Author: Editor in Chief
Budget Mobiles : ಕೇವಲ 10 ಸಾವಿರದಲ್ಲಿ ಸಿಗುವ ಹೊಸ 5 ಬೆಸ್ಟ್ ಸ್ಮಾರ್ಟ್ಫೋನ್ಸ್ ಇವೇ ನೋಡಿ..!

ಎಲ್ಲರಿಗೂ ನಮಸ್ಕಾರ. ಇವತ್ತು ನಿಮೆಲ್ಲರಿಗು ತಿಳಿಸುವುದೇನೆಂದರೆ, ಮಾರುಕಟ್ಟೆಗಳಲ್ಲಿ ಸಾಕಷ್ಟು ಸ್ಮಾರ್ಟ್ ಫೋನ್ ಗಳು ಕಡಿಮೆ ಬೆಲೆಯಿಂದ ಹಿಡಿದು ದೊಡ್ಡ ಮೊತ್ತದ ದುಬಾರಿ ಸ್ಮಾರ್ಟ್ ಫೋನ್ ಗಳು ಸಿಗುತ್ತವೆ. ಆದರೆ ನಮಗೆ ನಮ್ಮ ಬಜೆಟ್ ದರದಲ್ಲಿ (Buget price) 10,000 ರೂ. ಗಿಂತ ಕಡಿಮೆ ಬೆಲೆಯ ಸ್ಸ್ಮಾರ್ಟಫೋನ್ ಬೇಕು ಎನ್ನುವವರಿಗೆ ಇದು ಒಂದು ಉತ್ತಮ ಮಾಹಿತಿ ಎಂದೇ ಹೇಳಬಹುದು. ಹೌದು ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಗಳಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಅಂತಹ ಟಾಪ್ ಬೆಸ್ಟ್ 5
Categories: ಕರ್ನಾಟಕ ಸುದ್ದಿಮನೇಲಿ ₹ 2000 ನೋಟು ಇದ್ದವರಿಗೆ ʻRBIʼ ಬಿಗ್ ರಿಲೀಫ್, ನೋಟು ಬದಲಾವಣೆಗೆ ಇಲ್ಲಿ ಅವಕಾಶ

ಎರಡೂ ಸಾವಿರದ ನೋಟುಗಳ ಚಿಂತೆ ಬಿಡಿ! ಪೋಸ್ಟ್ ಆಫೀಸ್(Post office) ಮೂಲಕವೇ ಬದಲಾಯಿಸಿ(Exchange), ಆರ್ಬಿಐ(RBI)ನಿಂದ ಸಿಹಿ ಸುದ್ದಿ! ಹೌದು, ನಿಮ್ಮ ಬಳಿ ಇರುವ ಎರಡೂ ಸಾವಿರದ ನೋಟುಗಳ ಬಗ್ಗೆ ಚಿಂತೆ ಬಿಡಿ! ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India, RBI) ನಿಮಗೆ ಸಿಹಿ ಸುದ್ದಿ ನೀಡಿದೆ. ಈಗ ನೀವು ಪೋಸ್ಟ್ ಆಫೀಸ್ ಮೂಲಕವೇ ನಿಮ್ಮ ಎರಡೂ ಸಾವಿರದ ನೋಟುಗಳನ್ನು ಬದಲಾಯಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸಾರ್ವಜನಿಕ ಮಾಹಿತಿಅಕ್ರಮ ಸಕ್ರಮದ ಈ 7000 ರೈತರಿಗೆ ಸಿಗಲಿದೆ ಸರ್ಕಾರಿ ಭೂಮಿ, ಇಲ್ಲಿದೆ ಸಂಪೂರ್ಣ ಮಾಹಿತಿ.

ರೈತರೇ ನಮ್ಮ ದೇಶದ ಬೆನ್ನೆಲುಬು. ಕೆಲವೊಂದು ಕಡೆ ಜಮೀನಿಗೋಸ್ಕರ ಅಣ್ಣ ತಮ್ಮಂದಿರ ನಡುವೆಯೇ ಜಗಳಗಳಾಗುತ್ತವೆ. ಇನ್ನು ಕೆಲವು ಕಡೆ ಜಮೀನು ಇಲ್ಲದ ರೈತರು ಉಳಿಮೆ ಮಾಡಲು ಜಾಗವನ್ನು ಹುಡುಕುತ್ತಾ ಕೆಲವೊಂದಷ್ಟು ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ತಮ್ಮ ಜೀವನವನ್ನು ಕಟ್ಟಿಕೊಂಡಿರುತ್ತಾರೆ. ಹಾಗೆಯೇ ನಮ್ಮ ರಾಜ್ಯದಲ್ಲಿಯೇ ಅತೀ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವುದು ಕರಾವಳಿಯ (Coastal area) ಮಲೆನಾಡು ಭಾಗ. ಇಲ್ಲಿಯ ಜನರು ಸುಮಾರು ವರ್ಷಗಳಿಂದ ತಮ್ಮ ಜೀವನವನ್ನು ನಡೆಸಲು ಅಲ್ಲಿರುವ ಅರಣ್ಯವನ್ನು ಒತ್ತುವರಿ (Forest encroachment) ಮಾಡಿಕೊಂಡು
Categories: ಸರ್ಕಾರಿ ಯೋಜನೆಗಳುಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!

ಈಗಾಗಲೇ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಅವುಗಳು ಈಗ ಜಾಲ್ತಿಯಲ್ಲಿವೆ. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯು ( Gruhalakshmi Scheme ) ಒಂದಾಗಿದೆ. ಈ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದ್ದು, ಅದರಲ್ಲಿ ಇನ್ನು ಕೆಲವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ. ಹಲವಾರು ತಾಂತ್ರಿಕ ಸಮಸ್ಯೆಗಳು ಇದ್ದವು. ಆದರೆ ಇದೀಗ ಆ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸಿ ಹಣ ಜಮಾ ಆಗುವಂತೆ ಮಾಡಿದೆ. ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯಲ್ಲಿ
Categories: ಸಾರ್ವಜನಿಕ ಮಾಹಿತಿIqoo Mobile – ಐಕ್ಯೂದ ಈ ಹೊಸ ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಎಲ್ಲರಿಗೂ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು ಐಕ್ಯೂ ಸಂಸ್ಥೆಯು ಭಾರತದಲ್ಲಿ ಇದೀಗ ತನ್ನ ಹೊಸ ಮಾಡೆಲ್ ನ ಸ್ಮಾರ್ಟ್ ಫೋನ್ ಆದ ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ರೆಡಿಯಾಗಿದೆ. ಹಾಗೆಯೇ ಇದರಲ್ಲಿ ಖುಷಿಯ ವಿಚಾರ ಎಂದರೆ ಐಕ್ಯೂ ನಿಯೋ 7 5G ( IQoo Neo 7 5G ) ಮೊಬೈಲ್ ಬೆಲೆಯನ್ನು ಕಡಿಮೆ ಮಾಡಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ
Categories: ಕರ್ನಾಟಕ ಸುದ್ದಿತಾರಕಕ್ಕೇರಿದ ಡ್ರೋನ್ & ವಿನಯ್ ಜಗಳ, ಮತ್ತೇ ಟಾರ್ಗೆಟ್ ಆದ್ನಾ ಪ್ರತಾಪ್..?

