Author: Editor in Chief
BBK 10: ಎಲಿಮಿನೇಟ್ ಆಗಿದ್ದ ತನಿಷಾಗೆ ಸಿಕ್ತು ಬಿಗ್ ಸರ್ಪ್ರೈಸ್, ಏನು ಗೊತ್ತಾ? ಇಲ್ಲಿದೆ ಮಾಹಿತಿ

ಬಿಗ್ ಬಾಸ್(Bigg Boss) ಮನೆಯಲ್ಲಿ ‘ಬೆಂಕಿ’ಯಂತೆ ಉರಿಯುತ್ತಿದ್ದ ತನಿಷಾ ಕುಪ್ಪಂಡ, ಫಿನಾಲೆ(Finale)ಗೆ ಕಾಲಿಡುವ ಮೊದಲೇ ತಣ್ಣಗಾಗಿದ್ದಾರೆ. ದೊಡ್ಮನೆಯಿಂದ ಹೊರಹೋಗುವಾಗ ಕಣ್ಣೀರು ಹಾಕಿದ ತನಿಷಾ, ಹೊರಗೆ ಬಂದ ನಂತರ ಒಂದು ಸರ್ಪ್ರೈಸ್(Surprise)ಸಿಕ್ಕಿದೆ. ಅದನ್ನು ನೋಡಿ ಅವರು ಖುಷಿಯಿಂದ ‘ಬೆಂಕಿ’ಯಂತೆ ಉರಿಯುತ್ತಿದ್ದಾರೆ. ತನಿಷಾ ಅವರ ಮುಖದಲ್ಲಿ ಖುಷಿಯನ್ನು ತಂದ ಸುರ್ಪ್ರೈಸ್ ಏನಿರಬಹುದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಿಗ್…
Categories: ಸಾರ್ವಜನಿಕ ಮಾಹಿತಿGruhajyoti- ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ‘ಗೃಹ ಜ್ಯೋತಿ’ (Gruha jyoti) ಯೋಜನೆಯೂ ಒಂದು. ಕಳೆದ ವರ್ಷ ಆಗಸ್ಟ್ನಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Malikarjun kharge) ಅವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದ್ದರು.ಉಚಿತವಾಗಿ ಶೇಕಡ 10% ಹೆಚ್ಚುವರಿಯಾಗಿ ನೀಡುತ್ತಿದ್ದ ವಿದ್ಯುತ್ ನಿಯಮದಲ್ಲಿ ಹೊಸ ಬದಲಾವಣೆ ತಂದಿದ್ದಾರೆ, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿDrought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿಕೊಳ್ಳಿ.

ಬರ ಪರಿಹಾರ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್, ಕರ್ನಾಟಕ ಸರ್ಕಾರ ಮುಂದಿನ ಒಂದು ವಾರದಲ್ಲಿ ಬರೋಬ್ಬರಿ 30 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ಮೊದಲ ಕಂತಿನ 2,000 ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗಿನ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈತರಿಗೆ ಬರ…
Categories: ಕರ್ನಾಟಕ ಸುದ್ದಿರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದ ‘ನೇರ ಪ್ರಸಾರ’ ವೀಕ್ಷಿಸುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇನ್ನೇನು ನಾಳೆ ಅಯೋಧ್ಯ ರಾಮ ಮಂದಿರ ಲೋಕಾರ್ಪಣೆ ಆಗಲಿದೆ, ಈ ಶುಭ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳ ಅನೇಕ ಪ್ರಮುಖ ನಾಯಕರು ರಾಮ ಜನ್ಮಭೂಮಿ ದೇವಾಲಯದಲ್ಲಿ ಉಪಸ್ಥಿತರಿರಲಿದ್ದಾರೆ. ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯು ಅತ್ಯಂತ ಮಹತ್ವಪೂರ್ಣ ಕ್ಷಣವಾಗಿದ್ದು, ಈಗಾಗಲೇ ಈ ಕಾರ್ಯಕ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯ ತೊಡಗಿವೆ, ಈ ಶುಭ ಸಂದರ್ಭದಲ್ಲಿ ಇಡೀ ದೇಶವೇ ಕಾದು ಕುಳಿತಿದೆ ಕುಳಿತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿಮೊಬೈಲ್ ನಲ್ಲೆ ಕಂಟ್ರೋಲ್ ಮಾಡುವ ಸ್ಮಾರ್ಟ್ ಗೀಸರ್ ಬಿಡುಗಡೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಈ ಚಳಿಗಾಲದ ಟೈಮ್ ನಲ್ಲಿ ನಿವೇನಾದರೂ ನಿಮ್ಮ ಮನೆಗೆ ಒಂದು ಉತ್ತಮ ಗುಣಮಟ್ಟದ ಗೀಸರ್ ( Geyser ) ಖರೀದಿ ಮಾಡಬೇಕೆಂದು ಬಯಸಿದರೆ, ಕಡಿಮೆ ಕರೆಂಟ್ ಬಿಲ್ ಜೊತೆಗೆ ವೇಗವಾದ ಬಿಸಿನೀರಿನ ಸೌಲಭ್ಯ ಗೀಸರ್ ನಲ್ಲಿ ನಿಮಗೆ ಸಿಗುತ್ತದೆ. ದೀರ್ಘಕಾಲ ಬಾಳಿಕೆ ಬರುವ ಹಲವು ವೈಶಿಷ್ಟ್ಯಗಳನ್ನು ಪಡೆದಿರುವ ರಾಕೋಲ್ಡ್ ವಾಟರ್ ಹೀಟರ್ (water heater) ಅಥವಾ ಗೀಜರ್ ಗಳ ಬಗ್ಗೆ ನಿಮಗೆ ಇಲ್ಲಿ ಮಾಹಿತಿಯನ್ನು ತಿಳಿಸಿಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿFD Scheme – 1 ಲಕ್ಷ ರೂಪಾಯಿ ಎಫ್ ಡಿ ಮಾಡಿದ್ರೆ ಸಿಗುತ್ತೆ 23,508 ರೂ. ಬಡ್ಡಿ, ಇಲ್ಲಿದೆ ಹೊಸ ಸ್ಕೀಮ್

ನಿಮ್ಮ ಹೂಡಿಕೆಗೆ(Investment) ಉತ್ತಮ ಲಾಭ ಬಯಸುವಿರಾ? ಆಗ ಈ ಹೂಡಿಕೆಯನ್ನು ನೋಡಿ. ಇದು ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆಯಾಗಿದೆ. ಯಾವ ಯೋಜನೆ ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಮತ್ತು ಅದರ ಮೇಲೆ ಉತ್ತಮ ಬಡ್ಡಿ(interest)ಯನ್ನು ಪಡೆಯಲು ನೀವು ಹುಡುಕುತ್ತಿದ್ದರೆ, ಅಂಚೆ ಕಚೇರಿಯ (Post office) ಯೋಜನೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ಅಂಚೆ…
Categories: ಸಾರ್ವಜನಿಕ ಮಾಹಿತಿFD Scheme- SBI ಗ್ರಾಹಕರೇ ಗಮನಿಸಿ, ಅತೀ ಹೆಚ್ಚು ಬಡ್ಡಿ ಸಿಗುವ ಹೊಸ ಫಿಕ್ಸೆಡ್ ಡೆಪಾಸಿಟ್ ಯೋಜನೆ ಪ್ರಾರಂಭ.

ಇಂದು ಎಲ್ಲರೂ ದುಡಿದು ಹಣವನ್ನು ಕೂಡಿಡಲು ಬಯಸುತ್ತಾರೆ. ಹಾಗೆಯೇ ಆ ಹಣವನ್ನು ತಮ್ಮಲ್ಲಿಯೇ ಇಟ್ಟುಕೊಳ್ಳಲು ಬಹಳ ಕಷ್ಟ , ತಮ್ಮ ಬಳಿ ಇದ್ದ ಹಣ ಬೇಗನೆ ಕಾಲಿ ಆಗುತ್ತದೆ. ಹಾಗಾಗಿ ಇಂದು ನಾವು ಬ್ಯಾಂಕ್ ಗಳಲ್ಲಿ ಹಣವನ್ನು ಕೂಡಿಡಲು ಸಾಧ್ಯ. ಹಾಗೆಯೇ ಬ್ಯಾಂಕ್ ಗಳಲ್ಲಿ ನಾನಾ ತರಹದ ಹಣ ಉಳಿತಾಯದ ಯೋಜನೆಗಳಿವೆ. ಬೇರೆ ಬೇರೆ ಬ್ಯಾಂಕ್ ಗಳಲ್ಲಿ ಸಣ್ಣ , ದೊಡ್ಡ, ರೀತಿಯ ಹೂಡಿಕೆ ಯೋಜನೆಗಳನ್ನು ನಾವು ಪಡೆಯಬಹುದು. ಹಾಗೆಯೇ ಇದೀಗ ಎಸ್ ಬಿ ಐ ಬ್ಯಾಂಕ್…
Categories: ಸಾರ್ವಜನಿಕ ಮಾಹಿತಿಈ ತಿಂಗಳ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಹಣ ಒಟ್ಟಿಗೆ ವರ್ಗಾವಣೆ! ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ…
Categories: ಕರ್ನಾಟಕ ಸುದ್ದಿ
Hot this week
Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ
U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ
KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Topics
Latest Posts
- Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ

- U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ

- KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ















