Author: Editor in Chief
ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ! ಇಲ್ಲಿದೆ ಸಂಪೂರ್ಣ ಮಾಹಿತಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! 347 ‘ಸರ್ವೆಯರ್'(Surveyor) ಹುದ್ದೆಗಳ ನೇಮಕಾತಿ(Recruitment) ಶೀಘ್ರದಲ್ಲೇ ನಡೆಯಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಲಬುರಗಿ, 2024 ಜನವರಿ 25: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ. ಶೀಘ್ರದಲ್ಲಿಯೇ ರಾಜ್ಯದಲ್ಲಿ 347 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Bairegowda) ಅವರು ಇತ್ತೀಚಿಗೆ ನಡೆಸಿದ ಸುದ್ದಿಗೋಷ್ಠಿ(Press conference) ಯಲ್ಲಿ ಈ ಮಾಹಿತಿಯನ್ನು ನೀಡಿದರು.…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ರಾಜ್ಯದ ಆರು ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅಭ್ಯರ್ಥಿಗಳು ಇದೇ ಬರುವ ಫೆಬ್ರವರಿ 5 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ…
Categories: ಕರ್ನಾಟಕ ಸುದ್ದಿSSLC ಮತ್ತು ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್ ಜಾರಿ, ಸಂಪೂರ್ಣ ಮಾಹಿತಿ ಇಲ್ಲಿದೆ

ಎಸ್ಎಸ್ಎಲ್ಸಿ ( SSLC ) ಮತ್ತು ದ್ವಿತೀಯ ಪಿಯುಸಿ ( Second PUC ) ವಿದ್ಯಾರ್ಥಿಗಳಿಗೆ ಇದೀಗ ಒಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಅದೇನೆಂದರೆ, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ನಿಯಮಗಳನ್ನು ತಿದ್ದುಪಡಿ ( Rules Correction ) ಮಾಡಲಾಗಿದೆ. ಮತ್ತು ಅದರ ಬದಲಿಗೆ ವಿದ್ಯಾರ್ಥಿಸ್ನೇಹಿ ನಿಯಮಗಳನ್ನು ಜಾರಿಗೊಳಿಸಿದೆ. ಇದೊಂದು ಖುಷಿಯ ವಿಚಾರ ಎನ್ನಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿPOCO X6 5G ಮೊಬೈಲ್ ಫಸ್ಟ್ ಸೇಲ್ ಪ್ರಾರಂಭ! ಭರ್ಜರಿ ಆಫರ್ ಘೋಷಣೆ!

ಫ್ಲಿಪ್ಕಾರ್ಟ್(Flipkart) ಭಾರತದ ಒಂದು ಅತಿದೊಡ್ಡ online shoping ಸೈಟ್ಗಳಲ್ಲಿ ಒಂದಾಗಿದೆ. ಇದು ಭಾರತೀಯರಿಗೆ ಅತ್ಯಂತ ಜನಪ್ರಿಯ ಮತ್ತು ಕೈಗೆಟುಕುವ ಸೈಟ್ಗಳಲ್ಲಿ ಒಂದಾಗಿದೆ. Flipkart ನಿಂದ ಹೆಚ್ಚಿನ ಸಂಖ್ಯೆಯ ಜನರು ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. Flipkart ಲಕ್ಷಾಂತರ ಉತ್ಪನ್ನಗಳೊಂದಿಗೆ ಸಾವಿರಾರು ಬ್ರ್ಯಾಂಡ್ಗಳನ್ನು ಕೂಡಾ ಹೊಂದಿದೆ, ಇದರಲ್ಲಿ ಫ್ಯಾಷನ್, ಎಲೆಕ್ಟ್ರಾನಿಕ್ಸ್, ಸೌಂದರ್ಯ, ಮನೆ ಅಲಂಕಾರಗಳಿಗೆ , ಡಿನ್ನರ್ವೇರ್, ಪಾದರಕ್ಷೆಗಳು, ಕೈಚೀಲಗಳು, ಆಭರಣ, ಪರ್ಸನಲ್ ಯುಸ್ ಗೆ, ಸ್ಮಾರ್ಟ್ ಫೋನ್ ಗಳು , ಹೆಡ್ಫೋನ್ಗಳು , ಟಿವಿ, ಲ್ಯಾಪ್ಟಾಪ್ಗಳು, ದಿನಸಿಗಳು ಹೀಗೆ ಇನ್ನೂ…
Categories: ಕರ್ನಾಟಕ ಸುದ್ದಿರೈತರಿಗೆ 2000/- ರೂ. ಬೆಳೆ ಹಾನಿ ಪರಿಹಾರದ ಹಣ ಈ ದಿನ ಜಮಾ – ಸಿ.ಎಂ ಸಿದ್ದರಾಮಯ್ಯ

