Author: Editor in Chief
-
ಅಂಬಿಗರ ಚೌಡಯ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | Nijasharana Ambigara choudayya nigama Loan Scheme 2023 | Apply Online

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ನಿಜಶರಣ ಅಂಬಿಗರ ಚೌಡಯ್ಯ ಸಮುದಾಯಕ್ಕೆ ಸೇರಿದ ಜನರಿಗೆ 2023-24 ಸಾಲಿನಲ್ಲಿ ವಿವಿಧ ಲೋನ್ ಸ್ಕೀಮ್ ಗಳ(Loan schemes) ಮೂಲಕ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
Categories: ಸರ್ಕಾರಿ ಯೋಜನೆಗಳು -
Ration card – ಹೊಸ ರೂಲ್ಸ್ ಜಾರಿ, ಈ ವರ್ಗದವರಿಗೆ ರೇಷನ್ ಕಾರ್ಡ್ ಸಿಗೋದಿಲ್ಲ, ಇರುವ ಕಾರ್ಡ್ ರದ್ದು ಮಾಡಲು ಆದೇಶ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸರ್ಕಾರವು ರೇಷನ್ ಕಾರ್ಡ್(Ration card) ಗಳನ್ನು ರದ್ದುಗೊಳಿಸಿತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಯಾರ್ಯಾರಿಗೆ ರೇಷನ್ ಕಾರ್ಡ್ ಸಿಗುವುದಿಲ್ಲ?, ಯಾವ ಕಾರಣದಿಂದ ರೇಷನ್ ಕಾರ್ಡ್ ಗಳು ರದ್ದಾಗುತ್ತಿವೆ?, ಎಂದು ಸಂಪೂರ್ಣ ಮಾಹಿತಿಯನ್ನು ನಿಮಗೆ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ರೇಷನ್ ಕಾರ್ಡ್ ರದ್ದು(Cancellation of Ration Card)
Categories: ಸಾರ್ವಜನಿಕ ಮಾಹಿತಿ -
ಗೃಹಲಕ್ಷ್ಮಿ ಮನೆಯ ಅಭಿಮಾನಿಯರ ಹೊಸ ಪಟ್ಟಿ ಪ್ರಕಟ, ಇವರಿಗೆ ಮಾತ್ರ ಸಿಗತ್ತೆ ಮುಂದಿನ ಕಂತಿನ ಹಣ | Gruhalakshmi Latest Update, Gruhalakshmi

ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಎರಡು ಸಾವಿರ ರೂಪಾಯಿಗಳು ಉಚಿತವಾಗಿ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ (Bank Account) ಸೇರಿದೆ. ಆದರೆ ಸಪ್ಟೆಂಬರ್ 30ರ ಒಳಗೆ ಪ್ರತಿಯೊಬ್ಬರಿಗೂ ಮೊದಲನೇ ಕಂತಿನ ಹಣ ಸೇರುತ್ತದೆ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ ಈ ಮಾತನ್ನು ಸರ್ಕಾರಕ್ಕೆ ಈಡೇರಿಸಲು ಸಾಧ್ಯವಾಗಿಲ್ಲ. ಆರು ಲಕ್ಷಕ್ಕೂ ಹೆಚ್ಚಿನ ಮಹಿಳೆಯರ ಖಾತೆಗೆ ಮೊದಲ ಕಂತಿನ ಹಣ ಬಂದಿಲ್ಲ (Money Not Deposit). ಈ ಬಗ್ಗೆ ಸರ್ಕಾರ ಮತ್ತೊಂದು ಹೊಸ
Categories: ಸಾರ್ವಜನಿಕ ಮಾಹಿತಿ -
Ration card correction- ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 9 ದಿನಗಳ ಕಾಲಾವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಮತ್ತೆ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ನೀವೇನಾದರೂ ಇನ್ನೂ ಕೂಡ ನಿಮ್ಮ ರೇಷನ್ ಕಾರ್ಡ್ ಗಳಲ್ಲಿ ತಪ್ಪುಗಳಿದ್ದು ಅವುಗಳನ್ನು ತಿದ್ದುಪಡಿ ಮಾಡಿಸಿಲ್ಲವೆಂದರೆ ಮತ್ತೆ ನಿಮಗೆ ಸರ್ಕಾರದ ವತಿಯಿಂದ ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಏಕೆಂದರೆ, ಸರ್ಕಾರವು ಮತ್ತೆ ರೇಷನ್ ಕಾರ್ಡ್ ತಿದ್ದುಪಡಿ(Ration card correction)ಗೆ ಅವಕಾಶವನ್ನು ನೀಡಿದೆ. ಎಷ್ಟು ದಿನಗಳ ಕಾಲ ಈ ಅವಕಾಶ ಇರುತ್ತದೆ?, ಯಾವ ದಿನ ಶುರುವಾಗುತ್ತದೆ?, ಎಲ್ಲಿ ಈ
Categories: ಸಾರ್ವಜನಿಕ ಮಾಹಿತಿ -
Bigboss Kannada Season – ಬಿಗ್ಬಾಸ್ ಸೀಸನ್ 10ರ ಸಂಭಾವ್ಯ ನಟ ನಟಿಯರ ಪಟ್ಟಿ ಬಿಡುಗಡೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಕನ್ನಡದ ಬಿಗ್ ಬಾಸ್-10 ಕಂಟೆಸ್ಟಂಟ್ಗಳ (Big Boss-10 Contestent) ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಬಿಗ್ ಬಾಸ್ ಕಂಟೆಸ್ಟೆಂಟ್ ಇವರೇ ನೋಡಿ : ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ.
Categories: ಸಾರ್ವಜನಿಕ ಮಾಹಿತಿ -
mXmoto e-scooter : ಬರಿ 85 ಸಾವಿರಕ್ಕೆ ಸಿಗುತ್ತೆ 100 ಕಿ.ಮೀ ಮೈಲೇಜ್ ಕೊಡುವ ಇ ಸ್ಕೂಟರ್ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, mXv ECO ಎಲೆಕ್ಟ್ರಿಕ್ ಸ್ಕೂಟರ್(electric scooter) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ ಎಂದು ಎಲ್ಲರಿಗೂ ತಿಳಿದೇ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು
Categories: ಕರ್ನಾಟಕ ಸುದ್ದಿ -
ವರ್ಷಕ್ಕೆ ಬರಿ ₹399/- ಕಟ್ಟಿ ಬರೋಬ್ಬರಿ 10 ಲಕ್ಷ ಪಡೆಯಿರಿ, ಇಲ್ಲಿದೆ ಕಂಪ್ಲೀಟ್ ಮಾಹಿತಿ | Post Office term insurance plan

ಅಂಚೆ ಕಚೇರಿಯು ಹಲವಾರು ಯೋಜನೆಗಳನ್ನು ಹೊಂದಿದೆ. ಹಾಗೆಯೇ ಹಲವಾರು ಅಂಚೆ ವಿತರಣಾ ಸೇವೆಗಳನ್ನು ಇಂಡಿಯಾ ಪೋಸ್ಟ್ ಒದಗಿಸುತ್ತಿದೆ. ಆದರೆ ಬ್ಯಾಂಕಿಂಗ್ ಸೇವೆಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅನೇಕರಿಗೆ ಅಂಚೆ ಕಚೇರಿ ಆಧಾರವಾಗಿದೆ. ಭಾರತ ಅಂಚೆ ದೇಶದಾದ್ಯಂತ ಬೃಹತ್ ಜಾಲವನ್ನು ಹೊಂದಿದೆ. ಇದೀಗ, ತನ್ನ ಗ್ರಾಹಕರನ್ನು ಆಕಸ್ಮಿಕ ಸಾವು ಅಥವಾ ಅಂಗವೈಕಲ್ಯದಂತಹ ಘಟನೆಗಳಿಂದ ರಕ್ಷಿಸುವ ಸಲುವಾಗಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್(India post payments) ಬ್ಯಾಂಕ್ ಕೇವಲ 399 ರೂಪಾಯಿ ಮತ್ತು 299 ರೂಪಾಯಿಗೆ ಆಕಸ್ಮಿಕ ವಿಮಾ (insurance )
Categories: ಸಾರ್ವಜನಿಕ ಮಾಹಿತಿ -
LPG gas – ಉಜ್ವಲ ಯೋಜನೆಯ ಅಡುಗೆ ಸಿಲಿಂಡರ್ ಮೇಲೆ ಮತ್ತೇ ಸಬ್ಸಿಡಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ- ಕಂಪ್ಲೀಟ್ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪ್ರಧಾನ ಮಂತ್ರಿ ಉಜ್ವಲ ಯೋಜನೆ(Ujwala scheme) ಫಲನುಭವಿಗಳಿಗೆ ಗ್ಯಾಸ್ ಸಿಲಿಂಡರ್(gas cylinder) ಮೇಲೆ 300 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಸಂಪುಟ ಸಭೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಉಜ್ವಲ ಯೋಜನೆ ಫಲಾನುಭವಿಗಳಿಗೆ 300ರೂ. ಗ್ಯಾಸ್ ಸಿಲಿಂಡರ್
Categories: ಸಾರ್ವಜನಿಕ ಮಾಹಿತಿ
Hot this week
-
ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ವೇತನ ಹೆಚ್ಚಳ: ₹10,000ಕ್ಕೂ ಹೆಚ್ಚು ಮೂಲ ವೇತನ ಏರಿಕೆ – ಸರ್ಕಾರದ ಆದೇಶ
-
ಕೇವಲ ₹9,999 ಕ್ಕೆ POCO ಬಜೆಟ್ ಸ್ಮಾರ್ಟ್ಫೋನ್ ಬಿಡುಗಡೆ, 6300mAh ಬ್ಯಾಟರಿ 2 ದಿನ ಬರುತ್ತಾ.?
-
ಮೊಬೈಲ್ನಲ್ಲಿ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವುದು ಹೇಗೆ? ಸುಲಭ ವಿಧಾನ
-
125cc ಸ್ಕೂಟರ್ ಹೋಲಿಕೆ: ಆಕ್ಟಿವಾ, ಜ್ಯೂಪಿಟರ್, ಆಕ್ಸೆಸ್, ಫ್ಯಾಸಿನೊ – ಯಾವುದು ಬೆಸ್ಟ್?
Topics
Latest Posts
- ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ವೇತನ ಹೆಚ್ಚಳ: ₹10,000ಕ್ಕೂ ಹೆಚ್ಚು ಮೂಲ ವೇತನ ಏರಿಕೆ – ಸರ್ಕಾರದ ಆದೇಶ

- ಶಿವಮೊಗ್ಗದಲ್ಲಿ ಭರ್ಜರಿ ಬೇಡಿಕೆ, 97 ಸಾವಿರ ಗಡಿ ದಾಟಿದ ‘ಸರಕು’: ಹೇಗಿದೆ ಇಂದಿನ (ಏ. 23) ಅಡಿಕೆ ಮಾರುಕಟ್ಟೆ?

- ಕೇವಲ ₹9,999 ಕ್ಕೆ POCO ಬಜೆಟ್ ಸ್ಮಾರ್ಟ್ಫೋನ್ ಬಿಡುಗಡೆ, 6300mAh ಬ್ಯಾಟರಿ 2 ದಿನ ಬರುತ್ತಾ.?

- ಮೊಬೈಲ್ನಲ್ಲಿ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವುದು ಹೇಗೆ? ಸುಲಭ ವಿಧಾನ

- 125cc ಸ್ಕೂಟರ್ ಹೋಲಿಕೆ: ಆಕ್ಟಿವಾ, ಜ್ಯೂಪಿಟರ್, ಆಕ್ಸೆಸ್, ಫ್ಯಾಸಿನೊ – ಯಾವುದು ಬೆಸ್ಟ್?



