Author: Editor in Chief
LPG Subsidy – ಡಿ. 31 ರೊಳಗೆ ಈ ಕೆಲಸ ಮಾಡಿಲ್ಲಾ ಅಂದ್ರೆ ಗ್ಯಾಸ್ ಸಿಲೆಂಡರ್ ಇದ್ರೆ ಸಬ್ಸಿಡಿ ಹಣ ಬಂದ್ ಆಗುತ್ತೆ.

ಗ್ಯಾಸ್ ಸಿಲೆಂಡರ್(Gas cylinder) ಹೊಂದಿರುವವರಿಗೆ ಒಂದು ಮಹತ್ತರವಾದ ಮಾಹಿತಿ. ನೀವೇನಾದರೂ ಗ್ಯಾಸ್ ಸಿಲೆಂಡರ್ ಗಳನ್ನು ಹೊಂದಿದ್ದು ಅದರಿಂದ ಸಬ್ಸಿಡಿ (Subsidy) ಯನ್ನು ಪಡೆಯುತ್ತಿದ್ದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಲೇಬೇಕು. ಅದೇನೆಂದರೆ ಸರ್ಕಾರವು ಗ್ಯಾಸ್ ಸಿಲಿಂಡರಿನ ಸಬ್ಸಿಡಿಯ (LPG Cylinder) ಹಣವನ್ನು ಪಡೆದುಕೊಳ್ಳುವುದನ್ನು ಮುಂದುವರಿಸಬೇಕಾಗಿದ್ದಲ್ಲಿ, ಇ-ಕೆ ವೈ ಸಿ(e-kyc) ಯನ್ನು ಮಾಡಿಕೊಳ್ಳುವುದು ಕಡ್ಡಾಯ ಎಂದು ಘೋಷಿಸಿದೆ. ಗ್ಯಾಸ್ ಸಿಲೆಂಡರ್ e-kyc ಹೇಗೆ ಮಾಡಿಸಿಕೊಳ್ಳುವುದು?, ಇಲ್ಲದಿದ್ದರೆ ಏನಾಗುತ್ತದೆ?, ಹಾಗೂ ಯಾವ ದಿನಾಂಕದ ಒಳಗೆ e-kyc ಮಾಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣ…
Categories: ಕರ್ನಾಟಕ ಸುದ್ದಿಅತೀ ಕಮ್ಮಿ ಬೆಲೆಗೆ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಹೊಸ ಕ್ರಾಸ್ ಓವರ್ ಸ್ಕೂಟಿ

ಭಾರತದಲ್ಲಿ ತನ್ನ ಬ್ಯಾಟರಿ-ಸ್ವಾಪಿಂಗ್ ಪರಿಸರ ವ್ಯವಸ್ಥೆ ಮತ್ತು ಸ್ಮಾರ್ಟ್ಸ್ಕೂಟರ್ಗಳ ತಕ್ಷಣದ ಲಭ್ಯತೆಯನ್ನು ಘೋಷಿಸಿದೆ. ಕಂಪನಿಯು ತನ್ನ ಮೊದಲ ಭಾರತ-ನಿರ್ಮಿತ ಸ್ಮಾರ್ಟ್ಸ್ಕೂಟರ್, ಕ್ರಾಸ್ಓವರ್ GX250 ಅನ್ನು ಅನಾವರಣಗೊಳಿಸಿತು. ಗೊಗೊರೊ ಕ್ರಾಸ್ಓವರ್ GX250 (Gogoro cross over GX 250) ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಇದು ಅತ್ಯಂತ ಒರಟಾದ ಮತ್ತು ಉಪಯುಕ್ತ ವಿನ್ಯಾಸವನ್ನು ಹೊಂದಿದೆ. ಇದು ದೊಡ್ಡ ಬಾಡಿ ಪ್ಯಾನೆಲ್ಗಳು, ವಿಶಾಲವಾದ ಫ್ಲೋರ್ಬೋರ್ಡ್ ಮತ್ತು ಸ್ಪ್ಲಿಟ್-ಟೈಪ್ ಸೀಟ್ನೊಂದಿಗೆ ಲಗೇಜ್ ಅನ್ನು ಆರೋಹಿಸಲು ಮಡಚಬಹುದು ಮತ್ತು ರೈಡರ್ ಬ್ಯಾಕ್ರೆಸ್ಟ್ ಆಗಿಯೂ ಕಾರ್ಯನಿರ್ವಹಿಸುತ್ತದೆ.…
Categories: ಕರ್ನಾಟಕ ಸುದ್ದಿGruhalakshmi – ಗೃಹಲಕ್ಷ್ಮಿ 4ನೇ ಕಂತಿನ 2000/- ರೂ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ, ನಿಮ್ಮ ಹೆಸರು ಚೆಕ್ ಮಾಡಿ

ಚುನಾವಣೆಗೂ (Election) ಮುನ್ನ ಕಾಂಗ್ರೆಸ್(congres) ಸರ್ಕಾರ(governament) ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿತ್ತು, ಅದರಂತೆ ಹಲವಾರು ಯೋಜನೆಗಳು ಯಶಸ್ವಿಯಾಗಿವೆ. ಆದರೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆ (gruhalakshmi yojane ) ಮೊದಲೆರೆಡು ತಿಂಗಳ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ (bank account ) ಜಮಾ ಮಾಡಿದೆ. ನಾಲ್ಕನೇ ತಿಂಗಳಿನ ಹಣ ಯಾರಿಗೂ ಕೂಡ ಜಮಾ ಆಗಿಲ್ಲ ಆದ್ದರಿಂದ ಮಹಿಳೆಯರು ದೂರು ಸಲ್ಲಿಸುತ್ತಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದಾರೆ ಈ ಕುರಿತು ಕೆಳಗೆ ಕೊಡಲಾಗಿದೆ. ಇದೇ ರೀತಿಯ…
Categories: ಕರ್ನಾಟಕ ಸುದ್ದಿಆಧಾರ್ ಕಾರ್ಡ್ ಉಚಿತ ತಿದ್ದುಪಡಿ ಡೆಡ್ಲೈನ್ ವಿಸ್ತರಣೆ, ಮತ್ತೆ 3 ತಿಂಗಳು ಅವಕಾಶ

ಯುಐಡಿಎಐ ( UIDAI ) ಆಧಾರ್ ಕಾರ್ಡ್ ( Adhaar Card ) ಸಂಬಂಧಿಸಿದವಿವರಗಳನ್ನು ನವೀಕರಿಸಲು ಬಳಕೆದಾರರನ್ನು ಕೋರಿಕೊಂಡಿದೆ. ಉಚಿತವಾಗಿ ಅಪ್ಡೇಟ್ ಮಾಡಲು ನೀಡಿದ್ದಗಡುವನ್ನು ಡಿಸೆಂಬರ್ 14ರಿಂದ 2024ರ ಮಾರ್ಚ್ 14ರವರೆಗೆ ವಿಸ್ತರಿಸಲಾಗಿದೆ. ಈ ಗಡುವನ್ನು ವಿಸ್ತರಿಸುತ್ತಿರುವುದು ಇದು ಎರಡನೇ ಬಾರಿ. ಮೊದಲಿಗೆ ಸೆಪ್ಟೆಂಬರ್ 14ರವರೆಗೂ ಗಡುವು ಇತ್ತು. ಬಳಿಕ ಡಿಸೆಂಬರ್ 14ಕ್ಕೆ ಅದನ್ನು ಹೆಚ್ಚಿಸಲಾಗಿತ್ತು. ಜನರು ಉತ್ತಮವಾಗಿ ಸ್ಪಂದಿಸುತ್ತಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಗಡುವನ್ನು ಹೆಚ್ಚಿಸಲಾಗಿದೆ ಎಂದು ಯುಐಡಿಎಐ ಹೇಳಿದೆ. ಆನ್ ಲೈನ್…
Categories: ಕರ್ನಾಟಕ ಸುದ್ದಿಕೇಂದ್ರದ ಹೊಸ ಯೋಜನೆ ಜಾರಿ, ₹15,000 ಉಚಿತ ಮತ್ತು 1 ಲಕ್ಷ ಸಾಲ ಸಿಗುವ ಹೊಸ ಸ್ಕೀಮ್.

ಸ್ಥಳೀಯ ಸಣ್ಣ ಉದ್ಯಮಗಳು ಮತ್ತು ನುರಿತ ಕುಶಲಕರ್ಮಿಗಳಿಗೆ ಸಹಾಯ ಮಾಡಲು ವಿಶ್ವಕರ್ಮ ಯೋಜನೆಯನ್ನು ಭಾರತ ಸರ್ಕಾರವು ಜಾರಿಗೊಳಿಸಿದೆ. ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಉಪಕರಣಗಳಿಗೆ ಪ್ರೋತ್ಸಾಹ ಧನ,ಕ್ರೆಡಿಟ್ ಸೌಲಭ್ಯ, ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ. ಪಿ.ಎಂ ವಿಶ್ವಕರ್ಮ – PM Vishwakarma Yojana ದೇಶಾದ್ಯಂತ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಸ್ಥಳೀಯ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ…
Categories: ಸರ್ಕಾರಿ ಯೋಜನೆಗಳುToyota Car – ಟೊಯೋಟಾದ ಮತ್ತೊಂದು ಹೊಸ ಕಾರ್ ಬಿಡುಗಡೆ, ಬರೋಬರಿ 27 ಕಿ.ಮೀ, ಇಲ್ಲಿದೆ ಡೀಟೇಲ್ಸ್

ಟೊಯೊಟಾ, ಜಪಾನಿನ ಹೆಸರಾಂತ ವಾಹನ ತಯಾರಕ, ವಾಹನ ಉದ್ಯಮದಲ್ಲಿ ಜಾಗತಿಕ ನಾಯಕನಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ. ಗುಣಮಟ್ಟ ಮತ್ತು ನಾವೀನ್ಯತೆಗೆ ಅದರ ಬದ್ಧತೆಗೆ ಹೆಸರುವಾಸಿಯಾದ ಟೊಯೋಟಾ, ಕೊರೊಲ್ಲಾದಂತಹ ಇಂಧನ-ಸಮರ್ಥ ಕಾಂಪ್ಯಾಕ್ಟ್ ಕಾರುಗಳಿಂದ ಲ್ಯಾಂಡ್ ಕ್ರೂಸರ್ನಂತಹ ಒರಟಾದ SUV ಗಳವರೆಗೆ ವೈವಿಧ್ಯಮಯ ಶ್ರೇಣಿಯ ವಾಹನಗಳನ್ನು ಉತ್ಪಾದಿಸುತ್ತದೆ. ಬ್ರ್ಯಾಂಡ್ ವಿಶ್ವಾಸಾರ್ಹತೆಗೆ ಸಮಾನಾರ್ಥಕವಾಗಿದೆ ಮತ್ತು ಅದರ ಪ್ರವರ್ತಕ ಹೈಬ್ರಿಡ್ ತಂತ್ರಜ್ಞಾನವು ಪ್ರಿಯಸ್ನಿಂದ ಉದಾಹರಣೆಯಾಗಿದೆ, ಇದು ಉದ್ಯಮದ ಮಾನದಂಡಗಳನ್ನು ಹೊಂದಿಸಿದೆ. 1930 ರ ದಶಕದ ಹಿಂದಿನ ಶ್ರೀಮಂತ ಇತಿಹಾಸದೊಂದಿಗೆ, ಟೊಯೋಟಾ ಸುಸ್ಥಿರತೆ ಮತ್ತು…
Categories: ಕರ್ನಾಟಕ ಸುದ್ದಿTop Scooters : ಹೆಚ್ಚು ಮೈಲೇಜ್ ಕೊಡುವ ಟಾಪ್ 5 ಸ್ಕೂಟಿಗಳ ಪಟ್ಟಿ ಇಲ್ಲಿದೆ

ಜನರು ಪ್ರಯಾಣ ಮಾಡಲು ಇಂದು ಹೆಚ್ಚಾಗಿ ಸ್ಕೂಟರ್ ( Scooter ) ಗಳನ್ನು ಪರ್ಚೆಸ್ ಮಾಡುತ್ತಾರೆ. ಇದೀಗ ಹೊಸ ಹೊಸ ಫೀಚರ್ಸ್ ನ ಅತ್ಯಾಧುನಿಕ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್(Electric scooter) ಗಳದ್ದೇ ಹವಾ. ಇಂದು ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್(mileage) ನೀಡುವ ಸ್ಕೂಟರ್ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ, ನೀವು ಕೂಡ ಇಂಧನ-ಸಮರ್ಥ ಸ್ಕೂಟರ್ಗಾಗಿ ಹುಡುಕುತ್ತಿದ್ದಾರೆ.1 ಲಕ್ಷಕ್ಕಿಂತ ಕಡಿಮೆ ಬೆಲೆಯ ಸ್ಕೂಟರ್ಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿJPNP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾರ್ಥಿ ವೇತನ ಅತೀ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಪ್ರತಿ ವರ್ಷ ಬರುವ ಒಂದು ವಿದ್ಯಾರ್ಥಿ ವೇತನದಿಂದಲೇ ವರ್ಷವಿಡೀ ತಮ್ಮ ಸಣ್ಣ ಪುಟ್ಟ ಖರ್ಚುಗಳನ್ನು ನಿರ್ವಹಣೆ ಮಾಡುವ ಅದೆಷ್ಟೋ ವಿದ್ಯಾರ್ಥಿಗಳು ಇದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಒಂದು ಉತ್ತಮ ವಿದ್ಯಾರ್ಥಿ ವೇತನ ಪಡೆಯಲು ಮೂರು ದಿನಗಳ ಅವಕಾಶ ಮಾತ್ರ ಉಳಿದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು,ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಬೆಂಬಲಿಸಲು, ದುರ್ಬಲ…
Categories: ಉದ್ಯೋಗ & ಶಿಕ್ಷಣ
Hot this week
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.

- HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ

- India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ















