Author: Editor in Chief
LPG Gas – ಬರೀ 600 ರೂ. ಗೆ ಗ್ಯಾಸ್ ಸಿಲಿಂಡರ್ ಸಿಗುವ ಯೋಜನೆ ಇದು.! ತಪ್ಪದೇ ತಿಳಿದುಕೊಳ್ಳಿ

ಅದೆಷ್ಟೋ ಲಕ್ಷಾಂತರ ಕುಟುಂಬಗಳು ಇಂದು ಯಾವುದೇ ತೊಂದರೆ ಇಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದ ( Pradhan Manthri Ujval scheme ) ತಮ್ಮ ಮನೆಯನ್ನು ನಡೆಸುತ್ತಿದ್ದಾರೆ. ಮೂರು ಹೊತ್ತಿನ ಊಟ ಮಾಡುತ್ತಿದ್ದಾರೆ. ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ( BPL Family ) ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದು…
Categories: ಸರ್ಕಾರಿ ಯೋಜನೆಗಳುಮೀಸ್ ಆಗಿ ಹಣ ಬೇರೆಯವರಿಗೆ ಹೋಯ್ತಾ..? ಹೀಗೆ ಮಾಡಿ ಹಣ ವಾಪಾಸ್ ಬರುತ್ತೆ..!

PhonePe ಅಥವಾ Google Pay UPI ಪಾವತಿಯೊಂದಿಗೆ ತಪ್ಪಾಗಿದೆಯೇ? ಹಣವನ್ನು ತಪ್ಪು ವ್ಯಕ್ತಿಗೆ ಪಾವತಿ ಮಾಡಿದ್ದೀರೇ? ಭಯಪಡಬೇಡಿ! ನಿಮ್ಮ ತಪ್ಪಾದ ಹಣವನ್ನು ಮರುಪಡೆಯುವುದು ಅಸಾಧ್ಯವೇನಲ್ಲ. ನಿಮ್ಮ ಹಣವನ್ನು ಮರಳಿ ಪಡೆಯುವುದು ಹೇಗೆ ಎಂಬುದರ ಮಾಹಿತಿ ಈ ವರದಿಯಲ್ಲಿ ಪ್ರಸ್ತಾಪಸಲಾಗಿದೆ. ವರದಿಯನ್ನು ಸಂಪೂರ್ಣವಾಗಿ ಓದಿ, ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಪ್ಪಾದ ವ್ಯಕ್ತಿಗೆ ಹಣ ಕಳಿಸಿದ್ದರೆ ಇಲ್ಲಿದೆ ಹಿಂಪಡೆಯುವ ಮಾರ್ಗ :…
Categories: ಟೆಕ್ & ಆಟೋರೈಲು ಪ್ರಯಾಣಿಕರಿಗೆ ಗಮನಿಸಿ, ಎಸಿ ಮತ್ತು ಸ್ಲೀಪರ್ ಕೋಚ್ ಗಳ ನಿಯಮದಲ್ಲಿ ಬದಲಾವಣೆ, ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೇ(Indian Railway), ರೈಲಿನಲ್ಲಿ ಪ್ರಯಾಣಿಸುವ ನಿಯಮಗಳಲ್ಲಿ (Travel rules) ಕಾಲಕಾಲಕ್ಕೆ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ರೈಲ್ವೇ ಇಲಾಖೆ (Railway department) ಮಾಡುವ ಈ ನಿಯಮ ಬದಲಾವಣೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಂದಿರುವುದು ಬಹಳ ಮುಖ್ಯವಾಗಿದೆ. ರಾತ್ರಿ ವೇಳೆ(Night time) ಪ್ರಯಾಣಿಕರು ಎದುರಿಸುವ ನಿದ್ದೆಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ರೈಲ್ವೇ ಕೆಲವು ನಿಯಮಗಳನ್ನು ಮಾಡಿದೆ. ಇದಾದ ಬಳಿಕ ರಾತ್ರಿ ವೇಳೆ ಪ್ರಯಾಣಿಕರ ನಿದ್ರೆಗೆ ಯಾವುದೇ ರೀತಿಯ ಭಂಗ ಇರುವುದಿಲ್ಲ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ…
Categories: ಸಾರ್ವಜನಿಕ ಮಾಹಿತಿCrop Insurance- ಈ ಜಿಲ್ಲೆಗಳ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ಜಮಾ. ನಿಮ್ಮ ಅಕೌಂಟ್ ಹೀಗೆ ಚೆಕ್ ಮಾಡಿ

2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಮಳೆ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ…
Categories: ಸರ್ಕಾರಿ ಯೋಜನೆಗಳುNX 100 e -Scooti : ಒಂದೇ ಚಾರ್ಜ್ ನಲ್ಲಿ ಬರೋಬ್ಬರಿ 500 ಕಿ.ಮೀ ರೇಂಜ್ ಇರುವ ಹೊಸ ಸ್ಕೂಟಿ

ಇಂದು ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳದ್ದೇ ( Electric scooters ) ಹವಾ. ಹೌದು ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಬೇಡಿಕೆ ಹೆಚ್ಚಾಗುತ್ತಿದೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಇಂದು ಜನರು ಎಲೆಕ್ಟ್ರಿಕ್ ವಾನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಇದೇ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪೆನಿಗಳು ಹೆಚ್ಚಾಗುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಿವೋಟ್ ಮೋಟಾರ್ಸ್ – Rivot Motors ಇದೀಗ ಮಾರುಕಟ್ಟೆಯಲ್ಲಿ ನಮ್ಮ…
Categories: ಕರ್ನಾಟಕ ಸುದ್ದಿಬರೋಬ್ಬರಿ 4 ಲಕ್ಷ ವರೆಗೆ ಸಹಕಾರ ಸಿಗಲಿರುವ ಈ ಕಾರ್ಮಿಕರ ಯೋಜನೆ ಬಗ್ಗೆ ಯಾರಿಗೂ ಗೊತ್ತಿಲ್ಲ! ಈಗಲೇ ತಿಳಿದುಕೊಳ್ಳಿ

ದೇಶದಲ್ಲಿಯೇ ಮೊದಲ ಬಾರಿಗೆ ಫುಡ್ ಡೆಲಿವರಿ(food delivery) ಮಾಡುವ ಹಾಗೂ ಇ-ಕಾಮರ್ಸ್(e-commerce) ಸಂಸ್ಥೆಗಳಾದ ಅಮೇಜಾನ್(Amazon), ಫ್ಲಿಪ್ಕಾರ್ಟ್(Flipkart), ಫಾರ್ಮಸಿ(Pharmacy), ಬ್ಲಿಂಕಿಟ್(blinkit), ಜೆಪ್ಪೊ(jipto) ಬಿಗ್ ಬಾಸ್ಕೆಟ್(big basket), ಡೊಮಿನೋಸ್ (Dominos) ಹೀಗೆ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತಿಯಲ್ಲಿ (Delivery work) ತೊಡಗಿರುವ ಗಿಗ್ (ಡೆಲಿವರಿ ಕಾರ್ಮಿಕ/ ಬಾಯ್) ಕಾರ್ಮಿಕರಿಗೆ (Gig workers) ರಾಜ್ಯ ಸರ್ಕಾರವು ವಿಮಾ ಯೋಜನೆ (Insurance Yojana) ಜಾರಿ ಮಾಡಿದೆ. ಹೌದು, ಅದೇನೆಂದರೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ…
Categories: ಸಾರ್ವಜನಿಕ ಮಾಹಿತಿIncome Tax : ಆದಾಯ ತೆರಿಗೆದಾರರೆ ಗಮನಿಸಿ.! ಇಷ್ಟು ಲಕ್ಷ ಆದಾಯಕ್ಕೆ ತೆರಿಗೆ ಕಟ್ಟುವಂತಿಲ್ಲ, ಹೊಸ ರೂಲ್ಸ್

ಹೊಸ ಆದಾಯ ತೆರಿಗೆ ಸ್ಲ್ಯಾಬ್ಗಳು(New Income tax slabs): 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ. ಈ ಹೊಸ ಬದಲಾವಣೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2023 ರಲ್ಲಿ, ಭಾರತೀಯ ಸರ್ಕಾರವು ಆದಾಯ ತೆರಿಗೆ ಕಾನೂನು(Income tax laws) ಗಳಲ್ಲಿ ಕೆಲವು ಗಮನಾರ್ಹ ಬದಲಾವಣೆಗಳನ್ನು ಘೋಷಿಸಿತು. 2023…
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 10 ಲಕ್ಷವರೆಗೆ ಜೆಎನ್ ಟಾಟಾ ಎಂಡೋಮೆಂಟ್ ಲೋನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( Good News ) ತಿಳಿದು ಬಂದಿದೆ. ಜೆಎನ್ ಟಾಟಾ ಎಂಡೋಮೆಂಟ್ ಮೆರಿಟ್ ಆಧಾರಿತ ಲೋನ್ ಸ್ಕಾಲರ್ಶಿಪ್ ( JN TATA Endowment Merit List Scholarship ) ಅನ್ನು ಬಿಡುಗಡೆ ಮಾಡಲಾಗಿದೆ. 1892 ರಲ್ಲಿ ಟಾಟಾ ಗ್ರೂಪ್ನ ( TATA Group ) ಸಂಸ್ಥಾಪಕರಾದ ಜಮ್ಸೆಟ್ಜಿ ನುಸರ್ವಾಂಜಿ ಟಾಟಾ ( Jamsetji Nusserwanji TATA ) ಇದನ್ನು ಜಾರಿಗೊಳಿಸಿದರು. ಈ ಒಂದು ಸ್ಕಾಲರ್ಶಿಪ್ ಗಾಗಿ ಅರ್ಹ ಮತ್ತು ಆಸಕ್ತ…
Categories: ಉದ್ಯೋಗ & ಶಿಕ್ಷಣBBK 10- ಬಿಗ್ ಬಾಸ್ ಮನೆಯಿಂದ ತನಿಷಾ ಕುಪ್ಪಂಡ ಔಟ್! ವಾರದ ಮಿಡ್ ಎಲಿಮಿನೇಷನ್, ಸಂಪೂರ್ಣ ಮಾಹಿತಿ ಇಲ್ಲಿದೆ

ಬಿಗ್ ಬಾಸ್ ಈ ಸೀಸನ್ ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳನ್ನು ಮತ್ತೆ ಮನೆಗೆ ಆಹ್ವಾನಿಸಿದ್ದು ವಿಶೇಷವಾಗಿತ್ತು. ಎಲಿಮಿನೇಟ್ ಆದ ಎಲ್ಲಾ ಸ್ಪರ್ಧಿಗಳು ಮತ್ತೆ ಖುಷಿ ಖುಷಿಯಿಂದ ಮನೆಗೆ ಬಂದು ಉಳಿದ ಸ್ಪರ್ಧಿಗಳ ಜೊತೆ ಮಿಂಗಲ್ ಆಗಿ ಹೊರಗಿನ ಇನ್ಪುಟ್ ಸಹಿತ ಕೊಟ್ಟಿದ್ದು ಒಳಗಿರುವ ಸ್ಪರ್ಧಿಗಳಿಗೆ ಕಪ್ ಗೆಲ್ಲಲು ಬೂಸ್ಟ್ ಸಿಕ್ಕಂತಾಯಿತು. ಹಳೆಯ ಸ್ಪರ್ದಿಗಳು ಹೋಗುತ್ತಿದ್ದಂತೆಯೇ ವಾರದ ಮಿಡ್ ಎಲಿಮಿನೇಷನ್ ಸಹಿತ ಮುಗಿದೆ ಹೋಯಿತು. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ ಪ್ರತಾಪ್ ಗೆ ಕಾಗೆ ಎಂದ…
Categories: ಸಾರ್ವಜನಿಕ ಮಾಹಿತಿ
Hot this week
Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ
U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ
KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Topics
Latest Posts
- Blue Star Scholarship 2026-27: ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ

- U-GO ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹60,000 ವರೆಗೆ ವಿದ್ಯಾರ್ಥಿವೇತನ

- KRCL Recruitment 2026: 201 ಸ್ಟೇಷನ್ ಮಾಸ್ಟರ್, ALP ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ















