Author: Editor in Chief
-
Ganesh Chaturthi – ಗಣೇಶ ಚತುರ್ಥಿ ಆಚರಣೆಗೆ ಎರಡು ದಿನದ ಗೊಂದಲ..! 18ಕ್ಕೆ, 19ಕ್ಕೋ?? ಇಲ್ಲಿದೆ ಉತ್ತರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೌರಿ -ಗಣೇಶ ಹಬ್ಬವನ್ನು(gowri Ganesha festival) ಯಾವ ದಿನದಂದು ಆಚರಿಸಬೇಕು ಎಂಬುದರ ಬಗ್ಗೆ ಸ್ಪಷ್ಟತೆಯನ್ನು ನೀಡಲಾಗುತ್ತದೆ. ನಮ್ಮ ದೇಶ ಭಾರತ ಸಂಸ್ಕೃತಿ ಸನಾತನದಿಂದ ಕೂಡಿದ್ದು, ಹಬ್ಬ ಆಚರಣೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತದೆ. ನಮ್ಮ ದೇಶದಲ್ಲಿ ಪ್ರತಿಯೊಂದು ಹಬ್ಬಕ್ಕೂ ಅದರದೇ ಆದ ಧಾರ್ಮಿಕ ಅರ್ಥವಿರುತ್ತದೆ, ಮತ್ತು ತನ್ನದೇ ಆದ ವೈಶಿಷ್ಟತೆಯನ್ನು ಅರ್ಥ ಮಾಡಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಸಾರ್ವಜನಿಕ ಮಾಹಿತಿ -
Gruhalakshmi – ನಿಮ್ಮ `ಆಧಾರ್ ಕಾರ್ಡ್’ ಎಷ್ಟು ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದೆ ಗೊತ್ತಾ ? ಈ ರೀತಿ ಚೆಕ್ ಮಾಡಿಕೊಳ್ಳಿ..!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನಿಮ್ಮ ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ಗಳಿಗೆ ಲಿಂಕ್ ಆಗಿದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಆಧಾರ್ ಕಾರ್ಡ್ ತುಂಬಾ ಅವಶ್ಯಕವಾದ ದಾಖಲೆಯಾಗಿದೆ, ನೀವೇನಾದರೂ ಈ ಆಧಾರ್ ಕಾರ್ಡ್ ಅನ್ನೋ ಚಿಕ್ಕ ಪ್ರತಿ ಎಂದು ನಿರ್ಲಕ್ಷನೆ ಮಾಡಿ ನಿಮ್ಮ ಬಳಿ ಹೊಂದಿಲ್ಲದಿದ್ದರೆ , ನಿಮ್ಮ ಅನೇಕ ಕೆಲಸಗಳು ಸ್ಥಗಿತವಾಗಬಹುದು ಹೌದು, ಒಂದು ಚಿಕ್ಕ ಕೆಲಸದಿಂದ ಹಿಡಿದು ಸರ್ಕಾರಿ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳುವರೆಗೂ ಈ ಆಧಾರ್ ಕಾರ್ಡ್ ಅತ್ಯ ಅಗತ್ಯ ದಾಖಲೆಯಾಗಿದೆ. ಇದೇ
Categories: ಸಾರ್ವಜನಿಕ ಮಾಹಿತಿ -
ರಾಜ್ಯದ ಜನತೆಗೆ ಸರ್ಕಾರದಿಂದ ಮುಖ್ಯ ಪ್ರಕಟಣೆ – ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕು

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನಿಫಾ ವೈರಸ್(Nipah Virus) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಟೋಕಿಯೊದ ಈಶಾನ್ಯದ ಇಬರಾಕಿ ಪ್ರಿಫೆಕ್ಚರ್ನಲ್ಲಿ 70 ರ ಹರೆಯದ ಮಹಿಳೆಯೊಬ್ಬರು ಓಝ್ ವೈರಸ್ಗೆ (ozv)ತುತ್ತಾದ ನಂತರ ಸಾವನ್ನಪ್ಪಿದರು, ಇದು ಟಿಕ್-ಹರಡುವ ಸೋಂಕಿನಿಂದ (infection ) ವಿಶ್ವದ ಮೊದಲ ಸಾವು ಎಂದು ಜಪಾನಿನ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಏನಿದು ವಿಷಯ? ಯಾವುದು ಹೊಸ ವೈರಸ್ ಅಂತ ತಿಳಿದುಕೊಳ್ಳಬೇಕೆ ಹಾಗಿದಲ್ಲಿ ಲೇಖನವನ್ನು ಸಂಪೂರ್ಣ ವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿ -
Ganga Kalyana Yojane : ಗಂಗಾ ಕಲ್ಯಾಣ ಯೋಜನೆ ಅಡಿ ಉಚಿತ 3.50 ಲಕ್ಷ ಪಡೆಯಲು ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸರ್ಕಾರದ ವತಿಯಿಂದ ಉಚಿತ ಬೋರ್ವೆಲ್ ಅನ್ನು ಕೊರೆಯಲು 4 ಲಕ್ಷ ಸಹಾಯಧನ ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಗಂಗಾ ಕಲ್ಯಾಣ ಯೋಜನೆ 2023 ರ ಅಡಿಯಲ್ಲಿ ಉಚಿತ ಬೋರ್ ವೆಲ್ ಗಳನ್ನು ಪಡೆಯಬಹುದಾಗಿದೆ. ಈ ಯೋಜನೆಯ ವಿವರ, ಅರ್ಹತಾ ಮಾನದಂಡಗಳು, ಯಾರೆಲ್ಲಾ ಅರ್ಹರು, ಈ ಯೋಜನೆಯಿಂದ ಪ್ರಯೋಜನಗಳೇನು?, ಹೇಗೆ ಸಹಾಯಧನವನ್ನು ಪಡೆಯುವುದು ಮತ್ತು ಅರ್ಜಿಯನ್ನು ಸಲ್ಲಿಸುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ
Categories: ಸರ್ಕಾರಿ ಯೋಜನೆಗಳು -
ಅನ್ನ ಭಾಗ್ಯದ ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ 2000 ಒಟ್ಟಿಗೆ ಜಮಾ, ನಿಮಗೂ ಮೆಸೇಜ್ ಬಂತಾ?ಈಗಲೇ ಚೆಕ್ ಮಾಡಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ & ಅನ್ನ ಭಾಗ್ಯದ ಯೋಜನೆಯ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇನ್ನು ನಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಇದೊಂದು ಮಹತ್ವದ ಸುದ್ದಿಯಾಗಿತ್ತು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಆಗಸ್ಟ್ ತಿಂಗಳ ಅನ್ನ ಭಾಗ್ಯ ಯೋಜನೆ(Annabhagya scheme)ಯ ಹಣ
Categories: ಸಾರ್ವಜನಿಕ ಮಾಹಿತಿ -
Gruhalakshmi – ಕೊನೆಗೂ ಬಂತು ಗೃಹಲಕ್ಷ್ಮಿ 2,000 ಹಣ..! ನಿಮಗೂ ಬಂತಾ ಈಗಲೇ ಚೆಕ್ ಮಾಡಿ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇನ್ನು ನಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಇದೊಂದು ಮಹತ್ವದ ಸುದ್ದಿಯಾಗಿತ್ತು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ನಮ್ಮ ಖಾತೆಗೆ ಹಣ ಬಂದೇ ಇಲ್ಲ ಎನ್ನುತ್ತಿರುವವರಿಗೆ ಗುಡ್ ನ್ಯೂಸ್ ಈಗಾಗಲೇ
Categories: ಸಾರ್ವಜನಿಕ ಮಾಹಿತಿ -
Electric Bike – ಬರೀ 40 ರೂ. ನಲ್ಲಿ ಇಡೀ ವಾರ ಸುತ್ತಾಡಿ, 180 km ಮೈಲೇಜ್ ಕೊಡುವ ABZO ಬೈಕ್ ಬಿಡುಗಡೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ABZO VS01 ಎಲೆಕ್ಟ್ರಿಕ್ ಮೋಟರ್ ಸೈಕಲ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಮೋಟರ್ ವಾಹನಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ABZO VS01
Categories: ಕರ್ನಾಟಕ ಸುದ್ದಿ -
ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ. ₹2,000/- ಬರದೆ ಇದ್ದವರು ತಪ್ಪದೇ ಓದಿ, ಒಂದೇ ಸಾರಿ ಬರುತ್ತೆ 4 ಸಾವಿರ ಹಣ

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಯಜಮಾನಿ ಮಹಿಳೆಯರಿಗೆ ಮಾಸಿಕ 2,000 ರೂ ಸಹಾಯ ಧನವನ್ನು ನೀಡಲಾಗುತ್ತಿದೆ. ಇದೀಗ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ರಾಜ್ಯ ಸರ್ಕಾರ 4,600 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, 63 ಲಕ್ಷ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ
Categories: ಸಾರ್ವಜನಿಕ ಮಾಹಿತಿ
Hot this week
-
Gold Rate Today: ಸತತ ಇಳಿಕೆಯಲ್ಲಿ ಚಿನ್ನದ ಬೆಲೆ – ಬೆಂಗಳೂರಿನ ಇಂದಿನ ದರ ಎಷ್ಟು?
-
Karnataka weather: ಸುಡುವ ಬಿಸಿಲಿನ ನಡುವೆ ಮಳೆ.! ದಾವಣಗೆರೆ ಸೇರಿ ಈ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.!
-
SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ
-
ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?
-
ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?
Topics
Latest Posts
- Gold Rate Today: ಸತತ ಇಳಿಕೆಯಲ್ಲಿ ಚಿನ್ನದ ಬೆಲೆ – ಬೆಂಗಳೂರಿನ ಇಂದಿನ ದರ ಎಷ್ಟು?

- Karnataka weather: ಸುಡುವ ಬಿಸಿಲಿನ ನಡುವೆ ಮಳೆ.! ದಾವಣಗೆರೆ ಸೇರಿ ಈ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.!

- SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ

- ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?

- ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?



