Author: Editor in Chief
ವಿದ್ಯಾಸಿರಿ ಸ್ಕಾಲರ್ಶಿಪ್, ವಿದ್ಯಾರ್ಥಿಗಳಿಗೆ ಸಿಗಲಿದೆ 15,000/- ರೂ. | Vidyasiri Scholarship 2023 Apply Online @ssp.postmatric.karnataka.gov.in

Vidyasiri Scholarship Karnataka 2023 ಪ್ರಸಕ್ತ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ…
Categories: ಉದ್ಯೋಗ & ಶಿಕ್ಷಣಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಯೋಜನೆ | SSP Scholarship 2026 Apply Online @ssp.postmatric.karnataka.gov.in

SSP SCHOLARSHIP KARNATAKA 2023-24 FRESH/ RENEWAL | SSP SCHOLARSHIP 2023-24 APPLY ONLINE, HOW TO APPLY ? ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್ ಅನ್ನು ಆರಂಭಿಸಿದೆ. ಈ ಸ್ಕಾಲರ್ಶಿಪ್ ನಿಂದ ಹಲವಾರು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಸಹಾಯವಾಗಲಿದೆ. ಅಧ್ಯಯನದಲ್ಲಿ ಸಾಕಷ್ಟು ಬುದ್ಧಿವಂತರಾಗಿರುವ ಆದರೆ ಆರ್ಥಿಕವಾಗಿ ಶಕ್ತರಲ್ಲದ ಕಾರಣದಿಂದಾಗಿ ಶಿಕ್ಷಣವನ್ನು ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು…
Categories: ಉದ್ಯೋಗ & ಶಿಕ್ಷಣUdyogini Application- ಯಾವುದೇ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ ಪಡೆಯಿರಿ, ಸರ್ಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Udyogini Loan Scheme: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮ 2023-24ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಮಹತ್ವಕಾಂಕ್ಷಿ ಮಹಿಳಾ ಉದ್ಯಮಿಗಳಿಗೆ Subsidy Loan ನೀಡುವ ಯೋಜನೆಯಾಗಿದೆ. ಈ ಯೋಜನೆಯು ಮಹಿಳೆಯರಿಗೆ ವ್ಯಾಪಾರ ಮಾಡಲು ಹಣಕಾಸಿನ ನೆರವು ನೀಡುವ ಮೂಲಕ ಬಡವರಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುತ್ತದೆ ಮತ್ತು…
Categories: ಸರ್ಕಾರಿ ಯೋಜನೆಗಳುಕೇವಲ 78 ಸಾವಿರಕ್ಕೆ ಬರೋಬ್ಬರಿ 200 ಕಿ.ಮೀ ಮೈಲೇಜ್ ಕೊಡುವ ಇ-ಸ್ಕೂಟಿ ಬಿಡುಗಡೆ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್…
Categories: ಕರ್ನಾಟಕ ಸುದ್ದಿಆಧಾರ್ ನಲ್ಲಿ ಮೊದಲು ಕೆಲಸ ಮಾಡಿ ಇಲ್ಲ ಅಂದ್ರೆ ʻOTPʼ ಇಲ್ಲದೇನೆ ಬ್ಯಾಂಕ್ ಅಕೌಂಟ್ ಖಾಲಿ ಮಾಡ್ತಾರೆ

ಆಧಾರ್ ಕಾರ್ಡ್ ( adhaar card ) ಇದೀಗ ಎಲ್ಲಾ ಸೇವೆಗಳಿಗೂ ಒಂದು ಉತ್ತಮ ಐಡಿ ಕಾರ್ಡ್ ಆಗಿ ಬಳಸುತ್ತಿದ್ದೇವೆ. ಹಾಗೆಯೇ ನಮ್ಮ ಎಲ್ಲಾ ಮಾಹಿತಿ ಆಧಾರ್ ಕಾರ್ಡ್ ನಲ್ಲಿ ಜೋಡಣೆ ಆಗಿದೆ. ನಮ್ಮ ಬ್ಯಾಂಕ್ ಖಾತೆಗೆ ( Bank Account ) ಆಧಾರ್ ಜೋಡಣೆ ಆಗಿರುತ್ತದೆ. ಈಗ ಜಗತ್ತು ಬಹಳ ಬದಲಾಗಿದೆ. ನಾವು ನಮ್ಮ ವೈಯಕ್ತಿಕ ಮಾಹಿತಿಯನ್ನ ಎಷ್ಟೇ ಗೌಪ್ಯವಾಗಿ ಇಟ್ಟರು ವಂಚಕರು ( Scammers ) ನಮ್ಮ ಎಲ್ಲಾ ಮಾಹಿತಿ ಪಡೆದುಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.…
Categories: ಸಾರ್ವಜನಿಕ ಮಾಹಿತಿKSRTC ಕಡೆಯಿಂದ ಸರಕು-ಸಾಗಣೆ ಸೇವೆ ಲಾರಿ ಸೇವೆ ಪ್ರಾರಂಭ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ (ಕೆಎಸ್ಆರ್ಟಿಸಿ) ( karnataka state road transport corporation ) ಇದೀಗ ಹೊಸ ಸುದ್ದಿಯೊಂದು ತಿಳಿದು ಬಂದಿದೆ. ಹೌದು ಕರ್ನಾಟಕ ರಸ್ತೆ ಸಾರಿಗೆ ನಿಯಮ ಇದೇ ಮೊದಲ ಬಾರಿಗೆ ಲಾಜಿಸ್ಟಿಕ್ಸ್ ಸೇವೆಯನ್ನು ( Logistic Service ) ಆರಂಭಿಸುತ್ತಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸಾರ್ವಜನಿಕ ಮಾಹಿತಿPoco Mobile – ಅತೀ ಕಮ್ಮಿ ಬೆಲೆಗೆ ಪೋಕೋ M6 ಪ್ರೊ 5G ಮೊಬೈಲ್ – ಖರೀದಿಗೆ ಮುಗಿಬಿದ್ದ ಗ್ರಾಹಕರು

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆದರೆ ಪ್ರಸಿದ್ಧವಾದ ಪೋಕೋ (POCO) ಕಂಪನಿ ತನ್ನ ಪೊಕೋ M6 ಪ್ರೋ 5G (POCO M6 Pro 5G) ಫೋನಿಗೆ ಭರ್ಜರಿ ಬೇಡಿಕೆ ಇರುವ ಕಾರಣ ತನ್ನ ಹೊಸ 8GB + 256GB ರೂಪಾಂತರವನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಕ್ವಾಲ್ಕಂ ಸ್ನಾಪ್ಡ್ರಾಗನ್ 4 Gen 2 ಚಿಪ್ಸೆಟ್ನಿಂದ ಚಾಲಿತವಾಗಿದೆ. ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು…
Categories: ಕರ್ನಾಟಕ ಸುದ್ದಿAnnabhagya – ಅನ್ನ ಭಾಗ್ಯ ಹಣದ ಸ್ಟೇಟಸ್ ಚೆಕ್ ಮಾಡಿ | Ahara Kar Nic In DBT Status Check Online November 2023

ಅನ್ನಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡುವಾಗ PAV response not at received ಎಂದು ಪೇಮೆಂಟ್ ಡೀಟೇಲ್ಸ್ ನಲ್ಲಿ ಬಂದರೆ ಹಣ ಜಮಾ ಆಗುತ್ತದೆಯೇ? ಇಲ್ಲವೇ?, ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಕರ್ನಾಟಕ ಸುದ್ದಿBigg Boss Kannada – ಈ ವಾರ ಎಲಿಮಿನೇಷನ್ ಇಲ್ಲದೆ ಇಬ್ಬರು ಸೇಫ್..!

ಬಿಗ್ ಬಾಸ್ ಕನ್ನಡ ಸೀಸನ್ 10 ಇದೀಗ ( big boss season 10 ) ಯಶಸ್ವಿಯಾಗಿ ಏಳನೇ ವಾರ ಮುಗಿಸಿ ಎಲಿಮಿನೇಷನ್ ಹಂತಕ್ಕೆ ಬಂದು ನಿಂತಿದೆ. ಈ ವಾರ ಯಾರು ಮನೆಯಿಂದ ಹೊರ ಹೋಗಲಿದ್ದಾರೆ ಎಂಬುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ವೀಕ್ಷಕರು ಕಿಚ್ಚನ ವಿಕೇಂಡ್ ಶೋ ಗಾಗಿ ( Weekendshow ) ಕಾಯುತ್ತಿದ್ದಾರೆ. ಹಾಗೂ ಯಾರು ಎಲಿಮೆಟ್ ( eliminate ) ಆಗಬಹುದು ಎಂದು ಕಾತುರವಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ…
Categories: ಸಾರ್ವಜನಿಕ ಮಾಹಿತಿ
Hot this week
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.

- HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ

- India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ















