Author: Editor in Chief
-
Ration card – ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಈ ದಾಖಲಾತಿಗಳು ಕಡ್ಡಾಯ, ಇಲ್ಲಿದೆ ಕಂಪ್ಲಿಟ್ ಮಾಹಿತಿ | Ration card Amendment request.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಸರ್ಕಾರವು ಅವಕಾಶವನ್ನು ನೀಡಿದೆ. ನಿಮ್ಮ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ ಮಾಡುವುದು, ಹೆಸರನ್ನು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ ಬದಲಾವಣೆಯನ್ನು ಮಾಡಲಾಗುತ್ತದೆ. ಅರ್ಹ ನಾಗರಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸಾರ್ವಜನಿಕ ಮಾಹಿತಿ -
ಗೃಹಲಕ್ಷ್ಮಿ – ದೊಡ್ಡ ಬದಲಾವಣೆ ಈ ಮಹಿಳೆಯರಿಗೆ ಇಲ್ಲ ₹2,000/- ಅನರ್ಹರ ಪಟ್ಟಿ ಬಿಡುಗಡೆ, ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನಾಂಕ ಮತ್ತೆ ಮುಂದುವರಿಕೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಗಸ್ಟ್ 29 ಅಥವಾ 30ಕ್ಕೆ ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಪ್ರತಿ ಮಹಿಳೆಯರಿಗೂ ಆಗಸ್ಟ್ 30 ರ ನಂತರ ಗೃಹಲಕ್ಷ್ಮಿ ಯೋಜನೆಯ ಹಣವಾದ 2000ರೂ. ಜಮವಾಗುತ್ತದೆ. ಇದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ.
Categories: ಸಾರ್ವಜನಿಕ ಮಾಹಿತಿ -
Gruhalakshmi : ‘ರೇಷನ್ ಕಾರ್ಡ್’ ಇಲ್ಲದವರು ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ರೇಷನ್ ಕಾರ್ಡ್(Ration card) ಇಲ್ಲದವರು ಏನು ಮಾಡಬೇಕು?, ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ರೇಷನ್ ಕಾರ್ಡ್ ಇಲ್ಲವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆಗುವುದಿಲ್ಲ. ಹೀಗಾಗಿ ರೇಷನ್ ಕಾರ್ಡ್ ಇಲ್ಲದ ಅನೇಕ ಜನರಿಗೆ ಇದೊಂದು ಬೇಸರದ ಸಂಗತಿಯಾಗಿ ಉಳಿದಿದೆ. ಇದಕ್ಕಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿ ಅಂದರೆ ರೇಷನ್ ಕಾರ್ಡ್ ಇಲ್ಲದವರು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಒಂದನ್ನು
Categories: ಸಾರ್ವಜನಿಕ ಮಾಹಿತಿ -
ಗೃಹಲಕ್ಷ್ಮಿ ಯೋಜನೆಯ ಅನರ್ಹರ ಪಟ್ಟಿ ಬಿಡುಗಡೆ, ಇವರಿಗೆ ಬರೋದಿಲ್ಲ 2,000/- ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಜಾರಿ ಮುಂದಕ್ಕೆ ಹೋಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಹಲವಾರು ಮಂದಿ ಅರ್ಜಿಯನ್ನು ಸಲ್ಲಿಸಿ ಹಣ ಎಂದು ಬರುತ್ತದೆ ಎಂದು ಕಾಯುತ್ತಿದ್ದಾರೆ. ಹೀಗೆ ಕಾಯುತ್ತಿರುವ ಜನರಿಗೆ ಸರ್ಕಾರವು ಒಂದು ಶಾಕಿಂಗ್ ನ್ಯೂಸ್ ನೀಡಿದೆ. ಅದೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಅನರ್ಹ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು ಮತ್ತು ಹಣ ಬಿಡುಗಡೆ ದಿನಾಂಕವನ್ನು ಮತ್ತೆ ಎರಡು ದಿನ ಮುಂದೂಡಿದ್ದಾರೆ. ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ? ಗೃಹಲಕ್ಷ್ಮಿ
Categories: ಸಾರ್ವಜನಿಕ ಮಾಹಿತಿ -
ಟೀ ಕುಡಿದು 18 ತಿಂಗಳ ಮಗು ಸಾವು..! ಚಿಕ್ಕ ಮಕ್ಕಳ ಮೇಲೆ ಬೀರುತ್ತೆ ಈ ದುಷ್ಪರಿಣಾಮ, ಎಚ್ಚರ..!!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಧ್ಯ ಪ್ರದೇಶದ 18 ತಿಂಗಳ ಬಾಲಕನೊಬ್ಬ ಚಹಾ ಕುಡಿದು ಮರಣವನ್ನು ಹೊಂದಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕಾಫಿ ಹಾಗೂ ಚಹಾದಂತಹ ಪಾನೀಯಗಳನ್ನು ಮಕ್ಕಳು ಕುಡಿಯುವುದು ಸಹಜವಾಗಿದೆ. ಆದರೆ ಇಂತಹ ಒಂದು ದುರ್ಘಟನೆ ಚಹಾ ಕುಡಿದ ನಂತರ ನಡೆದಿರುವುದರಿಂದ, ಎಲ್ಲರಲ್ಲಿಯೂ ಚಹಾ ಮಕ್ಕಳಿಗೆ ನೀಡಬಾರದೆ ಎಂಬ ಗೊಂದಲ ಉಂಟಾಗಿದೆ. ಹಾಗಾದರೆ ನಿಜವಾಗಿಯೂ ಈ ಬಾಲಕನ ಮರಣ ಹೇಗಾಯಿತು?, ಚಹಾ ಹಾಗೂ ಕಾಫಿ ಪಾನೀಯಗಳನ್ನು ಮಕ್ಕಳಿಗೆ ನೀಡುವುದು ಕೆಟ್ಟದೇ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ
Categories: ಸಾರ್ವಜನಿಕ ಮಾಹಿತಿ -
ಮೊಬೈಲ್ ಮೂಲಕವೇ ಕ್ಯಾಸ್ಟ್ ಮತ್ತು ಇನ್ಕಮ್ ಸರ್ಟಿಫಿಕೇಟ್ ಪಡೆಯುವ ಸುಲಭ ವಿಧಾನ – ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ. ಇವತ್ತಿನ ವರದಿಯಲ್ಲಿ, ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು (income and caste certificate renaval) ಅನ್ನು ನಮ್ಮದೇ ಆದ android ಮೊಬೈಲ್ ಫೋನ್ ಮೂಲಕ ಹೇಗೆ ನವೀಕರಿಸುವುದು?, ಹೇಗೆ ಪಡೆದುಕೊಳ್ಳುವುದು ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಉತ್ತಮ ಮಾಹಿತಿ ಎಂದು ಹೇಳಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಮುಂದುವರಿಯಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್
Categories: ಸಾರ್ವಜನಿಕ ಮಾಹಿತಿ -
India Post Recruitment 2023: 30,041 ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ಜರಿ ನೇಮಕಾತಿ – ಮೊಬೈಲ್ ನಲ್ಲೆ ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪೋಸ್ಟ್ ಆಫೀಸ್ ಜಿಡಿಎಸ್(post office GDS) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ 2023:
Categories: ಕರ್ನಾಟಕ ಸುದ್ದಿ -
Independence Day 2023: ಈ ಸ್ವಾತಂತ್ರ್ಯ ದಿನಾಚರಣೆಗೆ ವಿದ್ಯಾರ್ಥಿಗಳಿಗೊಂದು ಪುಟ್ಟ ಭಾಷಣ | Independence Day Speech in Kannada

ಈ ಸ್ವಾತಂತ್ರ್ಯ ದಿನಾಚರಣೆಗೆ ವಿದ್ಯಾರ್ಥಿಗಳಿಗೊಂದು ಪುಟ್ಟ ಭಾಷಣ – ಸಂಪಾದಕೀಯ ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ನಾವು ಇಲ್ಲಿ ಒಂದು ಐತಿಹಾಸಿಕ ಘಟನೆಯನ್ನು ಸ್ಮರಿಸುವುದಕ್ಕಾಗಿ ಮಾತ್ರವಲ್ಲದೆ ಪ್ರತಿಕೂಲತೆಯನ್ನು ಮೀರಿದ, ವಿವಿಧತೆಯಲ್ಲಿ ಏಕತೆಯನ್ನು ಸ್ವೀಕರಿಸಿದ ಮತ್ತು ಅಚಲವಾದ ನಿರ್ಣಯದಿಂದ ಕೆತ್ತಿದ ರಾಷ್ಟ್ರದ ನಿರಂತರ ಮನೋಭಾವವನ್ನು ಆಚರಿಸಲು ಸೇರಿರುತ್ತೇವೆ. ವರ್ಷಗಳ ಹೋರಾಟ, ತ್ಯಾಗ ಮತ್ತು ನಿರ್ಣಯದ ನಂತರ ಭಾರತವು ಅಂತಿಮವಾಗಿ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಹಿಡಿತದಿಂದ ಹೊರಬಂದ ದಿನವನ್ನು ಇದು ನೆನಪಿಸುತ್ತದೆ. ಈ ದಿನವು
Categories: ಸಾರ್ವಜನಿಕ ಮಾಹಿತಿ
Hot this week
-
Gold Rate Today: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಅಕ್ಷಯ ತೃತೀಯಕ್ಕೆ ಇಂದಿನ ರೇಟ್ ಇಲ್ಲಿದೆ
-
ಕರ್ನಾಟಕ ಹವಾಮಾನ: ಮುಂದಿನ 4 ದಿನ 16 ಜಿಲ್ಲೆಗಳಿಗೆ ಮಳೆ ಅಲರ್ಟ್; ಜಿಲ್ಲೆಗಳ ಲಿಸ್ಟ್ ಇಲ್ಲಿದೆ
-
1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು
-
ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?
-
KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.
Topics
Latest Posts
- Gold Rate Today: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಅಕ್ಷಯ ತೃತೀಯಕ್ಕೆ ಇಂದಿನ ರೇಟ್ ಇಲ್ಲಿದೆ

- ಕರ್ನಾಟಕ ಹವಾಮಾನ: ಮುಂದಿನ 4 ದಿನ 16 ಜಿಲ್ಲೆಗಳಿಗೆ ಮಳೆ ಅಲರ್ಟ್; ಜಿಲ್ಲೆಗಳ ಲಿಸ್ಟ್ ಇಲ್ಲಿದೆ

- 1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು

- ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?

- KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.



