Author: Editor in Chief
ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ಪ್ರಕರಣ; ಮಹತ್ವದ ತೀರ್ಪು ಪ್ರಕಟ, ತಪ್ಪದೇ ತಿಳಿದುಕೊಳ್ಳಿ

ಸುಪ್ರೀಂ ಕೋರ್ಟ್ ತೀರ್ಪು: ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದರೆ ಮಾತ್ರ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಅಪರಾಧ ನ್ಯಾಯಾಂಗ(Judiciary)ವು ನಿರ್ಧರಿಸುವ ತೀರ್ಪುಗಳು ಸಮಾಜದಲ್ಲಿ ಮಹತ್ವದ ಪರಿಣಾಮ ಬೀರಬಹುದು. ಇತ್ತೀಚೆಗೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯಗಳ ಮೇಲೆ ದೌರ್ಜನ್ಯ ತಡೆಯುವ ಕಾನೂನು ಸಂಬಂಧಿಸಿದಂತೆ ಮಹತ್ವದ ವಿವರಣೆ ನೀಡಿದೆ. ಈ ತೀರ್ಪಿನ ಪ್ರಕಾರ, ಹೊರಗಿನವರು ಇಲ್ಲದ ಸ್ಥಳದಲ್ಲಿ ಅಥವಾ ನಾಲ್ಕು ಗೋಡೆಗಳ ಮಧ್ಯೆ ಯಾರು ನಿಂದನೆ ಅಥವಾ ಅವಹೇಳನಕಾರಿ ಮಾತುಗಳನ್ನು ಹೇಳಿದರೆ,…
Categories: ಕರ್ನಾಟಕ ಸುದ್ದಿಅತೀ ಕಮ್ಮಿ ಬೆಲೆಗೆ ಮೈಲೇಜ್ ಕಿಂಗ್ ಹೊಸ ಬಜಾಜ್ ಪ್ಲಾಟಿನಾ 2025.! ಇಲ್ಲಿದೆ ಡೀಟೇಲ್ಸ್

ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ.ಆದರೆ ಇದೀಗ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ. ಆದರಿಂದ ಜನರು ಉತ್ತಮ ಮೈಲೇಜ್ ನೀಡುವ ಬೈಕ್ ಅನ್ನು ಖರೀದಿ ಮಾಡಬೇಕು ಎನ್ನುತ್ತಿದ್ದಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್ ಬೈಕು ಖರೀದಿಸಲು ಯೋಚನೆ ಮಾಡುತ್ತಿದ್ದರೆ ,ಭಾರತದಲ್ಲಿ…
Categories: ಕರ್ನಾಟಕ ಸುದ್ದಿಪೂರ್ವಜರ ಆಸ್ತಿ ಮಾರಾಟ ಕುರಿತಂತೆ ಸುಪ್ರೀಂ ಮಹತ್ವದ ತೀರ್ಪು ಪ್ರಕಟ, ಇಲ್ಲಿದೆ ವಿವರ

ಪೂರ್ವಿಕರ ಆಸ್ತಿ ಮಾರಾಟಕ್ಕೆ ಹೊಸ ನಿಯಮ(New rule): ಸುಪ್ರೀಂಕೋರ್ಟ್ ಮಹತ್ವದ ತೀರ್ಪು! ಹಿಂದೂ ವಾರಸುದಾರರು ತಮ್ಮ ಪೂರ್ವಿಕರ ಆಸ್ತಿಯನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಬೇಕು ಎಂಬ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಈ ತೀರ್ಪು ಕುಟುಂಬ ಆಸ್ತಿಯ ಭದ್ರತೆಗೆ ಪ್ರಮುಖ ತಿರುವು ನೀಡಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತೀರ್ಪಿನ ಹಿನ್ನೆಲೆ: ಹಿಮಾಚಲ…
Categories: ಸಾರ್ವಜನಿಕ ಮಾಹಿತಿಮಾವನ ಆಸ್ತಿ ಮೇಲೆ ಅಳಿಯನಿಗೆ ಹಕ್ಕಿದೆಯಾ ?; ಹೈಕೋರ್ಟ್ ಮಹತ್ವದ ತೀರ್ಪು

ಭಾರತೀಯ ಸಂಸ್ಕೃತಿಯಲ್ಲಿ ಅಳಿಯನಿಗೆ(Son in law) ವಿಶೇಷ ಸ್ಥಾನಮಾನ ನೀಡಲಾಗುತ್ತದೆ. ಬಹಳಷ್ಟು ಕುಟುಂಬಗಳಲ್ಲಿ ಅಳಿಯನನ್ನು ಮಗನಂತೆ ಕರೆದಾಡಲಾಗುತ್ತದೆ. ಆದರೆ, ಕಾನೂನು ಹಕ್ಕುಗಳ ವಿಚಾರದಲ್ಲಿ ಸಂಬಂಧಗಳು ಪ್ರತ್ಯೇಕವಾಗಿ ಪರಿಗಣನೆಗೆ ಒಳಗಾಗುತ್ತವೆ. ಇತ್ತೀಚೆಗೆ ಮಧ್ಯಪ್ರದೇಶ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿದ್ದು, ಅದು ಕುಟುಂಬ ಆಸ್ತಿಯ ಕುರಿತು ಕಾನೂನುಪರ ವಿವಾದಗಳಿಗೆ ಹೊಸ ದಾರಿ ತೆರೆಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿರಾಜ್ಯ CM ಪರಿಹಾರ ನಿಧಿ’ಗೆ ಅರ್ಜಿ ಈಗ ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ.

ಬಡ ಕುಟುಂಬಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (central and state government) ತಮ್ಮ ನಾಗರಿಕರ ಕಲ್ಯಾಣಕ್ಕಾಗಿ ಹಲವಾರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿವೆ. ಅದರಲ್ಲೂ, ಬಡ ಮತ್ತು ಅಗತ್ಯವಿರುವ ಜನರಿಗೆ ತುರ್ತು ಸಹಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ (Karnataka government) “ಮುಖ್ಯಮಂತ್ರಿ ಪರಿಹಾರ ನಿಧಿ” ಯನ್ನು ರಚಿಸಿದೆ. ಈ ನಿಧಿ ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ…
Categories: ಸಾರ್ವಜನಿಕ ಮಾಹಿತಿಹೊಸ ತೆರಿಗೆ ವಿನಾಯಿತಿ ಎಷ್ಟು? ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್ ಕಟ್ಟಬೇಕು. ಇಲ್ಲಿದೆ ವಿವರ.

Budget 2025: ಆದಾಯ ತೆರಿಗೆಯಲ್ಲಿ ಮಹತ್ವದ ಸುಧಿ! ₹12 ಲಕ್ಷ ವರೆಗೆ ತೆರಿಗೆ ಮುಕ್ತ ಆದಾಯ(Tax-free income), ಹೊಸ ಸ್ಲ್ಯಾಬ್ ಮತ್ತು ವಿನಾಯಿತಿಗಳ ಮಾಹಿತಿ ಕೇಂದ್ರ ಸರ್ಕಾರ 2025ರ ಬಜೆಟ್ನಲ್ಲಿ ಆದಾಯ ತೆರಿಗೆ(Income tax)ದಾರರಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ! ₹12 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ, ಇದು ಮಧ್ಯಮ ವರ್ಗದ ಜನತೆಗೆ ಬಹಳಷ್ಟು ಉಪಯುಕ್ತ. ಹೊಸ ತೆರಿಗೆ ಸ್ಲ್ಯಾಬ್ಗಳು ಹೇಗಿವೆ? ನೀವು ಎಷ್ಟು ತೆರಿಗೆ ಕಟ್ಟಬೇಕೆಂದು ತಿಳಿದುಕೊಳ್ಳಲು ಈ ಸಂಪೂರ್ಣ ಮಾಹಿತಿ ಓದಿ. ಇದೇ ರೀತಿಯ…
Categories: ಸಾರ್ವಜನಿಕ ಮಾಹಿತಿಕೇಂದ್ರ ಬಜೆಟ್, ಈ ರೈತರ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ, ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ವಿವರ

2025ರ ಕೇಂದ್ರ ಬಜೆಟ್: ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ – ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ₹5 ಲಕ್ಷಕ್ಕೆ ಏರಿಕೆ 2025ರ ಕೇಂದ್ರ ಬಜೆಟ್ (Budget) ಮಂಡನೆಯಾಗುತ್ತಿದ್ದಂತೆ, ಭಾರತದ ಕೃಷಿ ವಲಯಕ್ಕೆ ಮಹತ್ತರ ಆದ್ಯತೆ ನೀಡಲಾಗಿದೆ. ದೇಶದ ಕೃಷಿ ಸಮುದಾಯಕ್ಕೆ ಬೆಂಬಲ ನೀಡಲು ವಿವಿಧ ಯೋಜನೆಗಳನ್ನು ಘೋಷಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶೇಷವಾಗಿ “ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆ” (PM Dhan Dhanaya Yojana) ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮಿತಿಯ ಹೆಚ್ಚಳ ಮುಂತಾದ…
Categories: ಸಾರ್ವಜನಿಕ ಮಾಹಿತಿVayve Car: ಡಬಲ್ ಸೀಟ್ ನ ಸೋಲಾರ್ ಕಾರ್ ಖರೀದಿಗೆ ಮುಗಿಬಿದ್ದ ಜನ, ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಡೀಟೇಲ್ಸ್

2-ಸೀಟರ್ ಕಾರು ಖರೀದಿಸಲು ಯೋಚಿಸುತ್ತಿದ್ದೀರಾ? ಈ ಕಾರು ನಿಮ್ಮ ಆಯ್ಕೆಯಲ್ಲಿ ಖಂಡಿತವಾಗಿಯೂ ಇರಬೇಕು! ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ 2-ಸೀಟರ್ ಕಾರು ಮಾರುಕಟ್ಟೆಗೆ! Vayve Mobility ತನ್ನ ಹೊಸ ಅಗ್ಗದ ಬೆಲೆಯ 2-ಸೀಟರ್ ಎಲೆಕ್ಟ್ರಿಕ್ ಸೋಲಾರ್ ಕಾರ(Electric Solar car)ನ್ನು ಪರಿಚಯಿಸಿದೆ, ಇದು ನಿಮ್ಮ ಪ್ರಯಾಣವನ್ನು ಆರ್ಥಿಕವಾಗಿಸಬಹುದು! ಅತ್ಯಂತ ಅಗ್ಗದ ಬೆಲೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಈ 2-ಸೀಟರ್ ಎಲೆಕ್ಟ್ರಿಕ್ ಕಾರು ನಿಮ್ಮ ಡ್ರೈವಿಂಗ್ ಅನುಭವವನ್ನು ಮತ್ತಷ್ಟು ಸುಂದರಗೊಳಿಸಲು ಸಿದ್ಧ! ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ! ಇದೇ…
Categories: ಕರ್ನಾಟಕ ಸುದ್ದಿScolarship 2025 : ಈ ವಿದ್ಯಾರ್ಥಿಗಳಿಗೆ ಸಿಗಲಿದೆ 25 ಸಾವಿರ ರೂ. ಸ್ಕಾಲರ್ಶಿಪ್. ಇಲ್ಲಿದೆ ವಿವರ

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್(Dr. A.P.J. Abdul Kalam Young Research Fellowship): ಪಿಯುಸಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ 25,000 ರೂಪಾಯಿ ಸ್ಕಾಲರ್ಶಿಪ್ ಭಾರತದ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಹಾಗೂ ಯುವಕರ ಪ್ರೇರಕ ಶಕ್ತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ(Dr. A.P.J. Abdul Kalam) ಅವರ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗಾಗಿ “APJ ಯಂಗ್ ರಿಸರ್ಚ್ ಫೆಲೋಶಿಪ್” ಸ್ಕಾಲರ್ಶಿಪ್ ಪ್ರಾರಂಭಿಸಲಾಗಿದೆ. ಈ ಫೆಲೋಶಿಪ್ ಅನ್ನು ಗ್ರಾಜುಯೇಟ್ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ನ…
Categories: ಉದ್ಯೋಗ & ಶಿಕ್ಷಣ
Hot this week
ಬ್ಯಾಡಗಿ: SFI ವಿದ್ಯಾರ್ಥಿಗಳ 4ನೇ ಸಮ್ಮೇಳನ; ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಒಗ್ಗೂಡಲು ಕರೆ
SPC Recruitment: 1,000 ಹುದ್ದೆಗಳ ಭರ್ತಿ – ITI, ಡಿಪ್ಲೊಮಾ, BE/BTech ಅಭ್ಯರ್ಥಿಗಳಿಗೆ ಅವಕಾಶ
Tata STRIVE Recruitment: ಉಚಿತ ತರಬೇತಿ, ಪಂಚತಾರಾ ಹೋಟೆಲ್ ಉದ್ಯೋಗ, ₹18,000 ವೇತನ
IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್
IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ
Topics
Latest Posts
- ಬ್ಯಾಡಗಿ: SFI ವಿದ್ಯಾರ್ಥಿಗಳ 4ನೇ ಸಮ್ಮೇಳನ; ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಒಗ್ಗೂಡಲು ಕರೆ

- SPC Recruitment: 1,000 ಹುದ್ದೆಗಳ ಭರ್ತಿ – ITI, ಡಿಪ್ಲೊಮಾ, BE/BTech ಅಭ್ಯರ್ಥಿಗಳಿಗೆ ಅವಕಾಶ

- Tata STRIVE Recruitment: ಉಚಿತ ತರಬೇತಿ, ಪಂಚತಾರಾ ಹೋಟೆಲ್ ಉದ್ಯೋಗ, ₹18,000 ವೇತನ

- IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್

- IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ















