Author: Editor in Chief
LPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲ್ಪಿಜಿ ಸಿಲಿಂಡರ್(LPG cylinder) ಸಬ್ಸಿಡಿ ಮೊತ್ತ ಹೆಚ್ಚಳ ಆಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ದೀಪಾವಳಿ ಹಬ್ಬ(Diwali festival)ಕ್ಕೆ ಒಂದು ಭರ್ಜರಿ ಗಿಫ್ಟ್ ಅಂತನೇ ಹೇಳಬಹುದಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ…
Categories: ಸಾರ್ವಜನಿಕ ಮಾಹಿತಿBSNL Plans – ಕೇವಲ 48/- ರೂ.ಗೆ 30 ದಿನಗಳ ವ್ಯಾಲಿಡಿಟಿ ಇರುವ ಹೊಸ ರಿಚಾರ್ಜ್ ಪ್ಲಾನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು (New recharge plan) ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಅತಿ ಕಡಿಮೆ ಬೆಲೆಯಲ್ಲಿ ಅಂದರೆ ರೂ.50 ಒಳಗೆ ಇರುವಂತಂತಹ ರೀಚಾರ್ಜ್ ಪ್ಲಾನ್ ಆಗಿದೆ ಎಂದು ಹೇಳಬಹುದು. ಹೌದು, ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಆದ BSNL ಈಗ ಅತಿ ಕಡಿಮೆ ಬೆಲೆಯಲ್ಲಿ ತನ್ನ ಹೊಸ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಏರ್ಟೆಲ್ ಹಾಗೂ ಜಿಯೋ(Airtel and Jio)ಗೆ ಅದ್ಭುತವಾದ ಪೈಪೋಟಿಯನ್ನು…
Categories: ಟೆಕ್ & ಆಟೋJio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರಿಲಯನ್ಸ್ ಜಿಯೋದ ಹೊಸ ಯೋಜನೆಯ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೋ(Reliance Jio) ಸ್ವಿಗ್ಗಿ ಒನ್ ಲೈಟ್(Swiggy One Lite) ಚಂದಾದಾರಿಕೆ(Subscription)ಯೊಂದಿಗೆ ಹೊಸ ಯೋಜನೆಯನ್ನು ಹೊರತಂದಿದೆ, ಇದು ಹೊಸ ಪ್ರಿ -ಪೇಡ್ (pre-paid) ಯೋಜನೆಯಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow)…
Categories: ಸಾರ್ವಜನಿಕ ಮಾಹಿತಿElectric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ಮದ್ಯದಲ್ಲಿ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬ(Diwali Festival)ದ ಪ್ರಯುಕ್ತ ವಿವಿಧ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಕೂಡಾ…
Categories: ಕರ್ನಾಟಕ ಸುದ್ದಿಕರ್ನಾಟಕ ರಾಜ್ಯ ಬಿಜೆಪಿಗೆ ನೂತನ ಸಾರಥಿ- ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಬಿವೈ ವಿಜಯೇಂದ್ರ ನೇಮಕ | B Y Vijayendra is new Karnataka BJP chief

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಇಷ್ಟು ದಿನಗಳ ಕಾಲ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ…
Categories: ಕರ್ನಾಟಕ ಸುದ್ದಿCrop Insurance – ಮಧ್ಯಂತರ ಬೆಳೆ ವಿಮೆ ಹಣ ಬಿಡುಗಡೆ, ನಿಮ್ಮ ಖಾತೆಯ ಸ್ಟೇಟಸ್ ಚೆಕ್ ಮಾಡುವ ವಿಧಾನ ಇಲ್ಲಿದೆ

ಈಗಾಗಲೇ ರಾಜ್ಯದಲ್ಲಿ ಹಲವೆಡೆ ಭಾರಿ ಮಳೆ ( Haivy Rain ) ಸುರಿದಿದೆ. ಇದರಿಂದ ಅನೇಕ ರೀತಿಯಲ್ಲಿ ಹಾನಿಗಳಾಗಿವೆ ಹಾಗೆಯೇ ಒಂದು ಕಡೆ ರೈತರಿಗೆ ಬಹಳ ಕಷ್ಟ ಎದುರಾಗಿದೆ, ಅವರು ಬೆಳೆದ ಬೆಳೆಗಳು ಧಾರಾಕಾರ ಮಳೆಯಿಂದ ಹಾನಿಯಾಗಿವೆ. ಬೆಳೆ ನಷ್ಟದಿಂದ ಅರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ನೆರವಾಗಲು ಅತೀ ಶೀಘ್ರದಲ್ಲೇ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ( Crop Insurance Staus ) ಜಮಾ ಮಾಡಲು ಎಲ್ಲಾ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅರ್ಜಿಯನ್ನು ಹೊರಡಿಸಿವೆ. ಇದರ…
Categories: ಸರ್ಕಾರಿ ಯೋಜನೆಗಳುಕಮ್ಮಿ ಬೆಲೆಯಲ್ಲಿ ಈರುಳ್ಳಿ & ಗೋದಿ ಹಿಟ್ಟು ವಿತರಣೆ, ದೀಪಾವಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಈರುಳ್ಳಿ (Onion) ಮತ್ತು ಗೋದಿ ಹಿಟ್ಟಿನ ಬೆಲೆ ಏರಿಕೆಯ ಬೆನ್ನಲೆಯಲ್ಲಿ ಮೋದಿ ಸರ್ಕಾರದಿಂದ ಕೈಗೊಂಡ ಕ್ರಮಗಳ/ ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತಿದೆ. ಯಾವ ಯಾವ ಕ್ರಮಗಳು / ಯೋಜನೆಗಳು ಎಂದು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗೆ ನಾಫೆಡ್(NAFED) ಪರಿಹಾರ : ತಮಗೆಲ್ಲರಿಗೂ ಗೊತ್ತಿರುವ ಹಾಗೆ…
Categories: ಸರ್ಕಾರಿ ಯೋಜನೆಗಳುHealth insurance- ಹೆಲ್ತ್ ಇನ್ಶೂರೆನ್ಸ್ ಕಡೆಗಣೆಸುವ ಮುನ್ನ ಇದು ಗೊತ್ತಿರಲಿ! Health isurance inforamation

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಉನ್ನತವಾದ ಆರೋಗ್ಯ ವಿಮೆಗಳ(Health Insurance) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದ್ರು ಹೆಲ್ತ್ ಇನ್ಶೂರೆನ್ಸ್ ಮಾಡಿಸ್ತಾ ಇದ್ದೀರಾ? ಹಾಗಿದ್ರೆ ನೀವು ಕೆಲವು ವಿಷಯಗಳನ್ನು ತಿಳಿದುಕೊಂಡಿರಲೇಬೇಕಾಗುತ್ತದೆ, ಅಂತಹ ವಿಷಯಗಳು ಯಾವುವು?, ಟಾಪ್ ಆರೋಗ್ಯ ವಿಮೆಗಳು ಯಾವುವು?, ಅಷ್ಟೇ ಅಲ್ಲದೆ ನಾವು ಈ ಹೆಲ್ತ್ ಇನ್ಸೂರೆನ್ಸ್ ಗಳನ್ನು ಏಕೆ ಮಾಡಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ…
Categories: ಕರ್ನಾಟಕ ಸುದ್ದಿAnnabhagya – ಅಕ್ಟೋಬರ್ ತಿಂಗಳ 1190 ರೂ. ಈಗ ಜಮಾ ಆಯ್ತು! ಇದುವರೆಗೂ ಒಂದು ಕಂತು ಬರದೇ ಇದ್ರೆ ಹೀಗೆ ಮಾಡಿ 2 ದಿನದಲ್ಲಿ ಹಣ ಬರುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅಕ್ಟೋಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಅಕ್ಟೋಬರ್ ತಿಂಗಳಿನ ಹಣ ಜಮಾ ಆಗಿದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?, ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ…
Categories: ಕರ್ನಾಟಕ ಸುದ್ದಿ
Hot this week
Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ
SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ

- SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















