Author: Editor in Chief
ಕೇಂದ್ರದಿಂದ ಉದ್ಯೋಗ ಪ್ರಾರಂಭಿಸಲು 10 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ. ಇಲ್ಲಿದೆ ಸಂಪೂರ್ಣ ವಿವರ.

ಯುವ ಉದ್ಯಮಿಗಳಿಗೆ(entrepreneurs) ಕೇಂದ್ರ ಸರ್ಕಾರದ ಮಹತ್ವದ ಸೌಲಭ್ಯ : ₹10-25 ಲಕ್ಷ ಸಾಲ ಹಾಗೂ 35% ಸಬ್ಸಿಡಿ ನಮ್ಮ ದೇಶದ ಯುವ ಪೀಳಿಗೆ ಉದ್ಯೋಗ ಹುಡುಕುವುದಕ್ಕಿಂತ ಸ್ವತಃ ಉದ್ಯಮ ಆರಂಭಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (PMEGP) ಎಂಬ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಮೂಲಕ ಹೊಸ ಬಿಸಿನೆಸ್ ಆರಂಭಿಸಲು ಬಯಸುವವರಿಗೆ ₹10 ರಿಂದ ₹25 ಲಕ್ಷದವರೆಗೆ ಸಾಲ ದೊರೆಯುತ್ತದೆ, ಜೊತೆಗೆ 35% ಸಬ್ಸಿಡಿ(35% subsidy)…
Categories: ಸಾರ್ವಜನಿಕ ಮಾಹಿತಿಎಟಿಎಂ ಕಾರ್ಡ್ ಇದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. ತಪ್ಪದೇ ತಿಳಿದುಕೊಳ್ಳಿ.!

ATM Card ಇದ್ಯಾ? ಹಾಗಿದ್ರೆ ಈ ಮಹತ್ವದ ಮಾಹಿತಿ ಅರಿಯಿರಿ- ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?Debit/ATM ಕಾರ್ಡ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಕಾರ್ಡ್ಗಳಿಂದ ಏನೆಲ್ಲಾ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಅಷ್ಟಕ್ಕೂ ಡೆಬಿಟ್ ಕಾರ್ಡ್ ಎಂದರೇನು? ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಕರ್ನಾಟಕ ಸುದ್ದಿSBI Recruitment: ಎಸ್ಬಿಐ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಈ ವರದಿಯಲ್ಲಿ ಎಸ್ಬಿಐ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ (SBI and Karnataka Public Works Department Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ &…
Categories: ಕರ್ನಾಟಕ ಸುದ್ದಿAnnaBhagya Payment : ಜನವರಿ ತಿಂಗಳ 680/- ರೂ. ಅಕ್ಕಿ ಹಣ ಜಮಾ, ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಹಣ ಕಳೆದ ಎರಡು ವರ್ಷಗಳಿಂದ ಜನರಿಗೆ ತಲುಪುತ್ತಿದೆ, ಈ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಅನ್ನಭಾಗ್ಯದ ಅಕ್ಕಿ ಬದಲಾಗಿ ನಡೆದಿರುವ ಹಣ ಕಳೆದ ನಾಲ್ಕು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ಸಾಕಷ್ಟು ಜನ ಹೇಳುತ್ತಿದ್ದರು, ಹೌದು ಈ ಕುರಿತು ರಾಜ್ಯ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ, ಕಳೆದ ತಿಂಗಳ ಅಕ್ಕಿ ಹಣ ಜನರ ಖಾತೆಗೆ ಅಧಿಕೃತವಾಗಿ ಜಮಾ ಆಗಿದ್ದು, ಜನವರಿ 23 ನೇ ತಾರೀಖಿನಿಂದ ರಾಜ್ಯದ ಹಲವು ಜಿಲ್ಲೆಯ…
Categories: ಸಾರ್ವಜನಿಕ ಮಾಹಿತಿE-Khata Update: ಆಸ್ತಿ ಮಾಲೀಕರೇ ಗಮನಿಸಿ, ಅಂತಿಮ ಇ-ಖಾತೆ ಪಡೆಯುವುದು ಹೇಗೆ? ಇಲ್ಲಿದೆ ವಿವರ

ಬೆಂಗಳೂರು ಆಸ್ತಿ ಮಾಲೀಕರಿಗೆ(property owners) ಗುಡ್ ನ್ಯೂಸ್: ಅಂತಿಮ ಇ-ಖಾತಾ(e-Katha) ಡೌನ್ಲೋಡ್ ಪ್ರಕ್ರಿಯೆ ಪ್ರಾರಂಭ! ಬೆಂಗಳೂರು ನಗರ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೌಲ್ಯಯುತ ಸೇವೆಗಳನ್ನು ಪೂರೈಸಲು ನಿರಂತರವಾಗಿ ವಿವಿಧ ನವೀಕರಣಗಳನ್ನು ಜಾರಿಗೆ ತರುತ್ತಿದೆ. ಅದರಲ್ಲೂ ಕಂದಾಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಸುಲಭಗೊಳಿಸುವ ಉದ್ದೇಶದಿಂದ ಬಿಬಿಎಂಪಿ(BBMP) ಇ-ಖಾತಾ ಸೇವೆಯನ್ನು ಡಿಜಿಟಲೀಕರಣಗೊಳಿಸಿದೆ(Digitized). ಈ ನಿಟ್ಟಿನಲ್ಲಿ, ನಗರದಲ್ಲಿ ಹಲವಾರು ಆಸ್ತಿಗಳಿಗೆ ಅಂತಿಮ ಇ-ಖಾತಾ (Final E-Khata) ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನು ಆಸ್ತಿ ಮಾಲೀಕರಿಗೆ…
Categories: ಸಾರ್ವಜನಿಕ ಮಾಹಿತಿNew Rules : ಫೆಬ್ರವರಿ 1 ರಿಂದ ಹೊಸ ನಿಯಮ ಜಾರಿ, ಬ್ಯಾಂಕ್ ಅಕೌಂಟ್, ವಾಹನ, ಸಿಲಿಂಡರ್ ಗ್ಯಾಸ್, ಸಾಲ ಇದ್ದವರು ತಿಳಿದುಕೊಳ್ಳಿ

ಗಮನಿಸಿ! ಫೆಬ್ರವರಿ 2025 ರಿಂದ ಹೊಸ ನಿಯಮ(New rules)ಗಳು ಜಾರಿ! ಹೌದು, ಫೆಬ್ರವರಿ 2025 ರಲ್ಲಿ ಕೆಲವು ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ನಿಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಬಹುದು. ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2025ರ ಫೆಬ್ರವರಿ ತಿಂಗಳು ಆರಂಭವಾಗುತ್ತಿದ್ದಂತೆ, ನಮ್ಮ ದೈನಂದಿನ ಜೀವನವನ್ನು ನೇರವಾಗಿ ಪ್ರಭಾವಿಸುವ ಹಲವು…
Categories: ಸಾರ್ವಜನಿಕ ಮಾಹಿತಿಕೊಡಾಕ್ ಹೊಸ 43 ಇಂಚಿನ ಸ್ಪೆಷಲ್ ಎಡಿಷನ್ ಟಿವಿ mele ಬಂಪರ್ ಡಿಸ್ಕೌಂಟ್!

ನಿಮ್ಮ ಮನೆಗೆ ಬಜೆಟ್ ಸ್ನೇಹಿ(Budget Friendly), ಹೈ-ಕ್ವಾಲಿಟಿ ಸ್ಮಾರ್ಟ್ ಟಿವಿ (high quality smart tv) ಜೊತೆ ಮನರಂಜನೆಯ ಅನುಭವವನ್ನು ಹೆಚ್ಚಿಸಲು ಬೆಸ್ಟ್ ಆಫರ್ ಹುಡುಕುತ್ತಿದ್ದರೆ, ಫ್ಲಿಪ್ಕಾರ್ಟ್ನಲ್ಲಿ ಲಭ್ಯವಿರುವ KODAK Special Edition 43-inch Full HD LED Smart Linux TV ನಿಮ್ಮ ಉತ್ತಮ ಆಯ್ಕೆಯಾಗಬಹುದು. ಪ್ರಸ್ತುತ ಇದು ಕೇವಲ ₹14,999, ಆದರೆ ಬ್ಯಾಂಕ್ ಆಫರ್ ಬಳಸಿದರೆ ಕೇವಲ ₹12,999 ಗೆ ಖರೀದಿಸಲು ಸಾಧ್ಯ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿBank Holiday : ಫೆಬ್ರವರಿ ತಿಂಗಳಲ್ಲಿ ಬರೋಬ್ಬರಿ 14 ದಿನ ಬ್ಯಾಂಕ್ ರಜೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Bank holidays in February 2025: ನಿಮ್ಮ ವಹಿವಾಟುಗಳನ್ನು ಯೋಜಿಸಲು ಸಹಾಯ ಫೆಬ್ರವರಿ 2025 ರಲ್ಲಿ ಭಾರತದಾದ್ಯಂತ ಬ್ಯಾಂಕುಗಳಿಗೆ ಒಟ್ಟು 14 ದಿನಗಳ ರಜೆ ಇರಲಿದೆ. ಈ ರಜಾದಿನಗಳು ವಿವಿಧ ರಾಜ್ಯಗಳಲ್ಲಿನ ಹಬ್ಬಗಳು ಮತ್ತು ಆಚರಣೆಗಳನ್ನು ಅವಲಂಬಿಸಿವೆ. ನಿಮ್ಮ ಬ್ಯಾಂಕಿಂಗ್ ವಹಿವಾಟುಗಳನ್ನು ಸುಗಮವಾಗಿ ನಡೆಸಲು ಈ ರಜಾದಿನಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಫೆಬ್ರವರಿ 2025 ಸಾಂಸ್ಕೃತಿಕ…
Categories: ಸಾರ್ವಜನಿಕ ಮಾಹಿತಿMicro Finance: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ, ಸರ್ಕಾರದ ಸುಗ್ರೀವಾಜ್ಞೆ.!

ಮೈಕ್ರೋ ಫೈನಾನ್ಸ್ ಸಂಸ್ಥೆಗಳು (Micro Finance Institutions) ಸಾಲ ವಸೂಲಿ (Debt recovery) ನೆಪದಲ್ಲಿ ಸಾಲಗಾರರನ್ನು ಮಾನಸಿಕವಾಗಿ ಕಾಡಿ ಕಂಗೆಡಿಸುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜ. 25ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ತುರ್ತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರ ‘ಕರ್ನಾಟಕ ಮೈಕ್ರೋ ಫೈನಾನ್ಸ್ ಕಂಪನಿಗಳು (Karnataka Micro Finance Companies) (ಹಣ ಲೇವಾದೇವಿ ನಿಯಂತ್ರಣ) ಮಸೂದೆ-2025’ ಅನ್ನು ಮಂಡಿಸಿದ್ದು, ಇದನ್ನು ತಕ್ಷಣ ಜಾರಿಗೆ…
Categories: ಕರ್ನಾಟಕ ಸುದ್ದಿ
Hot this week
ಬ್ಯಾಡಗಿ: SFI ವಿದ್ಯಾರ್ಥಿಗಳ 4ನೇ ಸಮ್ಮೇಳನ; ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಒಗ್ಗೂಡಲು ಕರೆ
SPC Recruitment: 1,000 ಹುದ್ದೆಗಳ ಭರ್ತಿ – ITI, ಡಿಪ್ಲೊಮಾ, BE/BTech ಅಭ್ಯರ್ಥಿಗಳಿಗೆ ಅವಕಾಶ
Tata STRIVE Recruitment: ಉಚಿತ ತರಬೇತಿ, ಪಂಚತಾರಾ ಹೋಟೆಲ್ ಉದ್ಯೋಗ, ₹18,000 ವೇತನ
IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್
IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ
Topics
Latest Posts
- ಬ್ಯಾಡಗಿ: SFI ವಿದ್ಯಾರ್ಥಿಗಳ 4ನೇ ಸಮ್ಮೇಳನ; ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಒಗ್ಗೂಡಲು ಕರೆ

- SPC Recruitment: 1,000 ಹುದ್ದೆಗಳ ಭರ್ತಿ – ITI, ಡಿಪ್ಲೊಮಾ, BE/BTech ಅಭ್ಯರ್ಥಿಗಳಿಗೆ ಅವಕಾಶ

- Tata STRIVE Recruitment: ಉಚಿತ ತರಬೇತಿ, ಪಂಚತಾರಾ ಹೋಟೆಲ್ ಉದ್ಯೋಗ, ₹18,000 ವೇತನ

- IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್

- IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ















