Author: Editor in Chief

  • ಪ್ರಯಾಣಿಕರೆ  ಗಮನಿಸಿ – ಟಿಕೆಟ್ ವೇಟಿಂಗ್ ಲಿಸ್ಟ್ ಇದ್ದರೂ ರೈಲಿನಲ್ಲಿ ಪ್ರಯಾಣ ಮಾಡಬಹುದು, ಮತ್ತೊಂದು ಹೊಸ ಸೇವೆ ಪ್ರಾರಂಭ

    train

    ಈ ದೀಪಾವಳಿಯ ಸಂದರ್ಭದಲ್ಲಿ, ಹಬ್ಬ ಮುಗಿಸಿ ಪ್ರಯಾಣಿಸುವ ಎಲ್ಲಾ  ಪ್ರಯಾಣಿಕರಿಗೆ ಅನುಕೂಲ ಆಗುವಂತ ಹೊಸ ಸೇವೆಯನ್ನ ರೈಲ್ವೆ ಇಲಾಖೆ ಆರಂಭಿಸಿದೆ, ಹೌದು ನೀವು ಪ್ರಯಾಣಿಸುವ ಟಿಕೆಟ್ ಇನ್ನೂ ವೇಟಿಂಗ್ ಲಿಸ್ಟ್ ನಲ್ಲಿ ಇದ್ದರೆ ಕೆಳಗೆ ಕೊಟ್ಟಿರುವ  ರೈಲ್ವೆ ಇಲಾಖೆಯ ಹೊಸ ಸೇವೆಯ ಬಗ್ಗೆ ತಿಳಿದುಕೊಂಡು ನೀವು  ಕನ್ಫರ್ಮ್ ಟಿಕೆಟ್ ಪಡೆದುಕೊಳ್ಳಬಹುದು. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.…

    Read more..


  • ಟ್ರೈನ್ ರದ್ದು – ಮೈಸೂರು ತುಮಕೂರು ಶಿವಮೊಗ್ಗ ಸೇರಿದಂತೆ 2 ದಿನ ಈ ರೈಲುಗಳ ಸಂಚಾರ ರದ್ದು

    train cancelled

    ಎಲ್ಲರಿಗೂ ನಮಸ್ಕಾರ, ಈ ವರದಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟ್ರೈನ್ ರದ್ದಾದ ಕುರಿತು ಮಾಹಿತಿ. ತಿಳಿದುಕೊಳ್ಳೋಣ, ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ದೀಪಾವಳಿ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಕಿಂಗ್ ನ್ಯೂಸ್ ಕೊಟ್ಟಿದೆ, ತುಮಕೂರು – ಶಿವಮೊಗ್ಗ ಸೇರಿದಂತೆ ಹಲವು ನಗರಗಳಿಗೆ ಪ್ರಾಣಿಸುವ ರೈಲುಗಳು ದಿನಾಂಕ 15 ಮತ್ತು 16ನೇ ತಾರೀಕಿನಂದು…

    Read more..


  • ಶಕ್ತಿ ಯೋಜನೆ – ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ.

    shakti scheme update

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶಕ್ತಿ ಯೋಜನೆ(shakti scheme)ಯಲ್ಲಿ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ದೀಪಾವಳಿ ಹಬ್ಬ(Diwali festival)ಕ್ಕೆ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ನೀಡಿದೆ ಅಂತಾನೆ ಹೇಳಬಹುದು. ಅದೇನೆಂದರೆ, ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅನ್ನು ತೋರಿಸಿ ಮಹಿಳೆಯರು ಪಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಬೆಳೆಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್…

    Read more..


  • Home Loan- ಹೋಮ್ ಲೋನ್ ತಗೋಳ್ಳೋ ಮೊದಲು ಈ ವಿಷಯಗಳು ಗೊತ್ತಿರಲಿ.!

    things to know while taking home loan

    ನೀವೇನಾದರೂ ನಿಮ್ಮ ಕನಸಿನ ಮನೆಯನ್ನು ಕಟ್ಟಲು ಬಯಸುತ್ತಿದ್ದೀರ, ಅದಕ್ಕಾಗಿ ಹಣ ಹೊಂದಿಸಲು ಕಷ್ಟ ಆಗುತ್ತಿದೆಯೇ, ಆದ್ರೆ ಈಗ ಅದಕ್ಕಾಗಿ ಚಿಂತಿಸುವ ಅಗತ್ಯ ಇಲ್ಲ. ನಿಮ್ಮ ಕನಸನ್ನು ಈಡೇರಿಸುವ ಸಮಯ ಬಂದೆ ಬಿಡ್ತು. ಹೌದು ಇದೀಗ ಗೃಹ ಸಾಲಕ್ಕಾಗಿ ( Home Loan ) ಮಾರುಕಟ್ಟೆಯು ವಿಶೇಷವಾಗಿ ಬಡ್ಡಿ ದರಗಳು, ತಡೆರಹಿತ ಡಿಜಿಟಲ್ ಪ್ರಕ್ರಿಯೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ತೆರಿಗೆ ಪ್ರಯೋಜನೆಗಳನ್ನು ಬಿಡಲಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ…

    Read more..


  • Pan card – ದೇಶಾದ್ಯಂತ 11 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್ ಗಳು ನಿಷ್ಕ್ರಿಯ,ಇಲ್ಲಿದೆ ಕಂಪ್ಲೀಟ್ ಮಾಹಿತಿ

    pann

    ಎಲ್ಲರಿಗೂ ನಮಸ್ಕಾರ. ನಿಗದಿತ ಸಮಯದೊಳಗೆ ಆಧಾರ್ ಲಿಂಕ್ ಮಾಡದ ಕಾರಣ 11.5 ಕೋಟಿ ಪ್ಯಾನ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸ( Pancard De-activate)ಲಾಗಿದೆ. ಹೀಗಿರುವಾಗ, ನೀವು ನಿಮ್ಮ ಪ್ಯಾನ್- ಆಧಾರ್ ಸ್ಥಿತಿ (Pan – Adhar Status) ಅಥವಾ ನಿಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್(Aadhar link) ಆಗಿದೆಯೋ ಇಲ್ವೋ ಎಂದು ತಿಳಿಯಬೇಕೇ, ಹಾಗಿದ್ದಲ್ಲಿ ಸಂಪೂರ್ಣ ವರದಿಯನ್ನು ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್…

    Read more..


  • ದೀಪಾವಳಿ ಹಬ್ಬದ ಒಂದಿಷ್ಟು ಶುಭಾಶಯದ ಫೋಟೋಗಳು ನಿಮಗಾಗಿ ಡೌನ್ಲೋಡ್ ಮಾಡಿಕೊಳ್ಳಿ | Deepavali Wishes in Kannada

    photo1699773655

    ಆತ್ಮೀಯ ಎಲ್ಲಾ ನೀಡ್ಸ್ ಪಬ್ಲಿಕ್ ನ ಓದುಗರಿಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು, ಈ ಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಸ್ನೇಹಿತರಿಗೆ ಮತ್ತು ನಿಮ್ಮ ಕುಟುಂಬದವರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಲು ಒಂದಿಷ್ಟು ಡಿಸೈನ್ ಗಳನ್ನ ನಿಮಗಾಗಿ ತಯಾರಿಸಿ ಕೆಳಗೆ ಕೊಡಲಾಗಿದೆ. ನಿಮಗೆ ಇಷ್ಟವಾದ ಫೋಟೋಗಳನ್ನು ಡೌನ್ಲೋಡ್ ಮಾಡಿ ನಿಮ್ಮ ಪ್ರೀತಿ ಪಾತ್ರರಿಗೆ ನೀವು ಶೇರ್ ಮಾಡಬಹುದು. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್…

    Read more..


  • Diwali 2023- ಬರೋಬ್ಬರಿ 22.23 ಲಕ್ಷ ದೀಪ ಬೆಳಗುವ ಮೂಲಕ “ಗಿನ್ನಿಸ್ ದಾಖಲೆ” ಗೆ ಸೇರ್ಪಡೆ ಆದ ಅಯೋದ್ಯೆಯ ದೀಪೋತ್ಸವ

