Author: Editor in Chief
ಶಕ್ತಿ ಯೋಜನೆ – ಉಚಿತ ಬಸ್ ಪ್ರಯಾಣದಲ್ಲಿ ದೊಡ್ಡ ಬದಲಾವಣೆ – ಮಹಿಳೆಯರು ತಪ್ಪದೆ ತಿಳಿದುಕೊಳ್ಳಿ

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಿದೆ. ಮಹಿಳೆಯರು ಆಧಾರ ಕಾರ್ಡ್ನ್ನು ತೋರಿಸಿ ಉಚಿತವಾಗಿ ರಾಜ್ಯದ ಯಾವುದೇ ಮೂಲೆಗೆ ಉಚಿತವಾಗಿ ಪ್ರಯಾಣಿಸಬಹುದು.ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್
Categories: ಕರ್ನಾಟಕ ಸುದ್ದಿVande bharat – ಮೈಸೂರಿಗೆ ಮತ್ತೊಂದು ವಂದೇ ಭಾರತ್ ರೈಲು, ಇಲ್ಲಿದೆ ಮಾಹಿತಿ

ಇದೀಗ ರೈಲು ಸಾರಿಗೆ ವ್ಯವಸ್ಥೆ ಎಲ್ಲ ಕಡೆಗಳಲ್ಲೂ ಇದೆ. ಹಾಗೆಯೇ ಇತ್ತೀಚೆಗೆ ಶುರುವಾದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ( Vande Bharath Express Train ) ಹಲವಾರು ಕಡೆಗಳಲ್ಲಿ ಸಂಚಾರ ನಡೆಯುಸುತ್ತಿದೆ. ಇದು ಎಲ್ಲ ರೈಲು ಸಂಚಾರಿಗಳಿಗೆ ಒಂದು ಊರಿನಿಂದ ಮತ್ತೊಂದು ಊರಿಗೆ ಉದ್ಯೋಗಕ್ಕೆ ಹೊರಡುವ ಮತ್ತು ವಿದ್ಯಾರ್ಥಿಗಳಿಗೆ ಉಪಯೋಗವಾಗಿದೆ. ಹಾಗೆಯೇ ಈ ರೈಲಿನ ಸಂಚಾರ ಇತ್ತೀಚೆಗೆ ಯಾವ ಸ್ಥಳಗಳಲ್ಲಿ ಶುರುವಾಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸಾರ್ವಜನಿಕ ಮಾಹಿತಿVivo mobiles – ಅಗ್ಗದ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಡ್ತಿದೆ, ವಿವೋ Y100i 5G ಮೊಬೈಲ್

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ ಹಾಗೂ
Categories: ಕರ್ನಾಟಕ ಸುದ್ದಿFree LPG – ಇನ್ನೂ ಮುಂದೆ ಬಿಪಿಎಲ್ ಕಾರ್ಡ್ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬಿಪಿಎಲ್ ಕಾರ್ಡ್ (BPL Card) ಇಲ್ಲದಿದ್ದರೂ ಇದೀಗ ಉಚಿತವಾಗಿ ಗ್ಯಾಸ್ ಸಂಪರ್ಕವನ್ನು (Gas connection) ನೀವು ಪಡೆದುಕೊಳ್ಳಬಹುದು. ಇದೀಗ ಯಾವುದೇ BPL ಕಾರ್ಡ್ ನೀಡದೆ ಉಜ್ವಲ ಯೋಜನೆ(Ujjawal yojana) ಅಡಿಯಲ್ಲಿ ನಾವು ಉಚಿತ ಗ್ಯಾಸ್ ಸಂಪರ್ಕವನ್ನು (FREE gas Connection) ಪಡೆದುಕೊಳ್ಳಬಹುದು. ಹೌದು, ಕೇಂದ್ರ ಸರ್ಕಾರ(central Government)ದ ಅತ್ಯುತ್ತಮ ಯೋಜನೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)ಕೂಡ ಒಂದಾಗಿದೆ. ಈ ಹಿಂದೆ ಮಹಿಳೆಯರು ಕಟ್ಟಿಗೆ ಒಲೆ ಉರಿಸುತ್ತ ಅಡಿಗೆ ಮಾಡುತ್ತಿದ್ದರು, ಇದರಿಂದ ಅಸ್ತಮಾದಂತ ಅನಾರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು
Categories: ಸರ್ಕಾರಿ ಯೋಜನೆಗಳುGruhalakshmi- ಗೃಹಲಕ್ಷ್ಮಿ 3ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ, ಹಣ ಬರದೇ ಇದ್ದವರಿಗೆ ಒಟ್ಟಿಗೆ 6,000/- ಜಮಾ

ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಪ್ರತಿ ತಿಂಗಳು 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ. ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ
Categories: ಕರ್ನಾಟಕ ಸುದ್ದಿIND vs AUS – ಆಸ್ಟ್ರೇಲಿಯಾ 6 ವಿಕೆಟ್ ಗಳಿಂದ ಗೆದ್ದು, 6ನೇ ಭಾರಿ ವಿಶ್ವಕಪ್ ಟ್ರೋಫಿ ಪಡೆಯಿತು

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾವು ಭಾರತದ ವಿರುದ್ಧದ ಅಂತಿಮ ಪಂದ್ಯವನ್ನು 6 ವಿಕೆಟ್ಗಳಿಂದ ಗೆದ್ದಿದೆ. ಇದರೊಂದಿಗೆ, 1987, 1999, 2003, 2007 ಮತ್ತು 2015 ರ ನಂತರ ಆಸೀಸ್ ಆರನೇ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಪಂದ್ಯದ ಪ್ರಮುಖ ಅಂಶವೆಂದರೆ ಟ್ರಾವಿಸ್ ಹೆಡ್ ಅವರು ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ವಿರುದ್ಧದ ODI ಶತಕ. ಹೆಡ್ ಅವರು 120 ಎಸೆತಗಳಲ್ಲಿ 137 ರನ್ಗಳನ್ನು ಹಾಕುವ ಮೂಲಕ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದಿಂದ ಅತಿ ಹೆಚ್ಚು ಸ್ಕೋರರ್
Categories: ಕರ್ನಾಟಕ ಸುದ್ದಿMarriage Registration: ವಿವಾಹ ನೋಂದಣಿಗೆ ನವದಂಪತಿ ಸೇರಿ ಈ 3 ಜನರ ಬಯೋಮೆಟ್ರಿಕ್ ಕಡ್ಡಾಯ.

ಇದೀಗ ಮದುವೆ ನೋಂದಣಿ ಮಾಡಿಕೊಳ್ಳುವುದಕ್ಕೆ ಬಯೋಮೆಟ್ರಿಕ್ (Biometric) ಮಾಡಿಸುವುದು ಕಡ್ಡಾಯವಾಗಿದೆ. ಈ ಮದುವೆ ನೋಂದಣಿಯಲ್ಲಿ (marriage registration) ವಧು ವರ ಅಷ್ಟೇ ಬಯೋಮೆಟ್ರಿಕ್ ಮಾಡುವುದಲ್ಲದೆ ಅವರ ಮದುವೆ ನೋಂದಣಿಗೆ ಮೂರು ಜನ ಸಕ್ಷಿದಾರರು ಬೇಕಾಗುತ್ತಾರೆ ಮತ್ತು ಆ ಮೂರು ಜನ ಸಕ್ಷಿದಾರರ ಬಯೋಮೆಟ್ರಿಕ್ ಕೊಡುವುದು ಕೂಡಾ ಕಡ್ಡಾಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮದುವೆ ನೋಂದಣಿಯಲ್ಲಿ ಬಯೋಮೆಟ್ರಿಕ್ ಕಡ್ಡಾಯ : ಈ
Categories: ಸಾರ್ವಜನಿಕ ಮಾಹಿತಿBigg Boss Kannada – ಮಾತು ಕೊಟ್ಟು ತಗಲಾಕ್ಕೊಂಡ್ರಾ ಸ್ನೇಹಿತ್..? ಇವತ್ತಿನ ಎಲಿಮೀನೇಷನ್ ಟ್ವಿಸ್ಟ್!

ಬಿಗ್ ಬಾಸ್ ಸೀಸನ್ 10 ನ ( Big Boss season 10 ) ಹಲವಾರು ಟಾಸ್ಕ್ ಗಳು , ಜಗಳಗಳು ನಡೆಯುತ್ತಿದ್ದು, 6 ನೇ ವಾರದ ಎಲಿಮಿನೇಷನ್( Elimination ) ಇದಾಗಿದೆ. ಹಾಗೆಯೇ ಈ ವಾರ ಡಬಲ್ ಎಲಿಮಿನೇಷನ್ ಇದ್ದಿದ್ದರಿಂದ ಶನಿವಾರದ ಎಪಿಸೋಡ್ ನಲ್ಲಿ ಇಶಾನಿ ಮನೆ ಇಂದ ಹೊರ ಬಂದಿದ್ದಾರೆ, ಹಾಗೆಯೇ ಭಾನುವಾರದ ಸಂಚಿಕೆಯಲ್ಲಿ ಯಾರು ಹೊರ ಬರಬಹುದು ಎಂಬ ನಿರೀಕ್ಷೆಯಲ್ಲಿ ಜನ ಕಾಯುತ್ತಿದ್ದಾರೆ. ಆದರೆ ಇಲ್ಲಿ ಒಂದು ಅಚ್ಚರಿಯ ಮೂಡಿಸುವಂತ ಘಟನೆಯೊಂದು ನೆಡೆದಿದೆ.
Categories: ಸಾರ್ವಜನಿಕ ಮಾಹಿತಿ
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















