Author: Editor in Chief
ಈ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಅಮೆಜಾನ್ನಿಂದ ರೂ.50,000/- ವಿದ್ಯಾರ್ಥಿವೇತನ

ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’, ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಮೆಜಾನ್ (Amazon Future Engineer Scholarship) ಕಡೆಯಿಂದ ರೂ. 50,000 ವರೆಗೂ ಸ್ಕಾಲರ್ಷಿಪ್(Scholarship) ನೀಡಲಾಗುತ್ತಿದೆ. ಈ ಸ್ಕಾಲರ್ಷಿಪ್ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಶಿಕ್ಷಣ-ಸಂಬಂಧಿತ ವೆಚ್ಚಗಳ ಹೊರೆಯನ್ನು ನಿವಾರಿಸಿಕೊಳ್ಳಬಹುದು. ಇದರ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Amazon Future Engineer Scholarship: ಅಮೆಜಾನ್(Amazon)…
Categories: ಉದ್ಯೋಗ & ಶಿಕ್ಷಣಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಓದಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೀವೇನಾದರೂ ಭೂ ಖರೀದಿಸಲು(Land Purchase) ಇಷ್ಟಪಡುತ್ತಿದ್ದರೆ ಇಂದು ನಿಮಗೆ ಒಂದು ಉತ್ತಮ ಸಾಲ(Loan) ಸೌಲಭ್ಯ ದೊರೆಯಲಿದೆ. ಹೌದು, ಕರ್ನಾಟಕ ಸರ್ಕಾರ(Karnataka Government)ದ ವತಿಯಿಂದ ಭೂ ಖರೀದಿಸಲು 25 ಲಕ್ಷ ರೂ. ಸಬ್ಸಿಡಿ(Subsidy) ಮತ್ತು…
Categories: ಸರ್ಕಾರಿ ಯೋಜನೆಗಳುMovie News – ಇಂದು ಒಂದೇ ದಿನ 20 ಸಿನಿಮಾ ಬಿಡುಗಡೆ, ಇಲ್ಲಿದೆ ಮಾಹಿತಿ

ಸಿನೆಮಾ ( Cinema ) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲ್ಲರೂ ಇಷ್ಟ ಪಡುತ್ತಾರೆ. ಕೆಲವರಂತೂ ಸಿನೆಮಾ ಎಂದರೆ ಸಾಕು ಬೇರೆ ಏನೂ ಬೇಡ. ಸಿನೆಮಾ ಬಗ್ಗೆ ಅಷ್ಟು ಹುಚ್ಚರಾಗಿದ್ದೀವಿ. ಇಂದು ವಾರಕ್ಕೊಂದು ಹೊಸ ಸಿನೆಮಾಗಳನ್ನು ನಾವು ಕಾಣುತ್ತೇವೆ. ಹಾಗೆಯೇ ಸಿನೆಮಾ ಫೀಲ್ಡ್ ( Cinema Field ) ನಲ್ಲೂ ಇಂದು ಪೈಪೋಟಿ ( Competition ) ಬಹಳ ಇದೆ. ಹಾಗೆಯೇ ಇಂದು ಒಂದೇ ದಿನಕ್ಕೆ 20 ಸಿನೆಮಾ ಬಿಡುಗಡೆ(movie relies) ಯಾಗುತ್ತದೆ ಅದರ ಬಗ್ಗೆ…
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿ ಯೋಜನೆ 2000/- ಹಣ ಈಗ ಜಮಾ ಆಯ್ತು..! ಒಂದು ಕಂತು ಬಂದೇ ಇಲ್ಲಾ ಅನ್ನೋರು ಹೀಗೆ ಮಾಡಿ, 2 ದಿನದಲ್ಲಿ ಹಣ ಬರುತ್ತೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಉತ್ತೇಜನ ನೀಡುತ್ತಿದೆ, ಮೊದಲನೇ ಕಂತಿನ ಹಣ ಬರದೇ ಇರುವ ಬಹುತೇಕ ಮಹಿಳೆಯರಿಗೆ ಎರಡು ಮತ್ತು ಮೂರನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ನಂತರ ಬ್ಯಾಂಕ್ ಖಾತೆ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡ ಮಹಿಳಾ ಫಲಾನುಭವಿಗಳಿಗೆ ಈಗ ನಾಲ್ಕನೇ ಕಂತಿನ ಹಣ ಸಹಿತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿರೈತರ ಖಾತೆ 2 ಸಾವಿರ ರೂ. ಬೆಳೆ ಪರಿಹಾರ ಈ ದಿನದಿಂದ ಜಮಾ..! ಇಲ್ಲಿದೆ ಮಾಹಿತಿ

ಬರಗಾಲ(Draft)ದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಈ ವಾರದ ಅಂತ್ಯರಿಂದ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರ(Drought relief)ವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2000 ರೂಗಳ ಬರ ಪರಿಹಾರ : ಈ ಯೋಜನೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಚಾಲನೆ ದೊರೆಯಲಿದೆ.…
Categories: ಸಾರ್ವಜನಿಕ ಮಾಹಿತಿಈರುಳ್ಳಿ ದರ ಕಡಿಮೆಯಾಗುವ ಲಕ್ಷಣವೇ ಕಾಣುತ್ತಿಲ್ಲ.. ಇಂದಿನ ಬೆಲೆ ಎಷ್ಟು ಗೊತ್ತಾ ?

ಈರುಳ್ಳಿ ಬೆಲೆಯೂ ಮತ್ತೆ ಏರಿಕೆಯನ್ನು ಕಂಡಿದೆ. ಕೆಲವು ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ(onion price) ಸ್ವಲ್ಪ ಇಳಿಕೆಯನ್ನು ಕಂಡಿದ್ದರೂ ಕೂಡ, ಚಿಲ್ಲರೆ ಮಾರುವವರು ಅಥವಾ ಚಿಲ್ಲರೆ ಅಂಗಡಿಗಳಲ್ಲಿ ಈರುಳ್ಳಿಯ ಬೆಲೆ ಹೆಚ್ಚಾಗಿದೆ ಅಂತಾನೆ ಹೇಳಬಹುದು. ಈರುಳ್ಳಿಯು ಅಡುಗೆಗೆ ಮುಖ್ಯ ಪಾತ್ರವನ್ನು ವಹಿಸುತ್ತದೆ. ಪ್ರತಿದಿನ ಈರುಳ್ಳಿ ಇಲ್ಲದೆ ಅಡುಗೆ ಆಗುವುದೇ ಇಲ್ಲ ಅಂತಾನು ಹೇಳಬಹುದು. ಇಂತಹ ಪರಿಸ್ಥಿತಿಯಲ್ಲಿ ಈರುಳ್ಳಿಯ ಬೆಲೆ ಸತತವಾಗಿ ಏರಿಕೆಯನ್ನು ಕಂಡಿರುವುದು ಜನಸಾಮಾನ್ಯರಲ್ಲಿ ಆತಂಕವನ್ನು ಉಂಟುಮಾಡಿದೆ. ಇಂದಿನ ಈರುಳ್ಳಿ ಬೆಲೆ ಎಷ್ಟಿದೆ?, ಈರುಳ್ಳಿಯ ಬೆಲೆ ಏರುತ್ತಿರಲು ಕಾರಣವೇನು…
Categories: ಸಾರ್ವಜನಿಕ ಮಾಹಿತಿದೋಸೆ ಪ್ರಿಯರೇ ಗಮನಿಸಿ, ಡಿಸೆಂಬರ್ 23 ರಿಂದ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಹಬ್ಬ.! ಇಲ್ಲಿದೆ ಡೀಟೇಲ್ಸ್

ದೋಸೆ ಯಾರಿಗೆ ಇಷ್ಟ ಇಲ್ಲ ಹೇಳಿ, ದೋಸೆ ಎಂದ ತಕ್ಷಣ ನೆನಪಿಗೆ ಬರುವುದು ದಾವಣಗೆರೆ, ಹೌದು, ದೇಶಾದ್ಯಂತ ಹೆಸರು ಮಾಡಿರುವ ದಾವಣಗೆರೆ ಬೆಣ್ಣೆ ದೋಸೆಗೆ ಒಂದು ಬ್ರಾಂಡಿಂಗ್ ನೀಡಲು ದಾವಣಗೆರೆ ಜಿಲ್ಲಾಡಳಿತ ಇದೇ ಬರುವ ಡಿಸೆಂಬರ್ 23ರಿಂದ ಮೂರು ದಿನಗಳ ಕಾಲ ಬೆಣ್ಣೆ ದೋಸೆ ಹಬ್ಬವನ್ನು ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಕರ್ನಾಟಕ ಸುದ್ದಿSSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, SSP Scholarships 2023-24 Apply Online @ssp.karnataka.gov.in

SSP SCHOLARSHIP KARNATAKA 2023-24 FRESH/ RENEWAL | SSP SCHOLARSHIP 2023-24 APPLY ONLINE, HOW TO APPLY ? ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯಲ್ಲಿ , ಕರ್ನಾಟಕ SSP ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಪ್ರತಿದಿನ ಇದೇ ರೀತಿಯ ಉಪಯುಕ್ತ…
Categories: ಉದ್ಯೋಗ & ಶಿಕ್ಷಣUPI Payment: ಡಿಸೆಂಬರ್ 31ರಿಂದ ಈ ಜನರ ಗೂಗಲ್ ಪೇ, ಫೋನ್ ಪೇ & ಪೆಟಿಎಂ ಖಾತೆಗಳು ಬಂದ್..!

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಪೇಮೆಂಟ್ ಗಳು ಹೆಚ್ಚಾಗಿವೆ. ಹೌದು, ಇವಾಗ ಯಾರು ಕೂಡ ತಮ್ಮ ಜೇಬಲ್ಲಿ ದುಡ್ಡು ಇಟ್ಟುಕೊಂಡು ಓಡಾಡುತ್ತಿಲ್ಲ. ಅದರ ಬದಲಿಗೆ ಮೊಬೈಲ್ ಫೋನ್ ಇರುತ್ತದೆ. ಹಾಗಾಗಿ ಡಿಜಿಟಲ್ ಪೇಮೆಂಟ್ (Digital Payment)ನ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಏಕೀಕೃತ ಪಾವತಿ ವ್ಯವಸ್ಥೆ ಅಂದರೆ UPI (Unified Payments Interface) ಡಿಜಿಟಲ್ ವಹಿವಾಟು ಜಾಸ್ತಿ ಆಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸಾರ್ವಜನಿಕ ಮಾಹಿತಿ
Hot this week
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.

- HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ

- India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ















