Author: Editor in Chief
Bigg Boss Kannada – ಗಂಧರ್ವನಾದ ವಿನಯ್, ರಾಕ್ಷಸರ ಅಟ್ಟಹಾಸಕ್ಕೆ ಕಿಡಿ

ಬಿಗ್ ಬಾಸ್ ನ ಸೀಸನ್ 10 ( Big boss season 10 ) ಇದೀಗ ಸತತ 58 ನೇ ದಿನಕ್ಕೆ ಕಾಲಿಟ್ಟಿದೆ. ಅಪ್ಪು(Puneeth Rajkumar) ಅವರ ಹಾಡಿನೊಂದಿಗೆ ಬಿಗ್ ಬಾಸ್ ದಿನಾ ಶುರುವಾಯಿತು. ಇವತ್ತು ಬಿಗ್ ಬಾಸ್ ಮನೆಯಲ್ಲಿ ವಿಶೇಷವಾದ ಟಾಸ್ಕ್ ಅನ್ನು ನೀಡಿದ್ದಾರೆ. ಇವತ್ತಿನ ಟಾಸ್ಕ್ ಪ್ರೇಕ್ಷಕರಲ್ಲಿ ಕುತೂಹಲವನ್ನು ಮೂಡಿಸಿದ್ದಂತೂ ಖಚಿತ. ಟಾಸ್ಕಿಗೆ ತಕ್ಕಂತೆ ಉಡುಪುಗಳನ್ನು ಕೂಡ ಇಂದು ಬಿಗ್ ಬಾಸ್ ಮನೆಯ ಸದಸ್ಯರಿಗೆ ನೀಡಲಾಗಿತ್ತು. ಇದರ ಕುರಿತದ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ
Categories: ಸಾರ್ವಜನಿಕ ಮಾಹಿತಿGoogle Pay Loan : ಗೂಗಲ್ ಪೇ ಇದ್ದವರಿಗೆ 1 ಲಕ್ಷ ರೂ. ವೈಯಕ್ತಿಕ ಸಾಲ ಕೊಡಲು ಮುಂದಾದ ಗೂಗಲ್ ಇಂಡಿಯಾ ಕಂಪನಿ

Google ಇಂಡಿಯಾ ಇತ್ತೀಚೆಗೆ ತಮ್ಮ ಗ್ರಾಹಕರಿಗೆ ಗರಿಷ್ಠ 1 ಲಕ್ಷ ರೂಪಾಯಿಗಳಿಗೆ ವೈಯಕ್ತಿಕ ಸಾಲಗಳನ್ನು ಒದಗಿಸುವುದಾಗಿ ಘೋಷಿಸಿದೆ. ಆನ್ಲೈನ್ ಮೂಲಕ ದೈನಂದಿನ ವಹಿವಾಟುಗಳಿಗಾಗಿ Google Pay ವ್ಯಾಪಾರ ಮೊಬೈಲ್ ಅಪ್ಲಿಕೇಶನ್ ಅನ್ನು ಬಳಸುತ್ತಿರುವ Google Pay ನ ಗ್ರಾಹಕರಿಗಾಗಿ ಮತ್ತು G-Pay ಬಳಸುತ್ತಿರುವ ಪ್ರತಿಯೊಬ್ಬ ಗ್ರಾಹಕರಿಗೆ G-Pay ಸಾಲ ಯೋಜನೆಯನ್ನು ಒದಗಿಸುತ್ತಿದ್ದಾರೆ . ನೀವು ಹಣವನ್ನ ಟ್ರಾನ್ಸ್ಫರ್ ಮಾಡಲು ಅಥವಾ ಬಿಜಿನೆಸ್ ಗೋಸ್ಕರ Google Pay Upi ಅಥವಾ QR ಕೋಡ್ ಅನ್ನು ಬಳಸುತ್ತಿದ್ದರೆ ನಿಮ್ಮ ಅರ್ಹತೆಗೆ
Categories: ಕರ್ನಾಟಕ ಸುದ್ದಿಅಂಗವಿಕಲರಿಗೆ ಗುಡ್ ನ್ಯೂಸ್, 4000 ಉಚಿತ ಸ್ಕೂಟಿ ವಿತರಣೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು ಕಂಠಿರವ ಸ್ಟೇಡಿಯಂ (Kantirava stadium) ನಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ(Disability Day 2023)ಯ ಅಂಗವಾಗಿ, 4,000 ವಿಶೇಷ ಚೇತನರಿಗೆ(ಅಂಗವಿಕಲರಿಗೆ) ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು (A motorized two-wheeler) ವಿತರಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಸ್ಪಷ್ಟಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನಡೆದ ಇನ್ನು ಹೆಚ್ಚಿನ ವಿಚಾರಗಳ ಕುರಿತು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ನಮ್ಮ ವರದಿಯನ್ನು ಸಂಪೂರ್ಣವಾಗಿ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿವಿದ್ಯಾಸಿರಿ ಸ್ಕಾಲರ್ಶಿಪ್, ವಿದ್ಯಾರ್ಥಿಗಳಿಗೆ ಸಿಗಲಿದೆ 15,000/- ರೂ. | Vidyasiri Scholarship 2023 Apply Online @ssp.postmatric.karnataka.gov.in

Vidyasiri Scholarship Karnataka 2023 ಪ್ರಸಕ್ತ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ
Categories: ಉದ್ಯೋಗ & ಶಿಕ್ಷಣಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಯೋಜನೆ | SSP Scholarship 2023 Apply Online @ssp.postmatric.karnataka.gov.in

SSP SCHOLARSHIP KARNATAKA 2023-24 FRESH/ RENEWAL | SSP SCHOLARSHIP 2023-24 APPLY ONLINE, HOW TO APPLY ? ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್ ಅನ್ನು ಆರಂಭಿಸಿದೆ. ಈ ಸ್ಕಾಲರ್ಶಿಪ್ ನಿಂದ ಹಲವಾರು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಸಹಾಯವಾಗಲಿದೆ. ಅಧ್ಯಯನದಲ್ಲಿ ಸಾಕಷ್ಟು ಬುದ್ಧಿವಂತರಾಗಿರುವ ಆದರೆ ಆರ್ಥಿಕವಾಗಿ ಶಕ್ತರಲ್ಲದ ಕಾರಣದಿಂದಾಗಿ ಶಿಕ್ಷಣವನ್ನು ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು
Categories: ಉದ್ಯೋಗ & ಶಿಕ್ಷಣUdyogini Application- ಯಾವುದೇ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ ಪಡೆಯಿರಿ, ಸರ್ಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Udyogini Loan Scheme: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮ 2023-24ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಮಹತ್ವಕಾಂಕ್ಷಿ ಮಹಿಳಾ ಉದ್ಯಮಿಗಳಿಗೆ Subsidy Loan ನೀಡುವ ಯೋಜನೆಯಾಗಿದೆ. ಈ ಯೋಜನೆಯು ಮಹಿಳೆಯರಿಗೆ ವ್ಯಾಪಾರ ಮಾಡಲು ಹಣಕಾಸಿನ ನೆರವು ನೀಡುವ ಮೂಲಕ ಬಡವರಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುತ್ತದೆ ಮತ್ತು
Categories: ಸರ್ಕಾರಿ ಯೋಜನೆಗಳುಕೇವಲ 78 ಸಾವಿರಕ್ಕೆ ಬರೋಬ್ಬರಿ 200 ಕಿ.ಮೀ ಮೈಲೇಜ್ ಕೊಡುವ ಇ-ಸ್ಕೂಟಿ ಬಿಡುಗಡೆ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್
Categories: ಕರ್ನಾಟಕ ಸುದ್ದಿಆಧಾರ್ ನಲ್ಲಿ ಮೊದಲು ಕೆಲಸ ಮಾಡಿ ಇಲ್ಲ ಅಂದ್ರೆ ʻOTPʼ ಇಲ್ಲದೇನೆ ಬ್ಯಾಂಕ್ ಅಕೌಂಟ್ ಖಾಲಿ ಮಾಡ್ತಾರೆ

ಆಧಾರ್ ಕಾರ್ಡ್ ( adhaar card ) ಇದೀಗ ಎಲ್ಲಾ ಸೇವೆಗಳಿಗೂ ಒಂದು ಉತ್ತಮ ಐಡಿ ಕಾರ್ಡ್ ಆಗಿ ಬಳಸುತ್ತಿದ್ದೇವೆ. ಹಾಗೆಯೇ ನಮ್ಮ ಎಲ್ಲಾ ಮಾಹಿತಿ ಆಧಾರ್ ಕಾರ್ಡ್ ನಲ್ಲಿ ಜೋಡಣೆ ಆಗಿದೆ. ನಮ್ಮ ಬ್ಯಾಂಕ್ ಖಾತೆಗೆ ( Bank Account ) ಆಧಾರ್ ಜೋಡಣೆ ಆಗಿರುತ್ತದೆ. ಈಗ ಜಗತ್ತು ಬಹಳ ಬದಲಾಗಿದೆ. ನಾವು ನಮ್ಮ ವೈಯಕ್ತಿಕ ಮಾಹಿತಿಯನ್ನ ಎಷ್ಟೇ ಗೌಪ್ಯವಾಗಿ ಇಟ್ಟರು ವಂಚಕರು ( Scammers ) ನಮ್ಮ ಎಲ್ಲಾ ಮಾಹಿತಿ ಪಡೆದುಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
Categories: ಸಾರ್ವಜನಿಕ ಮಾಹಿತಿ
Hot this week
IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Topics
Latest Posts
- IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?

- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ
















