Author: Editor in Chief
Toyota Car – ಟೊಯೋಟಾದ ಮತ್ತೊಂದು ಹೊಸ ಕಾರ್ ಬಿಡುಗಡೆ, ಬರೋಬರಿ 27 ಕಿ.ಮೀ, ಇಲ್ಲಿದೆ ಡೀಟೇಲ್ಸ್

ಟೊಯೊಟಾ, ಜಪಾನಿನ ಹೆಸರಾಂತ ವಾಹನ ತಯಾರಕ, ವಾಹನ ಉದ್ಯಮದಲ್ಲಿ ಜಾಗತಿಕ ನಾಯಕನಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ. ಗುಣಮಟ್ಟ ಮತ್ತು ನಾವೀನ್ಯತೆಗೆ ಅದರ ಬದ್ಧತೆಗೆ ಹೆಸರುವಾಸಿಯಾದ ಟೊಯೋಟಾ, ಕೊರೊಲ್ಲಾದಂತಹ ಇಂಧನ-ಸಮರ್ಥ ಕಾಂಪ್ಯಾಕ್ಟ್ ಕಾರುಗಳಿಂದ ಲ್ಯಾಂಡ್ ಕ್ರೂಸರ್ನಂತಹ ಒರಟಾದ SUV ಗಳವರೆಗೆ ವೈವಿಧ್ಯಮಯ ಶ್ರೇಣಿಯ ವಾಹನಗಳನ್ನು ಉತ್ಪಾದಿಸುತ್ತದೆ. ಬ್ರ್ಯಾಂಡ್ ವಿಶ್ವಾಸಾರ್ಹತೆಗೆ ಸಮಾನಾರ್ಥಕವಾಗಿದೆ ಮತ್ತು ಅದರ ಪ್ರವರ್ತಕ ಹೈಬ್ರಿಡ್ ತಂತ್ರಜ್ಞಾನವು ಪ್ರಿಯಸ್ನಿಂದ ಉದಾಹರಣೆಯಾಗಿದೆ, ಇದು ಉದ್ಯಮದ ಮಾನದಂಡಗಳನ್ನು ಹೊಂದಿಸಿದೆ. 1930 ರ ದಶಕದ ಹಿಂದಿನ ಶ್ರೀಮಂತ ಇತಿಹಾಸದೊಂದಿಗೆ, ಟೊಯೋಟಾ ಸುಸ್ಥಿರತೆ ಮತ್ತು
Categories: ಕರ್ನಾಟಕ ಸುದ್ದಿTop Scooters : ಹೆಚ್ಚು ಮೈಲೇಜ್ ಕೊಡುವ ಟಾಪ್ 5 ಸ್ಕೂಟಿಗಳ ಪಟ್ಟಿ ಇಲ್ಲಿದೆ

ಜನರು ಪ್ರಯಾಣ ಮಾಡಲು ಇಂದು ಹೆಚ್ಚಾಗಿ ಸ್ಕೂಟರ್ ( Scooter ) ಗಳನ್ನು ಪರ್ಚೆಸ್ ಮಾಡುತ್ತಾರೆ. ಇದೀಗ ಹೊಸ ಹೊಸ ಫೀಚರ್ಸ್ ನ ಅತ್ಯಾಧುನಿಕ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್(Electric scooter) ಗಳದ್ದೇ ಹವಾ. ಇಂದು ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್(mileage) ನೀಡುವ ಸ್ಕೂಟರ್ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ, ನೀವು ಕೂಡ ಇಂಧನ-ಸಮರ್ಥ ಸ್ಕೂಟರ್ಗಾಗಿ ಹುಡುಕುತ್ತಿದ್ದಾರೆ.1 ಲಕ್ಷಕ್ಕಿಂತ ಕಡಿಮೆ ಬೆಲೆಯ ಸ್ಕೂಟರ್ಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಕರ್ನಾಟಕ ಸುದ್ದಿJPNP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾರ್ಥಿ ವೇತನ ಅತೀ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಪ್ರತಿ ವರ್ಷ ಬರುವ ಒಂದು ವಿದ್ಯಾರ್ಥಿ ವೇತನದಿಂದಲೇ ವರ್ಷವಿಡೀ ತಮ್ಮ ಸಣ್ಣ ಪುಟ್ಟ ಖರ್ಚುಗಳನ್ನು ನಿರ್ವಹಣೆ ಮಾಡುವ ಅದೆಷ್ಟೋ ವಿದ್ಯಾರ್ಥಿಗಳು ಇದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಒಂದು ಉತ್ತಮ ವಿದ್ಯಾರ್ಥಿ ವೇತನ ಪಡೆಯಲು ಮೂರು ದಿನಗಳ ಅವಕಾಶ ಮಾತ್ರ ಉಳಿದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು,ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಬೆಂಬಲಿಸಲು, ದುರ್ಬಲ
Categories: ಉದ್ಯೋಗ & ಶಿಕ್ಷಣScholarship 2023 – ಪಿಯುಸಿ ಪಾಸಾದವರಿಗೆ ರೂ.2.5 ಲಕ್ಷವರೆಗೆ ಉಚಿತ ವಿದ್ಯಾರ್ಥಿವೇತನ. ಇಲ್ಲಿದೆ ಮಾಹಿತಿ

