Author: Editor in Chief

  • Bigg Boss Kannada – ಬಿಗ್ ಬಾಸ್ ನಲ್ಲಿ ನಿಮ್ಮ ನೆಚ್ಚಿನ ಸ್ಪರ್ಧೆಗಳನ್ನು ಉಳಿಸಲು ಹೀಗೆ ವೋಟ್ ಮಾಡಿ

    bigboss voting and elimination

    ಬಿಗ್‌ಬಾಸ್‌ ಮನೆಯಿಂದ ಇಂದು ಒಬ್ಬ ಸ್ಪರ್ಧಿ ಹೊರಬರಲಿದ್ದಾರೆ. ಹೌದು ಬಿಗ್ ಬಾಸ್ ಕನ್ನಡ ಸೀಸನ್‌ 10(BigBoss kannada 10) ಆರಂಭವಾಗಿ ಒಂದು ವಾರ ಮುಗಿಯುತ್ತಿದೆ. ಇಂದು ದೊಡ್ಮನೆಯಿಂದ ಹೊರಬರುವ ಸ್ಪರ್ಧಿಗಳ ಆಯ್ಕೆ ಜನರ ಕೈಯಲ್ಲಿ ಇದೆ. ಹೇಗೆ ಹೊರಬರುತ್ತಾರೆ ಎಂದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

    Read more..


  • Surya grahan – ಅಕ್ಟೋಬರ್ ಇಂದು ಸೂರ್ಯ ಗ್ರಹಣ – 2023, ಕರ್ನಾಟಕದಲ್ಲಿ ಗ್ರಹಣ ಸಮಯ,ಅದೃಷ್ಟ ರಾಶಿಗಳು,ಗರ್ಭಿಣಿ ಮಹಿಳೆ

    solar eclipse

    ಖಗೋಳ(astronomy) ಘಟನೆಗಳು ವಿಜ್ಞಾನಕ್ಕೆ ಮಾತ್ರವಲ್ಲದೆ ಜ್ಯೋತಿಷ್ಯಕ್ಕೂ ಮುಖ್ಯವಾಗಿದೆ. ಗ್ರಹಗಳ ಚಲನೆಗಳು ವಿವಿಧ ರಾಶಿಯವರ ವರ್ತನೆಯ ಮೇಲೆ ಪ್ರಭಾವ ಬೀರುತ್ತವೆ. ಹಾಗೂ ಈ ವರ್ಷ ಸಂಭವಿಸಲಿರುವ ಸೂರ್ಯ ಗ್ರಹಣವು  ಕೊನೆಯ ಸೂರ್ಯ ಗ್ರಹಣ(solar eclipse)ವಾಗಿದೆ. ನಾಳೆ ಸಂಭವಿಸಲಿರುವ ಸೂರ್ಯ ಗ್ರಹಣವು ಯಾವ ಸಮಯಕ್ಕೆ ಗ್ರಹಣ ಸಂಭವಿಸುತ್ತದೆ? ಮತ್ತು ಸೂತಕ ಅವಧಿ ಯಾವುದು..? ಗ್ರಹಣದ ಸಂದರ್ಭದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Govt Schemes- ಮಹಿಳೆಯರಿಗಾಗಿ ಇರುವ ಈ ಸರ್ಕಾರಿ ಯೋಜನೆಗಳ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ

    WhatsApp Image 2023 10 13 at 19.19.05

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಮಹಿಳೆಯಾರಿಗಾಗಿ ಲಭ್ಯವಿರುವ ಕೆಲವೊಂದು ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತದೆ. ಆ ಯೋಜನೆಗಳು ಯಾವವು ಮತ್ತು ಆಯಾ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.  ಮಹಿಳೆಯರಿಗೆ ಎಂದೇ ಇದೆ ಇಷ್ಟೊಂದು ಯೋಚನೆಗಳು : ಭಾರತ ಸರ್ಕಾರವು ಮಹಿಳೆಯರ ಮೇಲೆ ಕೇಂದ್ರೀಕರಿಸುವ

    Read more..


  • Biggboss Kannada – ಬುಲೆಟ್ ರಕ್ಷಕ್ ನ ಒಳ ಗುಟ್ಟು ರಟ್ಟು ಮಾಡಿದ ಲಾರ್ಡ್ ಪ್ರಥಮ್ ಸರ್

    pratham reveales about rakshak

    ದೊಡ್ಡಮನೆಯಲ್ಲಿ ಅಸಲಿ ಆಟ ಈಗ ಶುರುವಾಗಿದೆ. ಅಂದರೆ, ಮುನಿಸು, ಕಿತ್ತಾಟಗಳ ನಡುವೆ ಟಾಸ್ಕ್‌ಗಳೂ ನಡೆಯುತ್ತಿವೆ. ಸಮರ್ಥರು, ಅಸಮರ್ಥರಲ್ಲಿನ ಭಿನ್ನಾಭಿಪ್ರಾಯಗಳೂ, ಊಟದ ವಿಚಾರಕ್ಕೂ ಮಾತು, ಕ್ಲಿನಿಂಗ್‌ ವಿಚಾರಕ್ಕೂ ಮಾತುಗಳನ್ನಾಡುತ್ತಿದ್ದ ಈ ದೊಡ್ಡ ಮನೆಗೆ ಅದರಲ್ಲೂ ನಾಯಕನಿಲ್ಲದ ಮನೆಗೆ ಟಾಸ್ಕ್‌ ಗೆದ್ದು ಸ್ನೇಹಿತ್‌, ಸೀಸನ್‌ 10ರ ಮೊದಲ ನಾಯಕನಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲಿಯೇ ಇದೇ ಮನೆಗೆ ಲಾರ್ಡ್‌ ಆಗಮನವಾಗಿದೆ! ಈ ವೇಳೆ ರಕ್ಷಕ್ ಬುಲೆಟ್‌ಗೆ ಪ್ರಥಮ್ ಹಿತವಚನಮಾಡಿದ್ದಾರೆ. ರಕ್ಷಕ್ ಬುಲೆಟ್ ಬಂದ ಉದ್ದೇಶವೇನು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು

    Read more..


  • Money earning – ಮೊಬೈಲ್ ನಲ್ಲಿ ಗೂಗಲ್ ಮೂಲಕ ಹಣ ಗಳಿಸಿ, ಈ ದಿನ ಎರಡು ಗಂಟೆ ಟೈಮ್ ಕೊಡಿ 3,000 ಸಂಪಾದಿಸಿ

    earn money from google

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ  Google ನಿಂದ ಪ್ರತಿ ದಿನ ₹1000-₹2000 ಹಣವನ್ನು ಸಂಪಾದನೆ ಮಾಡುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದು ಹೇಗೆ ಅಂತೀರಾ? google ನಲ್ಲಿ part time / full time ವರ್ಕ್ ಮಾಡುವ ಮೂಲಕ ನೀವು ಹಣವನ್ನು ಗಳಿಸಬಹುದು. ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು

    Read more..


  • BIG BREAKING : ಬರೋಬ್ಬರಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

    primary school teacher recruitment

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ(Selection of primary school teachers)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೈಕೋರ್ಟಲ್ಲಿದ್ದ ಈ ಕೇಸ್ ಗೆ ಒಂದು ಬಿಗ್ ರಿಲೀಸ್ ಅಂತಾನೆ ಹೇಳಬಹುದು. 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಒಪ್ಪಿಗೆಯನ್ನು ನೀಡಿದೆ. ಅಕ್ಟೋಬರ್ 12ರಂದು ಹೈಕೋರ್ಟ್ ಈ ನಿರ್ಧಾರವನ್ನು ಕೈಗೊಂಡಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Gruhalakshmi – ಇನ್ನೂ ಹಲವರಿಗೆ ಬಂದಿಲ್ಲ 2000/- ರೂಪಾಯಿ – ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಸೂಚನೆ

    gruhalakshmi scheme

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ತಲುಪದಿರುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆಯನ್ನು ನೀಡಿದ್ದಾರೆ, ಇದರ ಕುರಿತಾದ ಮಾಹಿತಿಯನ್ನು ನೀಡಲಾಗುತ್ತದೆ. ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ ಸರ್ಕಾರ, ಅದ್ದೂರಿಯಾಗಿ ಗೃಹಲಕ್ಷ್ಮಿ ಯೋಜನೆಯಿಂದ ಸದ್ದಲಿ ಇರುವುದು ನಿಮಗೆಲ್ಲರಿಗೂ ತಿಳಿದೆ ಇದೆ. ಮೊದಲನೇ ಕಠಿಣ ಹಣವನ್ನು ಜಮಾ ಮಾಡಿ, ಎರಡನೇ ಕಂತಿನ ಹಣ ಇನ್ನು ಜಮಾ ಆಗದಿರುವುದರಿಂದ ಎಲ್ಲರಿಗೂ ಗೊಂದಲವನ್ನು ಸೃಷ್ಟಿ ಮಾಡಿದೆ. ಉತ್ತರ ಕುರಿತಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಘೋಷಣೆಯನ್ನು ಮಾಡಿದ್ದಾರೆ.

    Read more..


  • JNV – ನವೋದಯ ವಿದ್ಯಾಲಯ ಸಮಿತಿಯಿಂದ 6 ನೇ ತರಗತಿ ಸೆಲೆಕ್ಷನ್ ಟೆಸ್ಟ್ ಹಂತ 1 ರ ಹಾಲ್ ಟಿಕೆಟ್ ಬಿಡುಗಡೆ

    JNV HALL TICKET

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನವೋದಯ ವಿದ್ಯಾಲಯ ಸಮಿತಿ(NVS) 2023-24 JNV ತರಗತಿ 6ರ ವಿದ್ಯಾರ್ಥಿಗಳಿಗೆ ನಡೆಸುವ ಹಂತ 1 ಪರೀಕ್ಷೆಗಾಗಿ ಪ್ರವೇಶ ಕಾರ್ಡ್‌( Admit Card) ಗಳನ್ನು  ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ನವೋದಯ ಪರೀಕ್ಷೆಯ ಪ್ರವೇಶ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ – navodaya.gov.in ನಲ್ಲಿ ಪಡೆಯಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Bigg Boss Kannada: ಬಿಗ್‌ಬಾಸ್‌ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್‌ ಈಶ್ವರ್‌

    BIGBOSS PRADEEP KUMAR REACTION

    ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್‌ಬಾಸ್‌ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಗ್ ಬಾಸ್

    Read more..