Author: Editor in Chief
-
ಈ ದಾಖಲೆ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ ಮೊತ್ತ ಜಮೆ; ಕೂಡಲೇ ದಾಖಲಾತಿ ಮಾಡಿಸಿಕೊಳ್ಳಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದ ರೈತರು ಎಫ್ ಐ ಡಿ (FID)(unique farmer ID) ಮಾಡಿಸಿಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.ನೀವೇನಾದರೂ ರೈತರಾಗಿದ್ದರೆ ಮೊದಲು ನಿಮ್ಮ ಬಳಿ FID ಆಗಿದೆಯೋ ಇಲ್ಲವೋ ಎಂದು ಪರಿಶೀಲಿಸಿಕೊಳ್ಳಿ. ಇದು ಇದ್ದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ. ಮತ್ತು ಸರ್ಕಾರದ ಸೌಲಭ್ಯವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಇಲ್ಲದಿದಲ್ಲಿ ನಿಮಗೆ ಬ್ಯಾಂಕ್ ಖಾತೆಗೆ ಯಾವುದೇ ಹಣ ಜಮಾ ಆಗುವುದಿಲ್ಲ ಮತ್ತು ನೀವು ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳದೇ ವಂಚಿತರಾಗುತ್ತಿರಿ
Categories: ಸಾರ್ವಜನಿಕ ಮಾಹಿತಿ -
Gruhalakshmi : ಗೃಹಲಕ್ಷ್ಮಿ ಹಣ ಕೊನೆಗೂ ಬಂತು, 2 ಸಾವಿರ ರೂ. ಜಮಾ ಆದ ಮನೆ ಯಜಮಾನಿಯರ ಪಟ್ಟಿ ಬಿಡುಗಡೆ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇನ್ನು ನಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಇದೊಂದು ಮಹತ್ವದ ಸುದ್ದಿಯಾಗಿತ್ತು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ನಮ್ಮ ಖಾತೆಗೆ ಹಣ ಬಂದೇ ಇಲ್ಲ ಎನ್ನುತ್ತಿರುವವರಿಗೆ ಗುಡ್ ನ್ಯೂಸ್ ಈಗಾಗಲೇ
Categories: ಸರ್ಕಾರಿ ಯೋಜನೆಗಳು -
Annabhagya – ಸೆಪ್ಟೆಂಬರ್ ತಿಂಗಳ 1190 ರೂಪಾಯಿ ಬ್ಯಾಂಕ್ ಖಾತೆಗೆ ಈಗ ಜಮಾ ಆಯ್ತು..! ಸ್ಟೇಟಸ್ ಹೀಗೆ ಬಂದ್ರೆ ನಿಮ್ಮ ಹಣ ಬರಲ್ಲ..! ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸೆಪ್ಟೆಂಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಆಗಸ್ಟ್ ತಿಂಗಳಿನ ಹಣ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೇಗೆ ಚೆಕ್ ಮಾಡುವುದು?, ಎಂಬುವುದನ್ನು ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?,
Categories: ಸರ್ಕಾರಿ ಯೋಜನೆಗಳು -
World Cup -ಪಾಕ್ ವಿರುದ್ಧ ಗೆದ್ದು ಬಿಗಿದ ಭಾರತ, 7 ವಿಕೆಟ್ ಗಳ ಭರ್ಜರಿ ಜಯ – ಕಂಪ್ಲೀಟ್ ಮಾಹಿತಿ ಇಲ್ಲಿದೆ

IND vs PAK ICC ODI World Cup: ಟೀಂ ಇಂಡಿಯಾ(Bharata) ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನ ಎದುರಿಸಿ ಭರ್ಜರಿ ಜಯವನ್ನು ಗಳಿಸಿದೆ. ಆಟದ ಸಮಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಾರತೀಯ ಅಭಿಮಾನಿಗಳು ಹಾಜರಿದ್ದಾರೆ ಎಂದು ಊಹಿಸಲಾಗಿದೆ. ಭಾರತೀಯ ಅಭಿಮಾನಿಗಳು ಒಗ್ಗಟ್ಟಿನಿಂದ ಭಾರತದ ರಾಷ್ಟ್ರಗೀತೆಯನ್ನ ಹಾಡಲು ಒಟ್ಟುಗೂಡಿದರು. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಬೌಂಡರಿಗಳನ್ನು ಸಿಡಿಸಿದ್ದರಿಂದ ಟೀಮ್ ಇಂಡಿಯಾ 192 ರನ್ ಗಳ ಚೇಸ್ ಅನ್ನು ಉತ್ತಮ ರೀತಿಯಲ್ಲಿ ಪ್ರಾರಂಭಿಸಿತು. ಭಾರತದ ಜಯವನ್ನು ಕಣ್ತುಂಬಿ
Categories: ಸಾರ್ವಜನಿಕ ಮಾಹಿತಿ -
Best Mobiles – 10 ಸಾವಿರಕ್ಕಿಂತ ಕಮ್ಮಿ ಬೆಲೆಯಲ್ಲಿ ಬೆಂಕಿ ಮೊಬೈಲ್ ಫೋನ್ ಗಳು, 50 ಎಂಪಿ ಕ್ಯಾಮೆರಾ 5,000mAh ಬ್ಯಾಟರಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2023( Flipkart big billion days sale 2023 ) ಅಲ್ಲಿ ಕಡಿಮೆ ಬೆಲೆಯಲ್ಲಿ infinix ಸ್ಮಾರ್ಟ್ ಫೋನ್ ಖರೀದಿ ಮಾಡುವದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಫ್ಲಿಪ್ಕಾರ್ಟ್(Flipkart) ಭಾರತದ ಒಂದು ಅತಿದೊಡ್ಡ online shopping
Categories: ಸಾರ್ವಜನಿಕ ಮಾಹಿತಿ -
Bigg Boss Kannada – ಬಿಗ್ ಬಾಸ್ ನಲ್ಲಿ ನಿಮ್ಮ ನೆಚ್ಚಿನ ಸ್ಪರ್ಧೆಗಳನ್ನು ಉಳಿಸಲು ಹೀಗೆ ವೋಟ್ ಮಾಡಿ

ಬಿಗ್ಬಾಸ್ ಮನೆಯಿಂದ ಇಂದು ಒಬ್ಬ ಸ್ಪರ್ಧಿ ಹೊರಬರಲಿದ್ದಾರೆ. ಹೌದು ಬಿಗ್ ಬಾಸ್ ಕನ್ನಡ ಸೀಸನ್ 10(BigBoss kannada 10) ಆರಂಭವಾಗಿ ಒಂದು ವಾರ ಮುಗಿಯುತ್ತಿದೆ. ಇಂದು ದೊಡ್ಮನೆಯಿಂದ ಹೊರಬರುವ ಸ್ಪರ್ಧಿಗಳ ಆಯ್ಕೆ ಜನರ ಕೈಯಲ್ಲಿ ಇದೆ. ಹೇಗೆ ಹೊರಬರುತ್ತಾರೆ ಎಂದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
Categories: ಸಾರ್ವಜನಿಕ ಮಾಹಿತಿ -
Surya grahan – ಅಕ್ಟೋಬರ್ ಇಂದು ಸೂರ್ಯ ಗ್ರಹಣ – 2023, ಕರ್ನಾಟಕದಲ್ಲಿ ಗ್ರಹಣ ಸಮಯ,ಅದೃಷ್ಟ ರಾಶಿಗಳು,ಗರ್ಭಿಣಿ ಮಹಿಳೆ

ಖಗೋಳ(astronomy) ಘಟನೆಗಳು ವಿಜ್ಞಾನಕ್ಕೆ ಮಾತ್ರವಲ್ಲದೆ ಜ್ಯೋತಿಷ್ಯಕ್ಕೂ ಮುಖ್ಯವಾಗಿದೆ. ಗ್ರಹಗಳ ಚಲನೆಗಳು ವಿವಿಧ ರಾಶಿಯವರ ವರ್ತನೆಯ ಮೇಲೆ ಪ್ರಭಾವ ಬೀರುತ್ತವೆ. ಹಾಗೂ ಈ ವರ್ಷ ಸಂಭವಿಸಲಿರುವ ಸೂರ್ಯ ಗ್ರಹಣವು ಕೊನೆಯ ಸೂರ್ಯ ಗ್ರಹಣ(solar eclipse)ವಾಗಿದೆ. ನಾಳೆ ಸಂಭವಿಸಲಿರುವ ಸೂರ್ಯ ಗ್ರಹಣವು ಯಾವ ಸಮಯಕ್ಕೆ ಗ್ರಹಣ ಸಂಭವಿಸುತ್ತದೆ? ಮತ್ತು ಸೂತಕ ಅವಧಿ ಯಾವುದು..? ಗ್ರಹಣದ ಸಂದರ್ಭದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸಾರ್ವಜನಿಕ ಮಾಹಿತಿ -
Ration card – ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ವರ್ ಸಮಸ್ಯೆ, ಇಂದೇ ಕೊನೆಯ ದಿನ.. ನಿಮ್ಮ ಅರ್ಜಿ ಸ್ಟೇಟಸ್ ಹೀಗೆ ಚೆಕ್ ಮಾಡಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿ(Ration card)ಗೆ ನೀಡಿದ ತಿದ್ದುಪಡಿಯ ಅವಕಾಶ ಎಷ್ಟರಮಟ್ಟಿಗೆ ಸದುಪಯೋಗ ಆಗಿದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿ ತಿದ್ದುಪಡಿ ಸುಗಮವಾಗಿ ನಡೆಯದೇ ಜನರು ಹೈರಾಣಾಗಿದ್ದಾರೆ. ಅಕ್ಟೋಬರ್ 11 ರಿಂದ ಅಕ್ಟೋಬರ್ 13 ರ ವರೆಗೂ ತಿದ್ದುಪಡಿ ಮಾಡಲು ಅವಕಾಶವಿದ್ದರೂ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸಾರ್ವಜನಿಕರು ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ
Categories: ಸಾರ್ವಜನಿಕ ಮಾಹಿತಿ -
Govt Schemes- ಮಹಿಳೆಯರಿಗಾಗಿ ಇರುವ ಈ ಸರ್ಕಾರಿ ಯೋಜನೆಗಳ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಮಹಿಳೆಯಾರಿಗಾಗಿ ಲಭ್ಯವಿರುವ ಕೆಲವೊಂದು ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತದೆ. ಆ ಯೋಜನೆಗಳು ಯಾವವು ಮತ್ತು ಆಯಾ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮಹಿಳೆಯರಿಗೆ ಎಂದೇ ಇದೆ ಇಷ್ಟೊಂದು ಯೋಚನೆಗಳು : ಭಾರತ ಸರ್ಕಾರವು ಮಹಿಳೆಯರ ಮೇಲೆ ಕೇಂದ್ರೀಕರಿಸುವ
Categories: ಸರ್ಕಾರಿ ಯೋಜನೆಗಳು
Hot this week
-
16GB RAM, 9100mAh ಬ್ಯಾಟರಿ! Redmi K Pad 2 ಟ್ಯಾಬ್ಲೆಟ್ ಲಾಂಚ್ – ಖರೀದಿಸುವ ಮುನ್ನ ಈ ಸತ್ಯ ತಿಳಿಯಿರಿ
-
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ ಮುನ್ಸೂಚನೆ.! IMD ಅಲರ್ಟ್..
-
ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ವೇತನ ಹೆಚ್ಚಳ: ₹10,000ಕ್ಕೂ ಹೆಚ್ಚು ಮೂಲ ವೇತನ ಏರಿಕೆ – ಸರ್ಕಾರದ ಆದೇಶ
-
ಕೇವಲ ₹9,999 ಕ್ಕೆ POCO ಬಜೆಟ್ ಸ್ಮಾರ್ಟ್ಫೋನ್ ಬಿಡುಗಡೆ, 6300mAh ಬ್ಯಾಟರಿ 2 ದಿನ ಬರುತ್ತಾ.?
Topics
Latest Posts
- 16GB RAM, 9100mAh ಬ್ಯಾಟರಿ! Redmi K Pad 2 ಟ್ಯಾಬ್ಲೆಟ್ ಲಾಂಚ್ – ಖರೀದಿಸುವ ಮುನ್ನ ಈ ಸತ್ಯ ತಿಳಿಯಿರಿ

- Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ ಮುನ್ಸೂಚನೆ.! IMD ಅಲರ್ಟ್..

- ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ವೇತನ ಹೆಚ್ಚಳ: ₹10,000ಕ್ಕೂ ಹೆಚ್ಚು ಮೂಲ ವೇತನ ಏರಿಕೆ – ಸರ್ಕಾರದ ಆದೇಶ

- ಶಿವಮೊಗ್ಗದಲ್ಲಿ ಭರ್ಜರಿ ಬೇಡಿಕೆ, 97 ಸಾವಿರ ಗಡಿ ದಾಟಿದ ‘ಸರಕು’: ಹೇಗಿದೆ ಇಂದಿನ (ಏ. 23) ಅಡಿಕೆ ಮಾರುಕಟ್ಟೆ?

- ಕೇವಲ ₹9,999 ಕ್ಕೆ POCO ಬಜೆಟ್ ಸ್ಮಾರ್ಟ್ಫೋನ್ ಬಿಡುಗಡೆ, 6300mAh ಬ್ಯಾಟರಿ 2 ದಿನ ಬರುತ್ತಾ.?


