Author: Editor in Chief

  • Gruhalakshmi- ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ! ನಿಮ್ಮ ಖಾತೆಯ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

    gruhalakshmi 2

    ಕರ್ನಾಟಕ ಸರ್ಕಾರದ (State Governament) ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Yojane) ಪ್ರತಿ ಮನೆಯ ಯಜಮಾನಿಗೆ ತಲುಪಿಸಲು ಸರ್ಕಾರ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪೆಂಡಿಂಗ್ (Pending Amount) ಉಳಿದಿರುವ ಮೂರು ತಿಂಗಳ ಹಣವನ್ನು ತಲುಪಿಸಲು ಗ್ರಾಮ ಅದಾಲತ್ ಜೊತೆಗೆ ಅನೇಕ ಯೋಜನೆಗಳನ್ನು ಸಹಿತ ಹಾಕಿಕೊಳ್ಳುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಒಟ್ಟು ಆರು ಸಾವಿರ ರೂಪಾಯಿ ಕೋಟ್ಯಾಂತರ ಮಹಿಳೆಯರಿಗೆ ಜಮಾ ಆಗಿದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್…

    Read more..


  • Annabhagya – ನವಂಬರ್ ತಿಂಗಳ ಅನ್ನಭಾಗ್ಯ ಹಣ 1190/- ರೂ. ಈಗ ಜಮಾ ಆಯ್ತು! ನಿಮ್ಮ ಖಾತೆ ಹೀಗೆ ಚೆಕ್ ಮಾಡಿ.

    OCTOBER MONEY

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಕಾರ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ರಾಜ್ಯ ಸರ್ಕಾರದ ಅಕ್ಕಿಯ ಬದಲು ಹಣವನ್ನು ನೇರವಾಗಿ ಡಿಬಿಟಿ ಮೂಲಕ ಮನೆಯ ಯಜಮಾನಿಯ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ನವಂಬರ್ ತಿಂಗಳಿಂದ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.. ಇದೇ ರೀತಿಯ ಎಲ್ಲಾ…

    Read more..


  • ಹುಬ್ಬಳ್ಳಿ ಬೆಂಗಳೂರು ಸೂಪರ್ ಫಾಸ್ಟ್ ರೈಲು ಸಂಚಾರ ಮತ್ತೆ ಪುನರಾರಂಭ

    train 1

    ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಪ್ರಯಾಣಿಕರ ಕೊರತೆಯ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ – ಬೆಂಗಳೂರು – ಹುಬ್ಬಳ್ಳಿ ಟ್ರೈನ್ ಸಂಖ್ಯೆ 07339/07340 ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲನ್ನು ಮತ್ತೆ ಪುನರಾರಂಭಿಸಲು ನೈರುತ್ಯ ರೈಲ್ವೆ ಇಲಾಖೆ, ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇಂದು ನವೆಂಬರ್ 30…

    Read more..


  • Cibil Score – ಈ ದಾಖಲೆ ಸರಿ ಇದ್ರೆ ಸಾಕು, ಪಕ್ಕಾ ಸಾಲ ಸಿಗುತ್ತೆ..!

    loan and cibil score

    ಇತ್ತೀಚೆಗೆ ಅನೇಕ ಜನರು ಕ್ರೆಡಿಟ್ ಸ್ಕೊರ್(CIBIL SCORE) ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರಿಗೆ ಕ್ರೆಡಿಟ್ ಸ್ಕೋರ್ ಬಗ್ಗೆ ಸರಿಯಾಗಿ ತಿಳಿದಿಲ್ಲ. ಅವರು ಯಾವುದೇ ಸಾಲಕ್ಕಾಗಿ ಬ್ಯಾಂಕ್‌ಗಳಿಗೆ ಹೋಗಿ ಕ್ರೆಡಿಟ್ ಸ್ಕೋರ್‌ಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಕ್ರೆಡಿಟ್ ಸ್ಕೋರ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಾಲ(Loan) ಪಡೆಯಲು ಸಿಬಿಲ್…

    Read more..


  • Bigg Boss Kannada – ಕಾರ್ತಿಕ್ ವಿರುದ್ದ ರಿವೆಂಜ್ ತಗೊಂಡ್ರಾ ಪ್ರತಾಪ್.? ನಂಬಿಕೆ ದ್ರೋಹ ಅಂತಿದಾರೆ ವೀಕ್ಷಕರು

    karthik and prathap bigboss

    ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ ಸೀಸನ್ 10 ( Big Boss season 10 ) ಇದೀಗ ಹಲವಾರು ವಿಶಿಷ್ಟತೆಗಳನ್ನು ಹೊಂದಿದ್ದು. ಬಿಗ್ ಬಾಸ್ ಮನೆಯಲ್ಲಿ ದಿನವೂ ಕೂಡ ಒಂದಲ್ಲ ಒಂದು ಜಗಳ ಮಾತಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಹಾಗೆಯೇ ಟಾಸ್ಕ್ ವಿಚಾರಕ್ಕೆ ಅಂತೂ ಹೇಳೋದೇ ಬೇಡ. ಕೋಪ ಜಗಳ ಸ್ಪರ್ಧಿಗಳ ನಡುವೆ ಇದ್ದೆ ಇರುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…

    Read more..


  • ರೈತರಿಗೆ ಗುಡ್ ನ್ಯೂಸ್ : 8 ತಿಂಗಳಲ್ಲಿ ಜಮೀನು ‘ಸಕ್ರಮ’ಕ್ಕೆ ಆದೇಶ, ತಾಲೂಕು ಮಟ್ಟದಲ್ಲಿ ‘ಬಗರ್ ಹುಕುಂ’ ಸಮಿತಿ ರಚನೆ.

    bagar hukum

    ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ…

    Read more..


  • Car scheme – ವಾಹನ ಖರೀದಿ ಮಾಡಲು 3 ಲಕ್ಷ ರೂಪಾಯಿ ಸಹಾಯಧನ, ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

    WhatsApp Image 2023 08 27 at 10.18.21

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸ್ವಾವಲಂಬಿ ಸಾರಥಿ ಯೋಜನೆ(swavalambi saarathi scheme)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಆಟೋರಿಕ್ಷಾ, ಟ್ಯಾಕ್ಸಿ ಅಥವಾ ಸರಕು ವಾಹನಗಳನ್ನು ಖರೀದಿಸಲು ಯೋಚಸಿತ್ತಿದ್ದರೆ, ಈ ಯೋಜನೆ ಬಗ್ಗೆ ನೀವು ತಿಳಿಯಲೇಬೇಕು. ಈ ಯೋಜನೆಯ ಅಡಿಯಲಿ 3 ಲಕ್ಷದ ವರೆಗೂ ಸಹಾಯಧನವನ್ನು ಪಡೆಯಬಹುದಾಗಿದೆ.  ಯಾರೆಲ್ಲಾ ಈ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ?, ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..


  • Gruhalakshmi- ಇದುವರೆಗೂ ಹಣ ಸಿಗದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, ಕುಟುಂಬದ ಈ ಸದಸ್ಯರಿಗೆ 2000/- ಜಮಾ

    gruhalakshmi

    ಕರ್ನಾಟಕ ಕಾಂಗ್ರೆಸ್‌ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ  ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಹಾಗಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಮತ್ತು…

    Read more..


  • Scholarship – ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, ಜ.10 ರೊಳಗೆ ಅರ್ಜಿ ಸಲ್ಲಿಸಿ.

    metric

    ಇದೀಗ ವಿದ್ಯಾರ್ಥಿಗಳಿಗೆ ಒಂದು ಹೊಸ ಸುದ್ದಿ ತಿಳಿದು ಬಂದಿದೆ. ಹಿಂದುಳಿದ ವರ್ಗಗಳ ( Back word class ) ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಬಿಡಲಾಗಿದೆ. ಶುಲ್ಕ ವಿನಾಯಿತಿ ಸೇರಿದಂತೆ ವಿದ್ಯಾಸಿರಿ ಅಂದರೆ ಊಟ ಮತ್ತು ವಸತಿ ಸಹಾಯ ಯೋಜನೆ ಕೂಡ ಇದರ ಅಡಿಯಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..