Author: Editor in Chief
Gruhalakshmi- ಹಣ ಸಿಗದ ‘ಗೃಹಲಕ್ಷ್ಮಿ’ ಯರಿಗೆ ಗುಡ್ ನ್ಯೂಸ್, ಅಗಸ್ಟ್ ನಲ್ಲಿ ಹಾಕಿದ್ರೆ 6000, ನಂತರ ಅರ್ಜಿ ಹಾಕಿದ್ರೆ 4000 ಜಮಾ ಆಗುತ್ತೆ .

ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್(Gruhalakshmi adalat) ನಡೆಯಲಿದೆ. ಏನಿದು ಗೃಹಲಕ್ಷ್ಮಿ ಅದಾಲತ್ ಎಂದು ಯೋಚಿಸುತ್ತಿದ್ದೀರಿಯೇ?, ಈ ಯೋಜನೆಯು 5 ಲಕ್ಷ ಜನರಿಗೆ ಗೃಹಲಕ್ಷ್ಮಿಯ ಹಣ ಬರದೇ ಇರುವ ಕಾರಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದಾಲತ್ ನಡೆಸಿ, ತೊಂದರೆಗಳನ್ನು ಬಗೆಹರಿಸಿ ಎಲ್ಲಾ ಗೃಹಲಕ್ಷ್ಮಿಯರಿಗೆ ಹಣ ತಲುಪುವಂತೆ ಮಾಡಲಾಗುವುದು. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿHolidays In 2024 – ಮುಂದಿನ ವರ್ಷ ಬರೋಬ್ಬರಿ 21 ಸರ್ಕಾರಿ ರಜಾ ದಿನಗಳು – 2024ರ ರಜೆ ಪಟ್ಟಿ ಇಲ್ಲಿದೆ

ಕರ್ನಾಟಕ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಬರುವ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 21 ದಿನಗಳ ಪಬ್ಲಿಕ್ ಹಾಲಿಡೇ ಘೋಷಿಸಿ ಸರಕಾರ ಗುರುವಾರ ಅಧಿಸೂಚನೆ ಪ್ರಕಟಿಸಿದೆ. ಈ ರಜಾಪಟ್ಟಿಗೆ ಸಚಿವ ಸಂಪುಟದ ಅನುಮೋದನೆ ದೊರೆತ ನಂತರ ಆದೇಶ ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2024ನೇ ಸಾಲಿನಲ್ಲಿ…
Categories: ಕರ್ನಾಟಕ ಸುದ್ದಿAther Scooter – ಬಾರಿ ಸದ್ದು ಮಾಡಲಿವೆ ಎಥರ್ನ ಹೊಸ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್, ಇಲ್ಲಿದೆ ಮಾಹಿತಿ

ಮುಂಬರುವ ವರ್ಷಗಳಲ್ಲಿ ದೇಶೀಯ ಮಾರುಕಟ್ಟೆಗೆ ಎಥರ್ ಹೊಸ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ (Ather New Family Electric scooter) ಅನ್ನು ಬಿಡುಗಡೆ ಮಾಡುತ್ತಾರೆ ಎಂದು ಎಥರ್(Ather) ಸಿಇಒ, ಖಚಿತಪಡಿಸಿದ್ದಾರೆ. ಈ ಸ್ಕೂಟರ್ ನ ಸ್ಪೈ ಚಿತ್ರವೊಂದು ಆನ್ಲೈನ್ ನಲ್ಲಿ ವೈರಲ್ ಆಗಿದೆ, ಹಾಗೂ ಹಲವು ವೈಶಿಷ್ಟ್ಯಗಳನ್ನು ನಿರೀಕ್ಷಿಸಿಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಕರ್ನಾಟಕ ಸುದ್ದಿಆಕರ್ಷಕ ಬೆಲೆಯಲ್ಲಿ ಒಪ್ಪೋದ ಮತ್ತೊಂದು ಮೊಬೈಲ್ ಬಿಡುಗಡೆ, ಕ್ಯಾಮೆರಾ ಮಾತ್ರ ಸೂಪರ್ ಗುರು.!

