Author: Editor in Chief
Personal Finance: ಸಣ್ಣ ಉಳಿತಾಯ ಯೋಜನೆಗಳಲ್ಲಿ ಬದಲಾವಣೆ – ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ ಕೇಂದ್ರ ಸರ್ಕಾರದಿಂದ ( Central Government ) ಹಿರಿಯ ನಾಗರಿಕರಿಗೆ ಒಂದು ಒಳ್ಳೆಯ ಸುದ್ದಿ ತಿಳಿದು ಬಂದಿದೆ. ಹೊಸ ನಿಯಮಗಳ ಅಡಿಯಲ್ಲಿ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಾಗಿ ( Seniors Citizens Savings Scheme ) ಖಾತೆಯನ್ನು ತೆರೆಯಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

ಈಗಾಗಲೇ 8ಲಕ್ಷ BPL ರೇಷನ್ ಕಾರ್ಡ್ ಗಳು ರದ್ದು ಆಗಿವೆ! ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು ಅನರ್ಹ ಪಡಿತರ ಚೀಟಿಗಳ ವಿರುದ್ಧ ಸಮರ ಸಾರಿರುವ ಸರ್ಕಾರ, ಲಕ್ಷಾಂತರ ಅನರ್ಹರನ್ನು ಪತ್ತೆ ಮಾಡುವ ಕಾರ್ಯ ಮುಂದುವರಿಸಿದೆ. ಹೀಗೆ ರದ್ದುಗೊಂಡರೆ ಈ ಎಲ್ಲ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ (Anna Bhagya and Gruha Lakashmi Scheme) ಹಣ ಹಾಕುವುದು ತಪ್ಪಲಿದೆ. ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರಿಗೆ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಕಾರ್ಡ್ ವಿತರಿಸುವ
Categories: ಕರ್ನಾಟಕ ಸುದ್ದಿYuvanidhi – ಮುಂದಿನ ತಿಂಗಳು ಯುವನಿಧಿ ಅರ್ಜಿ ಸಲ್ಲಿಸಲು ಈ ಹೊಸ ದಾಖಲೆಗಳು ಕಡ್ಡಾಯ, Apply Online @sevasindhugs.karnataka.gov.in/#

ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಗದ್ದುಗೆಯನ್ನು ಪಡೆದ ಬಳಿಕ ಈ ಐದು ಯೋಜನೆಗಳನ್ನು ಜಾರಿ ಮಾಡುತ್ತಿದೆ (Guarantee Schemes). ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಎಂಬ ಐದು ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಗೆ ಬಂದಿದೆ. ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Karnataka Yuva Nidhi). ಮುಹೂರ್ತ ಫಿಕ್ಸ್ ಮಾಡಿದೆ. ಇದೇ ಬರುವ ಡಿಸೆಂಬರ್ ನಲ್ಲಿ ಯೋಜನೆ ಆರಂಭ ವಾಗಲಿದೆ. ಯುವನಿಧಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ.
Categories: ಕರ್ನಾಟಕ ಸುದ್ದಿಪ್ರಯಾಣಿಕರೆ ಗಮನಿಸಿ – ಟಿಕೆಟ್ ವೇಟಿಂಗ್ ಲಿಸ್ಟ್ ಇದ್ದರೂ ರೈಲಿನಲ್ಲಿ ಪ್ರಯಾಣ ಮಾಡಬಹುದು, ಮತ್ತೊಂದು ಹೊಸ ಸೇವೆ ಪ್ರಾರಂಭ

ಈ ದೀಪಾವಳಿಯ ಸಂದರ್ಭದಲ್ಲಿ, ಹಬ್ಬ ಮುಗಿಸಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರಿಗೆ ಅನುಕೂಲ ಆಗುವಂತ ಹೊಸ ಸೇವೆಯನ್ನ ರೈಲ್ವೆ ಇಲಾಖೆ ಆರಂಭಿಸಿದೆ, ಹೌದು ನೀವು ಪ್ರಯಾಣಿಸುವ ಟಿಕೆಟ್ ಇನ್ನೂ ವೇಟಿಂಗ್ ಲಿಸ್ಟ್ ನಲ್ಲಿ ಇದ್ದರೆ ಕೆಳಗೆ ಕೊಟ್ಟಿರುವ ರೈಲ್ವೆ ಇಲಾಖೆಯ ಹೊಸ ಸೇವೆಯ ಬಗ್ಗೆ ತಿಳಿದುಕೊಂಡು ನೀವು ಕನ್ಫರ್ಮ್ ಟಿಕೆಟ್ ಪಡೆದುಕೊಳ್ಳಬಹುದು. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.
Categories: ಸಾರ್ವಜನಿಕ ಮಾಹಿತಿಟ್ರೈನ್ ರದ್ದು – ಮೈಸೂರು ತುಮಕೂರು ಶಿವಮೊಗ್ಗ ಸೇರಿದಂತೆ 2 ದಿನ ಈ ರೈಲುಗಳ ಸಂಚಾರ ರದ್ದು