ಇದೀಗ ರಾಜ್ಯದ ರೈತರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ರಾಜ್ಯದಲ್ಲಿ ರೈತರು ಬೆಳೆ ಬೆಳೆಯಲು ಆಗದೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಬರಗಾಲ(drought). ಹೌದು, ಮುಂಗಾರು ಮಳೆ ಇಲ್ಲದೆ ಬೆಳೆ ಬೆಳೆಯಲು ರೈತರು ಬಹಳ ಕಷ್ಟವಾಗುತ್ತಿದೆ. ಹಾಗಾಗಿ ರೈತರಿಗೆ ಸರ್ಕಾರದಿಂದ ( From Government ) ಬಹಳ ಯೋಜನೆಗಳು, ಸಾಲ(loan) ಸೌಲಭ್ಯಗಳು ಲಭ್ಯವಿವೆ. ಹಾಗೆಯೇ ಇದೀಗ ಬರದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಮುಂದಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ( State Government ) ರೈತರ…
Categories: ಸರ್ಕಾರಿ ಯೋಜನೆಗಳುಜಗದೀಶ್ ಶೆಟ್ಟರ್ ಬಿಜೆಪಿಗೆ ಮತ್ತೆ ಸೇರ್ಪಡೆ ; ಇಂದು ದೆಹಲಿಯ ಬಿಜೆಪಿ ಆಫೀಸ್ ನಲ್ಲಿ ಅಧಿಕೃತವಾಗಿ ಘರ್ ವಾಪಾಸ್!

2023 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ತೊರೆದ ಲಿಂಗಾಯತ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷಕ್ಕೆ ಮರಳಿದರು. ಗುರುವಾರ ಮಧ್ಯಾಹ್ನ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ ಅವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಮರಳಿ ಬರಮಾಡಿಕೊಳ್ಳಲಾಯಿತು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಕರ್ನಾಟಕ ಸುದ್ದಿಬರೋಬ್ಬರಿ 110 ಕಿ.ಮೀ ಮೈಲೇಜ್ ಕೊಡುವ ಹೀರೊ ಸ್ಕೂಟಿ ಮೇಲೆ ಬಂಪರ್ ಡಿಸ್ಕೌಂಟ್, ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು…
Categories: ಕರ್ನಾಟಕ ಸುದ್ದಿJob Alert : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 7 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ!

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದೇಷ್ಟೋ ಸರಕಾರದ ಉದ್ಯೋಗ ಅವಕಾಶಗಳು ಪ್ರತಿವರ್ಷ ಬಿಡುಗಡೆ ಆಗುತ್ತವೆ. ಎಲ್ಲರೂ ಸರ್ಕಾರದ ಉದ್ಯೋಗಕ್ಕಾಗಿ ಕಾಯುತ್ತಿರುತ್ತಾರೆ. ಇಂದು ಜಗತ್ತು ಬಹಳ ಸ್ಪರ್ಧಾತ್ಮಕ ಯುಗವಾಗಿದ್ದರಿಂದ ( Competative period ) ಉದ್ಯೋಗ ದಲ್ಲಿ ಕೂಡ ಬಹಳ ಪೈಪೋಟಿ ಇರುತ್ತದೆ. ನೀವೇನಾದರೂ ಉದ್ಯೋಗ ಹುಡುಕುತ್ತಿದ್ದರೆ ರೈಲ್ವೆ ಇಲಾಖೆಯಲ್ಲಿ ಬಹಳಷ್ಟು ಉದ್ಯೋಗಗಳು ಖಾಲಿ ಇವೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ
Hot this week
Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ
U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ
KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Topics
Latest Posts
- Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ

- U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ

- KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ















