Author: Editor in Chief
ಕೇಂದ್ರ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ | Govt Loan Scheme 2023

ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಏಪ್ರಿಲ್ 8, 2015 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು ಚಾಲನೆ ನೀಡಿದರು. ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ/ಸೂಕ್ಷ್ಮ ಉದ್ಯಮಗಳಿಗೆ 10 ಲಕ್ಷ ರೂ. ಈ ಸಾಲಗಳನ್ನು PMMY ಅಡಿಯಲ್ಲಿ ವಾಣಿಜ್ಯ ಬ್ಯಾಂಕುಗಳು, RRB ಗಳು, ಸಣ್ಣ ಹಣಕಾಸು ಬ್ಯಾಂಕುಗಳು, MFI ಗಳು ಮತ್ತು NBFC ಗಳ ಮೂಲಕ ನೀಡಲಾಗುತ್ತದೆ. ಪ್ರಧಾನಮಂತ್ರಿ ಮುದ್ರಾ ಯೋಜನೆಯ ( Mudra Loan Scheme) ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಿಕೊಡಲಾಗುವುದು.ಹೌದು, ಈ ಯೋಜನೆಯ ಅಡಿಯಲ್ಲಿ ಹೇಗೆ ಸಾಲವನ್ನು…
Categories: ಸರ್ಕಾರಿ ಯೋಜನೆಗಳು5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಸರ್ಕಾರವು ಬಡವರಿಗೆ ಅಂತ ರೂಪಿಸಿದ ಹಲವು ಯೋಜನೆಗಳು ಇವೆ. ಅದರಲ್ಲಿ ಆಯುಷ್ಮಾನ್ ಭಾರತ್ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯು ( Ayushman Arogya Card ) ಕೂಡ ಒಂದು. ಈ ಒಂದು ಯೋಜನೆಯಿಂದ ಬಡವರ ಯಾವುದೇ ಆರೋಗ್ಯ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರ ರೂಪಿಸಿರುವ…
Categories: ಸರ್ಕಾರಿ ಯೋಜನೆಗಳುSankranti – ಇನ್ನೇನು ಬಂದೆ ಬಿಡ್ತು ಸಂಕ್ರಾಂತಿ ಹಬ್ಬ, ಇಲ್ಲಿದೆ ಸಂಕ್ರಾಂತಿಯ ದಿನಾಂಕ, ಮಹತ್ವ, ಆಚರಣೆಯ ವಿವರ

ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ( Makara Sankraanthi ) ಹಬ್ಬ ಕೂಡ ಒಂದು. ಮಕರ ಸಂಕ್ರಾಂತಿಯನ್ನು ಭಾರತದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಈ ಹಬ್ಬವನ್ನು ದೇಶದ ವಿವಿಧ ಕಡೆ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳೊಂದಿಗೆ ಆಚರಿಸಲಾಗುತ್ತದೆ. ಈ ಬಾರಿ ಮಕರ ಸಂಕ್ರಾಂತಿ ಯಾವ ದಿನದಂದು ಬಂದಿದೆ, ಮಕರ ಸಂಕ್ರಾಂತಿ ಎಂದರೆ ಏನು ? ಇದರ ಆಚರಣೆ ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ…
Categories: ಸಾರ್ವಜನಿಕ ಮಾಹಿತಿMotorola – ಮೋಟಾರೋಲಾದ ಈ ಹೊಸ ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ..!

ಇಂದು ಜಗತ್ತನ್ನು ಆಳುತ್ತಿರುವುದು ಮೊಬೈಲ್ ( Mobile ) ಎನ್ನಬಹುದು. ಹೌದು, ಮೊಬೈಲ್ ಎಂಬ ಸಣ್ಣ ವಸ್ತು ಏನೆಲ್ಲ ಮಾಡುತ್ತದೆ ಅಲ್ಲವೇ?. ಮೊಬೈಲ್ ಇಂದ ಎಲ್ಲ ಕೆಲಸಗಳನ್ನು ಕೂಡ ನಾವು ನಮ್ಮ ಕೈಯಲ್ಲೇ ಮಾಡಿ ಮುಗಿಸಬಹುದು. ಇಂದು ಮಾರ್ಕೆಟ್ನಲ್ಲಿ ಹಲವಾರು ಸ್ಮಾರ್ಟ್ ಫೋನ್ ಗಳನ್ನು ನೋಡುತ್ತೇವೆ. ಹಾಗೆಯೇ ಮೊಬೈಲ್ ಸ್ಮಾರ್ಟ್ ಫೋನ್ ಬ್ರ್ಯಾಂಡ್ ಗಳ ನಡುವೆ ಪೈಪೋಟಿ ನಡೆಯಿತ್ತಿದೆ. ಮೊಬೈಲ್ ಗಳ ಲೋಕದಲ್ಲಿ ಹೊಸ ಹೋಸ ಫೀಚರ್ಸ್ ಗಳುಳ್ಳ ( New Features ) ಸ್ಮಾರ್ಟ್ ಫೋನ್…
Categories: ಕರ್ನಾಟಕ ಸುದ್ದಿಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಜಮಾ ಆಗಿರುವ, ಡಿಬಿಟಿ ಹೀಗೆ ಚೆಕ್ ಮಾಡಿಕೊಳ್ಳಿ

ಇದೀಗ ಎಲ್ಲರಿಗೂ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ (Bank Account) ವರ್ಗಾವಣೆ ಮಾಡಿದೆ. ಹೀಗೆ ಖಾತೆಗೆ ಜಮಾ ಆದ ಹಣದ ಮಾಹಿತಿ ತಿಳಿದು ಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ಪಡೆಯಲು ಬಗರ್ ಹುಕುಂ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ – ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 15 ವರ್ಷ ಉಳುಮೆ ಭೂಮಿ ಸಕ್ರಮ :…
Categories: ಸರ್ಕಾರಿ ಯೋಜನೆಗಳು75 ಸಾವಿರ ರೂಪಾಯಿ HDFC ಪರಿವರ್ತನಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..! ಹೀಗೆ ಅರ್ಜಿ ಸಲ್ಲಿಸಿ

ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Scholarship) ನೀಡುವ ಮೂಲಕ ಪ್ರೋತ್ಸಾಹ ಧನವನ್ನು (Money) ನೀಡಲು ಮುಂದಾಗಿದೆ. 1 ರಿಂದ 12 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿಪೂರ್ವ(Under graduate) ಮತ್ತು ಸ್ನಾತಕೋತ್ತರ(post-graduate) ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ. ಯಾರ್ಯಾರು ಎಷ್ಟು ವಿದ್ಯಾರ್ಥಿವೇತನ ಪಡೆಯುತ್ತಾರೆ,?, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ?, ಅರ್ಜಿ ಸಲ್ಲಿಸುವುದು ಹೇಗೆ?, ಎನ್ನುವುದರ ಇತರೆ ಮಾಹಿತಿಗಳ ಕುರಿತು ಪೂರ್ಣ…
Categories: ಉದ್ಯೋಗ & ಶಿಕ್ಷಣಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ದೊಡ್ಡ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ರಾಜ್ಯ ಸರ್ಕಾರದಿಂದ ಬಂದ ಮಾಹಿತಿಯ ಪ್ರಕಾರ ಗ್ರಾಮ ಆಡಳಿತಾಧಿಕಾರಿಯ ( Village Administrative officer ) ನೇಮಕಾತಿಯ ವಿಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಆ ಬದಲಾವಣೆ ಏನು ? ಅದರ ಬಗ್ಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ಬದಲಾವಣೆ : ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ…
Categories: ಕರ್ನಾಟಕ ಸುದ್ದಿ
Hot this week
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.

- HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ

- India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ















