Author: Editor in Chief
Personal Loan: ಅತೀ ಕಡಿಮೆ ಬಡ್ಡಿಗೆ ವೈಯಕ್ತಿಕ ಸಾಲ ಕೊಡುವ ಬ್ಯಾಂಕ್ ಗಳ ಪಟ್ಟಿ ಇಲ್ಲಿದೆ

ಮನೆ, ಕಾರು, ಚಿನ್ನ(Gold) ಅಥವಾ ಇತರ ಸಾಲ(loan)ಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಸಾಲಗಳ ಬಡ್ಡಿ ದರವು ಹೆಚ್ಚಾಗಿರುತ್ತದೆ. ಇದಕ್ಕಾಗಿಯೇ ಬಡ್ಡಿ ದರಗಳನ್ನು ಹೋಲಿಸುವುದು ಮತ್ತು ಕಡಿಮೆ ಅವಧಿಯ ಜೊತೆಗೆ ಕಡಿಮೆ ಬಡ್ಡಿ ದರಗಳನ್ನು (low intrest rate) ನೀಡುವ ಸಾಲದಾತರಿಂದ ಸಾಲವನ್ನು ಪಡೆಯುವುದು ವಿವೇಕಯುತ ಆಯ್ಕೆಯಾಗಿದೆ. ಮತ್ತು ಇದರ ಜೊತೆಗೆ, ಅತ್ಯುತ್ತಮ ಕ್ರೆಡಿಟ್ ಸ್ಕೋರ್ (credit score) ಹೊಂದಿರುವ ಸಾಲಗಾರರಿಗೆ ಬ್ಯಾಂಕುಗಳು ಕಡಿಮೆ ಬಡ್ಡಿದರಗಳನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ
Categories: ಸಾರ್ವಜನಿಕ ಮಾಹಿತಿBike Info – ಕಮ್ಮಿ ಬೆಲೆ & ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ ಗಳು ಇವೆ ನೋಡಿ..!

ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ಆದರೆ ಇದೀಗ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ. 100 ರೂಗೆ 1ಲೀಟರ್ ಪೆಟ್ರೋಲ್ ಸಿಗುತ್ತಿದೆ. ಆದರಿಂದ ಜನರು ಉತ್ತಮ ಮೈಲೇಜ್ ನೀಡುವ ಬೈಕ್ ಗಳನ್ನು ಖರೀದಿ ಮಾಡುತ್ತಿದ್ದಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್
Categories: ಕರ್ನಾಟಕ ಸುದ್ದಿಎಲ್ಲಾ ವಿದ್ಯಾರ್ಥಿಗಳಿಗೆ 10,000/- ರೂ. ನೇರವಾಗಿ ಬ್ಯಾಂಕ್ ಖಾತೆಗೆ ಬರುವ SBI ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, SBIF ಆಶಾ ವಿದ್ಯಾರ್ಥಿವೇತನ(scholarship) ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಎಸ್ಬಿಐ(SBI) ಫೌಂಡೇಶನ್(Foundation) ವತಿಯಿಂದ ಆಯೋಜಿಸಿರುವ ಕಾರ್ಯಕ್ರಮವಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾಭ್ಯಾಸ ಎಷ್ಟಿರಬೇಕು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಉದ್ಯೋಗ & ಶಿಕ್ಷಣNew Rules : ಡಿಸೆಂಬರ್1 ರಿಂದ ಹೊಸ ರೂಲ್ಸ್.! ಸಿಮ್ ಕಾರ್ಡ್ ಇದ್ದವರು ತಪ್ಪದೆ ತಿಳಿದುಕೊಳ್ಳಿ, ಇಲ್ಲದಿದ್ದರೆ ಜೇಬಿಗೆ ಬೀಳಲಿದೆ ಕತ್ತರಿ.

ಡಿಸೆಂಬರ್ 1 ರಿಂದ ಹೊಸ 5 ನಿಯಮಗಳು ( 5 new rules ) ಜಾರಿಯಾಗುತ್ತವೆ. ಸರ್ಕಾರ ಈ ಐದು ಹೊಸ ನಿಯಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಆಯ್ದುಕೊಂಡಿದೆ. ಡಿಸೆಂಬರ್ ತಿಂಗಳು 2023 ರ ಕೊನೆಯ ತಿಂಗಳಾಗಿದ್ದು ಈ ತಿಂಗಳಲ್ಲೇ ಮೊದಲಿನ ನಿಯಮಗಳ ಬದಲಾವಣೆ ಮತ್ತು ಕೆಲವು ಹೊಸ ನಿಯಮಗಳ ಜಾರಿ ನಡೆಯಲಿದೆ. ಹಾಗೆಯೇ ಆ ನಿಯಮಗಳು ಯಾವುವು , ಅವುಗಳ ಬಗ್ಗೆ ಇರುವ ಮಾಹಿತಿಯನ್ನು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್
Categories: ಕರ್ನಾಟಕ ಸುದ್ದಿFree Job Alert – ಅರಣ್ಯ ಇಲಾಖೆಯಲ್ಲಿ 540 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಕರ್ನಾಟಕದ ಅರಣ್ಯ ಇಲಾಖೆಯ ವತಿಯಿಂದ ಭರ್ಜರಿ ನೇಮಕಾತಿಯನ್ನು ನಡೆಸಲಾಗುತ್ತದೆ. ಈಗಾಗಲೇ ಅರಣ್ಯ ಇಲಾಖೆಯ ವತಿಯಿಂದ ಅಧಿಸೂಚನೆಯ ಹೊರ ಬಿದ್ದಿದ್ದು, 540 ಅರಣ್ಯ ರಕ್ಷಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ವಿದ್ಯಾಭ್ಯಾಸ ಏನಿರಬೇಕು ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು
Categories: ಕರ್ನಾಟಕ ಸುದ್ದಿGruhalakshmi- ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ! ನಿಮ್ಮ ಖಾತೆಯ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

ಕರ್ನಾಟಕ ಸರ್ಕಾರದ (State Governament) ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Yojane) ಪ್ರತಿ ಮನೆಯ ಯಜಮಾನಿಗೆ ತಲುಪಿಸಲು ಸರ್ಕಾರ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪೆಂಡಿಂಗ್ (Pending Amount) ಉಳಿದಿರುವ ಮೂರು ತಿಂಗಳ ಹಣವನ್ನು ತಲುಪಿಸಲು ಗ್ರಾಮ ಅದಾಲತ್ ಜೊತೆಗೆ ಅನೇಕ ಯೋಜನೆಗಳನ್ನು ಸಹಿತ ಹಾಕಿಕೊಳ್ಳುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಒಟ್ಟು ಆರು ಸಾವಿರ ರೂಪಾಯಿ ಕೋಟ್ಯಾಂತರ ಮಹಿಳೆಯರಿಗೆ ಜಮಾ ಆಗಿದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್
Categories: ಕರ್ನಾಟಕ ಸುದ್ದಿAnnabhagya – ನವಂಬರ್ ತಿಂಗಳ ಅನ್ನಭಾಗ್ಯ ಹಣ 1190/- ರೂ. ಈಗ ಜಮಾ ಆಯ್ತು! ನಿಮ್ಮ ಖಾತೆ ಹೀಗೆ ಚೆಕ್ ಮಾಡಿ.

ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಕಾರ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ರಾಜ್ಯ ಸರ್ಕಾರದ ಅಕ್ಕಿಯ ಬದಲು ಹಣವನ್ನು ನೇರವಾಗಿ ಡಿಬಿಟಿ ಮೂಲಕ ಮನೆಯ ಯಜಮಾನಿಯ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ನವಂಬರ್ ತಿಂಗಳಿಂದ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.. ಇದೇ ರೀತಿಯ ಎಲ್ಲಾ
Categories: ಕರ್ನಾಟಕ ಸುದ್ದಿಹುಬ್ಬಳ್ಳಿ ಬೆಂಗಳೂರು ಸೂಪರ್ ಫಾಸ್ಟ್ ರೈಲು ಸಂಚಾರ ಮತ್ತೆ ಪುನರಾರಂಭ

ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಪ್ರಯಾಣಿಕರ ಕೊರತೆಯ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ – ಬೆಂಗಳೂರು – ಹುಬ್ಬಳ್ಳಿ ಟ್ರೈನ್ ಸಂಖ್ಯೆ 07339/07340 ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲನ್ನು ಮತ್ತೆ ಪುನರಾರಂಭಿಸಲು ನೈರುತ್ಯ ರೈಲ್ವೆ ಇಲಾಖೆ, ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇಂದು ನವೆಂಬರ್ 30
Categories: ಕರ್ನಾಟಕ ಸುದ್ದಿCibil Score – ಈ ದಾಖಲೆ ಸರಿ ಇದ್ರೆ ಸಾಕು, ಪಕ್ಕಾ ಸಾಲ ಸಿಗುತ್ತೆ..!

ಇತ್ತೀಚೆಗೆ ಅನೇಕ ಜನರು ಕ್ರೆಡಿಟ್ ಸ್ಕೊರ್(CIBIL SCORE) ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರಿಗೆ ಕ್ರೆಡಿಟ್ ಸ್ಕೋರ್ ಬಗ್ಗೆ ಸರಿಯಾಗಿ ತಿಳಿದಿಲ್ಲ. ಅವರು ಯಾವುದೇ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಹೋಗಿ ಕ್ರೆಡಿಟ್ ಸ್ಕೋರ್ಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಕ್ರೆಡಿಟ್ ಸ್ಕೋರ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಾಲ(Loan) ಪಡೆಯಲು ಸಿಬಿಲ್
Categories: ಸಾರ್ವಜನಿಕ ಮಾಹಿತಿ
Hot this week
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
Topics
Latest Posts
- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
















