Author: Editor in Chief
ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಜಮಾ ಆಗಿರುವ, ಡಿಬಿಟಿ ಹೀಗೆ ಚೆಕ್ ಮಾಡಿಕೊಳ್ಳಿ

ಇದೀಗ ಎಲ್ಲರಿಗೂ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ (Bank Account) ವರ್ಗಾವಣೆ ಮಾಡಿದೆ. ಹೀಗೆ ಖಾತೆಗೆ ಜಮಾ ಆದ ಹಣದ ಮಾಹಿತಿ ತಿಳಿದು ಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ಪಡೆಯಲು ಬಗರ್ ಹುಕುಂ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ – ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 15 ವರ್ಷ ಉಳುಮೆ ಭೂಮಿ ಸಕ್ರಮ :
Categories: ಸರ್ಕಾರಿ ಯೋಜನೆಗಳು75 ಸಾವಿರ ರೂಪಾಯಿ HDFC ಪರಿವರ್ತನಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..! ಹೀಗೆ ಅರ್ಜಿ ಸಲ್ಲಿಸಿ

ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Scholarship) ನೀಡುವ ಮೂಲಕ ಪ್ರೋತ್ಸಾಹ ಧನವನ್ನು (Money) ನೀಡಲು ಮುಂದಾಗಿದೆ. 1 ರಿಂದ 12 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿಪೂರ್ವ(Under graduate) ಮತ್ತು ಸ್ನಾತಕೋತ್ತರ(post-graduate) ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ. ಯಾರ್ಯಾರು ಎಷ್ಟು ವಿದ್ಯಾರ್ಥಿವೇತನ ಪಡೆಯುತ್ತಾರೆ,?, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ?, ಅರ್ಜಿ ಸಲ್ಲಿಸುವುದು ಹೇಗೆ?, ಎನ್ನುವುದರ ಇತರೆ ಮಾಹಿತಿಗಳ ಕುರಿತು ಪೂರ್ಣ
Categories: ಉದ್ಯೋಗ & ಶಿಕ್ಷಣಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ದೊಡ್ಡ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ರಾಜ್ಯ ಸರ್ಕಾರದಿಂದ ಬಂದ ಮಾಹಿತಿಯ ಪ್ರಕಾರ ಗ್ರಾಮ ಆಡಳಿತಾಧಿಕಾರಿಯ ( Village Administrative officer ) ನೇಮಕಾತಿಯ ವಿಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಆ ಬದಲಾವಣೆ ಏನು ? ಅದರ ಬಗ್ಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ಬದಲಾವಣೆ : ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ
Categories: ಕರ್ನಾಟಕ ಸುದ್ದಿBigg Boss Kannada – ವಿನಯ್ ಮೇಲಿನ ವೀಕ್ಷಕರ ಕೋಪ ಪವಿಗೆ ಮುಳುವಾಯಿತಾ..?

ಬಿಗ್ ಬಾಸ್ ಕನ್ನಡ ಸೀಸನ್ 10 ( Big boss season 10 ) ಇಂದು ಹಲವಾರು ದಿನಗಳನ್ನು ಮುಗಿಸಿದೆ. ಒಬ್ಬೊಬರೆ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ( Eliminate ) ಆಗುತ್ತಿದ್ದರೆ. ಈಗ ಬಿಗ್ ಬಾಸ್ ಮನೆಯೊಳಗೆ ಇರುವ ಸ್ಪರ್ಧಿಗಳ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಬಿಗ್ ಬಾಸ್ ಸೀಸನ್ 10 ನ್ನು ಗೆಲ್ಲಲು ಪ್ರತಿ ಸ್ಪರ್ಧಿಗಳ ನಡುವೆಯೂ ಪೈಪೋಟಿ ನಡೆದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿSimple One Scooty – ಬಂಪರ್ ಬೆಲೆಯೊಂದಿಗೆ ಸಿಂಪಲ್ ಡಾಟ್ ಒನ್ ಇವಿ ಸ್ಕೂಟಿ ಬಿಡುಗಡೆ, ಖರೀದಿಗೆ ಮುಗಿಬಿದ್ದ ಗ್ರಾಹಕರು

ಬಹು ನಿರೀಕ್ಷಿತ, ಬೆಂಗಳೂರು ಮೂಲದ ಎಲೆಕ್ಟ್ರಿಕ್ ವೆಹಿಕಲ್ ಸ್ಟಾರ್ಟ್ಅಪ್(Startup) ಸಿಂಪಲ್ ಎನರ್ಜಿ (Simple Energy) ಡಿಸೆಂಬರ್ 15, 2023 ರಂದು ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಅನ್ನು ಬಿಡುಗಡೆ ಮಾಡಿದೆ. ಈ ಸ್ಕೂಟರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಳೆದ ಎರಡು ವರ್ಷಗಳಲ್ಲಿ ಭಾರತದ ಪ್ರತಿ ರಸ್ತೆಯಲ್ಲೂ Electric Scooter
Categories: ಕರ್ನಾಟಕ ಸುದ್ದಿTrain updates – ಈ ಎರಡು ಜಿಲ್ಲೆಗಳ ನಡುವೆ 10 ನಿಮಿಷಕ್ಕೊಂದು ರೈಲು ಸಂಚಾರ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಇದೀಗ ಸಂಚಾರಿಗಳಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಮೈಸೂರು ಮತ್ತು ಬೆಂಗಳೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು (Train) ಸಂಚಾರ ನಡೆಸುವ ಬಗ್ಗೆ ರೈಲ್ವೆ ಮಂಡಳಿಯು (Railway Board) ನಿರ್ಧಾರ ಕೈಗೊಂಡಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೈಸೂರು ಮತ್ತು ಬೆಂಗಳೂರು ನಡುವೆ 10 ನಿಮಿಷಕ್ಕೊಂದು ರೈಲು ಸಂಚಾರ ಆರಂಭಿಸುವ
Categories: ಸಾರ್ವಜನಿಕ ಮಾಹಿತಿ75,000/- ರೂ. ಕೋಲ್ಗೇಟ್ ಕಂಪನಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..! ಹೀಗೆ ಅರ್ಜಿ ಹಾಕಿ..!

ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ಶಿಪ್ ಫೌಂಡೇಶನ್ (Colgate keep India smiling schoolarship foundation) ಒಂದು ಲಾಭೋದ್ದೇಶವಿಲ್ಲದ ಸಂಸ್ಥೆಯಾಗಿದ್ದು, ಕೋಲ್ಗೇಟ್ ಇಂಡಿಯಾದ CSR ಕಾರ್ಯಕ್ರಮವನ್ನು ಬೆಂಬಲಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತದೆ. 1937 ರಲ್ಲಿ, ಕೋಲ್ಗೇಟ್ ಇಂಡಿಯಾ (Colgate India) ತನ್ನ ಚೊಚ್ಚಲ ಪ್ರವೇಶವನ್ನು ಮಾಡಿತು. Colgate Palmolive (India) Limited ಪ್ರಕಾರ BDS ಪದವಿಗಳನ್ನು ಪಡೆಯುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಬಹುದು. ರೂ.75,000 ವರೆಗೆ ಸಹಾಯಧನವನ್ನು ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಮೂಲಕ ನೀಡಲಾಗುತ್ತದೆ. ಕೋಲ್ಗೇಟ್
Categories: ಉದ್ಯೋಗ & ಶಿಕ್ಷಣNSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | NSP scholarship 2023, Apply @https://scholarships.gov.in/

ವಿದ್ಯಾರ್ಥಿಗಳಿಗೊಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ( National Scholarship Portal ) ಇದೀಗ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಏನಿದು ಎನ್ ಎಸ್ ಪಿ ( NSP – National Scholarship Portal ) ಸ್ಕಾಲರ್ಶಿಪ್ ? ರಾಷ್ಟ್ರೀಯ
Categories: ಉದ್ಯೋಗ & ಶಿಕ್ಷಣ
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















