Author: Editor in Chief
ಕ್ವಾಲಿಟಿ ಸುಪರ್ ಬೆಲೆ ಕಡಿಮೆ ಇಷ್ಟೊಂದು ಡಿಸ್ಕೌಂಟ್, 100 ಜನರಿಗೆ ಬ್ರ್ಯಾಂಡ್ ಪ್ರೊಮೋಷನಲ್ ಆಫರ್ ಜೊತೆಗೆ 10 % ಲೈಫ್ ಟೈಮ್ ಆಫರ್

ಇದೀಗ ಗ್ರಾಹಕರಿಗೆ ಹೊಸ ಸುದ್ದಿ ಬಂದಿದೆ. ಬೆಂಗಳೂರಿನ ರಾಜಾಜಿನಗರದ ಲಂಡನ್ ಕ್ಯಾಸಲ್ ಬಟ್ಟೆಗಳ ಶೋ ರೂಮ್ ನಲ್ಲಿ ಕಡಿಮೆ ಬೆಲೆಗೆ ಆಕರ್ಷಕ ಬಟ್ಟೆಗಳು ಸಿಗಲಿವೆ. ಯಾವ ಯಾವ ಬೆಲೆಗೆ ಸಿಗಲಿವಿ ಎನ್ನುವುದರ ಬಗ್ಗೆ ಪೂರ್ಣ ಮಾಹಿತಿ ಬೇಕೇ? ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
Categories: ಕರ್ನಾಟಕ ಸುದ್ದಿಅಮೆರಿಕದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ, 19 ಅಡಿ ಎತ್ತರದ ಪ್ರತಿಮೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಭಾರತದ ಸಂವಿಧಾನ(Constitution of India) ರಚೈತ ಹಾಗೂ ಸಂವಿಧಾನ ಶಿಲ್ಪಿ ಎಂದು ಪ್ರಖ್ಯಾತರಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾರತದ ಹೊರಗೆ ಅತಿ ಎತ್ತರದ ಪ್ರತಿಮೆ(Statue)ಯನ್ನು USA (United states America) ರಾಜಧಾನಿಯ ಮೇರಿಲ್ಯಾಂಡ್(Maryland) ಉಪನಗರದಲ್ಲಿ ಭಾನುವಾರ ಉದ್ಘಾಟಿಸಲಾಯಿತು. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸಾರ್ವಜನಿಕ ಮಾಹಿತಿNavaratri Festival – ನವರಾತ್ರಿಯ ಉಪವಾಸ ಮಾಡುವವರಿಗೆ ಇದು ಗೊತ್ತಿರಲೇ ಬೇಕು..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನವರಾತ್ರಿ(Navaraatri) ಯಲ್ಲಿ ಸಾತ್ವಿಕ ಆಹಾರವನ್ನು ಸೇವಿಸುವುದರ ಅನುಕೂಲದ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನವರಾತ್ರಿಯ 9 ದಿನ ಸಾತ್ವಿಕ ಆಹಾರ ಸೇವಿಸುವುದು ಒಳ್ಳೆಯದು : ನವರಾತ್ರಿಯ ಹಬ್ಬದ ಸಮಯದಲ್ಲಿ, ಅನೇಕ ಜನರು ಉಪವಾಸಗಳನ್ನು ಆಚರಿಸುವುದು ಸಾಮಾನ್ಯವಾಗಿದೆ ಮತ್ತು ಅವರು
Categories: ಸಾರ್ವಜನಿಕ ಮಾಹಿತಿಗೃಹ ಲಕ್ಷ್ಮಿಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್ : ‘ಉಚಿತ ಗ್ಯಾಸ್’ ಸಂಪರ್ಕಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಹಿಳೆಯರಿಗೋಸ್ಕರ ಒಂದು ಗುಡ್ ನ್ಯೂಸ್ ಅದೇನೆಂದರೆ, ಉಜ್ವಲ ಯೋಜನೆ(Ujwala scheme)ಯಡಿ ಉಚಿತ LPG(Free LPG) ಸಂಪರ್ಕ ಪಡೆಯದೇ ವಂಚಿತರಾದ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ತಾವು ಅರ್ಜಿಯನ್ನು ಸಲ್ಲಿಸಬಹುದು, ಅದು ಹೇಗೆ ಎಂದು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸರ್ಕಾರಿ ಯೋಜನೆಗಳುScholarship – 10,000/- ರೂ. ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಹೊಸ ಸ್ಕಾಲರ್ಶಿಪ್ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, SBIF ಆಶಾ ವಿದ್ಯಾರ್ಥಿವೇತನ(scholarship) ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಎಸ್ಬಿಐ(SBI) ಫೌಂಡೇಶನ್(Foundation) ವತಿಯಿಂದ ಆಯೋಜಿಸಿರುವ ಕಾರ್ಯಕ್ರಮವಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾಭ್ಯಾಸ ಎಷ್ಟಿರಬೇಕು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಉದ್ಯೋಗ & ಶಿಕ್ಷಣBiggBoss Kannada – ಮೊದಲ ವಾರದಲ್ಲೇ ಕನ್ನಡಿಗರ ಮನ ಗೆದ್ದ ಡ್ರೋನ್ ಪ್ರತಾಪ್, ಸ್ನೇಕ್ ಶಾಮ್ ಮನೆಯಿಂದ ಔಟ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season -10) ಅಕ್ಟೋಬರ್ 8 ರಂದು ಪ್ರಾರಂಭವಾಗಿದ್ದು. ಈ ಬಾರಿ ಬಿಗ್ ಬಾಸ್ ಮನೆಗೆ ಎಲ್ಲಾ ಹೊಸ ಸ್ಪರ್ಧಿಗಳೇ ಒಂದೇ ಸಲ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ಈ ಬಾರಿಯ ರಿಯಾಲಿಟಿ ಶೋ ಸೀಸನ್ 10 ಆಗಿರುವುದರಿಂದ ಸ್ವಲ್ಪ ವಿಭಿನ್ನತೆ ಮತ್ತು ವಿಶೇಷತೆಯನ್ನು ಹೊಂದಿದೆ. ಬಿಗ್ಬಾಸ್ ಸೀಸನ್ 10 ರ ಮೊದಲ ವೀಕೆಂಡ್ ಎಪಿಸೋಡ್ ಕಿಚ್ಚನ ಜೊತೆ ಮುಖಾಮುಖಿಯಲ್ಲಿ ನಡೆದಿದೆ. ಮೊದಲಿನಿಂದಲೂ ಸೈಲೆಂಟ್ ಆಗಿದ್ದ ಡ್ರೋನ್
Categories: ಸಾರ್ವಜನಿಕ ಮಾಹಿತಿBusiness Loan – ಯಾವುದೇ ಗ್ಯಾರೆಂಟಿ ಇಲ್ಲದೇ ರೂ. 50,000/- ಸಾಲ ಸೌಲಭ್ಯ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಪಿ ಎಂ ಸ್ವನಿಧಿ ಯೋಜನೆ( PM Swanidhi scheme) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಸಣ್ಣ ವ್ಯಾಪಾರ ಮಾಡುತ್ತಿರುವವರಾಗಿದ್ದರೆ, ನಿಮ್ಮ ವ್ಯಾಪಾರವನ್ನು ಉತ್ತಮವಾಗಿ ವಿಸ್ತರಿಸಬೇಕು, ಹೆಚ್ಚಿನ ಮಟ್ಟದಲ್ಲಿ ಲಾಭವನ್ನು ತೆಗೆದುಕೊಳ್ಳಬೇಕು ಎಂದು ಯೋಚನೆ ಮಾಡುತೀದ್ದರೆ, ಮತ್ತು ಸಾಲದ ಬಗ್ಗೆ ಯೋಚನೆ ಮಾಡುತ್ತಿದ್ದೀರಿಯೇ, ಹಾಗಾದ್ರೆ ನಿಮಗಾಗಿಯೇ ಅಂತೆಯೇ ಮೋದಿ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳುಬಿಗ್ ಬ್ರೇಕಿಂಗ್ : ಈ ವರ್ಷದಿಂದಲೇ 5, 8, 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’: ರಾಜ್ಯ ಸರ್ಕಾರ ‘ಗೆಜೆಟ್’ ಅಧಿಸೂಚನೆ ಬಿಡುಗಡೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 5, 8, 9ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ (Public Examination) ನಡೆಸುವುದರ ಕುರಿತು ಸರ್ಕಾರ ಅಧಿಸೂಚನೆ ನೀಡಿರುವ ಮಾಹಿತಿ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ಮುಂದೆ 5-6 ಹಾಗೂ ಎಂಟನೇ ತರಗತಿಯ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ : ಈ
Categories: ಸಾರ್ವಜನಿಕ ಮಾಹಿತಿBSNL Offers : ಕೇವಲ 99 ರೂ.ಗೆ ಹೊಸ ಭರ್ಜರಿ ಆಫರ್ ಘೋಷಣೆ ಮಾಡಿದ BSNL

ಬಿಎಸ್ಎನ್ಎಲ್ ಕಂಪೆನಿಯು ಇತ್ತೀಚಿನ ದಿನಗಳಲ್ಲಿ ತನ್ನ ಗ್ರಾಹಕರನ್ನು ಕಳೆದುಕೊಂಡಿತ್ತು. ಆದರೆ ಇದೀಗ ತನ್ನ ಗ್ರಾಹಕರಿಗೆ ಹೊಚ್ಚ ಹೊಸ ಆಫರ್ ನೀಡಿದೆ. ಈಗ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುವುದರ ಮೂಲಕ ಬಿಎಸ್ಎನ್ಎಲ್ (BSNL) ತನ್ನ ಗ್ರಾಹಕರನ್ನು ಮತ್ತೆ ಪಡೆದುಕೊಂಡಿದೆ. ಯಾವೆಲ್ಲ ಆಫರ್ ಮತ್ತು ಕೊಡುಗೆ ಗಳನ್ನು ನೀಡಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕರ್ನಾಟಕ ಸುದ್ದಿ
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















