Author: Editor in Chief
Income Tax : ಆದಾಯ ತೆರಿಗೆದಾರರೆ ಗಮನಿಸಿ.! ಇಷ್ಟು ಲಕ್ಷ ಆದಾಯಕ್ಕೆ ತೆರಿಗೆ ಕಟ್ಟುವಂತಿಲ್ಲ, ಹೊಸ ರೂಲ್ಸ್

ಹೊಸ ಆದಾಯ ತೆರಿಗೆ ಸ್ಲ್ಯಾಬ್ಗಳು(New Income tax slabs): 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ. ಈ ಹೊಸ ಬದಲಾವಣೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2023 ರಲ್ಲಿ, ಭಾರತೀಯ ಸರ್ಕಾರವು ಆದಾಯ ತೆರಿಗೆ ಕಾನೂನು(Income tax laws) ಗಳಲ್ಲಿ ಕೆಲವು ಗಮನಾರ್ಹ ಬದಲಾವಣೆಗಳನ್ನು ಘೋಷಿಸಿತು. 2023
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 10 ಲಕ್ಷವರೆಗೆ ಜೆಎನ್ ಟಾಟಾ ಎಂಡೋಮೆಂಟ್ ಲೋನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( Good News ) ತಿಳಿದು ಬಂದಿದೆ. ಜೆಎನ್ ಟಾಟಾ ಎಂಡೋಮೆಂಟ್ ಮೆರಿಟ್ ಆಧಾರಿತ ಲೋನ್ ಸ್ಕಾಲರ್ಶಿಪ್ ( JN TATA Endowment Merit List Scholarship ) ಅನ್ನು ಬಿಡುಗಡೆ ಮಾಡಲಾಗಿದೆ. 1892 ರಲ್ಲಿ ಟಾಟಾ ಗ್ರೂಪ್ನ ( TATA Group ) ಸಂಸ್ಥಾಪಕರಾದ ಜಮ್ಸೆಟ್ಜಿ ನುಸರ್ವಾಂಜಿ ಟಾಟಾ ( Jamsetji Nusserwanji TATA ) ಇದನ್ನು ಜಾರಿಗೊಳಿಸಿದರು. ಈ ಒಂದು ಸ್ಕಾಲರ್ಶಿಪ್ ಗಾಗಿ ಅರ್ಹ ಮತ್ತು ಆಸಕ್ತ
Categories: ಉದ್ಯೋಗ & ಶಿಕ್ಷಣBBK 10- ಬಿಗ್ ಬಾಸ್ ಮನೆಯಿಂದ ತನಿಷಾ ಕುಪ್ಪಂಡ ಔಟ್! ವಾರದ ಮಿಡ್ ಎಲಿಮಿನೇಷನ್, ಸಂಪೂರ್ಣ ಮಾಹಿತಿ ಇಲ್ಲಿದೆ

ಬಿಗ್ ಬಾಸ್ ಈ ಸೀಸನ್ ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳನ್ನು ಮತ್ತೆ ಮನೆಗೆ ಆಹ್ವಾನಿಸಿದ್ದು ವಿಶೇಷವಾಗಿತ್ತು. ಎಲಿಮಿನೇಟ್ ಆದ ಎಲ್ಲಾ ಸ್ಪರ್ಧಿಗಳು ಮತ್ತೆ ಖುಷಿ ಖುಷಿಯಿಂದ ಮನೆಗೆ ಬಂದು ಉಳಿದ ಸ್ಪರ್ಧಿಗಳ ಜೊತೆ ಮಿಂಗಲ್ ಆಗಿ ಹೊರಗಿನ ಇನ್ಪುಟ್ ಸಹಿತ ಕೊಟ್ಟಿದ್ದು ಒಳಗಿರುವ ಸ್ಪರ್ಧಿಗಳಿಗೆ ಕಪ್ ಗೆಲ್ಲಲು ಬೂಸ್ಟ್ ಸಿಕ್ಕಂತಾಯಿತು. ಹಳೆಯ ಸ್ಪರ್ದಿಗಳು ಹೋಗುತ್ತಿದ್ದಂತೆಯೇ ವಾರದ ಮಿಡ್ ಎಲಿಮಿನೇಷನ್ ಸಹಿತ ಮುಗಿದೆ ಹೋಯಿತು. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ ಪ್ರತಾಪ್ ಗೆ ಕಾಗೆ ಎಂದ
Categories: ಸಾರ್ವಜನಿಕ ಮಾಹಿತಿLoan Scheme – ಕೇಂದ್ರದಿಂದ ಹೊಸ ಸ್ಕೀಮ್, ಯಾವುದೇ ಗ್ಯಾರಂಟಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ.

ತಮಗೆಲ್ಲರಿಗೂ ಈಗಾಗಲೇ ತಿಳಿದಿರುವ ಹಾಗೆ ನಮ್ಮ ಭಾರತದ ಪ್ರಧಾನಿ ಮೋದಿ ಜೀ ಅವರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದರು. ಹೌದು,ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 15, 2023 ರಂದು ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ್ದರು, ಘೋಷಿಸಿದ ಎರಡು ದಿನಗಳ ನಂತರ, ಬುಧವಾರ ಅಂದರೆ (ಆಗಸ್ಟ್ 17) ರಂದು ಯೋಜನೆಗೆ ಸಂಪುಟ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಬ್ಯಾಂಕ್ ಗ್ಯಾರಂಟಿ (without any bank gurranty)ಇಲ್ಲದೆ
Categories: ಸರ್ಕಾರಿ ಯೋಜನೆಗಳುಅಯೋಧ್ಯೆಯ ರಾಮಮಂದಿರದ ಆ್ಯಪ್ ಬಿಡುಗಡೆ, ಅಯೋಧ್ಯೆಗೆ ಹೋಗೋರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಇನ್ನೇನು ಕೆಲವೇ ದಿನಗಳಲ್ಲಿ ಶ್ರೀ ರಾಮ ಮಂದಿರ ( Shree Ram Mandir ) ಉದ್ಘಾಟನೆ ಆಗಲಿದೆ. ಇಂದೊಂದು ಖುಷಿಯ ವಿಚಾರ ಎನ್ನಬಹುದು. ಅಯೋಧ್ಯೆಯಲ್ಲಿ ಜನವರಿ 22 ( January 22nd ) ರಂದು ಶ್ರೀರಾಮ ಮಂದಿರದ ಉದ್ಘಾಟನೆ ನಡೆಯುತ್ತದೆ. ಈ ಉದ್ಘಾಟನೆಗೂ ಮೊದಲು ಇಲ್ಲಿಗೆ ಸಹಸ್ರಾರು ಪ್ರವಾಸಿಗರು, ವಿಶೇಷ ಅತಿಥಿಗಳು ಹಾಗೂ ವಿದೇಶಿ ಅತಿಥಿಗಳು ಆಗಮಿಸುತ್ತಾರೆ. ಹಾಗಾಗಿ ಅವರಿಗಾಗಿ ಸಿಎಂ ಯೋಗಿ ಆದಿತ್ಯನಾಥ್ ( CM Yogi Adithyanath ) ಅವರು ಹೊಸ ಆ್ಯಪ್ (
Categories: ಸಾರ್ವಜನಿಕ ಮಾಹಿತಿColgate Scholarship – 75 ಸಾವಿರ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆ ದಿನ

ಕೋಲ್ಗೇಟ್ ಸ್ಕಾಲರ್ಶಿಪ್ (Colgate scholarship) 2023 ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಗುರಿಗಳನ್ನು ಸಾಧಿಸಲು ಮತ್ತು ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನವನ್ನು ಪಡೆಯಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ. ಈ ಲೇಖನದಲ್ಲಿ ನೀವು ಅದರ ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು ಮತ್ತು ಅನ್ವಯಿಸುವ ವಿಧಾನ ಸೇರಿದಂತೆ ಈ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೀಪ್
Categories: ಉದ್ಯೋಗ & ಶಿಕ್ಷಣಅನ್ನಭಾಗ್ಯ ಯೋಜನೆ : ಜನವರಿ ತಿಂಗಳ ಹಣ ಜಮಾ, ನಿಮ್ಮ DBT ಸ್ಟೇಟಸ್ ಚೆಕ್ ಮಾಡಿ @https://www.ahara.kar.nic.in

