Author: Editor in Chief
AnnaBhagya Payment :ಫೆಬ್ರುವರಿ ತಿಂಗಳ 680 ಅಕ್ಕಿ ಹಣ ಈಗ ಜಮಾ, ನಿಮ್ಮ ಅಕೌಂಟ್ ಚೆಕ್ ಮಾಡಿಕೊಳ್ಳಿ

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಸಿಗುತ್ತಿರುವ ಅಕ್ಕಿ ಹಣಕ್ಕೆ ಸಂಬಂಧಿಸಿದಂತೆ ಹಣ ಬಿಡುಗಡೆಯ ಬಗ್ಗೆ ರಾಜ್ಯದ ಫಲಾನುಭವಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಬಂದಿದೆ. ಹೌದು ಅನ್ನ ಭಾಗ್ಯದ ಫೆಬ್ರವರಿ ತಿಂಗಳ ಅಕ್ಕಿ ಹಣ ಮನೆ ಯಜಮಾನಿಯರ ಖಾತೆಗೆ ಜಮಾ ಆಗಿದ್ದು, ಈ ಕುರಿತು ಅಧಿಕೃತ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ…
Categories: ಸಾರ್ವಜನಿಕ ಮಾಹಿತಿSalmonella Poisoning: ಸೌತೆಕಾಯಿ ಸೇವಿಸಿದ ಬಾಲಕ ಸಾವು;ಯಾಕೆ ಗೊತ್ತಾ.? ತಪ್ಪದೇ ತಿಳಿದುಕೊಳ್ಳಿ

ಮಧ್ಯಪ್ರದೇಶದ ರತ್ಲಂನಲ್ಲಿ 5 ವರ್ಷದ ಬಾಲಕನೊಬ್ಬ ಸೌತೆಕಾಯಿ ತಿಂದ ನಂತರ ಸಾವನ್ನಪ್ಪಿದ್ದಾನೆ ಎಂದು ಆತನ ಕುಟುಂಬದವರು ತಿಳಿಸಿದ್ದಾರೆ. ಕುಟುಂಬದ ಇತರ ಇಬ್ಬರು ಮಕ್ಕಳು ಐಸಿಯುಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಸುದ್ದಿ ವರದಿಗಳು ತಿಳಿಸಿವೆ . ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವೈದ್ಯರು ಹೇಳುವಂತೆ ಅವರು ತೀವ್ರ ಆಹಾರ ವಿಷದಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ವರದಿಗಳ…
Categories: ಕರ್ನಾಟಕ ಸುದ್ದಿಪಿಎಫ್ ಖಾತೆದಾರರಿಗೆ ಗಮನಿಸಿ ಮಾರ್ಚ್ 15ರೊಳಗೆ ಈ ಕೆಲಸ ಕಡ್ಡಾಯ.! ತಿಳಿದುಕೊಳ್ಳಿ

ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಉದ್ಯೋಗಿಗಳಿಗೆ ಹೊಸ ಮಾಹಿತಿಯನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಖಾತೆ ಸಂಖ್ಯೆ (UAN) ಸಕ್ರಿಯಗೊಳಿಸುವ ಮತ್ತು ಬ್ಯಾಂಕ್ ಖಾತೆ ಆಧಾರ್ ಜೊತೆ ಲಿಂಕ್ (Aadhar link with bank account) ಮಾಡುವ ಗಡುವನ್ನು ಮಾರ್ಚ್ 15ರ ತನಕ ವಿಸ್ತರಿಸಿದೆ. ಹಿಂದಿನಂತೆ ಫೆಬ್ರವರಿ 15ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ, ಅನೇಕ ಉದ್ಯೋಗಿಗಳು ಇದನ್ನು ಇನ್ನೂ ಮಾಡಿರದ ಕಾರಣ, EPFO ಗಡುವು ವಿಸ್ತರಿಸಿ, ಮಾರ್ಚ್ 15ರೊಳಗೆ ಪೂರ್ಣಗೊಳಿಸಲು ಅವಕಾಶ ನೀಡಿದೆ. ಈ ಮಾಹಿತಿ EPFO…
Categories: ಸಾರ್ವಜನಿಕ ಮಾಹಿತಿರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ; ಇಲ್ಲಿದೆ ವಿವರ.!

ಇಂಧನ ದರದಲ್ಲಿ ಏರಿಳಿತ: ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಮಾಹಿತಿ ಹೀಗಿದೆ ಇಂದಿನ ಕಾಲಘಟ್ಟದಲ್ಲಿ ಇಂಧನವು ಆಧುನಿಕ ಬದುಕಿನ ಅವಿಭಾಜ್ಯ ಅಂಗವಾಗಿದೆ. ಪ್ರತಿ ದಿನದ ಚಟುವಟಿಕೆಗಳು, ವ್ಯಾಪಾರ, ರೈತ ಕೃಷಿ ಕೆಲಸ, ಸಂಚಾರ ಎಲ್ಲವೂ ಪೆಟ್ರೋಲ್ ಮತ್ತು ಡೀಸೆಲ್ (Petrol and Diesel) ಮೇಲೆ ಬಹುಮಟ್ಟಿಗೆ ಅವಲಂಬಿತವಾಗಿವೆ. ಇಂಧನ ದರದಲ್ಲಿ ಆಗಾಗ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಆಂತರಿಕ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆ (International market) ಪರಿಸ್ಥಿತಿಗಳು, ಕಚ್ಚಾ ತೈಲದ ದರದ ಏರಿಳಿತ, ಸರಬರಾಜು ಮತ್ತು…
Categories: ಸಾರ್ವಜನಿಕ ಮಾಹಿತಿSim Card: ಸಿಮ್ ಕಾರ್ಡ್ ಖರೀದಿಸಲು ಹೊಸ ರೂಲ್ಸ್ ಜಾರಿ, ಮೊಬೈಲ್ ಇದ್ದವರು ತಿಳಿದುಕೊಳ್ಳಿ!

ಹೊಸ ಸಿಮ್ ಪಡೆಯಲು ಯೋಚಿಸುತ್ತಿದ್ದೀರಾ? ಈಗಲೇ ಈ ಹೊಸ ನಿಯಮ(New rules)ಗಳನ್ನು ತಿಳಿದುಕೊಳ್ಳಿ! ಸಿಮ್ ಕಾರ್ಡ್(SIM card)ಖರೀದಿಯ ಮೇಲಿನ ನಿಯಮಗಳು ಬದಲಾಗಿದೆ! ಇನ್ಮುಂದೆ ಹೊಸ ಸಿಮ್ ಪಡೆಯುವುದು ಹಿಂದೆಷ್ಟರಷ್ಟು ಸುಲಭವಿರಲಿಕ್ಕಿಲ್ಲ. ಹೊಸ ರೂಲ್ಸ್ ಏನೆಂದು ತಿಳಿದುಕೊಳ್ಳಿ ಮತ್ತು ಅನಾವಶ್ಯಕ ತೊಂದರೆ ತಪ್ಪಿಸಿಕೊಳ್ಳಿ! ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಿಮ್ ಕಾರ್ಡ್ ಪಡೆಯೋದು ಈಗ ಸುಲಭವಲ್ಲ! ಭಾರತೀಯ ಟೆಲಿಕಾಂ…
Categories: ಸಾರ್ವಜನಿಕ ಮಾಹಿತಿಮನೇಲಿ ಬೆಕ್ಕು ಸಾಕುವವರೇ ಗಮನಿಸಿ, ಸಾಕು ಬೆಕ್ಕು ಕೈ ಪರಚಿ ಯುವಕ ಸಾವು.!

ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು (Pets) ಸಾಕುವುದು ಸಾಮಾನ್ಯವಾಗಿದೆ. ಆದರೆ, ಪ್ರಾಣಿಗಳೊಂದಿಗೆ ವ್ಯವಹಿಸುವಾಗ ಅವರ ಪ್ರೇರಣೆ, ಆರೋಗ್ಯದ ಪರಿಣಾಮಗಳು ಮತ್ತು ಸಾಧ್ಯತೆಯಿರುವ ಅಪಾಯಗಳ ಬಗ್ಗೆ ಅರಿವು ಇರಬೇಕು. ಸಾಕುಪ್ರಾಣಿಗಳ ನಿರ್ಲಕ್ಷ್ಯ (Pet neglect) ಅಥವಾ ಅವುಗಳಿಂದ ಉಂಟಾಗುವ ಗಾಯಗಳನ್ನು ತೂಕವಾಗಿ ಪರಿಗಣಿಸದಿದ್ದರೆ, ಅದು ಜೀವಕ್ಕೆ ಹಾನಿಯಾಗಬಹುದು ಎಂಬುದಕ್ಕೆ ಇತ್ತೀಚಿನ ಕೆಲವು ಘಟನೆಗಳು ಸಾಕ್ಷಿಯಾಗಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ನಿರ್ಲಕ್ಷ್ಯದ ಪರಿಣಾಮ: ಬೆಕ್ಕಿನ…
Categories: ಸಾರ್ವಜನಿಕ ಮಾಹಿತಿGruhalakshmi : ಗೃಹಲಕ್ಷ್ಮಿ 2000/- ರೂಪಾಯಿ ಇಂದು ಜಮಾ.! ಅಕೌಂಟ್ ಚೆಕ್ ಮಾಡಿಕೊಳ್ಳಿ.!

