Author: Editor in Chief
Vivo Mobiles – ವಿವೋದ ಮತ್ತೆರಡು ಹೊಸ ಸ್ಮಾರ್ಟ್ ಫೋನ್ಸ್ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ

ಚೀನಾ (China) ಮೂಲದ ಪ್ರಸಿದ್ಧ ವಿವೋ ಕಂಪನಿ (Vivo company) ಬಹಳ ದಿನದಿಂದ ನಿರೀಕ್ಷೆಯಲ್ಲಿ ಕಾಯುತ್ತಿದ ವಿವೋ ಜನಪ್ರಿಯ ಗ್ರಾಹಕರಿಗೆ ತನ್ನ ಹೊಸ X ಸರಣಿಯ (X series) ವಿವೋ X100, ವಿವೋ X100 ಪ್ರೊ ಅನ್ನು ಬಿಡುಗಡೆ ಮಾಡಿದೆ(Vivo X100 Pro and Vivo X100 Launched). ಇದೀಗ ಮಾರುಕಟ್ಟೆಯಲ್ಲಿ ಬಂದಿರುವ ಈ ವಿವೋ X100, ವಿವೋ X100 ಪ್ರೊ ಸ್ಮಾರ್ಟ್ಫೋನ್ಗಳು ಹೊಚ್ಚಹೊಸ ಮೀಡಿಯಾ ಟೆಕ್ ಡೈಮೆನ್ಸಿಟಿ 9300 SoC ಯೊಂದಿಗೆ ಚೀನಾದಲ್ಲಿ ಬಿಡುಗಡೆ ಕಂಡಿದೆ.…
Categories: ಕರ್ನಾಟಕ ಸುದ್ದಿBig Breaking : ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ, ಚಿತ್ರದುರ್ಗ ಪ್ರವೇಶ ನಿಷೇಧ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ (Chitradurga Murugha Shree ) ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು (Shivamurthy Muruga Sharanaru) ಜೈಲುಸೇರಿದ್ದರು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು(ನವೆಂಬರ್ 16) ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಠ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ…
Categories: ಕರ್ನಾಟಕ ಸುದ್ದಿHome Loan : ಹೊಸ ಮನೆ ಕಟ್ಟಿಸೋರಿಗೆ ಕಮ್ಮಿ ಬಡ್ಡಿಯಲ್ಲಿ ಸಿಗುತ್ತಿದೆ ಹೋಮ್ ಲೋನ್

List of cheapest home loan rates, best deals from SBI, HDFC Bank, ICICI and other Banks ನಿಮ್ಮ ಕನಸಿನ ಮನೆಯನ್ನು ಖರೀದಿಸಲು ನೀವು ಹೋಮ್ ಲೋನ್ ತೆಗೆದುಕೊಳ್ಳಲು ಯೋಚಿಸುತ್ತಿದ್ದರೆ, ಸಾಲಕ್ಕೆ ಅರ್ಜಿ ಸಲ್ಲಿಸಲು ಇದು ಅತ್ಯುತ್ತಮ ಸಮಯವಾಗಿದೆ. ಅನೇಕ ಪ್ರಮುಖ ಬ್ಯಾಂಕುಗಳು ಮತ್ತು ಹೌಸಿಂಗ್ ಫೈನಾನ್ಸ್ ಕಂಪನಿಗಳು ಸಾಮಾನ್ಯವಾಗಿ ಹಬ್ಬದ ವಿಶೇಷ ಸಂದರ್ಭದಲ್ಲಿ ಹೆಚ್ಚಿನ ಕೊಡುಗೆಗಳನ್ನು ಮತ್ತು ಆಫರ್ ಗಳನ್ನು ಕೊಡುತ್ತವೆ, ಈ ಸಂದರ್ಭದಲ್ಲಿ ಹೋಂ ಲೋನ್ ಪಡೆಯಲು ಉತ್ತಮ ಸಮಯ…
Categories: ಸಾರ್ವಜನಿಕ ಮಾಹಿತಿಗಂಗಾ ಕಲ್ಯಾಣ ಉಚಿತ ಬೋರ್ವೇಲ್ ಯೋಜನೆಗೆ ಅರ್ಜಿ ಸಲ್ಲಿಸಲು ನ. 29 ಕೊನೆಯ ದಿನ, ಈ ದಾಖಲೆಗಳು ಕಡ್ಡಾಯ

