್ವಜನಿಕ ಮಾಹಿತಿಮನೆ ಮೇಲೆ ಸೋಲಾರ್ ಅಳವಡಿಸಿ ವಿದ್ಯುತ್ ಮಾರಾಟ ಮಾಡುವ ವಿನೂತನ ಸಬ್ಸಿಡಿ ಸ್ಕೀಮ್

ಬೆಸ್ಕಾಂ ಸೋಲಾರ್ ರೂಫ್ಟಾಪ್ ಯೋಜನೆ(Bescom Solar Rooftop Project): ನಿಮ್ಮ ಮನೆಯನ್ನು ಸ್ವಾವಲಂಬಿ ವಿದ್ಯುತ್ ಕೇಂದ್ರವನ್ನಾಗಿ ಪರಿವರ್ತಿಸಿ! ಸೋಲಾರ್ ಕರೆಂಟ್ (Solar Current Farming)- ಈ ಯೋಜನೆಯ ಮೂಲಕ, ನಿಮ್ಮ ಮನೆಯ ಛಾವಣಿಯ ಮೇಲೆ ಸೌರ ಫಲಕ(solar panels)ಗಳನ್ನು ಅಳವಡಿಸುವ ಮೂಲಕ ಸ್ವಂತವಾಗಿ ವಿದ್ಯುತ್ ಉತ್ಪಾದಿಸಬಹುದು. ಉತ್ಪಾದಿಸಿದ ವಿದ್ಯುತ್ ನಿಮ್ಮ ಮನೆಗೆ ಬಳಸಬಹುದು ಮತ್ತು ಉಳಿದ ವಿದ್ಯುತ್ನ್ನು ಬೆಸ್ಕಾಂ(BESCOM)ಗೆ ಮಾರಾಟ ಮಾಡಬಹುದು. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ
Categories: ಸಾರ್ವಜನಿಕ ಮಾಹಿತಿPM Avas Yojana : ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ಯೋಜನೆಗೆ ಹೀಗೆ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ 2024(PradhanMantriAwasa Yojana 2024): ನಿಮ್ಮ ಕನಸಿನ ಮನೆಗಾಗಿ ಸರ್ಕಾರದಿಂದ ಸಹಾಯಧನ ಮತ್ತು ಸಾಲದ ನೆರವು. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮನೆ(Home)- ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅತ್ಯಂತ ಮಹತ್ವದ ಕನಸುಗಳಲ್ಲಿ
Categories: ಸರ್ಕಾರಿ ಯೋಜನೆಗಳುGold rate Today: ಮೂರು ದಿನಗಳಿಂದ ಇಳಿಯುತ್ತಲೇ ಇದೆ ಚಿನ್ನದ ಬೆಲೆ, ಖರೀದಿಗೆ ಇದೇ ಸೂಕ್ತ ಸಮಯ

ಮಾರುಕಟ್ಟೆಯಲ್ಲಿ ಸತತ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗುತ್ತಿದ್ದು, ಚಿನ್ನ ಖರೀದಿಗೆ ಇದು ಸೂಕ್ತ ಸಮಯ. ಹೆಚ್ಚಿನ ಉಳಿತಾಯವೂ ಆಗಲಿದೆ. ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆದಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಹಣಕಾಸು & ಬೆಲೆ
Hot this week
ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!
e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.
Karnataka Rain: ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ!
1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!
2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!
Topics
Latest Posts
- ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!

- e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.

- Karnataka Rain: ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ!

- 1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!

- 2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!
