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಸೆಪ್ಟೆಂಬರ್ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ಇದೀಗ ಜನವರಿತಿಂಗಳ ಹಣ ಕೂಡ ಬಿಡುಗಡೆ ಮಾಡಲಾಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ?,
Categories: ಕರ್ನಾಟಕ ಸುದ್ದಿGruhalakshmi – ಗೃಹಲಕ್ಷ್ಮಿ 5ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಈಗ ಜಮಾ ಆಯ್ತು, ನಿಮ್ಮ ಅಕೌಂಟ್ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ.!

ಕರ್ನಾಟಕ ಸರ್ಕಾರ (Karnataka Government ) ವು ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಇದು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಮಾಡುತ್ತಿದೆ. ಈಗಾಗಲೇ 4 ಕಂತುಗಳನ್ನ
Categories: ಕರ್ನಾಟಕ ಸುದ್ದಿಮೋಟೋರೊಲಾ ಫ್ಲಿಪ್ ಮೊಬೈಲ್ ಬೆಲೆಯಲ್ಲಿ ಈಗ ಭಾರೀ ಇಳಿಕೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಹೊಸ ವರ್ಷ ಎಂದರೆ ಸಾಕು ಮೊದಲಿಗೆ ನೆನಪಿಗೆ ಬರುವುದು ಮೋಜು ಮಸ್ತಿ, ಹೊಸ ವರ್ಷವನ್ನು ( New Year ) ಅದ್ದೂರಿಯಾಗಿ ಆಚರಿಸುವುದು. ಹಾಗೆಯೇ ಈ ಆಚರಣೆಗೆ ನಮಗೆ ಹಲವು ವಸ್ತುಗಳು, ಹೊಸ ಹೊಸ ಬಟ್ಟೆ , ಮುಂತಾದವುಗಳನ್ನು ಖರೀದಿ ಮಾಡುತ್ತೇವೆ. ಹೌದು, ಖರೀದಿ ಎಂಬ ವಿಷಯ ಬಂದಾಗಲೇ ನಮಗೆ ಮೊದಲು ನೆನಪಿಗೆ ಬರುವುದು ಡಿಜಿಟಲ್ ವಹಿವಾಟುಗಳು ( Digital Service ), ಇದೀಗ ನಾವು ಮನೆಯಲ್ಲಿ ಕುಳಿತು ನಮ್ಮ ಅಂಗೈಯಲ್ಲಿ ನಮಗೆ ಬೇಕಾದ ವಸ್ತುಗಳನ್ನು ಮನೆಗೆ
Categories: ಕರ್ನಾಟಕ ಸುದ್ದಿ
Hot this week
Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?
ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?
SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.
118 ಕಿ.ಮೀ ರೇಂಜ್, ಬೆಲೆ ಕೇವಲ ₹86,999! ಹೊಸ ಬಣ್ಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಆಂಪಿಯರ್ ಇವಿ
Topics
Latest Posts
- ₹1.80 ಲಕ್ಷದತ್ತ ಚಿನ್ನದ ಓಟ? ಮುಂದಿನ 5 ವರ್ಷಗಳ ಮಾರುಕಟ್ಟೆ ಟ್ರೆಂಡ್ ವಿಶ್ಲೇಷಣೆ

- Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?

- ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?

- SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.

- 118 ಕಿ.ಮೀ ರೇಂಜ್, ಬೆಲೆ ಕೇವಲ ₹86,999! ಹೊಸ ಬಣ್ಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಆಂಪಿಯರ್ ಇವಿ
















