Author: Editor in Chief
Lingayath Loan Scheme- ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ & ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಬಗ್ಗೆ ಮತ್ತು ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಹಾಗೂ ಸಬ್ಸಿಡಿ ಯೋಜನೆಗಳ ಕರ್ನಾಟಕ ಸರ್ಕಾರದಿಂದ ಪಡೆಯಬಹುದು. ಈ ಕುರಿತು ಸಂಪೂರ್ಣವಾದ ವರದಿಯನ್ನು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಕರ್ನಾಟಕ ಸುದ್ದಿಕರ್ನಾಟಕ ರಾಜ್ಯಕ್ಕೆ 50 ವರ್ಷಗಳ ಸಂಭ್ರಮ: ಕನ್ನಡ ರಾಜ್ಯೋತ್ಸವದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ!

ಮೈಸೂರು ರಾಜ್ಯಕ್ಕೆ ಕರ್ನಾಟಕ( karnataka ) ಎಂದು ನಾಮಕರಣವಾಗಿ 50 ವರ್ಷಗಳು(Golden jubilee) ಗತಿಸಿರುವ ಹಿನ್ನಲೆಯಲ್ಲಿ ನವೆಂಬರ 2 ರಿಂದ ರಾಜ್ಯಾದ್ಯಂತ ಹೆಸರಾಗಲಿ ಕನ್ನಡ, ಉಸಿರಾಗಲಿ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50 ರ ವರ್ಷಾಚರಣೆ ನಡೆಸಲಾಗುತ್ತದೆ. ಇದೀಗ ನಾವು 50 ರ ಸಂಭ್ರಮದಲ್ಲಿದ್ದೇವೆ. ನಮ್ಮ ನಾಡಹಬ್ಬ ವಿಶೇಷವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ( CM . Siddaramayya ) ಅವರ ಆಶಯದಂತೆ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನ ಮಾಡಲಾಗುದು ಎಂದು ತಿಳಿದು ಬಂದಿದೆ. ಕನ್ನಡ
Categories: ಸಾರ್ವಜನಿಕ ಮಾಹಿತಿಒನ್ಪ್ಲಸ್ ಫೋಲ್ಡ್ ಮೊಬೈಲ್ ಸೇಲ್ ಪ್ರಾರಂಭ … ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಓನ್ ಪ್ಲಸ್ ನ ಮೊದಲ ಫೋಲ್ಡಬಲ್ ಫೋನ್(one plus Foldable phone) ಆದ ಓನ್ ಪ್ಲಸ್ ಓಪನ್(One plus open) ಮೊಬೈಲ್ ಫೋನ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹೊಸ ಮೊಬೈಲಿನ ವೈಶಿಷ್ಟಗಳನ್ನು?, ಇದರ ಬೆಲೆ ಎಷ್ಟು?, ಕ್ಯಾಮೆರಾ ಹೇಗಿದೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಕರ್ನಾಟಕ ಸುದ್ದಿPPF For Minor Child: ನಿಮ್ಮ ಮಗುವಿಗೆ ಪಿಪಿಎಫ್ ಖಾತೆ ಮಾಡಿಸುವುದು ಹೇಗೆ.? ಮಗು ಇದ್ರೆ ತಪ್ಪದೇ ತಿಳಿದುಕೊಳ್ಳಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅಪ್ರಾಪ್ತ ಮಗುವಿಗೆ ಪಿಪಿಎಫ್ ಖಾತೆ(PPF Account) ಮಾಡಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮಗುವಿಗೆ ಪಿಪಿಎಫ್ ಅಕೌಂಟ್(PPF Account for Child) ಸಾರ್ವಜನಿಕ ಭವಿಷ್ಯ ನಿಧಿ(PPF), ಇದನ್ನು The Public Provident Fund ಎಂದು ಕರೆಯಲಾಗುತ್ತಾರೆ. ಈ PPF ಅನ್ನು
Categories: ಸಾರ್ವಜನಿಕ ಮಾಹಿತಿMilk Price: ಹಾಲಿನ ದರದಲ್ಲಿ 2 ರೂಪಾಯಿ ಇಳಿಕೆ, ಈ ಜಿಲ್ಲೆಗಳಲ್ಲಿ ಮಾತ್ರ..! ಇಲ್ಲಿದೆ ಸಂಪೂರ್ಣ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಧಾರವಾಡ ಹಾಲು ಒಕ್ಕೂಟ(Dharwad Milk Union) ಪ್ರತಿ ಲೀಟರ್ ಹಾಲಿನ ದರದಲ್ಲಿ 2 ರೂ. ಕಡಿತಗೊಳಿಸಲು(MIlk Price) ಮುಂದಾಗಿದೆ. ಇದು ಹಾಲು ಉತ್ಪಾದಕ ರೈತರಿಗೆ ಸಂಕಷ್ಟ ತಂದಿಟ್ಟಿದೆ. ಅದು ಏಕೆಂದು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹಾಲಿನ
Categories: ಸಾರ್ವಜನಿಕ ಮಾಹಿತಿOnion Price Hike – ಈರುಳ್ಳಿ ದರದಲ್ಲಿ ಸಡನ್ ಏರಿಕೆ, ಗ್ರಾಹಕರ ಕಣ್ಣೀರು ತರಿಸುವುದು ಫಿಕ್ಸ್! ಎಷ್ಟಿದೆ ದರ..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಏರಿಕೆ ಕಾಣುತ್ತಿರುವ ಈರುಳ್ಳಿಯ ದರದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹಿಂದೆ ಟೊಮೇಟೊ..ಟೊಮೇಟೊ ಎಂದು ಮಾರ್ಕೆಟ್ ನಲ್ಲಿ ಟೊಮೇಟೊ ಬೆಲೆ ಜೋರಾಗಿತ್ತು, ಆದರೆ ಈಗ ಈರುಳ್ಳಿ ಬೆಲೆಯು ಮತ್ತೆ ಜನರಲ್ಲಿ ಅಲ್ಲೋಲ-ಕಲ್ಲೋಲ ಮೂಡಿಸಿದೆ. ಈರುಳ್ಳಿ ಕೂಡ ಕಣ್ಣೀರು ಹಾಕಿಸಲು ಸಜ್ಜಗಿದೆ, ಈರುಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಈಗ ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಎಷ್ಟಿದೆ? ಮತ್ತು ಬೆಲೆ ಎಷ್ಟು ಏರಿಕೆಯಾಗಿದೆ ಎಂದು ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
Categories: ಸರ್ಕಾರಿ ಯೋಜನೆಗಳುಮಹಿಳೆಯರೇ ಗಮನಿಸಿ : ಗೃಹಲಕ್ಷ್ಮಿ ಯೋಜನೆಗೆ ಈ ದಾಖಲೆಯ ‘ ಇ-ಕೆವೈಸಿ’ ಅಪ್ಡೇಟ್ ಕಡ್ಡಾಯ

