Author: Editor in Chief
ದೀಪಾವಳಿ ಹಬ್ಬದ ಒಂದಿಷ್ಟು ಶುಭಾಶಯದ ಫೋಟೋಗಳು ನಿಮಗಾಗಿ ಡೌನ್ಲೋಡ್ ಮಾಡಿಕೊಳ್ಳಿ | Deepavali Wishes in Kannada

ಆತ್ಮೀಯ ಎಲ್ಲಾ ನೀಡ್ಸ್ ಪಬ್ಲಿಕ್ ನ ಓದುಗರಿಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು, ಈ ಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಸ್ನೇಹಿತರಿಗೆ ಮತ್ತು ನಿಮ್ಮ ಕುಟುಂಬದವರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಲು ಒಂದಿಷ್ಟು ಡಿಸೈನ್ ಗಳನ್ನ ನಿಮಗಾಗಿ ತಯಾರಿಸಿ ಕೆಳಗೆ ಕೊಡಲಾಗಿದೆ. ನಿಮಗೆ ಇಷ್ಟವಾದ ಫೋಟೋಗಳನ್ನು ಡೌನ್ಲೋಡ್ ಮಾಡಿ ನಿಮ್ಮ ಪ್ರೀತಿ ಪಾತ್ರರಿಗೆ ನೀವು ಶೇರ್ ಮಾಡಬಹುದು. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್
Categories: ಕರ್ನಾಟಕ ಸುದ್ದಿDiwali 2023- ಬರೋಬ್ಬರಿ 22.23 ಲಕ್ಷ ದೀಪ ಬೆಳಗುವ ಮೂಲಕ “ಗಿನ್ನಿಸ್ ದಾಖಲೆ” ಗೆ ಸೇರ್ಪಡೆ ಆದ ಅಯೋದ್ಯೆಯ ದೀಪೋತ್ಸವ

ಎಲ್ಲರಿಗೂ ನಮಸ್ಕಾರ, ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ರಾಮನಗರ ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವವನ್ನು ಆಚರಿಸಿ ಗಿನ್ನಿಸ್ ದಾಖಲೆಯನ್ನು ಬರೆದಿದೆ. 51 ಘಾಟ್’ಗಳಲ್ಲಿ 22.23 ಲಕ್ಷ ಮಣ್ಣಿನ ದೀಪಗಳನ್ನ ಬೆಳಗಿಸುವ ಮೂಲಕ ‘ಗಿನ್ನೆಸ್ ವಿಶ್ವ ದಾಖಲೆ’ಯನ್ನು ನಿರ್ಮಿಸಿದೆ. ಈ ಮೂಲಕ ನಗರದ ಹಿಂದಿನ 17 ಲಕ್ಷ ದೀಪಗಳ ದಾಖಲೆಯನ್ನು ಹಿಂದೆ ಹಾಕಿದೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್
Categories: ಕರ್ನಾಟಕ ಸುದ್ದಿBigg Boss Kannada- ಪ್ರತಾಪ್ ಗೆ ಕಿಚ್ಚನ ಚಪ್ಪಾಳೆ..! ಮೇಲಿನ ಗೌರವ ಹೆಚ್ಚಾಗುತ್ತಿದೆ ಎಂದ ನೆಟ್ಟಿಗರು. ಇಲ್ಲಿದೆ ಮಾಹಿತಿ

ಈಗಾಗಲೇ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ( Big Boss) ಅದ್ದೂರಿಯಾಗಿ ನಡೆಯುತ್ತಿದ್ದು. 5 ವಾರಗಳನ್ನು ಯಶಸ್ವಿಯಾಗಿ ಕಳೆದಿದೆ.ಆದರೆ ಈ ಐದು ವಾರಗಳಲ್ಲಿ ಕಿಚ್ಚ ಸುದೀಪ್ ( Kicha Sudeep ) ಅವರು ಎರಡು ಸಲ ಮನ ಮೆಚ್ಚಿ ಚಪ್ಪಾಳೆ ನೀಡಿದ್ದಾರೆ. ಹೌದು ಈ ಹಿಂದೆ ಬಳೆ ವಿಚಾರದ ಬಗ್ಗೆ ಮಾತನಾಡಿ ಸುದೀಪ್ ಚಪ್ಪಾಳೆ ( Clap ) ಮೂಲಕ ಮೆಚ್ಚುಗೆ ಸಲ್ಲಿಸಿದ್ದರು. ಹಾಗೆಯೇ ಈ ವಾರ ಕೂಡ
Categories: ಕರ್ನಾಟಕ ಸುದ್ದಿDiwali Special Trains – ಹಬ್ಬದ ಪ್ರಯುಕ್ತ ಈ ನಗರಗಳಿಗೆ ವಿಶೇಷ ರೈಲು ಸಂಚಾರ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೀಪಾವಳಿಯ ಪ್ರಯುಕ್ತ ಪ್ರಯಾಣಕ್ಕೆ ವಿಶೇಷ ರೈಲುಗಳ ಸೌಕರ್ಯವನ್ನು ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬರುತ್ತಿರುವ ದೀಪಾವಳಿ ಹಬ್ಬ(Diwali festival)ಕ್ಕೆ ಬೆಂಗಳೂರಿಂದ ಬೇರೆ ಬೇರೆ ದೂರದ ಊರಿಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಸಿಕ್ಕಿದೆ ಎಂದು ಹೇಳಬಹುದು. ಹೌದು, ಅದು ಏನೆಂದರೆ ಬೇರೆ ಬೇರೆ ರಾಜ್ಯದಲ್ಲಿ, ಜಿಲ್ಲೆಗಳಲ್ಲಿ ಇರುವವರು ತಮ್ಮ ದೂರದ ಊರುಗಳಿಗೆ ಹೋಗುವವರೆಗೆ ಪ್ರಯಾಣದ ತೊಂದರೆ ಆಗಬಾರದು ಎಂದು ರೈಲ್ವೆ ಇಲಾಖೆ(Railway Department) ವಿಶೇಷ ರೈಲುಗಳ ಸೇವೆಯನ್ನು ನೀಡುತ್ತಿದೆ. ಕಡಿಮೆ ಎಂದರು
Categories: ಸಾರ್ವಜನಿಕ ಮಾಹಿತಿLPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲ್ಪಿಜಿ ಸಿಲಿಂಡರ್(LPG cylinder) ಸಬ್ಸಿಡಿ ಮೊತ್ತ ಹೆಚ್ಚಳ ಆಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ದೀಪಾವಳಿ ಹಬ್ಬ(Diwali festival)ಕ್ಕೆ ಒಂದು ಭರ್ಜರಿ ಗಿಫ್ಟ್ ಅಂತನೇ ಹೇಳಬಹುದಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ
Categories: ಸಾರ್ವಜನಿಕ ಮಾಹಿತಿBSNL Plans – ಕೇವಲ 48/- ರೂ.ಗೆ 30 ದಿನಗಳ ವ್ಯಾಲಿಡಿಟಿ ಇರುವ ಹೊಸ ರಿಚಾರ್ಜ್ ಪ್ಲಾನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು (New recharge plan) ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಅತಿ ಕಡಿಮೆ ಬೆಲೆಯಲ್ಲಿ ಅಂದರೆ ರೂ.50 ಒಳಗೆ ಇರುವಂತಂತಹ ರೀಚಾರ್ಜ್ ಪ್ಲಾನ್ ಆಗಿದೆ ಎಂದು ಹೇಳಬಹುದು. ಹೌದು, ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಆದ BSNL ಈಗ ಅತಿ ಕಡಿಮೆ ಬೆಲೆಯಲ್ಲಿ ತನ್ನ ಹೊಸ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಏರ್ಟೆಲ್ ಹಾಗೂ ಜಿಯೋ(Airtel and Jio)ಗೆ ಅದ್ಭುತವಾದ ಪೈಪೋಟಿಯನ್ನು
Categories: ಟೆಕ್ & ಆಟೋJio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರಿಲಯನ್ಸ್ ಜಿಯೋದ ಹೊಸ ಯೋಜನೆಯ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೋ(Reliance Jio) ಸ್ವಿಗ್ಗಿ ಒನ್ ಲೈಟ್(Swiggy One Lite) ಚಂದಾದಾರಿಕೆ(Subscription)ಯೊಂದಿಗೆ ಹೊಸ ಯೋಜನೆಯನ್ನು ಹೊರತಂದಿದೆ, ಇದು ಹೊಸ ಪ್ರಿ -ಪೇಡ್ (pre-paid) ಯೋಜನೆಯಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow)
Categories: ಸಾರ್ವಜನಿಕ ಮಾಹಿತಿElectric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ಮದ್ಯದಲ್ಲಿ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬ(Diwali Festival)ದ ಪ್ರಯುಕ್ತ ವಿವಿಧ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಕೂಡಾ
Categories: ಕರ್ನಾಟಕ ಸುದ್ದಿಕರ್ನಾಟಕ ರಾಜ್ಯ ಬಿಜೆಪಿಗೆ ನೂತನ ಸಾರಥಿ- ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಬಿವೈ ವಿಜಯೇಂದ್ರ ನೇಮಕ | B Y Vijayendra is new Karnataka BJP chief

