Author: Editor in Chief
PVR Offer – ಪಿವಿಆರ್ ನ ಭರ್ಜರಿ ಆಫರ್ ತಿಂಗಳಿಗೆ ಕೇವಲ ರೂ.699/- ರೂಪಾಯಿಗೆ 10 ಸಿನಿಮಾ ನೋಡಿ

ಭಾರತದಲ್ಲಿ ಈಗಾಗಲೇ ಪ್ರತೀ ವಾರವೂ ಚಿತ್ರಮಂದಿರಗಳು ತುಂಬಿತುಳುಕುತ್ತಿರುತ್ತವೆ. ಹಾಗಾಗಿ ವಾರದ ದಿನಗಳಲ್ಲಿ ಹೆಚ್ಚು ಮಂದಿ ಜನರು ಥಿಯೇಟರ್ ಕಡೆಗೆ ಹೋಗುವುದಿಲ್ಲ. ಯಾಕೆಂದರೆ ಹೆಚ್ಚು ಜನ ಆಗಮಿಸುತ್ತಿದ್ದು ಜನ ಸಂಖ್ಯೆ ಜಾಸ್ತಿ ಆಗಿದೆ. ಈ ಸಮಸ್ಯೆ ನಿವಾರಿಸಲು ಪಿವಿಆರ್ ಐನಾಕ್ಸ್(PVR Inox) ಹೊಸ ಪ್ಲಾನ್ ಮಾಡಿದೆ. ಯಾವ ರೀತಿಯ ಪ್ಲಾನ್ ಮಾಡಿದೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿBank Accounts- ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದೆ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನಿಮ್ಮ ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ಗಳಿಗೆ ಲಿಂಕ್ ಆಗಿದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಆಧಾರ್ ಕಾರ್ಡ್ ತುಂಬಾ ಅವಶ್ಯಕವಾದ ದಾಖಲೆಯಾಗಿದೆ, ನೀವೇನಾದರೂ ಈ ಆಧಾರ್ ಕಾರ್ಡ್ ಅನ್ನೋ ಚಿಕ್ಕ ಪ್ರತಿ ಎಂದು ನಿರ್ಲಕ್ಷನೆ ಮಾಡಿ ನಿಮ್ಮ ಬಳಿ ಹೊಂದಿಲ್ಲದಿದ್ದರೆ , ನಿಮ್ಮ ಅನೇಕ ಕೆಲಸಗಳು ಸ್ಥಗಿತವಾಗಬಹುದು ಹೌದು, ಒಂದು ಚಿಕ್ಕ ಕೆಲಸದಿಂದ ಹಿಡಿದು ಸರ್ಕಾರಿ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳುವರೆಗೂ ಈ ಆಧಾರ್ ಕಾರ್ಡ್ ಅತ್ಯ ಅಗತ್ಯ ದಾಖಲೆಯಾಗಿದೆ.
Categories: ಸಾರ್ವಜನಿಕ ಮಾಹಿತಿBigg Boss Kannada – ಈ ವಾರ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಮನೆಯಿಂದ ಔಟ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಬಿಗ್ ಬಾಸ್ ಸೀಸನ್ 10(BigBoss season 10) ಶುರುವಾಗಿ ಒಂದು ವಾರ ಮುಗಿದಿದೆ. ಮೊದಲ ವಾರವೇ ಸ್ನೇಕ್ ಶ್ಯಾಮ್ ಅವರು ಎಲಿಮಿನೇಟ್ ( Elimination) ಆದ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆಟ ಬಹಳ ಚುರುಕಾಗಿದೆ. ಎರಡನೇ ವಾರದಲ್ಲಿ ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚಾಗಿ ಸ್ನೇಹ ಮರೆಯಾಗುತ್ತಿದೆ. ಇನ್ನು ಈ ಹೊತ್ತಿನಲ್ಲೇ ಎರಡನೇ ವಾರದ ನಾಮಿನೇಷನ್ ಪ್ರಕ್ರಿಯೆ ಎಲ್ಲರ ಮನಸಲ್ಲೂ ವೈಮನಸ್ಸನ್ನು ಉಂಟು ಮಾಡಿದೆ.ಈ ನಾಮಿನೇಷನ್ ಪ್ರಕ್ರಿಯೆ ಯಾವಾಗ ನೆಡೆಯಿತು ಎನ್ನಲಾ ಆಗಿದೆ ಎಂದು
Categories: ಸಾರ್ವಜನಿಕ ಮಾಹಿತಿಮೊಬೈಲ್ ನಲ್ಲಿ ಗೂಗಲ್ ಕ್ರೋಮ್ ಉಪಯೋಗಿಸೋರಿಗೆ ಭಾರತ ಸರ್ಕಾರದ ಎಚ್ಚರಿಕೆ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೂಗಲ್ ಕ್ರೋಮ್(Google chrome) ಆವೃತ್ತಿಯ ಬಳಕೆದಾರರಿಗೆ ಭಾರತ ಸರ್ಕಾರವು(Indian government) ಹೈ ರಿಸ್ಕ್ ಎಚ್ಚರಿಕೆಯನ್ನು ನೀಡಿದೆ. ಯಾತಕ್ಕೆ ಸರ್ಕಾರ ಎಚ್ಚರಿಕೆ ನೀಡಿದೆ? ಹೈ- ರಿಸ್ಕ್ ನ ಹಿನ್ನಲೆ ಏನು? ಈ ಪ್ರಶ್ನೆಗಳ ಉತ್ತರವನ್ನು ಪಡೆಯಲು ನಮ್ಮ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ
Categories: ಟೆಕ್ & ಆಟೋOneplus Fold – ಸ್ಯಾಮ್ಸಂಗ್ ಗೆ ಟಕ್ಕರ್ ನೀಡಲು ಬರುತ್ತಿದೆ ಒನ್ ಪ್ಲಸ್ ಬೆಂಕಿ ಮೊಬೈಲ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಓನ್ ಪ್ಲಸ್ ನ ಮೊದಲ ಫೋಲ್ಡಬಲ್ ಫೋನ್(Foldable phone) ಓಪನ್(One plus open) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಮಗೆ ಎಲ್ಲಾ ಗೊತ್ತಿರುವ ಹಾಗೆ ಇತ್ತೀಚೆಗಷ್ಟೆ ಸ್ಯಾಮ್ಸಂಗ್ ಗ್ಯಾಲಕ್ಸಿ Z Fold 5 ಬಿಡುಗಡೆ ಕಂಡಿದೆ.ಈಗ ಸದ್ಯ ಬಿಡುಗಡೆ ಆದ
Categories: ಕರ್ನಾಟಕ ಸುದ್ದಿBigg Boss Kannada- ದೊಡ್ಮನೆಯಲ್ಲಿ ಎಷ್ಟೇ ಟ್ರೊಲ್ ಮಾಡಿದ್ರು ಬಗ್ಗದ ರೈತನ ಮಗ – ಪ್ರತಾಪ್ ಮುಗ್ಧತೆಗೆ ಕನ್ನಡಿಗರ ಬೆಂಬಲ

ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್10(BigBoss season 10) ಶುರುವಾಗಿ ಒಂದು ವಾರ ಕಳೆಯುತ್ತಾ ಬಂತು. ಈ ಸಲದ ಬಿಗ್ ಬಾಸ್ ಸೀಸನ್ 10 ವಿಶಿಷ್ಟತೆಯನ್ನು ಹೊಂದಿದ್ದು ದೊಡ್ಮನೆಯಲ್ಲಿ ಸ್ಪರ್ಧಿಗಳು ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಸೆಣೆಸಾಡುತ್ತಿದ್ದಾರೆ. ಬಿಗ್ ಬಾಸ್ನಲ್ಲಿ ಈ ಒಂದು ವಾರದಲ್ಲಿ ಹೆಚ್ಚು ಟಾರ್ಗೆಟ್ ಆಗಿರುವ ವ್ಯಕ್ತಿ ಎಂದರೆ ಅದು ಡ್ರೋನ್ ಪ್ರತಾಪ್. ಹಾಗಿದ್ದಲ್ಲಿ ಯಾವೆಲ್ಲಾ ರೀತಿಯಲ್ಲಿ ಡ್ರೋನ್ ಪ್ರತಾಪ್ ಟಾರ್ಗೆಟ್ ಆಗಿದ್ದಾರೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿಯರಿಗೆ ನವರಾತ್ರಿ ಹಬ್ಬದ ಬಂಪರ್ ಗಿಫ್ಟ್ – ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ರೂ. 4000/- ಒಟ್ಟಿಗೆ ಬ್ಯಾಂಕ್ ಖಾತೆಗೆ ಜಮಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ ಹಣ ಜಮೆ ಆಗದ ಮಹಿಳೆಯರಿಗೆ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಒಟ್ಟಿಗೆ ಜಮೆ ಆಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಮಹಿಳೆಯರಿಗೆ ನವರಾತ್ರಿ ಹಬ್ಬದ(Navaraatri Festival) ಸಮಯದಲ್ಲಿ ಸಿದ್ದರಾಮಯ್ಯನವರು ಒಂದು ಗಿಫ್ಟ್ ನೀಡುತ್ತಿದ್ದಾರೆ ಅಂತ ಹೇಳಬಹುದು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಎರಡು ತಿಂಗಳಿಗಿಂತ ಹೆಚ್ಚಾದರೂ ಇನ್ನೂ ಕೂಡ ಹಣ ಬಂದಿಲ್ಲ ಎಂದು ಚಿಂತೆಯಲ್ಲಿರುವ ಮಹಿಳೆಯರಿಗೆ ಸಿದ್ದರಾಮಯ್ಯನವರು tweet ಮಾಡುವ ಮೂಲಕ ನವರಾತ್ರಿಯ ಭರ್ಜರಿ
Categories: ಕರ್ನಾಟಕ ಸುದ್ದಿLingayath loan scheme – ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ & ಸಹಾಯ ಧನಕ್ಕೆ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ವೀರಶೈವ ಲಿಂಗಾಯತ ಸಮುದಾಯದವರಿಗೆ ಸಾಲ ಯೋಜನೆ: ನೀವೇನಾದರೂ ವೀರಶೈವ ಲಿಂಗಾಯತ ಜಾತಿಯವರಾಗಿದ್ದರೆ ನಿಮಗೆ ಅಂತನೇ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವೀರಶೈವ ಲಿಂಗಾಯತ ಹಾಗೂ
Categories: ಸರ್ಕಾರಿ ಯೋಜನೆಗಳು
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