ರಾಜ್ಯ ಸರ್ಕಾರ(state Government)ದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ( Gruhalakshmi scheme ) ಇ ಕೆವೈಸಿ( EKYC ) ಅಪ್ಡೇಟ್( Update ) ಮಾಡುವುದು ಕಡ್ಡಾಯವಾಗಿದೆ. ಯಾಕೆಂದ್ರೆ ಮನೆಯ ಯಜಮಾನಿಯರ ಬ್ಯಾಂಕ್ ಖಾತೆ(Bank account)ಗೆ ಹಣ ದೊರೆಯುದಿಲ್ಲ. ಹೀಗಾಗಿ ಯಾರೆಲ್ಲ ಅಪ್ಡೇಟ್ ಇನ್ನೂ ಮಾಡಿಸಿಲ್ಲ ಅಂದ್ರೆ ಆದಷ್ಟು ಬೇಗ ಇ ಕೆವೈಸಿ ಯ ಅಪ್ಡೇಟ್ ಮಾಡುವುದು ಉತ್ತಮ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸಾರ್ವಜನಿಕ ಮಾಹಿತಿBiggBoss Kannada – ದೊಡ್ಮನೆಯಲ್ಲಿ ಅಣ್ಣ ತಂಗಿಯಾದ ಕಾರ್ತಿಕ್ ಮತ್ತು ಸಂಗೀತ, ಏನಿದು ಬಿಗ್ ಟ್ವಿಸ್ಟ್ – ಇಲ್ಲಿದೆ ವಿವರ

ಬಿಗ್ಬಾಸ್( Big boss) ಸೀಸನ್ 10 ಕನ್ನಡದ ದೊಡ್ಡ ರಿಯಾಲಿಟಿ ಶೋ ಶುರುವಾಗಿದ್ದು ಬಹಳಷ್ಟು ವೀಕ್ಷಕರನ್ನು ಹೊಂದಿದೆ. ಈ ಬಿಗ್ ಬಾಸ್ ಸೀಸನ್ 10 ಆಗಿದ್ದರಿಂದ ಬಹಳಷ್ಟು ವಿಶಿಷ್ಟತೆಯನ್ನು ಹೊಂದಿದೆ, ಹಾಗೂ ಅದೆಷ್ಟೋ ಹೊಸ ರೂಲ್ಸ್ ಗಳನ್ನು ತಂದಿದೆ. ದಿನವೂ ಬಿಗ್ ಬಾಸ್ ಮನೆಯಲ್ಲಿ ಹೊಸ ಹೊಸ ಟಾಸ್ಕ್ ಗಳು ನಡೆಯುತ್ತಿವೆ. ಹಾಗೆಯೇ ಪ್ರತಿಯೊಂದು ಬಿಗ್ ಬಾಸ್ ನ ಸೀಸನ್ ನಲ್ಲಿ ಲವ್ ಸ್ಟೋರಿಗಳು ಇದ್ದೆ ಇರುತ್ತದೆ. ಈ ಸೀಸನ್ ನಲ್ಲೂ ಕೂಡ ಈ ರೀತಿಯ ಸಂಬಂಧಗಳಿವೆ.
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿ ಅರ್ಜಿ ಜೊತೆ ದಾಖಲೆ ಕೊಟ್ರು 10 ಲಕ್ಷ ಮಂದಿಗೆ ಸಿಕ್ಕಿಲ್ಲ ಹಣ, ನಿಮಗೂ ಹಣ ಬಂದಿಲ್ವಾ?? ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹ ಲಕ್ಷ್ಮಿ ಯೋಜನೆಯ ಹಣ ತಡೆ ಆಗಿ ನಿಂತಿರುವ(Gruha laxmi Scheme Problem ) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇತ್ತೀಚೆಗೆ ಮಹಿಳೆಯರ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆ(Gruhalakshmi scheme) ಪ್ರಾರಂಭಿಸಿರುವುದು
Categories: ಸಾರ್ವಜನಿಕ ಮಾಹಿತಿ
Hot this week
ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಸಂಚಾರ ಪ್ರಾರಂಭ: ಸಮಯ ಮತ್ತು ಟಿಕೆಟ್ ದರದ ಮಾಹಿತಿ ಇಲ್ಲಿದೆ!
ವಿಶೇಷ ಚೇತನರಿಗೆ ಸ್ವಂತ ಮನೆ: ರಾಜ್ಯ ಸರ್ಕಾರದಿಂದ 25% ರಿಯಾಯಿತಿ – ಆದೇಶ ಪ್ರಕಟ
ದಿನಕ್ಕೆ ₹220 ಉಳಿಸಿದರೆ ಕೊನೆಯಲ್ಲಿ ಸಿಗುತ್ತೆ ₹21 ಲಕ್ಷ? ಸರ್ಕಾರದ ಯೋಜನೆ ವಿವರಗಳು ಇಲ್ಲಿದೆ.
ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!
e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.
Topics
Latest Posts
- ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಸಂಚಾರ ಪ್ರಾರಂಭ: ಸಮಯ ಮತ್ತು ಟಿಕೆಟ್ ದರದ ಮಾಹಿತಿ ಇಲ್ಲಿದೆ!

- ವಿಶೇಷ ಚೇತನರಿಗೆ ಸ್ವಂತ ಮನೆ: ರಾಜ್ಯ ಸರ್ಕಾರದಿಂದ 25% ರಿಯಾಯಿತಿ – ಆದೇಶ ಪ್ರಕಟ

- ದಿನಕ್ಕೆ ₹220 ಉಳಿಸಿದರೆ ಕೊನೆಯಲ್ಲಿ ಸಿಗುತ್ತೆ ₹21 ಲಕ್ಷ? ಸರ್ಕಾರದ ಯೋಜನೆ ವಿವರಗಳು ಇಲ್ಲಿದೆ.

- ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!

- e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.
















