Author: Editor in Chief
E-Scooty – ಕೇವಲ 50 ಸಾವಿರಕ್ಕೆ 2 ಆಕರ್ಷಕ ಸ್ಕೂಟರ್ಗಳ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ

ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವು ಹಾಗೂ ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ನಡುವೆ ಇದೀಗ ನಮ್ಮ ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಯಾದ ಇ-ಸ್ಪ್ರಿಂಟೊ (e-Sprinto), ತನ್ನ 2 ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು…
Categories: ಕರ್ನಾಟಕ ಸುದ್ದಿSSLC ಆದವರಿಗೆ 75,768 ಹುದ್ದೆಗಳ ಬೃಹತ್ ನೇಮಕಾತಿ | SSC Constable GD Recruitment 2023

ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff selection commision) ಈ ವರ್ಷ ಅತಿ ಹೆಚ್ಚು ಖಾಲಿ ಹುದ್ದೆಗಳನ್ನು ಬಿಡುಗಡೆ ಮಾಡಿದೆ. ಅಂದರೆ ಕಳೆದ 5 ವರ್ಷಗಳಲ್ಲಿ SSC GD 2024 ಅಧಿಸೂಚನೆಯಲ್ಲಿ 75,768 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಕ್ಕೆ, ಅರ್ಜಿಯನ್ನು ಆಹ್ವಾನಸಿದೆ. ಆದ್ದರಿಂದ, 10 ನೇ ತರಗತಿ ತೇರ್ಗಡೆ ಹೊಂದಿರುವ ಮತ್ತು ಎಸ್ಎಸ್ಸಿ (SSC)ಅಡಿಯಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವ ಪುರುಷ ಮತ್ತು ಮಹಿಳೆಯರಿಗೆ ಇದು ಒಂದು ಸುವರ್ಣಾವಕಾಶ ಎಂದೇ ಹೇಳಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿOrxa Mantis – 10 ಸಾವಿರಕ್ಕೆ ಬುಕ್ ಮಾಡಿ, ಬೆಂಗಳೂರಿನ ಹೊಸ ಕಂಪನಿಯಿಂದ ಇ – ಬೈಕ್ ಬಿಡುಗಡೆ.

ನಮಗೆಲ್ಲಾ ತಿಳಿದಿರುವ ಹಾಗೆ ಈಗ ಎಲ್ಲಿ ನೋಡಿದರಲ್ಲಿ ಎಲೆಕ್ಟ್ರಿಕ್ ವಾಹನಗಳು ನಮ್ಮ ಕಣ್ಣಿಗೆ ಕಾಣಸಿಗುತ್ತವೆ. ಹಾಗೆಯೇ ಇತ್ತೀಚೆಗೆ ಎಲೆಕ್ಟ್ರಿಕ್ ( Electric ) ವಾಹನಗಳ ಟ್ರೆಂಡ್ ಕೂಡಾ ಜಾಸ್ತಿ ನಡೆಯುತ್ತಿದೆ. ಆದರಿಂದ ಈ ಎಲೆಕ್ಟ್ರಿಕ್ ವಾಹನಗಳಿಗೆ ಇದೀಗ ಹೆಚ್ಚಿನ ಡಿಮ್ಯಾಂಡ್ ಕೂಡ ಇದೆ. ಈ ಹಿಂದೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಜನರಿಗೆ ಅಷ್ಟೊಂದು ಪರಿಚಯ ಇರಲಿಲ್ಲ. ಹಾಗೆಯೇ ಅವುಗಳ ಬಗ್ಗೆ ಗೊತ್ತಿರಲಿಲ್ಲ ಆದರೆ ಈಗ ತಂತ್ರಜ್ಞಾನದ ( Technology ) ಬೆಳವಣಿಗೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳು ಬಹಳ ಬೇಡಿಕೆಯಲ್ಲಿವೆ…
Categories: ಕರ್ನಾಟಕ ಸುದ್ದಿBigg Boss Kannada – ಇದೊಂದು ಕಾರಣದಿಂದ ಹೊಡೆದಾಡಿಕೊಂಡ್ರಾ ವಿನಯ್ ಮತ್ತು ಕಾರ್ತಿಕ್.?

ಬಿಗ್ ಬಾಸ್ ಸೀಸನ್10 ನ ( Big Boss Season 10 ) ರಿಯಾಲಿಟಿ ಶೋ ಇದೀಗ ಹಲವು ರೀತಿಯ ವಿಶಿಷ್ಟತೆಯನ್ನು ಹೊಂದಿದೆ. ಹಾಗೆಯೇ ಈ ಒಂದು ಸೀಸನ್ ಸ್ವಲ್ಪ ಡಿಫ್ರೆಂಟ್ ( Different ) ಆಗಿದೆ. ಮನೆಯಲ್ಲಿ ಟಾಸ್ಕ್ ಗಳ ವಿಚಾರಕ್ಕೆ ಜಗಳ ಸಾಮಾನ್ಯ ಇರುತ್ತದೆ. ಆದರೆ ಸದ್ಯ ಇದೀಗ ಹೂವಿನಿಂದ ಇಬ್ಬರ ನಡುವೆ ಜಗಳ ಶುರುವಾಗಿದೆ. ಅದೇನೆಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರದಿಂದ ಉಚಿತ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಮಹಿಳೆಯರಿಗೆ ಇದೀಗ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ರಾಜ್ಯ ಸರ್ಕಾರದಿಂದ ( State Government ) ಮಹಿಳೆಯರು ಸ್ವಯಂ ಉದ್ಯೋಗ(women’s self employment) ಮಾಡಲು ಮತ್ತು ತಮ್ಮ ಕಾಲಿನ ಮೇಲೆ ತಾವು ನಿಂತು ಕೊಳ್ಳಲು ಹಾಗೂ ತಮ್ಮ ಜೀವನದ ಆರ್ಥಿಕತೆಯನ್ನು ದೂರ ಮಾಡಲು ರಾಜ್ಯ ಸರ್ಕಾರ ಅವರಿಗೆ ಸಹಾಯ ಧನ ನೀಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ( Department of Women and Child Development ) ಹಾಗೂ ವಿಕಲಚೇತನರ ಮತ್ತು ಹಿರಿಯ…
Categories: ಸರ್ಕಾರಿ ಯೋಜನೆಗಳುFree Tool Kit – ಉಚಿತ ಹೊಲಿಗೆ ಯಂತ್ರ ಮತ್ತು ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಉಚಿತವಾಗಿ ಹೊಲಿಗೆ ಯಂತ್ರ(Free sewing machine)ವನ್ನು ಪಡೆಯುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು ಸರ್ಕಾರದ ವತಿಯಿಂದ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಪಡೆಯುವ ಅವಕಾಶವಿದೆ. ಯಾವ ಯಾವ ಜಿಲ್ಲೆಯವರು ಈ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬಹುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸರ್ಕಾರಿ ಯೋಜನೆಗಳುGruhalakshmi – ಹಣ ಬರದೇ ಇದ್ದವರಿಗೆ ಈ ದಿನಾಂಕದೊಳಗೆ ಜಮಾ- ಸಿಎಂ ಸಿದ್ದರಾಮಯ್ಯ ಹೇಳಿಕೆ

ಇನ್ನು ಮುಂದೆ ಪ್ರತಿ ಗ್ರಾಮ ಪಂಚಾಯಿತಿ(Gram panchayath) ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್(Gruhalakshmi adalat) ನಡೆಯಲಿದೆ. ಏನಿದು ಗೃಹಲಕ್ಷ್ಮಿ ಅದಾಲತ್ ಎಂದು ಯೋಚಿಸುತ್ತಿದ್ದೀರಿಯೇ?, ಈ ಯೋಜನೆಯು 2 ಲಕ್ಷ ಜನರಿಗೆ ಗೃಹಲಕ್ಷ್ಮಿಯ ಹಣ ಬರದೇ ಇರುವ ಕಾರಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದಾಲತ್ ನಡೆಸಿ, ತೊಂದರೆಗಳನ್ನು ಬಗೆಹರಿಸಿ ಎಲ್ಲಾ ಗೃಹಲಕ್ಷ್ಮಿಯರಿಗೆ ಹಣ ತಲುಪುವಂತೆ ಮಾಡಲಾಗುವುದು. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿTulsi Puja 2023- ತುಳಸಿ ಪೂಜೆ ಮಾಡುವಾಗ ಈ ತಪ್ಪು ಮಾಡಬೇಡಿ, ಇಲ್ಲಿದೆ ಸಂಪೂರ್ಣ ವಿಧಾನ!

ಇನ್ನೇನು ತುಳಸಿ ಹಬ್ಬ ಬಂದೇಬಿಡ್ತು. ಮಹಿಳೆಯರೆಲ್ಲರೂ ಮುಂಬರಲ್ಲಿರುವ ತುಳಸಿ ಹಬ್ಬಕ್ಕೆ ತುಳಸಿ ಕಟ್ಟೆಯನ್ನು ಹೇಗೆ ಪೂಜೆ ಮಾಡಬೇಕು ಹೇಗೆ ಅಲಂಕಾರ ಮಾಡುವುದು? ಎಂದು ಯೋಚಿಸುತ್ತಿರುತ್ತಾರೆ. ಅವರೆಲ್ಲರಿಗೂ ಈ ವರದಿಯ ಮೂಲಕ ತುಳಸಿ ಪೂಜೆ(Tulasi pooja)ಯನ್ನು ಹೇಗೆ ಮಾಡಬೇಕು?, ಅಲಂಕಾರವೂ ಹೇಗಿರಬೇಕು?, ಯಾವ ದಿನದಂದು ಈ ಪೂಜೆಯನ್ನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿSC ST ಸಮುದಾಯವರಿಗೆ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಎಸ್ ಸಿ, ಎಸ್ ಟಿ (SC/ST) ಯವರಿಗೆ ಉದ್ಯಮಶೀಲತಾ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಿಡಾಕ್ (CEDOK) ಸಂಸ್ಥೆಯ ಮೂಲಕ ಹತ್ತು ದಿನಗಳ ಕಾಲ SC/ST ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು (Social welfare department Banglore) ಇವರು ಆಯೋಜಿಸುತ್ತಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SC/ST ಯವರಿಗೆ ಉದ್ಯಮಶೀಲ ತರಬೇತಿ: ನೀವೂ ಏನಾದರೂ…
Categories: ಸರ್ಕಾರಿ ಯೋಜನೆಗಳು
Hot this week
KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ
KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.
Topics
Latest Posts
- KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರ

- KASS ಯೋಜನೆ: ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ, 6 ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ.















