Author: Editor in Chief
KSRTC ಕಡೆಯಿಂದ ಸರಕು-ಸಾಗಣೆ ಸೇವೆ ಲಾರಿ ಸೇವೆ ಪ್ರಾರಂಭ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ (ಕೆಎಸ್ಆರ್ಟಿಸಿ) ( karnataka state road transport corporation ) ಇದೀಗ ಹೊಸ ಸುದ್ದಿಯೊಂದು ತಿಳಿದು ಬಂದಿದೆ. ಹೌದು ಕರ್ನಾಟಕ ರಸ್ತೆ ಸಾರಿಗೆ ನಿಯಮ ಇದೇ ಮೊದಲ ಬಾರಿಗೆ ಲಾಜಿಸ್ಟಿಕ್ಸ್ ಸೇವೆಯನ್ನು ( Logistic Service ) ಆರಂಭಿಸುತ್ತಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸಾರ್ವಜನಿಕ ಮಾಹಿತಿPoco Mobile – ಅತೀ ಕಮ್ಮಿ ಬೆಲೆಗೆ ಪೋಕೋ M6 ಪ್ರೊ 5G ಮೊಬೈಲ್ – ಖರೀದಿಗೆ ಮುಗಿಬಿದ್ದ ಗ್ರಾಹಕರು

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆದರೆ ಪ್ರಸಿದ್ಧವಾದ ಪೋಕೋ (POCO) ಕಂಪನಿ ತನ್ನ ಪೊಕೋ M6 ಪ್ರೋ 5G (POCO M6 Pro 5G) ಫೋನಿಗೆ ಭರ್ಜರಿ ಬೇಡಿಕೆ ಇರುವ ಕಾರಣ ತನ್ನ ಹೊಸ 8GB + 256GB ರೂಪಾಂತರವನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಕ್ವಾಲ್ಕಂ ಸ್ನಾಪ್ಡ್ರಾಗನ್ 4 Gen 2 ಚಿಪ್ಸೆಟ್ನಿಂದ ಚಾಲಿತವಾಗಿದೆ. ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು
Categories: ಕರ್ನಾಟಕ ಸುದ್ದಿAnnabhagya – ಅನ್ನ ಭಾಗ್ಯ ಹಣದ ಸ್ಟೇಟಸ್ ಚೆಕ್ ಮಾಡಿ | Ahara Kar Nic In DBT Status Check Online November 2023

ಅನ್ನಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡುವಾಗ PAV response not at received ಎಂದು ಪೇಮೆಂಟ್ ಡೀಟೇಲ್ಸ್ ನಲ್ಲಿ ಬಂದರೆ ಹಣ ಜಮಾ ಆಗುತ್ತದೆಯೇ? ಇಲ್ಲವೇ?, ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕರ್ನಾಟಕ ಸುದ್ದಿBigg Boss Kannada – ಈ ವಾರ ಎಲಿಮಿನೇಷನ್ ಇಲ್ಲದೆ ಇಬ್ಬರು ಸೇಫ್..!

ಬಿಗ್ ಬಾಸ್ ಕನ್ನಡ ಸೀಸನ್ 10 ಇದೀಗ ( big boss season 10 ) ಯಶಸ್ವಿಯಾಗಿ ಏಳನೇ ವಾರ ಮುಗಿಸಿ ಎಲಿಮಿನೇಷನ್ ಹಂತಕ್ಕೆ ಬಂದು ನಿಂತಿದೆ. ಈ ವಾರ ಯಾರು ಮನೆಯಿಂದ ಹೊರ ಹೋಗಲಿದ್ದಾರೆ ಎಂಬುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ವೀಕ್ಷಕರು ಕಿಚ್ಚನ ವಿಕೇಂಡ್ ಶೋ ಗಾಗಿ ( Weekendshow ) ಕಾಯುತ್ತಿದ್ದಾರೆ. ಹಾಗೂ ಯಾರು ಎಲಿಮೆಟ್ ( eliminate ) ಆಗಬಹುದು ಎಂದು ಕಾತುರವಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ
Categories: ಸಾರ್ವಜನಿಕ ಮಾಹಿತಿGruhalakshmi – ಗೃಹಲಕ್ಷ್ಮಿ 2000/- ಹಣ ಬರದೇ ಇದ್ದವರಿಗೆ ಈ ದಿನಾಂಕದೊಳಗೆ ಜಮಾ- ಸಿಎಂ ಸಿದ್ದರಾಮಯ್ಯ ಹೇಳಿಕೆ

ಇನ್ನು ಮುಂದೆ ಪ್ರತಿ ಗ್ರಾಮ ಪಂಚಾಯಿತಿ(Gram panchayath) ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್(Gruhalakshmi adalat) ನಡೆಯಲಿದೆ. ಏನಿದು ಗೃಹಲಕ್ಷ್ಮಿ ಅದಾಲತ್ ಎಂದು ಯೋಚಿಸುತ್ತಿದ್ದೀರಿಯೇ?, ಈ ಯೋಜನೆಯು 2 ಲಕ್ಷ ಜನರಿಗೆ ಗೃಹಲಕ್ಷ್ಮಿಯ ಹಣ ಬರದೇ ಇರುವ ಕಾರಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದಾಲತ್ ನಡೆಸಿ, ತೊಂದರೆಗಳನ್ನು ಬಗೆಹರಿಸಿ ಎಲ್ಲಾ ಗೃಹಲಕ್ಷ್ಮಿಯರಿಗೆ ಹಣ ತಲುಪುವಂತೆ ಮಾಡಲಾಗುವುದು. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಕರ್ನಾಟಕ ಸುದ್ದಿPayment Status- ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಸೇರಿದಂತೆ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಜಮಾ ಆಗಿರುವುದನ್ನು ನೋಡುವ ಮೊಬೈಲ್ ಆಪ್ ಇಲ್ಲಿದೆ

ಸರ್ಕಾರ ಒದಗಿಸಿದ ಸಬ್ಸಿಡಿಗಳ ವರ್ಗಾವಣೆಯನ್ನು ಸುಗಮಗೊಳಿಸಲು ನೇರ ಲಾಭ ವರ್ಗಾವಣೆ ಅಥವಾ DBT ಯೋಜನೆಯನ್ನು ಕೇಂದ್ರ ಸರ್ಕಾರ 2013ರಲ್ಲಿ ಪ್ರಾರಂಭಿಸಿತು. ವಿವಿಧ ಕಲ್ಯಾಣ ಯೋಜನೆಗಳಿಂದ ಸಬ್ಸಿಡಿ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಗುರಿಯನ್ನು DBT ಹೊಂದಿದೆ. ಡಿಬಿಟಿ ಪ್ರಯೋಜನಗಳನ್ನು ಪಡೆಯಲು, ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಕರ್ನಾಟಕ ಸುದ್ದಿNew Rules – ದೇಶದ ಎಲ್ಲಾ ಪರ್ಮಿಟ್ ವಾಹನಗಳಿಗೆ ಹೊಸ ರೂಲ್ಸ್, ತಪ್ಪಿದ್ರೆ ಎಫ್ಸಿ ನವೀಕರಣಕ್ಕೆ ಬ್ರೇಕ್

ಇದೀಗ ಸರ್ಕಾರವು ಮಹತ್ತರದ ಆದೇಶ ಒಂದನ್ನು ಹೊರಡಿಸಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಸಾರ್ವಜನಿಕ ಸೇವಾ ವಾಹನಗಳಲ್ಲಿ ವೆಹಿಕಲ್ ಲೋಕೇಶನ್ ಟ್ರ್ಯಾಕಿಂಗ್ (VLT) ಡಿವೈಸ್ಗಳು ( Vehical Location Tracking Device ) ಮತ್ತು ತುರ್ತು ಪ್ಯಾನಿಕ್ ಬಟನ್ಗಳನ್ನು ( Emergency Panic Button ) ಅಳವಡಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸಾರ್ವಜನಿಕ ಮಾಹಿತಿBigg Boss Kannada – ದುಬಾಕ್ ಜೋಡಿ ಎಂದ ವಿನಯ್, ಮತ್ತೇ ದೋಸ್ತಿಗಳ ನಡುವೆ ಕಿಡಿ

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( BigBoss season 10 ) ಶುರುವಾಗಿ ಹಲವು ವಾರಗಳು ಕಳೆದಿವೆ. ಹಾಗೆಯೇ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ದಿನಕ್ಕೊಂದು ಜಗಳ ಕಿತ್ತಾಟ ಇದ್ದಿದ್ದೆ. ಅದು ಯಾವುದೇ ಟಾಸ್ಕ್ ನಲ್ಲಿ ಆದರೂ ಜಗಳ ಕಿತ್ತಾಟ ಕಾಮನ್ ಆಗಿರುತ್ತದೆ. ಆದರೆ ಈ ಸೀಸನ್ ನ ಬಿಗ್ ಬಾಸ್ ಮನೆಯಲ್ಲಿ ಮಾತು ಮಾತಿಗೂ ಜಗಳ ನಡೆಯುತ್ತಿದೆ. ಆದರೆ ಇವತ್ತು ಯಾವ ವಿಷಯಕ್ಕೆ ಜಗಳವಾಗಿದೆ ಯಾರ ನಡುವೆ
Categories: ಸಾರ್ವಜನಿಕ ಮಾಹಿತಿ
Hot this week
IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Topics
Latest Posts
- IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?

- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ
