ರಾಜ್ಯದಲ್ಲಿ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಹಣ ಕಳೆದ ಮೂರು ತಿಂಗಳಿಂದ ಬಂದ್ ಆಗಿತ್ತು, ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಯಜಮಾನಿಯರ ಆಕ್ರೋಶ ವ್ಯಕ್ತಪಡಿಸಿದ್ದರು, ಹೌದು ಹಲವು ಟೀಕೆಗಳ ನಂತರ ರಾಜ್ಯ ಸರ್ಕಾರ ಎಚ್ಚೆತ್ತಿದೆ, ಮೂರು ತಿಂಗಳ ಪೆಂಡಿಂಗ್ ಹಣ ಇಂದಿನಿಂದ ರಾಜ್ಯಾದ್ಯಂತ ಹಂತ ಹಂತವಾಗಿ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಜಮ ಆಗಲಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿFD Scheme: ಈ ಬ್ಯಾಂಕ್ ನಲ್ಲಿ 2 ಲಕ್ಷ FD ಇಟ್ರೆ 12 ತಿಂಗಳಿಗೆ ಸಿಗಲಿದೆ ಇಷ್ಟು ರಿರ್ಟನ್..!

ಇತ್ತೀಚಿನ ಆರ್ಥಿಕ ಪರಿಸ್ಥಿತಿಯಲ್ಲಿ, ಹೂಡಿಕೆದಾರರು ಹೆಚ್ಚು ಸುರಕ್ಷಿತ ಮತ್ತು ಖಚಿತವಾದ ಹೂಡಿಕೆ ಆಯ್ಕೆಗಳನ್ನು ಹುಡುಕುತ್ತಿದ್ದಾರೆ. ಷೇರು ಮಾರುಕಟ್ಟೆಯ ಏರಿಳಿತಗಳು, ಮ್ಯೂಚುವಲ್ ಫಂಡ್ಗಳ ಅಪಾಯ ಮತ್ತು ಬಂಡವಾಳ ನಷ್ಟದ ಭಯ ಹೂಡಿಕೆದಾರರನ್ನು ಸ್ಥಿರ ಠೇವಣಿಗಳತ್ತ (FD) ಆಕರ್ಷಿಸುತ್ತಿದೆ. ಬ್ಯಾಂಕ್ ಆಫ್ ಬರೋಡಾ (BOB) ಸ್ಥಿರ ಠೇವಣಿ ಯೋಜನೆಗಳು(FD Schemes) ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆಯ ಜೊತೆಗೆ ಸ್ಪರ್ಧಾತ್ಮಕ ಬಡ್ಡಿದರಗಳನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿGruhalakshmi : 3 ತಿಂಗಳ ಪೆಂಡಿಂಗ್ ಹಣ ಬಿಡುಗಡೆಗೆ ಸಿಎಂ ಆದೇಶ, ಗ್ಯಾರಂಟಿ ಅಭಯ!

ಗ್ಯಾರಂಟಿ ಯೋಜನೆಗಳ (Guarantee Scheme)ಹಣ ಶೀಘ್ರವೇ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya)ಭರವಸೆ ರಾಜ್ಯ ಸರ್ಕಾರದ ಬಹುಮುಖ್ಯ ಯೋಜನೆಗಳಾದ ಗ್ಯಾರಂಟಿ (Guarantee Scheme) ಯೋಜನೆಗಳ ಹಣ ಬಿಡುಗಡೆ ಕುರಿತು ಗೊಂದಲದ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಆಗದೇ ಇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದೇ ರೀತಿಯ…
Categories: ಸಾರ್ವಜನಿಕ ಮಾಹಿತಿ
Hot this week
IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್
IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ
KSRP Recruitment 2026: 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ಜರಿ ನೇಮಕಾತಿ
ಗದಗ: ಕೇವಲ 5 ರೂಪಾಯಿಗೆ ಬಡವರ ಹಸಿವು ನೀಗಿಸುತ್ತಿರುವ ‘ಬುತ್ತಿ’ ಭೋಜನಾಲಯ
KRIES ನೇಮಕಾತಿ 2026: ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ
Topics
Latest Posts
- IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್

- IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ

- KSRP Recruitment 2026: 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ಜರಿ ನೇಮಕಾತಿ

- ಗದಗ: ಕೇವಲ 5 ರೂಪಾಯಿಗೆ ಬಡವರ ಹಸಿವು ನೀಗಿಸುತ್ತಿರುವ ‘ಬುತ್ತಿ’ ಭೋಜನಾಲಯ

- KRIES ನೇಮಕಾತಿ 2026: ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ