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್(smart phone) ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ…
Categories: ಕರ್ನಾಟಕ ಸುದ್ದಿSmart phone Tricks : ಮೊಬೈಲ್ ಇರುವ ತುಂಬಾ ಜನರಿಗೆ ಈ ಟ್ರಿಕ್ಸ್ ಗೊತ್ತಿಲ್ಲಾ..!

ಇಂದಿನ ಜಗತ್ತು ನಮ್ಮ ಅಂಗೈಯಲ್ಲೇ ಇದೆ. ಹೌದು ನಾವು ಮನೆಯಲ್ಲಿಯೇ ಕುಳಿತು ಎಲ್ಲಾ ಕೆಲಸ ಕಾರ್ಯಗಳನ್ನು ಮೊಬೈಲ್ ನಲ್ಲಿಯೇ ( Mobile phone ) ಮಾಡಿ ಮುಗಿಸುತ್ತೇವೆ. ಮೊಬೈಲ್ ನಮ್ಮ ಜೀವನದ ಒಂದು ಅಂಗವಾಗಿದೆ. ಸ್ಮಾರ್ಟ್ ಫೋನ್ ಗಳನ್ನು ಎಲ್ಲ ರೀತಿಯಲ್ಲೂ ಬಳಸುತ್ತೇವೆ. ಮತ್ತು ಒಂದು ಮನೆಯಲ್ಲಿ 2 ಕ್ಕಿಂತ ಜಾಸ್ತಿ ಮೊಬೈಲ್ ಫೋನ್ ಗಳು ಇರುತ್ತವೆ. ಎಲ್ಲಿ ನೋಡಿದರಲ್ಲಿ ಪ್ರತಿಯೊಬ್ಬನ ಕೈಯಲ್ಲೂ ಮೊಬೈಲ್ ಫೋನ್ ಗಳು ಕಾಣಿಸುತ್ತವೆ. ಇಂದು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸ್ಮಾರ್ಟ್ ಫೋನಗಳು…
Categories: ಕರ್ನಾಟಕ ಸುದ್ದಿBigg Boss Kannada – ಇದೊಂದು ಕಾರಣಕ್ಕೆ ಸಂಗೀತಾಗೆ ಬಿಗ್ ಶಾಕ್ ಕೊಟ್ಟ ಪ್ರೇಕ್ಷಕರು.

ಕನ್ನಡದ ಬಹುದೊಡ್ಡ ರಿಯಾಲಿಟಿ ಶೋ ಸೀಸನ್ 10 ( big boss season 10 ) ಶುರುವಾಗಿ ಈಗ 7 ನೇ ವಾರಕ್ಕೆ ಕಾಲಿಟ್ಟಿದೆ. ಈ ಏಳು ವಾರಗಳಲ್ಲಿ ಹಲವಾರು ಘಟನೆಗಳು ಬಿಗ್ ಬಾಸ್ ಮನೆಯಲ್ಲಿ ನಡೆದಿವೆ. ಹಾಗೆಯೇ ಟಾಸ್ಕ್ ವಿಚಾರಕ್ಕೆ ಸ್ಪರ್ಧಿಗಳ ನಡುವೆ ಕಿತ್ತಾಟ ಜಗಳ ಇದ್ದೆ ಇರುತ್ತದೆ. ಹಲವರು ಬಿಗ್ ಬಾಸ್ ಮನೆಗೆ ಬಂದ ನಂತರ ಗುರುತಿಸಿ ಕೊಳ್ಳುತ್ತಾರೆ. ಹಾಗೆಯೇ ಫ್ಯಾನ್ಸ್ ಫಾಲೋವಿಂಗ್ ( Fans Following ) ಜಾಸ್ತಿ ಆಗುತ್ತದೆ. ಬಿಗ್ ಬಾಸ್…
Categories: ಸಾರ್ವಜನಿಕ ಮಾಹಿತಿದುಬಾರಿ ಕಾಶ್ಮೀರಿ ಕೇಸರಿ ಈಗ ದಾವಣಗೆರೆಯಲ್ಲಿ ಬೆಳೆದ ಯುವಕ, ಇಲ್ಲಿದೆ ಮಾಹಿತಿ

