Author: Editor in Chief
Top 5 Bikes – ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳ ಪಟ್ಟಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಿನ ಬಳಕೆಯ ಉತ್ತಮವಾದ 5 ಮೈಲೇಜ್ ಕೊಡುವ ಬೈಕ್ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನ(two wheelers)ಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್ ಬೈಕು(mileage bikes) ಖರೀದಿಸಲು ಯೋಚನೆ ಮಾಡುತ್ತಿದ್ದರೆ,
Categories: ಕರ್ನಾಟಕ ಸುದ್ದಿOJA Tractors – ಭಾರಿ ಜನಪ್ರಿಯತೆ ಪಡೆಯುತ್ತಿದೆ ಕಮ್ಮಿ ಬೆಲೆಯ ಓಜಾ ಟ್ರಾಕ್ಟರ್, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಭಾರತದ ಮಾರುಕಟ್ಟೆಗೆ ಓಜಾ ( OJA ) ಎಂಬ ಹೆಸರಿನ ಹೊಸ ಟ್ರಾಕ್ಟರ್ ( Tractor ) ಅನ್ನು ಬಿಡುಗಡೆ ಮಾಡಿದ್ದಾರೆ. ಈ ಟ್ರ್ಯಾಕ್ಟರ್ ಆಧುನಿಕ ತಂತ್ರಜ್ಞಾನ ( Modern Technology ) ವನ್ನು ಹೊಂದಿದ್ದು ಬಹಳಷ್ಟು ವಿಶೇಷ ಅಂಶಗಳನ್ನು ಹೊಂದಿದೆ. ಅದು ಏನೆಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಸರ್ಕಾರಿ ಯೋಜನೆಗಳುKannada Rajyotsava Award 2023 : 68 ಜನರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಇಲ್ಲಿದೆ ವಿಜೇತರ ಪಟ್ಟಿ!

ಮೈಸೂರು ರಾಜ್ಯಕ್ಕೆ ಕರ್ನಾಟಕ ( karnataka ) ಎಂದು ನಾಮಕರಣವಾಗಿ 50 ವರ್ಷಗಳು ( Golden jubilee ) ಆಯಿತು. ಸಂಭ್ರಮ-50 ರ ವರ್ಷಾಚರಣೆ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹಾಗೆಯೇ ಇಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆದಿದೆ, ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ( karnataka Rajyostava prashasthi ) ವಿಜೇತರ ಪಟ್ಟಿಯನ್ನ ಸರ್ಕಾರ(Government) ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಏನಿದೆ ಯಾರ ಹೆಸರಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ
Categories: ಸಾರ್ವಜನಿಕ ಮಾಹಿತಿToday Onion Price – ಮತ್ತಷ್ಟು ಏರುತ್ತಲೇ ಇದೇ ಈರುಳ್ಳಿ ದರ, ಇಲ್ಲಿದೆ ರೇಟ್ ವಿವರ..!

ಈಗಾಗಲೇ ನಿಮಗೆ ತಿಳಿದೇ ಇದೆ ಮಾರುಕಟ್ಟೆಯಲ್ಲಿ ( Market ) ಈರುಳ್ಳಿ ( Onion ) ದರ ಬಾನೆತ್ತರಕ್ಕೆ ತಲುಪಿದೆ. ಮೂರು ತಿಂಗಳ ಹಿಂದೆಯಷ್ಟೇ ಟೊಮೆಟೊ ದರ ಕೆಜಿಗೆ 200 ರೂ.ವರೆಗೂ ದಾಟಿ ನಂತರ ಕುಸಿತ ಕಂಡಿತ್ತು. ಆದರೆ ಇದೀಗ ಈರುಳ್ಳಿಯ ಬೆಲೆ ಏರಿಕೆ ಆಗಿದೆ. ಈ ವಿಷಯ ಕೇಳಿ ಜನರು ಪೇಚಾಡುವಂತೆ ಆಗಿದೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸಾರ್ವಜನಿಕ ಮಾಹಿತಿRealme Mobile – ಈ ರಿಯಲ್ ಮಿ ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಿಯಲ್ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್ಫೋನ್ (Realme Narzo 50A Prime Smartphone) ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಬಿಟ್ಟಿರುವುದು ನಮಗೆಲ್ಲ ತಿಳಿದೇ
Categories: ಕರ್ನಾಟಕ ಸುದ್ದಿPost office – ತಿಂಗಳು ಬರೋಬ್ಬರಿ 9,250/- ರೂ ಬಡ್ಡಿ ಸಿಗುವ ಹೊಸ ಸ್ಕೀಮ್, ಇಲ್ಲಿದೆ ಮಾಹಿತಿ

ಪೋಸ್ಟ್ ಆಫೀಸ್ ನಲ್ಲಿ ( Post Office ) ಹೊಸ ಯೋಜನೆ(new scheme)ಯೊಂದು ಶುರುವಾಗಿದೆ. ಈ ಯೋಜನೆಯು ಹಣ ಉಳಿತಾಯ ( Investment ) ಮಾಡುವವರಿಗೆ ಸಂತಸ ತರಲಿದೆ ಯಾಕೆಂದರೆ ಯೋಜನೆ ಅಡಿಯಲ್ಲಿ ಅಲ್ಪ ಹಣ ಉಳಿತಾಯ ಮಾಡಿದರೆ ಅದು ದುಪ್ಪಟ್ಟಾಗುತ್ತದೆ. ಏನಿದು ಸುದ್ದಿ ಇದರ ಬಗ್ಗೆ ಪೂರ್ಣ ಮಾಹಿತಿಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸಾರ್ವಜನಿಕ ಮಾಹಿತಿ75 ಸಾವಿರ ರೂಪಾಯಿ ನೇರವಾಗಿ ಖಾತೆಗೆ ಬರುವ HDFC ಪರಿವರ್ತನಾ ಸ್ಕಾಲರ್ಶಿಪ್ – ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, HDFC ಬ್ಯಾಂಕ್ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಇದು HDFC ಬ್ಯಾಂಕ್ ಪರಿವರ್ತನ್ನ ECSS 2023-24 ರ ಕಾರ್ಯಕ್ರಮವಾಗಿದೆ. ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Scholarship) ನೀಡುವ ಮೂಲಕ ಪ್ರೋತ್ಸಾಹ ಧನವನ್ನು ನೀಡಲು ಮುಂದಾಗಿದೆ. 1 ರಿಂದ 12 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿಪೂರ್ವ(Under graduate) ಮತ್ತು ಸ್ನಾತಕೋತ್ತರ(post-graduate) ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ.
Categories: ಉದ್ಯೋಗ & ಶಿಕ್ಷಣSolar Pumpset Scheme – ಬರೋಬ್ಬರಿ 1.5 ಲಕ್ಷ ಸಬ್ಸಿಡಿ ಸಿಗುವ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ – ಮೊಬೈಲ್ ನಲ್ಲೆ ಅರ್ಜಿ ಹಾಕಿ

ತೋಟಗಾರಿಕೆ ಅಭಿವೃದ್ಧಿ ಯೋಜನೆ(Horticulture Development Scheme)ಯಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿನೂತನ ತಂತ್ರಜ್ಞಾನ ( technology ) ಮತ್ತು ಯಂತ್ರೋಪಕರಣಗಳ (mechinory) ಸಹಾಯಧನ ಯೋಜನೆಯಡಿಯಲ್ಲಿ ಸೋಲಾರ್ ಪಂಪ್ಸೆಟ್(solar pump set) ಅಳವಡಿಸಲು ಸಹಾಯಧನ(Subsidy) ಸಿಗಲಿದೆ. ಇದು ರೈತರಿಗೆ ಬಂಪರ್ ಅವಕಾಶ ಎನ್ನಬಹುದು. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಸರ್ಕಾರಿ ಯೋಜನೆಗಳು
Hot this week
ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!
e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.
Karnataka Rain: ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ!
1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!
2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!
Topics
Latest Posts
- ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!

- e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.

- Karnataka Rain: ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ!

- 1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!

- 2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!
















