Author: Editor in Chief
Big Breaking : ರಾಜ್ಯದಲ್ಲಿ 21 ಬರಪೀಡಿತ 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಘೋಷಣೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದ ಕಂದಾಯ ಇಲಾಖೆ ಈಗ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಹೊರಡಿಸಿರುವುದರ ಮಾಹಿತಿಯನ್ನು ನೀಡಲಾಗುತ್ತದೆ. ಯಾವ ಯಾವ ತಾಲೂಕುಗಳು ಬರಪೀಡಿತವಾಗಿವೆ. ಏಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ
Categories: ಸಾರ್ವಜನಿಕ ಮಾಹಿತಿBiggboss Kannada – ನಿನ್ನೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್ ಗೆ ಭಾರಿ ಸಂಕಷ್ಟ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕನ್ನಡ ಕಿರುತೆರೆಯ ಬೃಹತ್ ರಿಯಾಲಿಟಿ ಶೋ ಬಿಗ್ಬಾಸ್(BigBoss) ಕನ್ನಡದಲ್ಲಿ ನಿನ್ನೆಯಿಂದ ಆರಂಭವಾಗಿದ್ದು ದೊಡ್ಡ ಮನೆಯೊಳಗೆ 17 ಜನ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ನ ಅಸಲಿ ಆಟ ಶುರುವಾಗಿದೆ. ಹಾಗೆಯೇ ಮನೆಯೊಳಗೆ ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ಎಂಟ್ರಿ ನೀಡಿರುವ ಕುರಿತು ಹಲವಾರು ಮಾತುಗಳು ಕೇಳಿ ಬರುತ್ತಿವೆ. ಪ್ರದೀಪ್ ಈಶ್ವರ್ ಬಗ್ಗೆ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್(Vidhanasabha speaker) ಗೆ ದೂರು ನೀಡಿದೆ. ಇದರ ಕುರಿತು ಪೂರ್ತಿ ಮಾಹಿತಿ ಬೇಕೇ ಹಾಗಿದ್ದಲ್ಲಿ
Categories: ಸಾರ್ವಜನಿಕ ಮಾಹಿತಿScholarship 2023- ವಿದ್ಯಾರ್ಥಿಗಳ ಖಾತೆಗೆ ಸ್ಕಾಲರ್ಶಿಪ್ ಪಾವತಿಗೆ ‘ಏಕ ಶಿಷ್ಯವೇತನ’ ನಿರ್ವಹಣೆಗೆ ಸರ್ಕಾರ ಆದೇಶ

ಇದೀಗ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಬಂದಿದೆ. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ(students scholarships ) ಹೊಸ ಕ್ರಮಗಳನ್ನು ರಾಜ್ಯ ಸರಕಾರ(state government ) ಕೈಗೊಂಡಿದೆ. ಯಾವೆಲ್ಲ ಹೊಸ ಕ್ರಮಗಳನ್ನು ಅಳವಡಿಸಿದ್ದಾರೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಏಕ ಶಿಷ್ಯ ವೇತನ: ವಿದ್ಯಾರ್ಥಿಗಳ ಎಲ್ಲಾ ವಿದ್ಯಾರ್ಥಿ ವೇತನ
Categories: ಉದ್ಯೋಗ & ಶಿಕ್ಷಣGruhalakshmi – ನವರಾತ್ರಿ ಹಬ್ಬಕ್ಕೆ ಬಂಪರ್ ಗಿಫ್ಟ್, ಈ ಕೆಲಸ ಮಾಡಿದ್ರೆ ಒಟ್ಟಿಗೆ ಸಿಗುತ್ತೆ 4000/- ರೂಪಾಯಿ – ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ಎಲ್ಲರಿಗೂ ನಮಸ್ಕಾರ, ಇವತ್ತಿನ ಈ ಮುಖ್ಯ ವರದಿಯಲ್ಲಿ ‘ಗೃಹ ಲಕ್ಷ್ಮಿ’ ಯೋಜನೆಯ 2000 ರೂಪಾಯಿ ಹಣ ಇದುವರೆಗೆ ನಿಮ್ಮ ಖಾತೆಗೆ ಯಾಕೆ ಬಂದು ತಲುಪಿಲ್ಲ, ಮತ್ತು ಎರಡನೇ ಕಂತಿನ ಹಣಕ್ಕೆ ಕಾಯುತ್ತಿರುವವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅಕ್ಟೋಬರ್ 4 ರವರೆಗೆ ಸರ್ಕಾರವು 93 ಲಕ್ಷ ಫಲಾನುಭವಿಗಳಿಗೆ
Categories: ಸರ್ಕಾರಿ ಯೋಜನೆಗಳುKannada Biggboss – ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ 17 ಸ್ಪರ್ಧಿಗಳ ಫೋಟೋ ಹಾಗೂ ವಿವರ ಇಲ್ಲಿದೆ ನೋಡಿ..

ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ 10(BigBoss season 10) ಶುರುವಾಗಿದ್ದು. ಮನೆ ಒಳಗೆ 17 ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಭಾರಿ ಕುತೂಹಲ ಮೂಡಿಸಿದ್ದ ಬಿಗ್ ಬಾಸ್ ಗ್ರ್ಯಾಂಡ್ ಪ್ರೇಮಿಯರ್(grand premiere) ಭರ್ಜರಿ ಮನರಂಜನೆಯನ್ನು ತಂದಿದೆ. ಇಂದು 9.30 ಯಿಂದ ಶೋ ಶುರುವಾಗಲಿದ್ದು, ಈ ರಿಯಾಲಿಟಿ ಶೋ ‘ಜಿಯೋ ಸಿನಿಮಾ(Jio cinema)’ ದಲ್ಲಿ ಲಭ್ಯವಿದೆ. ಮತ್ತು ( OTT ) ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಪ್ರಸಾರವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿGovt Loan schemes: ಲಿಂಗಾಯತರಿಗೆ ಭರ್ಜರಿ ಗುಡ್ ನ್ಯೂಸ್ – ವಿವಿಧ ಸಾಲ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ವೀರಶೈವ ಲಿಂಗಾಯತ ಸಮುದಾಯದವರಿಗೆ ಸಾಲ ಯೋಜನೆ: ನೀವೇನಾದರೂ ವೀರಶೈವ ಲಿಂಗಾಯತ ಜಾತಿಯವರಾಗಿದ್ದರೆ ನಿಮಗೆ ಅಂತನೇ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವೀರಶೈವ ಲಿಂಗಾಯತ ಹಾಗೂ
Categories: ಸರ್ಕಾರಿ ಯೋಜನೆಗಳುಬಿಗ್ ಬ್ರೇಕಿಂಗ್ – ಬಿಗ್ ಬಾಸ್ ಮನೆಗೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10(BigBoss season 10) ಭಾನುವಾರ ದಿಂದ ಪ್ರಾರಂಭವಾಗಿದ್ದು , ಇದೀಗ ಕಲರ್ಸ್ ಕನ್ನಡ ಪೇಜ್ ನಲ್ಲಿ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಹಾಲಿ ಶಾಸಕ ಪ್ರದೀಪ್ ಈಶ್ವರ್(pradeep eshwar) ಬಿಗ್ಬಾಸ್ ಮನೆಗೆ ಎಂಟ್ರಿ ಆಗಿರುವುದನ್ನು ಗಮನಿಸಬಹುದು .ಇದರ ಬಗ್ಗೆ ಮಾಹಿತಿ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ
Categories: ಸಾರ್ವಜನಿಕ ಮಾಹಿತಿVande bharat – ಹುಬ್ಬಳ್ಳಿ & ಯಶವಂತಪುರ ರೈಲು ವೇಳಾಪಟ್ಟಿಯಲ್ಲಿ ಪರಿಷ್ಕರಣೆ – ಇಲ್ಲಿದೆ ಹೊಸ ವೇಳಾಪಟ್ಟಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಹುಬ್ಬಳ್ಳಿ ಮತ್ತು ಯಶವಂತಪುರ ರೈಲ್ವೆ ನಿಲ್ದಾಣ(Hubballi and yashwantapura railway station)ಗಳಲ್ಲಿ ಸಮಯವನ್ನು ಪರಿಷ್ಕರಿಸಲಾಗಿದೆ(Revised). ಬದಲಾದ ಸಮಯ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ವರದಿಯಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹುಬ್ಬಳ್ಳಿ – ಧಾರವಾಡ ಮತ್ತು ಬೆಂಗಳೂರು ನಡುವಿನ ಒಂದೇ ಪಾರ್ವತಿ ಎಕ್ಸ್ಪ್ರೆಸ್ ಸಮಯದಲ್ಲಿ ಪರಿಷ್ಕರಣೆ
Categories: ಸಾರ್ವಜನಿಕ ಮಾಹಿತಿ
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















