Author: Editor in Chief
PKL 10 : ಇಂದಿನಿಂದ ಪ್ರೊ ಕಬಡ್ಡಿ ಲೀಗ್ ಪ್ರಾರಂಭ. ಗೆದ್ದ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಕೋಟಿ ಗೊತ್ತಾ..?

ಇಂದು ಪ್ರೊ ಕಬಡ್ಡಿ ಟೂರ್ನಿಯ 10ನೇ ಆವೃತ್ತಿ ಆರಂಭವಾಗಿದೆ, ಈ ಆವೃತ್ತಿಯ ವಿಶೇಷತೆ ಏನಪ್ಪಾ ಅಂದ್ರೆ ಕರ್ನಾಟಕದ ಆರು ಮಂದಿ ಆಟಗಾರರು ಪಾಲ್ಗೊಂಡಿದ್ದಾರೆ. ಈ ಪಂದ್ಯಾವಳಿಯು ಇಂದು ಡಿ. 3ಕ್ಕೆ ಪ್ರಾರಂಭವಾಗಿ ಫೆಬ್ರುವರಿ 21 ರವರೆಗೆ ನಡೆಯಲಿವೆ. ಪ್ರೊ ಕಬಡ್ಡಿ ಲೀಗ್ ಸೀಸನ್ 10 ಪಂದ್ಯಾವಳಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಟಿವಿ ಚಾನೆಲ್ಗಳಲ್ಲಿ ವೀಕ್ಷಿಸಬಹುದು ಅಲ್ಲದೆ, ಡಿಸ್ನಿ+ಹಾಟ್ಸ್ಟಾರ್ ಮೊಬೈಲ್ ಅಪ್ಲಿಕೇಶನ್ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಸಹ ಆಗಲಿದ್ದು, ಎಲ್ಲಿಯಾದರೂ ಕುಳಿತು ನಿಮ್ಮ ನೆಚ್ಚಿನ ತಂಡದ ಆಟವನ್ನು ನೋಡಬಹುದು.
Categories: ಕರ್ನಾಟಕ ಸುದ್ದಿGruhalakshmi – 3ನೇ ಕಂತಿನ 2000/- ಹಣ ಈ 26 ಜಿಲ್ಲೆಗಳ ಮಹಿಳೆಯರಿಗೆ ಬಿಡುಗಡೆ. ನಿಮಗೂ ಬಂತಾ ಚೆಕ್ ಮಾಡಿಕೊಳ್ಳಿ

ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ
Categories: ಕರ್ನಾಟಕ ಸುದ್ದಿTecno Mobiles – ಇಷ್ಟು ಕಮ್ಮಿ ಬೆಲೆ ಅಂದ್ರೆ ನಿಜ ನೀವು ನಂಬಲ್ಲ, ಟೆಕ್ನೋದ ಹೊಸ ಸ್ಮಾರ್ಟ್ ಫೋನ್

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್(smart phone) ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆಂದರೆ ಪ್ರಸಿದ್ಧವಾದ ಟೆಕ್ನೋ ಕಂಪನಿ ಸದ್ದಿಲ್ಲದೆ ತನ್ನ ಹೊಸ ಟೆಕ್ನೋ ಸ್ಪಾರ್ಕ್ 20C (Tecno Spark 20C) ಸ್ಮಾರ್ಟ್ ಫೋನನ್ನು ಇದೆ ನವೆಂಬರ್ 2023 ರಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಚಿಪ್ಸೆಟ್ನಿಂದ ಚಾಲಿತವಾಗಿದೆ ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಡ್ಯುಯಲ್ ಫ್ಲ್ಯಾಷ್ ಘಟಕಗಳೊಂದಿಗೆ ಜೋಡಿಯಾಗಿರುವ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ
Categories: ಕರ್ನಾಟಕ ಸುದ್ದಿOla Scooty – ಓಲಾ ಸ್ಕೂಟಿಗೆ ಮನಸೋತ ಜನ, ಬರೋಬ್ಬರಿ 30 ಸಾವಿರ ಬುಕಿಂಗ್ಸ್ ದಾಖಲೆ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ
Categories: ಕರ್ನಾಟಕ ಸುದ್ದಿ30 ದಿನಗಳ ಉಚಿತ ಕಂಪ್ಯೂಟರ್ ಅಕೌಂಟಿಂಗ್ ತರಬೇತಿಗೆ ಅರ್ಜಿ ಆಹ್ವಾನ – ಇಲ್ಲಿದೆ ಮಾಹಿತಿ

ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಕಂಪ್ಯೂಟರ್ ಸ್ಕಿಲ್ಸ್(computer skill) ಅನ್ನು ಪಡೆಯಬೇಕು ಎನ್ನುವ ಆಸಕ್ತ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ ದೊರೆಯಲಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಹೌದು , ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ ಗ್ರಾಮ ಹಾವೇರಿ ಜಿಲ್ಲೆಯಲ್ಲಿ ಈ ಉತ್ತಮ ತರಬೇತಿ ಅವಕಾಶ ಲಭ್ಯವಿದೆ. ಏನಿದು ತರಬೇತಿ ಎಂದು ತಿಳಿಯುವುದಾದರೆ ಈ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿಯಲ್ಲಿ 30 ದಿನಗಳ ಕಂಪ್ಯೂಟರ್
Categories: ಸಾರ್ವಜನಿಕ ಮಾಹಿತಿಸುಜ್ಞಾನ ನಿಧಿ ವಿದ್ಯಾರ್ಥಿ ವೇತನ 2023-24 (ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ) : ಈಗಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ವಿಧಾನ

ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ, ಅಂದರೆ ಧರ್ಮಸ್ಥಳ ಸ್ವಸಾಯ ಸಂಘದ ಸದಸ್ಯರ ಮಕ್ಕಳಿಗೆ ಇರುವಂತಹ ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಯಾವ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ಇದರ ಸಂಬಂಧಿತ ವಿವರಗಳನ್ನು ಪಡೆಯಲು ಈ ಲೇಖನವನ್ನು ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಉದ್ಯೋಗ & ಶಿಕ್ಷಣಪ್ರಮುಖ ಖಾಸಗಿ ಕಂಪನಿಯಿಂದ ವರ್ಷಕ್ಕೆ 60,000/- ಸ್ಕಾಲರ್ಶಿಪ್ ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಯುಗೋ (U-go) ವತಿಯಿಂದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಎಲ್ಲ ವಿದ್ಯಾರ್ಥಿಗಳಿಗೂ ಸಂತೋಷದ ಸುದ್ದಿ ಎಂದು ಹೇಳಬಹುದು. ಈ ವಿದ್ಯಾರ್ಥಿ ವೇತನವನ್ನು ಯಾರು ಯಾರು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದಕ್ಕೆ ಬೇಕಾದ ದಾಖಲೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಉದ್ಯೋಗ & ಶಿಕ್ಷಣBigg Boss Kannada – ಡ್ರೋನ್ ಗೆ ಕಳಪೆ ಪಟ್ಟ..! ಸರಿ ಇದೆ ಎಂದ ವೀಕ್ಷಕರು

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್(Big boss) ಇದೀಗ 7 ನೇ ವಾರವನ್ನು ಮುಗಿಸಲು 2 ದಿನಗಳು ಬಾಕಿ ಇದೆ. ಈಗಾಗಲೇ ಬಿಗ್ ಬಾಸ್ ಮನೆಯಲ್ಲಿ ಹಲವಾರು ಅವಾಂತರಗಳು ನಡೆದಿವೆ. ಮೊನ್ನೆ ಹಲವರಿಗೆ ಕಳಪೆ ಪಟ್ಟ ಕಟ್ಟಿ ಜೈಲಿಗೆ ಸೇರಿಸಿದ್ದರು. ಇದೀಗ ಡ್ರೋನ್ ಪ್ರತಾಪ್(Drone Prathap) ಅವರ ಸರದಿ ಬಂದಿದೆ. ಹೌದು ಡ್ರೋಣ್ ಪ್ರತಾಪ್ ಅವರಿಗೆ ಕಳಪೆ ಪಟ್ಟ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿUPI Payments – ಮೊಬೈಲ್ ನಲ್ಲಿ ಯುಪಿಐ ಮೂಲಕ ಹಣ ವರ್ಗಾವಣೆ ನಿಯಮದಲ್ಲಿ ಬದಲಾವಣೆ

ಇತ್ತೀಚಿನ ಆಧುನಿಕ ಯುಗದ ದಿನಮಾನದಲ್ಲಿ ತಂತ್ರಜ್ಞಾನ ಎಷ್ಟು ಮುಂದುವರಿಯುತ್ತಿದೆಯೋ ಅಷ್ಟೇ ಅದರ ಅನಾನುಕುಲತೆ ಕೂಡಾ ಹೆಚ್ಚುತ್ತಿದೆ. ಹೌದು ಇದೀಗ ಆನ್ಲೈನ್ ಪಾವತಿ(online payment) ವಂಚನೆಯ ಅಪರಾಧವು ಹೆಚ್ಚುತ್ತಲೇ ಇದೆ. ಈ ಆನ್ಲೈನ್ ವಂಚನೆ(Fraud)ಗೆ ಹಲವಾರು ಜನ ಬಲಿಪಶುಯಾಗಿದ್ದಾರೆ, ಮತ್ತು ಆಗುತ್ತಿದ್ದಾರೆ ಕೂಡಾ. ಇದರ ಪರಿಹಾರವಾಗಿ ಸರಕಾರ ಕೆಲವು ನಿಯಮಗಳನ್ನು ಹೊರತಂದಿದೆ. ಈ ಹೊಸ ನಿಯಮಗಳ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿ
Hot this week
IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Topics
Latest Posts
- IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?

- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ
















