Author: Editor in Chief
LPG Update – ಗ್ಯಾಸ್ ಸಿಲಿಂಡರ್ e-kyc ಮಾಡಿಲ್ಲ ಅಂದ್ರೆ ಸಬ್ಸಿಡಿ ಬಂದ್..? ಕೇಂದ್ರದ ಸ್ಪಷ್ಟನೆ ಇಲ್ಲಿದೆ!

ರಾಜ್ಯದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಯೊಂದನ್ನು ( Fake News ) ನಂಬಿ ಸಾರ್ವಜನಿಕರು ಗ್ಯಾಸ್ ಏಜೆನ್ಸಿಗಳ ಮುಂದೆ ಇ ಕೆವೈಸಿ (EKYC) ಮಾಡಿಸಲು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಹೌದು, ರಾಜ್ಯಾದ್ಯಂತ ಸದ್ಯ ಪ್ರಧಾನಿ ಮೋದಿ ಎಲ್ಪಿಸಿ ಸಿಲಿಂಡರ್(LPC silender) ಸಬ್ಸಿಡಿ (subsidy) ಕೊಡುತ್ತಾರೆ ಎಂಬ ಸುಳ್ಳು ವದಂತಿ ಎಲ್ಲ ಕಡೆಯಲ್ಲೂ ಹರಡಿದೆ. ಈ ಒಂದು ಸುಳ್ಳು ಸುದ್ದಿ ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕ ಹಾಗೂ ಗಡಿ ಜಿಲ್ಲೆಗಳಲ್ಲಿಯೂ ಹರಿದಾಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.…
Categories: ಸಾರ್ವಜನಿಕ ಮಾಹಿತಿGruhalakshmi – ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ

ಕಾಂಗ್ರೆಸ್ ಸರ್ಕಾರ (congress government )ಅಧಿಕಾರಕ್ಕೆ ಬರುವ ಮುನ್ನ ಬಹಳಷ್ಟು ಭರವಸೆಗಳನ್ನು ನೀಡಿತ್ತು. ಅದರಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪೂರ್ತಿ ಮಾಡುವಲ್ಲಿ ಯಶಸ್ಸು ಕಂಡಿದ್ದು, ಆದರೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಸದುಪಯೋಗವನ್ನು ಹಲವು ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ತಾಂತ್ರಿಕ ದೋಷಗಳ(technical issues) ಕಾರಣಕ್ಕಾಗಿ ಖಾತೆಗೆ ಹಣ ಜಮಾ ಆಗಿಲ್ಲ. ಆದ ಕಾರಣ ಇದೀಗ ಸರ್ಕಾರ ಒಂದು ಪರಿಹಾರ ಹುಡುಕಿದೆ ಅದೇನೆಂದು ಈ ಕೆಳಗಡೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿಬರೋಬ್ಬರಿ 165 ಕಿ.ಮೀ ಮೈಲೇಜ್ ಇರುವ ಹೀರೋ ವಿಡಾ ವಿ1 ಇ ಸ್ಕೂಟರ್ ಮೇಲೆ ಭರ್ಜರಿ ಆಫರ್..!

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು…
Categories: ಕರ್ನಾಟಕ ಸುದ್ದಿAnnabhagya – ನವಂಬರ್ ತಿಂಗಳ ಅನ್ನ ಭಾಗ್ಯದ 680/- ಹಣ ಜಮಾ ಆಗಿದೆ, ನಿಮ್ಮ ಡಿಬಿಟಿ ಚೆಕ್ ಮಾಡಿಕೊಳ್ಳಿ

ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ನವಂಬರ್ ತಿಂಗಳಿಂದ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ…
Categories: ಕರ್ನಾಟಕ ಸುದ್ದಿLava Mobile – ಬರೀ 10 ಸಾವಿರದೊಳಗೆ ಸಿಗುತ್ತಿದೆ ಹೊಸ ಲಾವಾ 5G ಮೊಬೈಲ್, ಚೈನಾ ಮೊಬೈಲ್ಸ್ ಗೆ ಟಕ್ಕರ್.

ಇಂದು ಮಾರ್ಕೆಟ್ ನಲ್ಲಿ ಹೊಸ ಹೊಸ ಸ್ಮಾರ್ಟ್ ಮೊಬೈಲ್ ಫೋನ್ ಗಳು ಲಗ್ಗೆ ಇಡುತ್ತಿವೆ. ಒಂದು ಮೊಬೈಲ್ ಫೋನ್ ಮತ್ತೊಂದು ಮೊಬೈಲ್ ಫೋನ್ ಗೆ ಟಕ್ಕರ್ಕೊಡುತ್ತಿವೆ. ಒಂದು ಸಲ ನಾವು ಸ್ಮಾರ್ಟ್ ಫೋನ್ ಗಳ ( Smart Phones ) ಜಗತ್ತಿನಲ್ಲಿ ಇಳಿದರೆ ನಮ್ಮ ಕಣ್ಣ ಮುಂದೆ ಹಲವಾರು ಸ್ಮಾರ್ಟ್ ಫೋನ್ ಗಳ ಆಯ್ಕೆ ಇರುತ್ತವೆ. ಯಾವುದನ್ನು ಕೊಂಡು ಕೊಳ್ಳಬೇಕು, ಯಾವುದನ್ನು ಬಿಡಬೇಕು ಎಂದು ತಿಳಿಯದಾಗುತ್ತದೆ. ಅದರಲ್ಲೂ ಪ್ರತಿ ಯೊಂದು ಮೊಬೈಲ್ ಫೋನ್ ಗಳು ತಮ್ಮದೇ ಆದ…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಇಂದಿನಿಂದ KMF ನಂದಿನಿ ಎಮ್ಮೆ ಹಾಲು ಲಭ್ಯ.! ಬೆಲೆ ಎಷ್ಟು ಗೊತ್ತಾ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ರಾಜ್ಯದಲ್ಲಿ ಎಮ್ಮೆ ಹಾಲಿಗೆ ಬೇಡಿಕೆ ಹೆಚ್ಚಾಗಿರುವ ಕಾರಣ ಕೆಎಂಎಫ್ (KMF) ಮತ್ತೊಮ್ಮೆ ಹೆಮ್ಮೆ ಹಾಲನ್ನು (Buffalo Milk) ಇಂದಿನಿಂದ ರಾಜ್ಯದ ಮಾರುಕಟ್ಟೆಗಳಲ್ಲಿ ಕೆಎಂಎಫ್ ಎಮ್ಮೆ ಹಾಲು ಮಾರಾಟ ಶುರುವಾಗಿದೆ. ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ. ಕೆಎಂಎಫ್ ವತಿಯಿಂದ ಎಮ್ಮೆ ಹಾಲು ಪೂರೈಕೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ನಂದಿನಿ ಎಮ್ಮೆ ಹಾಲನ್ನು (Nandini Buffalo Milk) ಮಾರುಕಟ್ಟೆಗೆ ಬಿಡಲಾಗಿತ್ತು. ಆದ್ರೆ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಎಲ್ಲೆಲ್ಲಿ ಸಿಗುತ್ತೆ ಎಮ್ಮೆ ಹಾಲು? ಗ್ರಾಹಕರಿಂದ ಹೆಚ್ಚುತ್ತಿರುವ…
Categories: ಕರ್ನಾಟಕ ಸುದ್ದಿ30 ಸಾವಿರ ಉಚಿತ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ.

ಇದೀಗ ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಬಿವೈಪಿಎಲ್ ಸ್ಕಾಲರ್ಶಿಪ್ ಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕೂಡ ನೀಡಿದ್ದಾರೆ. ಈ ಸ್ಕಾಲರ್ಶಿಪ್ ಗೆ ( Scholarship ) ಮಾನವಿಕ ವಿಭಾಗಗಳ ಪದವಿ, ಬಿಇ, ಬಿ.ಟೆಕ್, ಬಿಸಿಎ, ಬಿಎಸ್ಸಿ ಹೀಗೆ ಯಾವುದೇ ಪದವಿಗಳ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಉದ್ಯೋಗ & ಶಿಕ್ಷಣಕೇವಲ 1 ಲಕ್ಷ ಕಟ್ಟಿ ಹೊಸ ಮನೆ ಪಡೆಯಿರಿ, ಸರ್ಕಾರದ ಮತ್ತೊಂದು ಗ್ಯಾರಂಟಿ – ಜಮೀರ್ ಅಹ್ಮದ್ ಖಾನ್

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (Pradhana Mantri Awas Yojana) ಸರ್ವರಿಗೂ ಸೂರು ಅಭಿಯಾನದ ಮೂಲಕ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ (State Government) ನಿರ್ಧರಿಸಿದ್ದು, ಫಲಾನುಭವಿಗಳು (Beneficiaries) ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಕರ್ನಾಟಕ ಸುದ್ದಿಬರೋಬ್ಬರಿ 108MP ಕ್ಯಾಮೆರಾದ ಹಾನರ್ X8b ಮೊಬೈಲ್ ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ (smart phones) ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಇರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಳ್ಳುತ್ತಿದೆ ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್…
Categories: ಸಾರ್ವಜನಿಕ ಮಾಹಿತಿ
Hot this week
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.

- HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ

- India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ















