Author: Editor in Chief
Gruhalakshmi – ಗೃಹಲಕ್ಷ್ಮಿ 2000/- ಹಣ ಬರದೇ ಇದ್ದವರಿಗೆ ಈ ದಿನಾಂಕದೊಳಗೆ ಜಮಾ- ಸಿಎಂ ಸಿದ್ದರಾಮಯ್ಯ ಹೇಳಿಕೆ

ಇನ್ನು ಮುಂದೆ ಪ್ರತಿ ಗ್ರಾಮ ಪಂಚಾಯಿತಿ(Gram panchayath) ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್(Gruhalakshmi adalat) ನಡೆಯಲಿದೆ. ಏನಿದು ಗೃಹಲಕ್ಷ್ಮಿ ಅದಾಲತ್ ಎಂದು ಯೋಚಿಸುತ್ತಿದ್ದೀರಿಯೇ?, ಈ ಯೋಜನೆಯು 2 ಲಕ್ಷ ಜನರಿಗೆ ಗೃಹಲಕ್ಷ್ಮಿಯ ಹಣ ಬರದೇ ಇರುವ ಕಾರಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದಾಲತ್ ನಡೆಸಿ, ತೊಂದರೆಗಳನ್ನು ಬಗೆಹರಿಸಿ ಎಲ್ಲಾ ಗೃಹಲಕ್ಷ್ಮಿಯರಿಗೆ ಹಣ ತಲುಪುವಂತೆ ಮಾಡಲಾಗುವುದು. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿPayment Status- ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಸೇರಿದಂತೆ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಜಮಾ ಆಗಿರುವುದನ್ನು ನೋಡುವ ಮೊಬೈಲ್ ಆಪ್ ಇಲ್ಲಿದೆ

ಸರ್ಕಾರ ಒದಗಿಸಿದ ಸಬ್ಸಿಡಿಗಳ ವರ್ಗಾವಣೆಯನ್ನು ಸುಗಮಗೊಳಿಸಲು ನೇರ ಲಾಭ ವರ್ಗಾವಣೆ ಅಥವಾ DBT ಯೋಜನೆಯನ್ನು ಕೇಂದ್ರ ಸರ್ಕಾರ 2013ರಲ್ಲಿ ಪ್ರಾರಂಭಿಸಿತು. ವಿವಿಧ ಕಲ್ಯಾಣ ಯೋಜನೆಗಳಿಂದ ಸಬ್ಸಿಡಿ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಗುರಿಯನ್ನು DBT ಹೊಂದಿದೆ. ಡಿಬಿಟಿ ಪ್ರಯೋಜನಗಳನ್ನು ಪಡೆಯಲು, ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಕರ್ನಾಟಕ ಸುದ್ದಿNew Rules – ದೇಶದ ಎಲ್ಲಾ ಪರ್ಮಿಟ್ ವಾಹನಗಳಿಗೆ ಹೊಸ ರೂಲ್ಸ್, ತಪ್ಪಿದ್ರೆ ಎಫ್ಸಿ ನವೀಕರಣಕ್ಕೆ ಬ್ರೇಕ್

ಇದೀಗ ಸರ್ಕಾರವು ಮಹತ್ತರದ ಆದೇಶ ಒಂದನ್ನು ಹೊರಡಿಸಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಸಾರ್ವಜನಿಕ ಸೇವಾ ವಾಹನಗಳಲ್ಲಿ ವೆಹಿಕಲ್ ಲೋಕೇಶನ್ ಟ್ರ್ಯಾಕಿಂಗ್ (VLT) ಡಿವೈಸ್ಗಳು ( Vehical Location Tracking Device ) ಮತ್ತು ತುರ್ತು ಪ್ಯಾನಿಕ್ ಬಟನ್ಗಳನ್ನು ( Emergency Panic Button ) ಅಳವಡಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿBigg Boss Kannada – ದುಬಾಕ್ ಜೋಡಿ ಎಂದ ವಿನಯ್, ಮತ್ತೇ ದೋಸ್ತಿಗಳ ನಡುವೆ ಕಿಡಿ

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( BigBoss season 10 ) ಶುರುವಾಗಿ ಹಲವು ವಾರಗಳು ಕಳೆದಿವೆ. ಹಾಗೆಯೇ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ದಿನಕ್ಕೊಂದು ಜಗಳ ಕಿತ್ತಾಟ ಇದ್ದಿದ್ದೆ. ಅದು ಯಾವುದೇ ಟಾಸ್ಕ್ ನಲ್ಲಿ ಆದರೂ ಜಗಳ ಕಿತ್ತಾಟ ಕಾಮನ್ ಆಗಿರುತ್ತದೆ. ಆದರೆ ಈ ಸೀಸನ್ ನ ಬಿಗ್ ಬಾಸ್ ಮನೆಯಲ್ಲಿ ಮಾತು ಮಾತಿಗೂ ಜಗಳ ನಡೆಯುತ್ತಿದೆ. ಆದರೆ ಇವತ್ತು ಯಾವ ವಿಷಯಕ್ಕೆ ಜಗಳವಾಗಿದೆ ಯಾರ ನಡುವೆ…
Categories: ಸಾರ್ವಜನಿಕ ಮಾಹಿತಿPKL 10 : ಇಂದಿನಿಂದ ಪ್ರೊ ಕಬಡ್ಡಿ ಲೀಗ್ ಪ್ರಾರಂಭ. ಗೆದ್ದ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಕೋಟಿ ಗೊತ್ತಾ..?

ಇಂದು ಪ್ರೊ ಕಬಡ್ಡಿ ಟೂರ್ನಿಯ 10ನೇ ಆವೃತ್ತಿ ಆರಂಭವಾಗಿದೆ, ಈ ಆವೃತ್ತಿಯ ವಿಶೇಷತೆ ಏನಪ್ಪಾ ಅಂದ್ರೆ ಕರ್ನಾಟಕದ ಆರು ಮಂದಿ ಆಟಗಾರರು ಪಾಲ್ಗೊಂಡಿದ್ದಾರೆ. ಈ ಪಂದ್ಯಾವಳಿಯು ಇಂದು ಡಿ. 3ಕ್ಕೆ ಪ್ರಾರಂಭವಾಗಿ ಫೆಬ್ರುವರಿ 21 ರವರೆಗೆ ನಡೆಯಲಿವೆ. ಪ್ರೊ ಕಬಡ್ಡಿ ಲೀಗ್ ಸೀಸನ್ 10 ಪಂದ್ಯಾವಳಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಟಿವಿ ಚಾನೆಲ್ಗಳಲ್ಲಿ ವೀಕ್ಷಿಸಬಹುದು ಅಲ್ಲದೆ, ಡಿಸ್ನಿ+ಹಾಟ್ಸ್ಟಾರ್ ಮೊಬೈಲ್ ಅಪ್ಲಿಕೇಶನ್ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಸಹ ಆಗಲಿದ್ದು, ಎಲ್ಲಿಯಾದರೂ ಕುಳಿತು ನಿಮ್ಮ ನೆಚ್ಚಿನ ತಂಡದ ಆಟವನ್ನು ನೋಡಬಹುದು.…
Categories: ಕರ್ನಾಟಕ ಸುದ್ದಿGruhalakshmi – 3ನೇ ಕಂತಿನ 2000/- ಹಣ ಈ 26 ಜಿಲ್ಲೆಗಳ ಮಹಿಳೆಯರಿಗೆ ಬಿಡುಗಡೆ. ನಿಮಗೂ ಬಂತಾ ಚೆಕ್ ಮಾಡಿಕೊಳ್ಳಿ

ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ…
Categories: ಕರ್ನಾಟಕ ಸುದ್ದಿTecno Mobiles – ಇಷ್ಟು ಕಮ್ಮಿ ಬೆಲೆ ಅಂದ್ರೆ ನಿಜ ನೀವು ನಂಬಲ್ಲ, ಟೆಕ್ನೋದ ಹೊಸ ಸ್ಮಾರ್ಟ್ ಫೋನ್

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್(smart phone) ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆಂದರೆ ಪ್ರಸಿದ್ಧವಾದ ಟೆಕ್ನೋ ಕಂಪನಿ ಸದ್ದಿಲ್ಲದೆ ತನ್ನ ಹೊಸ ಟೆಕ್ನೋ ಸ್ಪಾರ್ಕ್ 20C (Tecno Spark 20C) ಸ್ಮಾರ್ಟ್ ಫೋನನ್ನು ಇದೆ ನವೆಂಬರ್ 2023 ರಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಚಿಪ್ಸೆಟ್ನಿಂದ ಚಾಲಿತವಾಗಿದೆ ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಡ್ಯುಯಲ್ ಫ್ಲ್ಯಾಷ್ ಘಟಕಗಳೊಂದಿಗೆ ಜೋಡಿಯಾಗಿರುವ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ…
Categories: ಕರ್ನಾಟಕ ಸುದ್ದಿOla Scooty – ಓಲಾ ಸ್ಕೂಟಿಗೆ ಮನಸೋತ ಜನ, ಬರೋಬ್ಬರಿ 30 ಸಾವಿರ ಬುಕಿಂಗ್ಸ್ ದಾಖಲೆ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ…
Categories: ಕರ್ನಾಟಕ ಸುದ್ದಿ30 ದಿನಗಳ ಉಚಿತ ಕಂಪ್ಯೂಟರ್ ಅಕೌಂಟಿಂಗ್ ತರಬೇತಿಗೆ ಅರ್ಜಿ ಆಹ್ವಾನ – ಇಲ್ಲಿದೆ ಮಾಹಿತಿ

ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಕಂಪ್ಯೂಟರ್ ಸ್ಕಿಲ್ಸ್(computer skill) ಅನ್ನು ಪಡೆಯಬೇಕು ಎನ್ನುವ ಆಸಕ್ತ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ ದೊರೆಯಲಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಹೌದು , ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ ಗ್ರಾಮ ಹಾವೇರಿ ಜಿಲ್ಲೆಯಲ್ಲಿ ಈ ಉತ್ತಮ ತರಬೇತಿ ಅವಕಾಶ ಲಭ್ಯವಿದೆ. ಏನಿದು ತರಬೇತಿ ಎಂದು ತಿಳಿಯುವುದಾದರೆ ಈ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿಯಲ್ಲಿ 30 ದಿನಗಳ ಕಂಪ್ಯೂಟರ್…
Categories: ಸಾರ್ವಜನಿಕ ಮಾಹಿತಿ
Hot this week
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.

- HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ

- India Post Recruitment 2026: 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ















