Author: Editor in Chief
Amazon sale VS Flipkart sale – ಎಲ್ಲ ವಸ್ತುಗಳ ಮೇಲೆ ಬಂಪರ್ ಆಫರ್ ಗಳು, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಹೊಸ ಸುದ್ದಿ ತಿಳಿದು ಬಂದಿದೆ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್(Amazon and Flipkart)ನಲ್ಲಿ ಹೊಸ ಆಫರ್ ಗಳನ್ನು ನೀಡುತ್ತಿದ್ದಾರೆ. ಮತ್ತು ಹೊಚ್ಚ ಹೊಸ ಆಕರ್ಷಕ ಬೆಲೆಗಳನ್ನು ಗ್ರಾಹಕರನ್ನು ಗಮನ ಸೆಳೆಯಲು ಕಾತುರದಿಂದ ಕಾದಿವೆ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಒಟ್ಟೊಟ್ಟಿಗೆ ಫ್ಲಿಪ್ಕಾರ್ಟ್ ಹಾಗೂ ಅಮೆಜಾನ್ ನಲ್ಲಿ ಆಫರ್ ಗಳ…
Categories: ಸಾರ್ವಜನಿಕ ಮಾಹಿತಿರೈಲ್ವೆ ಪ್ರಯಾಣಿಕರೆ ಗಮನಿಸಿ- ಮೈಸೂರು-ಧಾರವಾಡ ಸೇರಿದಂತೆ 314 ರೈಲುಗಳ ವೇಳಾಪಟ್ಟಿ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮೈಸೂರು – ಧಾರವಾಡ ಎಕ್ಸ್ಪ್ರೆಸ್ ರೈಲುಗಳ(Mysore- Dharawad Express Trains) ಸಮಯ ಬದಲಾವಣೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಈ ಮೊದಲು ಪ್ರತಿದಿನ ರಾತ್ರಿ 10: 30ಕ್ಕೆ ಮೈಸೂರು – ಧಾರವಾಡ(Mysore – Dharawad) ರೈಲು ಸಂಚರಿಸುತ್ತಿತ್ತು ಆದರೆ ಈಗ ಸಮಯ ಬದಲಾವಣೆ ಆಗಿದೆ. ಹೌದು, 10:30ಕ್ಕೆ ಹೋಗುವ ಮೈಸೂರು ಧಾರವಾಡ ರೈಲು ಈಗ ರಾತ್ರಿ 8.30 ಕ್ಕೆ ಪ್ರಯಾಣ ಆರಂಭಿಸಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿFlipkart Sale – 43 ಇಂಚಿನ LED ಸ್ಮಾರ್ಟ್ ಟಿವಿ ಗಳ ಮೇಲೆ ಬರ್ಜರಿ ಆಫರ್ – ಈಗ ಬಿಟ್ಟರೆ ಮತ್ತೆ ಸಿಗಲ್ಲ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಫ್ಲಿಪ್ಕಾರ್ಟ್(Flipkart)ನೊಂದಿಗೆ ಕೈಜೋಡಿಸಿ Blaupunkt ತನ್ನ ಎರಡು ಹೊಸ ಸ್ಮಾರ್ಟ್ TV ಗಳನ್ನು ಬಿಡುಗಡೆ ಮಾಡಿದೆ, ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಇನ್ನು ಹಬ್ಬದ ಸೀಸನ್ ಆಗಿರುವುದರಿಂದ ಅಗ್ಗದ ಬೆಲೆಯಲ್ಲಿ TV ಗಳು ಲಭ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇಷ್ಟು ಕಡಿಮೆನಾ ಈ Blaupunkt ಸ್ಮಾರ್ಟ್ ಟಿವಿ: …
Categories: ಕರ್ನಾಟಕ ಸುದ್ದಿGruhalakshmi – ಅರ್ಜಿ ಹಾಕಿದ್ರು ಗೃಹಲಕ್ಷ್ಮಿ ಹಣ ಬಾರದೇ ಇರಲು ಇಲ್ಲಿದೆ ಅಸಲಿ ಕಾರಣ..! ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳೋಣ, ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ತಿಂಗಳಗಳು ಕಳೆದಿವೆ. ಈಗಾಗಲೇ ಬಹುತೇಕ ಮಂದಿಗೆ ಎರಡನೇ ಕಂತಿನ ಹಣ ಕೂಡಾ ಸಂದಾಯವಾಗುತ್ತಿದೆ. ಆದರೆ, ಕೆಲವರಿಗೆ ಮೊದಲ ತಿಂಗಳ (ಆಗಸ್ಟ್) ಹಣವೇ ಸಂದಾಯವಾಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದು, ಯೋಜನೆಗೆ ಚಾಲನೆ ಕೊಟ್ಟು ಎರಡು ತಿಂಗಳಾಗುತ್ತಾ ಬಂತು. ನಮ್ಮ ಪಕ್ಕದ ಮನೆಯವರಿಗೆ ಬಂದಿದೆ, ನಮಗಿನ್ನೂ ಹಣ ಬಂದಿಲ್ಲ ಯೋಚನೆ ಮಾಡ್ತಿದ್ದೀರಾ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ…
Categories: ಕರ್ನಾಟಕ ಸುದ್ದಿBREAKING – ಕೊನೆಗೂ ಬಿಗ್ ಬಾಸ್ ಸೀಸನ್ 10 ಕ್ಕೆ ಮುಹೂರ್ತ ಫಿಕ್ಸ್.. ಹೊಸ ಸ್ಪರ್ಧಿಗಳ ಪಟ್ಟಿ ಇಲ್ಲಿದೆ ನೋಡಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕರ್ನಾಟಕದ ಜನತೆಯ ನಿರೀಕ್ಷಿತ ಹಾಗೂ ಅಚ್ಚು – ಮೆಚ್ಚಿನ ಟೆಲಿವಿಶನ್ ಶೋ ಬಿಗ್ ಬಾಸ್ ಸೀಸನ್ 10 (Bigg Boss- season10) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಇದು ಇನ್ನೇನು ಶುರುವಾಗಲಿದೆ. ಈಗಾಗಲೇ ಒಂದಷ್ಟು ಸ್ಪರ್ಧಿಗಳ ಹೆಸರು ಸೋಷಿಯಲ್ ಮೀಡಿಯಾ(social media)ದಲ್ಲಿ ಹರಿದಾಡುತ್ತಿದೆ. ಹಾಗಿದ್ದರೆ ಯಾವಾಗ ಬಿಗ್ ಬಾಸ್ ಸ್ಟಾರ್ಟ್ ಆಗುತ್ತೆ? ಯಾರು ಯಾರು ಈ ಸಲದ ಬಿಗ್ ಬಾಸ್ ನಲ್ಲಿ ಭಾಗವಹಿಸುತ್ತಾರೆ?, ಯಾವ ಘಳಿಗೆಯಲ್ಲಿ ಬಿಗ್ ಬಾಸ್ ಪ್ರಸಾರವಾಗುತ್ತದೆ? ಹೀಗೆ ಇಂತಹ…
Categories: ಸಾರ್ವಜನಿಕ ಮಾಹಿತಿGovt Loan Schemes- ಭರ್ಜರಿ ಸಾಲ & ಸಬ್ಸಿಡಿ ಯೋಜನೆಗಳು, ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

ಇದೀಗ ಹೊಸ ಯೋಜನೆಯು ಅನುಷ್ಠಾನಕ್ಕೆ ಬರುತ್ತಿದೆ. 2023-24 ನೇ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ(Okkaliga Community Development Corporation) ನಿಯಮಿತಿಯಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಯಾವುವು ಅಂತ ತಿಳಿದುಕೊಳ್ಳ ಬೇಕೇ ಹಾಗಿದಲ್ಲಿ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತಿಯಿಂದ ಇಷ್ಟೆಲ್ಲಾ ಯೋಜನೆಗಳು…
Categories: ಸರ್ಕಾರಿ ಯೋಜನೆಗಳುಸಿಲಿಂಡರ್ ಗ್ಯಾಸ್, ಬ್ಯಾಂಕ್ ಅಕೌಂಟ್,ಇದ್ದವರಿಗೆ ಹೊಸ ರೂಲ್ಸ್ : ಅಕ್ಟೋಬರ್ 1 ರಿಂದ ಬಹು ದೊಡ್ಡ ಬದಲಾವಣೆ ತಪ್ಪದೇ ನೋಡಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅಕ್ಟೋಬರ್ 1ರಿಂದ ಬದಲಾಗಲಿರುವ ಹೊಸ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೀಗ ಹೊಸ ಸುದ್ದಿ ತಿಳಿದು ಬಂದಿದೆ. 2023ರ ಕೇಂದ್ರ ಬಜೆಟ್ ಗೆ ತಕ್ಕಂತೆ ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ಹಣಕಾಸು ಸ್ಥಿತಿಗತಿ ಮೇಲೆ ಪರಿಣಾಮ ಬಿರುವಂತಹ ಹಲವಾರು ಹೊಸ ಬದಲಾವಣೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಅಕ್ಟೋಬರ್ 1ರಿಂದ ಯಾವ ಬದಲಾವಣೆಗಳು ಆಗಲಿವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿGruhalakshmi- ಯಜಮಾನಿಯರೇ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವಾ..? ಈ ರೀತಿ ಮಾಡಿ 2 ಕಂತಿನ ಹಣ ಒಟ್ಟಿಗೆ ಬರುತ್ತೆ..!

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ, ಎಲ್ಲಾ ಮನೆಯ ಯಜಮಾನರಿಗೆ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಇನ್ನೂ ಬಂದಿಲ್ಲವಾದರೆ, ಹಣ ಬರಲು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮೀ (Gruhalakshmi Scheme) ಯೋಜನೆಯ ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ನೀಡುವ ಈ ಯೋಜನೆಗೆ ರಾಜ್ಯದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ತಿಂಗಳು ಕಳೆದರೂ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ (Bank…
Categories: ಸಾರ್ವಜನಿಕ ಮಾಹಿತಿ
Hot this week
Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ
SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ

- SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