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ಯುವತಿಯರಿಗೆ ಒಂದು ಉತ್ತಮ ವಿದ್ಯಾರ್ಥಿ ವೇತನದ ಅವಕಾಶ ದೊರಕಿದೆ. ಹೌದು ಅದುವೇ L’Oréal India ಫಾರ್ ಯಂಗ್ ವುಮೆನ್ ಇನ್ ಸೈನ್ಸ್ ಸ್ಕಾಲರ್ಶಿಪ್(scholarship) 2023. ಲೋರಿಯಲ್ ಇಂಡಿಯಾ ಅತ್ಯಂತ ಪ್ರಸಿದ್ಧ ಸಂಸ್ಥೆಯಾಗಿದ್ದು, ಯುವತಿಯರು ತಮ್ಮ ಆರ್ಥಿಕ ಹಿನ್ನೆಲೆಯ ಬಗ್ಗೆ ಚಿಂತಿಸದೆ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುತ್ತಿದೆ. ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ ನೀವು 2.5 ಲಕ್ಷವನ್ನು ಸಮಾನ ಕಂತುಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಪಡೆಯಲು ಅರ್ಹರಾಗುತ್ತೀರಿ. ಇದೇ
Categories: ಉದ್ಯೋಗ & ಶಿಕ್ಷಣಉಚಿತವಾಗಿ ಆಧಾರ್ ಕಾರ್ಡ್ ನಲ್ಲಿ ಫೋಟೋ, ಹೆಸರು, ವಿಳಾಸ ತಿದ್ದುಪಡಿಗೆ ಕೊನೆಯ 2 ದಿನ ಮಾತ್ರ ಅವಕಾಶ. @https://uidai.gov.in/

ಆಧಾರ್ ಕಾರ್ಡ್ ಒಂದು ಮುಖ್ಯ ಗುರುತಿನ ಚೀಟಿ ಆಗಿದೆ. ಎಲ್ಲಾ ಕಡೆಗಳಲ್ಲೂ ಆಧಾರ್ ಮುಖ್ಯವಾಗಿದೆ. ಅದರಲ್ಲೂ ಆಧಾರ್ ಕಾರ್ಡ್ ( Adhaar Card ) ಸಂಬಂಧಿಸಿದ ನಿಯಮಗಳ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ ಇನ್ನು ಕೆಲವರಿಗೆ ತಿಳಿದಿಲ್ಲ. ಇದೀಗ ಯುಐಡಿಎಐ ( UIDAI ) ಆಧಾರ್ ವಿವರಗಳನ್ನು ನವೀಕರಿಸಲು ಬಳಕೆದಾರರನ್ನು ಕೋರಿಕೊಂಡಿದೆ. ಉಚಿತವಾಗಿ ಅಪ್ಡೇಟ್ ಮಾಡಲು ನೀಡಿದ್ದ ಗಡುವು ಡಿಸೆಂಬರ್ 14, 2023 ರವರೆಗೆ ವಿಸ್ತರಣೆ ಮಾಡಲಾಗಿದೆ. ಆನ್ ಲೈನ್ ನಲ್ಲಿ ಆಧಾರ್ ಮಾಹಿತಿ ನವೀಕರಣಕ್ಕೆ ಯಾವುದೇ
Categories: ಸಾರ್ವಜನಿಕ ಮಾಹಿತಿಗುಡ್ ನ್ಯೂಸ್ : ರೈಲಿನಲ್ಲಿ ಪ್ರಯಾಣಿಸುವ ತುಂಬಾ ಜನರಿಗೆ ಈ ಮಾಹಿತಿ ಗೊತ್ತಿಲ್ಲಾ..!

ನೀವೇನಾದರೂ ರೈಲು ಪ್ರಯಾಣ (Train travelling) ಮಾಡುತ್ತಿದ್ದರೆ ಅಥವಾ ಈಗಾಗಲೇ ಮಾಡಿದ್ದರೆ ನಿಮಗೆಲ್ಲ ಗೊತ್ತಿರುವಂತೆ ಟಿಕೆಟ್ ಪಡೆದುಕೊಳ್ಳುವುದು ಕಡ್ಡಾಯ ಎಂದು ತಿಳಿದೇ ಇದೆ. ಆದರೆ ಅವಸರದಲ್ಲಿ ಟಿಕೆಟ್ ಬುಕ್(Train ticket book) ಮಾಡದೆ ಅಥವಾ ಟಿಕೆಟ್ ಪಡೆದುಕೊಳ್ಳದೆ ಟ್ರೈನ್ ಹತ್ತಿ ಪ್ರಯಾಣ ಮಾಡುತ್ತಿರುವಾಗ ಸಿಕ್ಕಿ ಬಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಂದು ಕೂಡಾ ನಮಗೆಲ್ಲ ಈಗಾಗಲೇ ತಿಳಿದೇ ಇದೆ. ಆದರೆ ಇದೀಗ ಆ ಚಿಂತೆ ಬೇಡಾ ಟಿಕೆಟ್ ಅನ್ನು ತಗೆದುಕೊಳ್ಳದೆ ಟ್ರೈನ್ ನಲ್ಲಿ ನಾವು ಇದೀಗ ಪ್ರಯಾಣ ಮಾಡಬಹುದು.
Categories: ಸಾರ್ವಜನಿಕ ಮಾಹಿತಿಬಸವನಗುಡಿಯ ಕಡಲೆಕಾಯಿ ಪರಿಷೇಗಿದೆ 500 ವರ್ಷಗಳ ಇತಿಹಾಸ, ಇಲ್ಲಿದೆ ಮಾಹಿತಿ

ಕಡಲೆಕಾಯಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಟೈಮ್ ಪಾಸ್ ಗೋಸ್ಕರನಾದ್ರು ನಾವು ಕಡಲೆಕಾಯಿಯನ್ನು ಇಷ್ಟ ಪಡುತ್ತೇವೆ. ಕಳ್ಳೆಕಾಯ್…..ಕಳ್ಳೆಕಾಯ್ ಎಂದು ಕೂಗುವುದನ್ನು ಕೇವಲ ಬಸ್ ಸ್ಟಾಂಡ್ ಗಳಲ್ಲಿ ಮಾತ್ರ ನೋಡ್ದಿದ್ದೇವೆ. ಆದರೆ ಇದೀಗ ಜನತೆ ಕಾದು ಕುಳಿತ್ತಿದಂತಹ ಕಡಲೆಕಾಯಿ ಪರಿಷೆಗೆ ಕ್ಷಣ ಬಂದೇ ಬಿಟ್ಟಿದೆ. ಬನ್ನಿ ಈ ಪರಿಷೆಯ ಬಗ್ಗೆ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಡ್ಲೆಕಾಯಿ ಪರಿಷೆ :
Categories: ಕರ್ನಾಟಕ ಸುದ್ದಿ
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