ನಿಮಗೊಂದು ಅಚ್ಚರಿಯ ಸಂಗತಿ ತಿಳಿದು ಬಂದಿದೆ. ಹೌದು ಅದೇನೆಂದರೆ ಕಾಶ್ಮೀರದಲ್ಲಿ ( Kashmir )ಬೆಳೆಯುವ ಕೇಸರಿಯನ್ನು ನಾವು ಈಗ ನಮ್ಮ ನೆಲ ಅಥವಾ ನಮ್ಮ ಮನೆಯಲ್ಲಿಯೇ ಬೆಳೆಯಬಹುದು. ಅದಕ್ಕಾಗಿ ಹಲವು ರೀತಿ ನಿಯಮಗಳನ್ನು ಪಾಲಿಸಬೇಕು.ಅದು ಹೇಗೆ ಎಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದಾವಣಗೆರೆಯಲ್ಲಿ ( Davanagere ) ಬೆಳೆದ ಕೇಸರಿ : ದಾವಣಗೆರೆಯ ಯುವಕನೊಬ್ಬ ಕಾಶ್ಮೀರದ…
Categories: ಸರ್ಕಾರಿ ಯೋಜನೆಗಳುGruhalakshmi – ಗೃಹ ಲಕ್ಷ್ಮಿ ಯೋಜನೆಯ 50 ಸಾವಿರ ಅರ್ಜಿ ತಿರಸ್ಕೃತ, ನಿಮ್ಮ ಅರ್ಜಿ ಸ್ಟೇಟಸ್ ಹೀಗೆ ಚೆಕ್ ಮಾಡಿ !

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈಗಾಗಲೇ 2 ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು 3ನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳನ್ನು ಹಿಡಿದು ಹಣ ಕ್ರೆಡಿಟ್ ಆಗುವ ಮೆಸೇಜ್ ಗಾಗಿ ಕಾಯುತ್ತಿದ್ದಾರೆ. ಅರ್ಜಿ ಹಾಕಿದ್ದರೂ ನಿಮಗೆ 2000 ರೂ. ಹಣ ಬಂದಿಲ್ಲವಾ? ಹಾಗಿದ್ದರೆ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಿ.…
Categories: ಕರ್ನಾಟಕ ಸುದ್ದಿMahindra Electric – ಮಹೇಂದ್ರ SUV 700 ಎಲೆಕ್ಟ್ರಿಕ್ ನಲ್ಲಿ ಲಭ್ಯ, ಖರೀದಿಗೆ ಮುಗಿಬಿದ್ದ ಗ್ರಾಹಕರು

ಈಗ ಎಲ್ಲಿ ನೋಡಿದರಲ್ಲಿ ಎಲೆಕ್ಟ್ರಿಕ್ ವಾಹನಗಳು ಕಾಣಸಿಗುತ್ತವೆ. ಹಾಗೆಯೇ ಇತ್ತೀಚೆಗೆ ಎಲೆಕ್ಟ್ರಿಕ್ ವಾಹಗಳ( Electronic vehicles) ಹವಾ ತುಂಬಾ ಇದೆ. ಅವುಗಳಿಗೆ ಭಾರೀ ಡಿಮ್ಯಾಂಡ್ ಕೂಡ ಇದೆ. ಈ ಹಿಂದೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಜನರಿಗೆ ಅಷ್ಟೊಂದು ಪರಿಚಯ ಇರಲಿಲ್ಲ. ಹಾಗೆಯೇ ಅವುಗಳ ಬಗ್ಗೆ ಗೊತ್ತಿರಲಿಲ್ಲ ಆದರೆ, ಈಗ ತಂತ್ರಜ್ಞಾನದ ( Technology ) ಬೆಳವಣಿಗೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳು ಬಹಳ ಬೇಡಿಕೆಯಲ್ಲಿವೆ. ಮತ್ತು ಹೈ ರೇಂಜ್ ನಲ್ಲಿ ಇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿ
Hot this week
NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.

- HAL Recruitment 2026: 120 ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಡಿಸೈನ್ ಟ್ರೈನಿ (DT) ಹುದ್ದೆಗಳಿಗೆ ಅರ್ಜಿ ಆಹ್ವಾನ















