Author: Editor in Chief
Cricket Live – ಮೊಬೈಲ್ ನಲ್ಲಿ ಉಚಿತ ವಾಗಿ ಕ್ರಿಕೆಟ್ ವಿಶ್ವಕಪ್ ವೀಕ್ಷಿಸುವುದು ಹೇಗೆ..? ಜಿಯೋ ಡೇಟಾ ಪ್ಯಾಕ್ ಪಟ್ಟಿ ಇಲ್ಲಿದೆ

ನವೆಂಬರ್ 19, ಭಾನುವಾರದಂದು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯ ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ಸಜ್ಜಾಗಿದ್ದಾರೆ.ಉಚಿತವಾಗಿ ಪಂದ್ಯಗಳನ್ನು ನೋಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ ವಿಶ್ವ ಕಪ್ ಕ್ರಿಕೆಟ್ ಪಂದ್ಯಗಳನ್ನು ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಆನ್ಲೈನ್ನಲ್ಲಿ ಉಚಿತವಾಗಿ ಲೈವ್-ಸ್ಟ್ರೀಮ್ ಮಾಡಲಾಗುವುದು. ಡಿಸ್ನಿ ಪ್ಲಸ್ ಹಾಟ್ಸ್ಟಾರ್ ತನ್ನ ಮೊಬೈಲ್ ಅಪ್ಲಿಕೇಶನ್ ಮತ್ತು ಅಧಿಕೃತ ವೆಬ್ಸೈಟ್ನಲ್ಲಿ ಪಂದ್ಯಾವಳಿಯನ್ನು ಪ್ರದರ್ಶಿಸಲು ವಿಶೇಷ ಡಿಜಿಟಲ್ ಹಕ್ಕುಗಳನ್ನು ಹೊಂದಿದೆ. ಉಚಿತ ಲೈವ್ ಸ್ಟ್ರೀಮಿಂಗ್ ಅಪ್ಲಿಕೇಶನ್ ಮೂಲಕ ಮಾತ್ರ ಲಭ್ಯವಿದೆ. ಲ್ಯಾಪ್ಟಾಪ್/ PC…
Categories: ಕರ್ನಾಟಕ ಸುದ್ದಿಬಿಗ್ ಬಾಸ್ ಸ್ಪರ್ಧಿಗಳ ಶೈಕ್ಷಣಿಕ ವಿದ್ಯಾರ್ಹತೆ ಇಲ್ಲಿದೆ ನೋಡಿ..! ಪ್ರತಾಪ್ ಏನು ಓದಿದ್ದಾರೆ ಗೊತ್ತಾ?

ಕಲರ್ಸ್ ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ನಲ್ಲಿ ಇರುವ ಸ್ಪರ್ಧಿಗಳು ವಿಶಿಷ್ಟ ಮತ್ತು ವೈವಿಧ್ಯಮಯವಾದ ಕೌಶಲ್ಯ ಮತ್ತು ಶೈಕ್ಷಣಿಕ ಹಿನ್ನೆಲೆಯನ್ನು ( Education Background ) ಹೊಂದಿದ್ದಾರೆ. ಇದೀಗ ನಾವು ಆ ಎಲ್ಲ ಸ್ಪರ್ಧಿಗಳ ಶೈಕ್ಷಣಿಕ ಅರ್ಹತೆ ಮತ್ತು ಅವರ ವಿಶಿಷ್ಟತೆಯ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಸಾರ್ವಜನಿಕ ಮಾಹಿತಿಇಷ್ಟು ವರ್ಷ ಸಾಗುವಳಿ ಮಾಡಿದ ಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ವಿತರಣೆ – ಇಲ್ಲಿದೆ ಡೀಟೇಲ್ಸ್

ಇದೀಗ ರಾಜ್ಯ ಸರ್ಕಾರದಿಂದ ( State Government ) ಹೊಸ ವ್ಯವಸ್ಥೆಯೊಂದು ಜಾರಿಯಾಗಿದೆ. ಇದರಲ್ಲಿ ಹಲವು ನೂತನ ಅಂಶಗಳು ಒಳಗೊಂಡಿವೆ. ಹೌದು ಅದು ಯಾವ ಇಲಾಖೆ ಗೆ ಸೇರಿದೆ ಮತ್ತು ಇದರಲ್ಲಿ ಏನೆಲ್ಲ ಮಾಹಿತಿ ಇದೆ ಎಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ…
Categories: ಸಾರ್ವಜನಿಕ ಮಾಹಿತಿCibil Score – ಸಾಲಕ್ಕೆ ಅರ್ಜಿ ಹಾಕುವಾಗ ಸಿಬಿಲ್ ಸ್ಕೋರ್ ಜಾಸ್ತಿ ಮಾಡುವ ಟ್ರಿಕ್ಸ್ ಇಲ್ಲಿದೆ!

How to improve the cibil score? In Kannada ಕ್ರೆಡಿಟ್ ಕಾರ್ಡ್ ಅನ್ನು ಸಾಮಾನ್ಯವಾಗಿ ಎಲ್ಲರೂ ಬಳುಸುತ್ತೇವೆ, ಆದರೆ ಸಾಮಾನ್ಯವಾಗಿ ಅದರ ಕ್ರೆಡಿಟ್ ಸ್ಕೋರ್(CIBIL Score) ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಗೊತ್ತಿರುವುದಿಲ್ಲ. ಹೌದು, ನಾವು ಕ್ರೆಡಿಟ್ ಕಾರ್ಡ್ ಬಳುಸುತ್ತೇವೆ ಎಂದರೆ ಅದರ ಕ್ರೆಡಿಟ್ ಸ್ಕೋರ್(credit score) ಬಗ್ಗೆ ಕೂಡಾ ನಾವು ಅಷ್ಟೇ ಗಮನ ಹರಿಸಿಬೇಕಾಗುತ್ತದೆ. ಏನು ಸಿಬಿಲ್ ಸ್ಕೋರ್?, ಯಾಕೆ ನಾವು ಕ್ರೆಡಿಟ್ ಸ್ಕೋರ್ ಗೆ ಅಷ್ಟು ಇಂಪಾರ್ಟೆನ್ಸ್ ಕೊಡ್ಬೇಕು? ಒಂದು ವೇಳೆ ಕಡಿಮೆ…
Categories: ಸಾರ್ವಜನಿಕ ಮಾಹಿತಿವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ Apply Now @ssp.postmatric.karnataka.gov.in/

Karnataka Freeship Card scheme – 2023 | Free collage Admission for SC & ST Students ಕರ್ನಾಟಕ ಸರ್ಕಾರ ರಾಜ್ಯದ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನ ಹೊರತಂದಿದೆ. ಅದರಲ್ಲೂ ವಿಶೇಷವಾಗಿ ಎಸ್ಸಿ ಮತ್ತು ಎಸ್ ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಫ್ರೀಶಿಪ್ ಕಾರ್ಡ್ ಗಳನ್ನು ಒದಗಿಸುತ್ತಿದೆ. ಭಾರತ ಸರ್ಕಾರದ ಮಾರ್ಗಸೂಚಿ 2020-21 ರನ್ವಯ Freeship Card ಯೋಜನೆಯಡಿಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸದೇ ತಮ್ಮ ಆಯ್ಕೆಯ ಕೋರ್ಸಗಳಿಗೆ ಪ್ರವೇಶಾತಿ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.…
Categories: ಉದ್ಯೋಗ & ಶಿಕ್ಷಣSamsung Mobiles – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಸ್ಯಾಮ್ಸಂಗ್ ನ ಹೊಸ 5G ಮೊಬೈಲ್

ಸ್ಯಾಮ್ಸಂಗ್ ಗ್ಯಾಲಕ್ಸಿ (Samsung Galaxy) ಫೋನ್ಗಳೆಂದರೆ ಯಾರಿಗೆ ಇಷ್ಟಾ ಇಲ್ಲಾ ಹೇಳಿ. ಸ್ಯಾಮ್ಸಂಗ್ ಫೋನ್ಗಳು (Samsung phones) ದೀರ್ಘ ಬಾಳಿಕೆ ಹಾಗೂ ಅತ್ಯುತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿ ಪಡೆದು ಕೊಂಡಿದೆ. ಪ್ರತಿಯೊಬ್ಬರೂ ಸ್ಯಾಮ್ ಸಂಗ್ ಗ್ಯಾಲಕ್ಸಿ ಫೋನ್ ಗಳು ಭಾರತದಲ್ಲಿ ಹೆಚ್ಚಿನ ಮೆಚ್ಚುಗೆಯನ್ನು ಪಡೆದುಕೊಂಡಿದೆ ಮತ್ತು ಈ ಕಾರಣಕ್ಕೆ ಭಾರತವೂ ಸ್ಯಾಮ್ಸಂಗ್ ಅನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ಮಾಡಿದೆ. ಅದರಲ್ಲೂ ಇತ್ತೀಚಿನ ದಿನಮನಗಳಲ್ಲಿ ಸ್ಯಾಮ್ ಸಂಗ್ ಫೋನ್ ಪ್ರಿಯರು ಹೆಚ್ಚಾಗಿದ್ದಾರೆ. ಅದರ ಜೊತೆಗೆ ಅಷ್ಟೇ ಹೆಚ್ಚು ಮಾರಾಟ ಕೂಡಾ…
Categories: ಕರ್ನಾಟಕ ಸುದ್ದಿBigg Boss Kannada – ಫ್ರೆಂಡ್ ಅನ್ಕೊಂಡು ಲಾಭ ತಗೋತಿದ್ದಾರಾ ಸಂಗೀತಾ..? ಎಂದ ನೆಟ್ಟಿಗರು

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ಇದೀಗ ಎಲ್ಲರ ಮನೆ ಮಾತಾಗಿದೆ. ಹೌದು ಬಿಗ್ ಬಾಸ್ ಅತೀ ಹೆಚ್ಚು ವೀಕ್ಷಕರನ್ನು ಹೊಂದಿದ ದೊಡ್ಡ ರಿಯಾಲಿಟಿ ಶೋ ಆಗಿದೆ. ಹಾಗೆಯೇ ಬಿಗ್ ಬಾಸ್ ಮನೆಯಲ್ಲಿ ನಡೆಯುವ ಟಾಸ್ಕ್ , ಜಗಳ , ಸ್ನೇಹ ( Task , Fight , Friendship ) ಇದೆಲ್ಲವನ್ನು ವೀಕ್ಷಕರು ಗಮನಿಸುತ್ತಾರೆ. ಹಾಗೆಯೇ ಇಂದು ಅವುಗಳ ಬಗ್ಗೆ ಸೋಶಿಯಲ್…
Categories: ಸಾರ್ವಜನಿಕ ಮಾಹಿತಿಈ ದಾಖಲೆಗಳಿದ್ರೆ ನಿಮಗೂ ಸಿಗುತ್ತೆ ಉಚಿತ ‘ಬೋರ್ ವೇಲ್’ ಹೀಗೆ ಅರ್ಜಿ ಸಲ್ಲಿಸಿ | Ganga Kalyana Yojane 2023

ಇದೀಗ ರಾಜ್ಯ ಸರ್ಕಾರದಿಂದ (State Government ) ರೈತರಿಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ. ಹೌದು , ಗಂಗಾ ಕಲ್ಯಾಣ ಯೋಜನೆಯ ( Ganga Kalyan Scheme ) ಅಡಿಯಲ್ಲಿ ರೈತರಿಗೆ ಉಚಿತ ಬೋರ್(Free bore well) ಕೊರೆಸಲು ಸಹಾಯಧನ(subsidy) ನೀಡಲಿದೆ. ಈ ಒಂದು ಯೋಜನೆಯಿಂದ ರೈತರಿಗೆ ಬೆಳೆ ಬೆಳೆಯಲು ನೀರಿನ ಕೊರತೆ ನೀಗಿಸಲು ಮತ್ತು ಅವರ ಆರ್ಥಿಕ ಕಷ್ಟಕ್ಕೆ ಈ ಒಂದು ಯೋಜನೆಯು ಬಹಳ ಉಪಯೋಗ ಆಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿGruhalakshmi- ಗೃಹಲಕ್ಷ್ಮಿ 3ನೇ ಕಂತಿನ 2000/- ರೂ. ಹಣ ಬಿಡುಗಡೆ, ಈ ಮಹಿಳೆಯರಿಗೆ ಮೊದಲು ಜಮಾ

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ರೆ, ಒಟ್ಟಿಗೆ ಮೂರು ತಿಂಗಳ ಹಣ…
Categories: ಕರ್ನಾಟಕ ಸುದ್ದಿ
Hot this week
Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ
SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ

- SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