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 (BigBoss Kannada season 10) ನಲ್ಲಿ ಇಂದು ನಡೆದ ಒಂದು ಕಾರ್ಡುಗಳ ಟಾಸ್ಕ್ ನಿಂದ ದೊಡ್ಡ ಜಗಳವೇ ಮನೆಯಲ್ಲಿ ನಡೆಯುತ್ತಿದೆ. ಮನೆಯಿಂದ ಹೊರಗಡೆ ಅನಾರೋಗ್ಯದಿಂದ ತೆರಳಿದ ಪ್ರತಾಪ್(prathap), ಮರಳಿ ಬಂದ ನಂತರ ಮೊದಲಿಗಿಂತ ಬದಲಾದಂತೆ ಕಾಣುತ್ತಿದ್ದಾರೆ. ಅಂದರೆ ಎಲ್ಲ ಮಾತುಗಳನ್ನು ನೇರವಾಗಿ ಎದುರಾಳಿಗಳ ಮೇಲೆ ಮಾತನಾಡುತ್ತಿದ್ದಾರೆ. ಇಂದು ಕೂಡ ಮನೆಯಲ್ಲಿ ವಿನಯ ಹಾಗೂ ಪ್ರತಾಪ್ ಅವರಿಗೆ ಜಗಳವಾಗಿದೆ. ಜಗಳ ಏಕೆ ನಡೆಯಿತು ಎಂಬುವುದರ
Categories: ಸಾರ್ವಜನಿಕ ಮಾಹಿತಿಈ ಬಾರಿ ಬಿಗ್ ಬಾಸ್ ನಲ್ಲಿ ಟಾಪ್ 5ರಲ್ಲಿ ಇರೋರು ಇವರೇ ನೋಡಿ – ಮೈಕಲ್ ಭವಿಷ್ಯ ನುಡಿ

ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ( Big Boss ) ಮುಗಿಯುವ ಹಂತದಲ್ಲಿದೆ. ಹಾದು, ಬಿಗ್ ಬಾಸ್ ಮನೆಯಿಂದ ವಾರದಿಂದ ವಾರಕ್ಕೆ ಒಬ್ಬೊಬ್ಬ ಸ್ಪರ್ಧಿ ಎಲಿಮಿನೆಟ್ ( Eliminate ) ಆಗುತ್ತಾ ಬರುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಿಂದ ಮೈಕಲ್ ( Michael ) ಅವರು ಎಲಿಮಿನೆಟ್ ಆಗಿ ಹೊರ ಬಂದಿದ್ದಾರೆ. ಅವರು ಅವರ ಸ್ವಂತ ಮನೆಗೆ ತೆರಳಿದ ನಂತರ ಬಿಗ್ ಬಾಸ್ ಮನೆಯ ಅನುಭವವನ್ನು ಹಂಚಿಕೊಂಡಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ
Categories: ಸಾರ್ವಜನಿಕ ಮಾಹಿತಿವಿದ್ಯಾರ್ಥಿಗಳಿಗೆ ಸಿಗಲಿದೆ 15,000/- ರೂ. ವಿದ್ಯಾಸಿರಿ ಸ್ಕಾಲರ್ಶಿಪ್ | Vidyasiri Scholarship 2023-24 Apply Online @ssp.postmatric.karnataka.gov.in

Vidyasiri Scholarship Karnataka 2023-2024 ಪ್ರಸಕ್ತ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ
Categories: ಉದ್ಯೋಗ & ಶಿಕ್ಷಣ
Hot this week
ಜಿಯೋ ಬಳಕೆದಾರರ ಗಮನಕ್ಕೆ: ದೀರ್ಘಕಾಲ ರಿಚಾರ್ಜ್ ಮಾಡದ ಸಿಮ್ಗಳನ್ನು ಸ್ಥಗಿತಗೊಳಿಸುತ್ತಿರುವ ಕಂಪನಿ.
Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?
ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?
SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.
Topics
Latest Posts
- ಜಿಯೋ ಬಳಕೆದಾರರ ಗಮನಕ್ಕೆ: ದೀರ್ಘಕಾಲ ರಿಚಾರ್ಜ್ ಮಾಡದ ಸಿಮ್ಗಳನ್ನು ಸ್ಥಗಿತಗೊಳಿಸುತ್ತಿರುವ ಕಂಪನಿ.

- ₹1.80 ಲಕ್ಷದತ್ತ ಚಿನ್ನದ ಓಟ? ಮುಂದಿನ 5 ವರ್ಷಗಳ ಮಾರುಕಟ್ಟೆ ಟ್ರೆಂಡ್ ವಿಶ್ಲೇಷಣೆ

- Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?

- ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?

- SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.
