ಎಲ್ಲರಿಗೂ ನಮಸ್ಕಾರ, ಈ ವರದಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟ್ರೈನ್ ರದ್ದಾದ ಕುರಿತು ಮಾಹಿತಿ. ತಿಳಿದುಕೊಳ್ಳೋಣ, ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ದೀಪಾವಳಿ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಕಿಂಗ್ ನ್ಯೂಸ್ ಕೊಟ್ಟಿದೆ, ತುಮಕೂರು – ಶಿವಮೊಗ್ಗ ಸೇರಿದಂತೆ ಹಲವು ನಗರಗಳಿಗೆ ಪ್ರಾಣಿಸುವ ರೈಲುಗಳು ದಿನಾಂಕ 15 ಮತ್ತು 16ನೇ ತಾರೀಕಿನಂದು
Categories: ಕರ್ನಾಟಕ ಸುದ್ದಿಶಕ್ತಿ ಯೋಜನೆ – ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶಕ್ತಿ ಯೋಜನೆ(shakti scheme)ಯಲ್ಲಿ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ದೀಪಾವಳಿ ಹಬ್ಬ(Diwali festival)ಕ್ಕೆ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ನೀಡಿದೆ ಅಂತಾನೆ ಹೇಳಬಹುದು. ಅದೇನೆಂದರೆ, ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅನ್ನು ತೋರಿಸಿ ಮಹಿಳೆಯರು ಪಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಬೆಳೆಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್
Categories: ಸಾರ್ವಜನಿಕ ಮಾಹಿತಿPan card – ದೇಶಾದ್ಯಂತ 11 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್ ಗಳು ನಿಷ್ಕ್ರಿಯ,ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ನಿಗದಿತ ಸಮಯದೊಳಗೆ ಆಧಾರ್ ಲಿಂಕ್ ಮಾಡದ ಕಾರಣ 11.5 ಕೋಟಿ ಪ್ಯಾನ್ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸ( Pancard De-activate)ಲಾಗಿದೆ. ಹೀಗಿರುವಾಗ, ನೀವು ನಿಮ್ಮ ಪ್ಯಾನ್- ಆಧಾರ್ ಸ್ಥಿತಿ (Pan – Adhar Status) ಅಥವಾ ನಿಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್(Aadhar link) ಆಗಿದೆಯೋ ಇಲ್ವೋ ಎಂದು ತಿಳಿಯಬೇಕೇ, ಹಾಗಿದ್ದಲ್ಲಿ ಸಂಪೂರ್ಣ ವರದಿಯನ್ನು ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್
Categories: ಸಾರ್ವಜನಿಕ ಮಾಹಿತಿ
Hot this week
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Gold Rate Today: ಬಂಗಾರದ ಬೆಲೆಯಲ್ಲಿ ಏರುಪೇರು, ಈಗ ಚಿನ್ನ ಖರೀದಿಸುವ ಗ್ರಾಹಕರಿಗೆ ಮಾರುಕಟ್ಟೆ ತಜ್ಞರ ಪ್ರಮುಖ ಸಲಹೆ
Moto Edge 70 Pro ಲಾಂಚ್: 6500mAh ಸಿಲಿಕಾನ್ ಕಾರ್ಬನ್ ಬ್ಯಾಟರಿ – ಪ್ರಮುಖ ಫೀಚರ್ಸ್ ಇಲ್ಲಿದೆ.
ಗ್ರಾಮ ಪಂಚಾಯತಿ ಎಲೆಕ್ಷನ್ ಕೌಂಟ್ಡೌನ್: ರಾಜ್ಯಾದ್ಯಂತ 94 ಸಾವಿರಕ್ಕೆ ವಾರ್ಡ್ಗಳ ಸಂಖ್ಯೆ ಏರಿಕೆ, ಸರ್ಕಾರದ ಹೊಸ ರಿಪೋರ್ಟ್
ಸರ್ಕಾರಿ MBBS ಸೀಟು: NEET ಪರೀಕ್ಷೆಯಲ್ಲಿ ಯಾವ ಕ್ಯಾಟಗರಿಗೆ ಎಷ್ಟು ಕಟ್-ಆಫ್ ಅಂಕ ಕಡ್ಡಾಯ? ಇಲ್ಲಿದೆ ಮಾಹಿತಿ
Topics
Latest Posts
- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.

- Gold Rate Today: ಬಂಗಾರದ ಬೆಲೆಯಲ್ಲಿ ಏರುಪೇರು, ಈಗ ಚಿನ್ನ ಖರೀದಿಸುವ ಗ್ರಾಹಕರಿಗೆ ಮಾರುಕಟ್ಟೆ ತಜ್ಞರ ಪ್ರಮುಖ ಸಲಹೆ

- Moto Edge 70 Pro ಲಾಂಚ್: 6500mAh ಸಿಲಿಕಾನ್ ಕಾರ್ಬನ್ ಬ್ಯಾಟರಿ – ಪ್ರಮುಖ ಫೀಚರ್ಸ್ ಇಲ್ಲಿದೆ.

- ಗ್ರಾಮ ಪಂಚಾಯತಿ ಎಲೆಕ್ಷನ್ ಕೌಂಟ್ಡೌನ್: ರಾಜ್ಯಾದ್ಯಂತ 94 ಸಾವಿರಕ್ಕೆ ವಾರ್ಡ್ಗಳ ಸಂಖ್ಯೆ ಏರಿಕೆ, ಸರ್ಕಾರದ ಹೊಸ ರಿಪೋರ್ಟ್

- ಸರ್ಕಾರಿ MBBS ಸೀಟು: NEET ಪರೀಕ್ಷೆಯಲ್ಲಿ ಯಾವ ಕ್ಯಾಟಗರಿಗೆ ಎಷ್ಟು ಕಟ್-ಆಫ್ ಅಂಕ ಕಡ್ಡಾಯ? ಇಲ್ಲಿದೆ ಮಾಹಿತಿ
