    ayodye deepotsava

    ಎಲ್ಲರಿಗೂ ನಮಸ್ಕಾರ, ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ರಾಮನಗರ ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವವನ್ನು ಆಚರಿಸಿ ಗಿನ್ನಿಸ್ ದಾಖಲೆಯನ್ನು ಬರೆದಿದೆ. 51 ಘಾಟ್’ಗಳಲ್ಲಿ 22.23 ಲಕ್ಷ ಮಣ್ಣಿನ ದೀಪಗಳನ್ನ ಬೆಳಗಿಸುವ ಮೂಲಕ ‘ಗಿನ್ನೆಸ್ ವಿಶ್ವ ದಾಖಲೆ’ಯನ್ನು ನಿರ್ಮಿಸಿದೆ. ಈ ಮೂಲಕ ನಗರದ ಹಿಂದಿನ 17 ಲಕ್ಷ ದೀಪಗಳ ದಾಖಲೆಯನ್ನು ಹಿಂದೆ ಹಾಕಿದೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್…

    Read more..


  • Bigg Boss Kannada- ಪ್ರತಾಪ್ ಗೆ ಕಿಚ್ಚನ ಚಪ್ಪಾಳೆ..! ಮೇಲಿನ ಗೌರವ ಹೆಚ್ಚಾಗುತ್ತಿದೆ ಎಂದ ನೆಟ್ಟಿಗರು. ಇಲ್ಲಿದೆ ಮಾಹಿತಿ

    drone 2

    ಈಗಾಗಲೇ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ( Big Boss) ಅದ್ದೂರಿಯಾಗಿ ನಡೆಯುತ್ತಿದ್ದು.  5 ವಾರಗಳನ್ನು ಯಶಸ್ವಿಯಾಗಿ ಕಳೆದಿದೆ.ಆದರೆ ಈ ಐದು ವಾರಗಳಲ್ಲಿ ಕಿಚ್ಚ ಸುದೀಪ್ ( Kicha Sudeep ) ಅವರು ಎರಡು ಸಲ ಮನ ಮೆಚ್ಚಿ ಚಪ್ಪಾಳೆ ನೀಡಿದ್ದಾರೆ. ಹೌದು ಈ ಹಿಂದೆ ಬಳೆ ವಿಚಾರದ ಬಗ್ಗೆ ಮಾತನಾಡಿ ಸುದೀಪ್ ಚಪ್ಪಾಳೆ ( Clap ) ಮೂಲಕ ಮೆಚ್ಚುಗೆ ಸಲ್ಲಿಸಿದ್ದರು. ಹಾಗೆಯೇ ಈ ವಾರ ಕೂಡ…

    Read more..


  • Diwali Special Trains – ಹಬ್ಬದ ಪ್ರಯುಕ್ತ ಈ ನಗರಗಳಿಗೆ ವಿಶೇಷ ರೈಲು ಸಂಚಾರ – ಇಲ್ಲಿದೆ ಕಂಪ್ಲೀಟ್ ಮಾಹಿತಿ

    diwali special train list

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೀಪಾವಳಿಯ ಪ್ರಯುಕ್ತ ಪ್ರಯಾಣಕ್ಕೆ ವಿಶೇಷ ರೈಲುಗಳ ಸೌಕರ್ಯವನ್ನು ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬರುತ್ತಿರುವ ದೀಪಾವಳಿ ಹಬ್ಬ(Diwali festival)ಕ್ಕೆ ಬೆಂಗಳೂರಿಂದ ಬೇರೆ ಬೇರೆ ದೂರದ ಊರಿಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಸಿಕ್ಕಿದೆ ಎಂದು ಹೇಳಬಹುದು. ಹೌದು, ಅದು ಏನೆಂದರೆ ಬೇರೆ ಬೇರೆ ರಾಜ್ಯದಲ್ಲಿ, ಜಿಲ್ಲೆಗಳಲ್ಲಿ ಇರುವವರು ತಮ್ಮ ದೂರದ ಊರುಗಳಿಗೆ ಹೋಗುವವರೆಗೆ ಪ್ರಯಾಣದ ತೊಂದರೆ ಆಗಬಾರದು ಎಂದು ರೈಲ್ವೆ ಇಲಾಖೆ(Railway Department) ವಿಶೇಷ ರೈಲುಗಳ ಸೇವೆಯನ್ನು ನೀಡುತ್ತಿದೆ. ಕಡಿಮೆ ಎಂದರು…

    Read more..