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಇಷ್ಟು ದಿನಗಳ ಕಾಲ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ
Categories: ಕರ್ನಾಟಕ ಸುದ್ದಿ
Hot this week
Gold Rate Today: ಬಂಗಾರದ ಬೆಲೆಯಲ್ಲಿ ಏರುಪೇರು, ಈಗ ಚಿನ್ನ ಖರೀದಿಸುವ ಗ್ರಾಹಕರಿಗೆ ಮಾರುಕಟ್ಟೆ ತಜ್ಞರ ಪ್ರಮುಖ ಸಲಹೆ
Moto Edge 70 Pro ಲಾಂಚ್: 6500mAh ಸಿಲಿಕಾನ್ ಕಾರ್ಬನ್ ಬ್ಯಾಟರಿ – ಪ್ರಮುಖ ಫೀಚರ್ಸ್ ಇಲ್ಲಿದೆ.
ಗ್ರಾಮ ಪಂಚಾಯತಿ ಎಲೆಕ್ಷನ್ ಕೌಂಟ್ಡೌನ್: ರಾಜ್ಯಾದ್ಯಂತ 94 ಸಾವಿರಕ್ಕೆ ವಾರ್ಡ್ಗಳ ಸಂಖ್ಯೆ ಏರಿಕೆ, ಸರ್ಕಾರದ ಹೊಸ ರಿಪೋರ್ಟ್
ಸರ್ಕಾರಿ MBBS ಸೀಟು: NEET ಪರೀಕ್ಷೆಯಲ್ಲಿ ಯಾವ ಕ್ಯಾಟಗರಿಗೆ ಎಷ್ಟು ಕಟ್-ಆಫ್ ಅಂಕ ಕಡ್ಡಾಯ? ಇಲ್ಲಿದೆ ಮಾಹಿತಿ
ಮಾವಿನ ಹಣ್ಣು ಖರೀದಿ ಮುನ್ನ: ನೈಸರ್ಗಿಕ vs ಕಾರ್ಬೈಡ್ ಮಾವು ಗುರುತಿಸುವುದು ಹೇಗೆ? 4 ಸರಳ ಟಿಪ್ಸ್
Topics
Latest Posts
- Gold Rate Today: ಬಂಗಾರದ ಬೆಲೆಯಲ್ಲಿ ಏರುಪೇರು, ಈಗ ಚಿನ್ನ ಖರೀದಿಸುವ ಗ್ರಾಹಕರಿಗೆ ಮಾರುಕಟ್ಟೆ ತಜ್ಞರ ಪ್ರಮುಖ ಸಲಹೆ

- Moto Edge 70 Pro ಲಾಂಚ್: 6500mAh ಸಿಲಿಕಾನ್ ಕಾರ್ಬನ್ ಬ್ಯಾಟರಿ – ಪ್ರಮುಖ ಫೀಚರ್ಸ್ ಇಲ್ಲಿದೆ.

- ಗ್ರಾಮ ಪಂಚಾಯತಿ ಎಲೆಕ್ಷನ್ ಕೌಂಟ್ಡೌನ್: ರಾಜ್ಯಾದ್ಯಂತ 94 ಸಾವಿರಕ್ಕೆ ವಾರ್ಡ್ಗಳ ಸಂಖ್ಯೆ ಏರಿಕೆ, ಸರ್ಕಾರದ ಹೊಸ ರಿಪೋರ್ಟ್

- ಸರ್ಕಾರಿ MBBS ಸೀಟು: NEET ಪರೀಕ್ಷೆಯಲ್ಲಿ ಯಾವ ಕ್ಯಾಟಗರಿಗೆ ಎಷ್ಟು ಕಟ್-ಆಫ್ ಅಂಕ ಕಡ್ಡಾಯ? ಇಲ್ಲಿದೆ ಮಾಹಿತಿ

- ಮಾವಿನ ಹಣ್ಣು ಖರೀದಿ ಮುನ್ನ: ನೈಸರ್ಗಿಕ vs ಕಾರ್ಬೈಡ್ ಮಾವು ಗುರುತಿಸುವುದು ಹೇಗೆ? 4 ಸರಳ ಟಿಪ್ಸ್
















