Author: Editor in Chief
BREAKING NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸಬೇಡಿ, ಸರ್ಕಾರದಿಂದ ವಿವಾದಾತ್ಮಕ ಸುತ್ತೋಲೆ!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಸರಾ, ಆಯುಧ ಪೂಜೆಗೆ ಅರಿಶಿಣ, ಕುಂಕುಮ ಹಾಗೂ ರಂಗೋಲಿಯನ್ನು ರಾಜ್ಯ ಸರ್ಕಾರ(state government) ನಿಷೇಧ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಯುಧ ಪೂಜೆಯ ಸಮಯದಲ್ಲಿ, ನಿಮಗೆಲ್ಲರಿಗೂ ತಿಳಿದಿರುವಂತೆ ಕುಂಬಳಕಾಯಿಯನ್ನು ಒಡೆಯಲಾಗುತ್ತದೆ. ಅದರ ಒಳಗೆ ಅರಿಶಿಣ ಕುಂಕುಮವನ್ನು ಹಾಕಿ ಓಡೆಯುವುದು ಪದ್ಧತಿ ಇದೆ. ಆದರೆ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ
Categories: ಸಾರ್ವಜನಿಕ ಮಾಹಿತಿGruhalakshmi Status – ನಿಮಗಿನ್ನೂ ಗೃಹಲಕ್ಷ್ಮಿ 2000/- ಹಣ ಬಂದಿಲ್ವಾ..? ಚಿಂತೆ ಬೇಡ, ಈ ರೀತಿ ಮಾಡಿ ಒಟ್ಟಿಗೆ ರೂ.4000/- ಹಣ ಬರುತ್ತೆ

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ, ಎಲ್ಲಾ ಮನೆಯ ಯಜಮಾನರಿಗೆ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಇನ್ನೂ ಬಂದಿಲ್ಲವಾದರೆ, ಹಣ ಬರಲು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ.ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ತಿಂಗಳಗಳು ಕಳೆದಿವೆ. ಈಗಾಗಲೇ ಬಹುತೇಕ ಮಂದಿಗೆ ಎರಡನೇ ಕಂತಿನ ಹಣ ಕೂಡಾ ಸಂದಾಯವಾಗುತ್ತಿದೆ. ಆದರೆ, ಕೆಲವರಿಗೆ ಮೊದಲ ತಿಂಗಳ (ಆಗಸ್ಟ್) ಹಣವೇ ಸಂದಾಯವಾಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದು, ಯೋಜನೆಗೆ ಚಾಲನೆ ಕೊಟ್ಟು ಎರಡು ತಿಂಗಳಾಗುತ್ತಾ ಬಂತು. ನಮ್ಮ ಪಕ್ಕದ ಮನೆಯವರಿಗೆ ಬಂದಿದೆ,
Categories: ಸಾರ್ವಜನಿಕ ಮಾಹಿತಿBiggboss Kannada – ಬಿಗ್ ಬಾಸ್ ಹೊಸ ಲವ್ ಸ್ಟೋರಿ, ಇದು ಸ್ನೇಹನಾ ಪ್ರೀತಿನಾ..?

ದೊಡ್ಡ ಮನೆಯಲ್ಲಿ(Bigg Boss House) ಪ್ರೀತಿ-ಪ್ರೇಮ ಎನ್ನುವ ಮಾತು ಪ್ರತಿಯೊಂದು ಸೀಸನ್(season) ಅಲ್ಲೂ ಇದ್ದೇ ಇರುತ್ತದೆ. ಪ್ರತಿ ಬಾರಿ ಕೂಡ ಬಿಗ್ ಬಾಸ್ ಸೀಸನ್ ಶುರುವಾದಾಗ ಈ ಬಾರಿ ಯಾರಿಗೆ-ಯಾರ ಮೇಲೆ ಲವ್ ಆಗುತ್ತೆ ಎಂದು ಜನರು ಕೂಡ ಕಾಯ್ತಿರುತ್ತಾರೆ. ಎಲ್ಲಾ ಭಾಷೆಯ ಬಿಗ್ ಬಾಸ್ ನಲ್ಲೂ ಒಂದು ಪ್ರೀತಿ ಇದ್ದೇ ಇರುತ್ತದೆ. ಕೆಲವರು ಈ ಬಿಗ್ ಬಾಸ್ ಶೋ ಕೂಡ ಸ್ಕ್ರಿಪ್ಟ್ಡ್ ಎನ್ನುತ್ತಾರೆ. ಆದರೂ ಬಿಗ್ ಬಾಸ್ ಶೋ ನಲ್ಲಿ ಯಾರಿಗೆ ಯಾರ ಮೇಲೆ ಪ್ರೀತಿ
Categories: ಸಾರ್ವಜನಿಕ ಮಾಹಿತಿAnnaBhagya – ಸದ್ಯದಲ್ಲೇ ಮನೆಯ ಬಾಗಿಲಿಗೆ ಸಿಗಲಿದೆ ಅನ್ನಭಾಗ್ಯದ ಅಕ್ಕಿ ಡೆಲಿವರಿ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಪಡಿತರ ಚೀಟಿ(Ration card)ಯನ್ನು ಹೊಂದಿದ್ದು, ನಿಮಗೇನಾದರೂ ಅನ್ನಭಾಗ್ಯ ಯೋಜನೆಯ ಅಕ್ಕಿಯು ದೊರೆಯುತ್ತಿದ್ದರೆ ಇದೀಗ ಸಿಹಿ ಸುದ್ದಿ ಬಂದಿದೆ. ಈ ಸಿಹಿ ಸುದ್ದಿ ಏನೆಂದರೆ ಪ್ರತಿ ಭಾರಿಯೂ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಕ್ಯೂ ನಿಂತು ರೇಷನ್ ತೆಗೆದುಕೊಂಡು ಬರುವ ಅವಶ್ಯಕತೆ ಇರುವುದಿಲ್ಲ. ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ(door delivery service ) ಅನ್ನಭಾಗ್ಯ ಅಕ್ಕಿಯನ್ನು ಒದಗಿಸಲಾಗುತ್ತದೆ. ಆದರೆ ಇದಕ್ಕೆ ಹಲವಾರು ಕಂಡೀಷನ್ ಅಪ್ಲೆ ಆಗಲಿವೆ. ಯಾವೆಲ್ಲಾ ಕಂಡೀಷನ್ ಅಪ್ಲೆ ಆಗಲಿವೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ
Categories: ಸಾರ್ವಜನಿಕ ಮಾಹಿತಿGruhalakshmi Status – ಗೃಹಲಕ್ಷ್ಮಿ ಹಣ ಸಿಗದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್, 2 ತಿಂಗಳ ಹಣ ರೂ.4000/- ಬಿಡುಗಡೆ.

ರಾಜ್ಯ ಸರ್ಕಾರ(state government ) ರಾಜ್ಯದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯೋಗ ವಾಗಿದೆ. ಇನ್ನು ನೋಡುವುದಾದರೆ ಐದು ಗ್ಯಾರಂಟಿ ಗಳಲ್ಲಿ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಆದರೆ ಈ ಯೋಜನೆ ಅಡಿಯಲ್ಲಿ ಇನ್ನು10 ಲಕ್ಷ ಅರ್ಜಿದಾರರಿಗೆ ಹಣ ದೊರೆತಿಲ್ಲ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ
Categories: ಸಾರ್ವಜನಿಕ ಮಾಹಿತಿAadhaar Update – ಈ ನೀಲಿ ಆಧಾರ್ ಕಾರ್ಡ್ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಆಧಾರ್ ಕಾರ್ಡ್ ನಲ್ಲಿ ವಿಶೇಷ ಆಧಾರ್ ಕಾರ್ಡ್ ಒಂದನ್ನು ಜಾರಿಗೆ ತರಲಾಗಿದೆ. ಇದು ಬಹಳ ವಿಶಿಷ್ಟತೆಯನ್ನು ಹೊಂದಿದೆ. ಈ ಆಧಾರ್ ಕಾರ್ಡ್ ಗೆ ಏನೆಂದು ಕರೆಯುತ್ತಾರೆ ಮತ್ತು ಇದರ ಪ್ರಯೋಜನ ವೇನು? ಈ ಆಧಾರ್ ಕಾರ್ಡ್ ಗೆ ಯಾರು ಅರ್ಹರು ? ಮತ್ತು ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿGruhajyoti – ಉಚಿತ ಕರೆಂಟ್ ಬಿಲ್ ಪಲಾನುಭವಿಗಳಿಗೆ ಬರೇ, 10 – 20 ರೂ. ಬರ್ತಿದ್ದ ಕರೆಂಟ್ ಬಿಲ್ ಈಗ 100 – 200 ರೂ. ಗೆ ಹೆಚ್ಚಳ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನಾವು ನಿಮಗೆ ಗೃಹಜ್ಯೋತಿ ಯೋಜನೆ(Gruhajyoti scheme)ಯಿಂದ ಫಲಾನುಭವಿಗಳಿಗೆ ಬರುತ್ತಿರುವ ಹೆಚ್ಚಿನ ಕರೆಂಟ್ ಬಿಲ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅಕ್ಟೋಬರ್ ತಿಂಗಳಿನಿಂದ ಕರೆಂಟ್ ಬಿಲ್ ಹೆಚ್ಚು ಬರುತ್ತದೆ : ನಮಗೆಲ್ಲ ತಿಳಿದಿರುವ ಹಾಗೆ ರಾಜ್ಯದಲ್ಲಿ ಉಚಿತ ವಿದ್ಯುತ್(Free current) ಗೃಹಜ್ಯೋತಿ
Categories: ಸಾರ್ವಜನಿಕ ಮಾಹಿತಿHero Bike – ಕೇವಲ 10 ಸಾವಿರ ಕಟ್ಟಿ, ನಿಮ್ಮದಾಗಿಸಿಕೊಳ್ಳಿ, ಬರೋಬ್ಬರಿ 70km ಮೈಲೇಜ್ ಕೊಡುವ ಹೊಸ ಹೀರೋ ಸ್ಪ್ಲೆಂಡರ್ ಬೈಕ್,

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅತಿ ಕಡಿಮೆ ಬೆಲೆಯಲ್ಲಿ ದೊರೆಯುವ ಹೀರೋ (Hero) ಕಂಪನಿಯ ಸ್ಪ್ಲೆಂಡರ್ ಪ್ಲಸ್ Xtec (Splender plus Xtec) ಬೈಕ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಸ್ಪ್ಲೆಂಡರ್ ಪ್ಲಸ್ Xtec (Splender plus Xtec) 2023: ನಮಗೆಲ್ಲ ತಿಳಿದಿರುವ ಹಾಗೆ ದೇಶದಲ್ಲಿ
Categories: ಕರ್ನಾಟಕ ಸುದ್ದಿ
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