Karnataka Ganga Kalyana Scheme 2023 Apply Online ಕರ್ನಾಟಕ ಸರ್ಕಾರವು ಎಲ್ಲಾ ರೈತರಿಗೆ ಸಹಾಯ ಮಾಡುವ ಮತ್ತು ನೀರಾವರಿ ಸೌಲಭ್ಯಗಳನ್ನು ಒದಗಿಸುವ ಅದ್ಭುತ ಯೋಜನೆ ಕರ್ನಾಟಕ ಗಂಗಾ ಕಲ್ಯಾಣ ಯೋಜನೆ ಪ್ರಾರಂಭಿಸಿದೆ, ಸರಕಾರ ಬೋರ್ ವೆಲ್, ಪಂಪ್ ಗಳನ್ನು ಕೊರೆಸಲಿದ್ದು, ಎಲ್ಲ ಫಲಾನುಭವಿಗಳಿಗೆ 1.50 ರಿಂದ 3.5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದು. ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ…
Categories: ಸರ್ಕಾರಿ ಯೋಜನೆಗಳುಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – 10ನೇ ಕ್ಲಾಸ್ ಪಾಸಾದವರು ಹೀಗೆ ಅರ್ಜಿ ಸಲ್ಲಿಸಿ

ಭಾರತ ಪೋಸ್ಟ್ ನೇಮಕಾತಿ(Indian Post Office Recuriments) 2023 ಕ್ರೀಡಾ ಕೋಟಾದ ಅಡಿಯಲ್ಲಿ ಪೋಸ್ಟ್ಮ್ಯಾನ್, ಪೋಸ್ಟಲ್/ಸಾರ್ಟಿಂಗ್ ಅಸಿಸ್ಟೆಂಟ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (Multi tasking staff)(MTS) ನಂತಹ ಈ ಮೇಲೆ ಸೂಚಿಸಿಲಾದ ಗ್ರೂಪ್ ‘ಸಿ'(Group C posts) ಹುದ್ದೆಗಳಾದ ಪೋಸ್ಟ್ಗಳಲ್ಲಿ ಒಟ್ಟು 1899 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಆದರಿಂದ ಈ ಮೇಲಿನ ನೇಮಕಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ (Official website) ಆದ dopsqr.cept.gov.in…
Categories: ಕರ್ನಾಟಕ ಸುದ್ದಿPersonal Finance: ಸಣ್ಣ ಉಳಿತಾಯ ಯೋಜನೆಗಳಲ್ಲಿ ಬದಲಾವಣೆ – ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ ಕೇಂದ್ರ ಸರ್ಕಾರದಿಂದ ( Central Government ) ಹಿರಿಯ ನಾಗರಿಕರಿಗೆ ಒಂದು ಒಳ್ಳೆಯ ಸುದ್ದಿ ತಿಳಿದು ಬಂದಿದೆ. ಹೊಸ ನಿಯಮಗಳ ಅಡಿಯಲ್ಲಿ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಾಗಿ ( Seniors Citizens Savings Scheme ) ಖಾತೆಯನ್ನು ತೆರೆಯಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

ಈಗಾಗಲೇ 8ಲಕ್ಷ BPL ರೇಷನ್ ಕಾರ್ಡ್ ಗಳು ರದ್ದು ಆಗಿವೆ! ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು ಅನರ್ಹ ಪಡಿತರ ಚೀಟಿಗಳ ವಿರುದ್ಧ ಸಮರ ಸಾರಿರುವ ಸರ್ಕಾರ, ಲಕ್ಷಾಂತರ ಅನರ್ಹರನ್ನು ಪತ್ತೆ ಮಾಡುವ ಕಾರ್ಯ ಮುಂದುವರಿಸಿದೆ. ಹೀಗೆ ರದ್ದುಗೊಂಡರೆ ಈ ಎಲ್ಲ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ (Anna Bhagya and Gruha Lakashmi Scheme) ಹಣ ಹಾಕುವುದು ತಪ್ಪಲಿದೆ. ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರಿಗೆ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಕಾರ್ಡ್ ವಿತರಿಸುವ…
Categories: ಕರ್ನಾಟಕ ಸುದ್ದಿYuvanidhi – ಮುಂದಿನ ತಿಂಗಳು ಯುವನಿಧಿ ಅರ್ಜಿ ಸಲ್ಲಿಸಲು ಈ ಹೊಸ ದಾಖಲೆಗಳು ಕಡ್ಡಾಯ, Apply Online @sevasindhugs.karnataka.gov.in/#

ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಗದ್ದುಗೆಯನ್ನು ಪಡೆದ ಬಳಿಕ ಈ ಐದು ಯೋಜನೆಗಳನ್ನು ಜಾರಿ ಮಾಡುತ್ತಿದೆ (Guarantee Schemes). ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಎಂಬ ಐದು ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಗೆ ಬಂದಿದೆ. ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Karnataka Yuva Nidhi). ಮುಹೂರ್ತ ಫಿಕ್ಸ್ ಮಾಡಿದೆ. ಇದೇ ಬರುವ ಡಿಸೆಂಬರ್ ನಲ್ಲಿ ಯೋಜನೆ ಆರಂಭ ವಾಗಲಿದೆ. ಯುವನಿಧಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ.…
Categories: ಕರ್ನಾಟಕ ಸುದ್ದಿ
Hot this week
Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ
SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ

- SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















