Author: Editor in Chief
ಜಿಯೋ ಗ್ರಾಹಕರಿಗೆ ಬಂಪರ್ ಧಮಾಕಾ 500GB ಆಫರ್, ! ಇಲ್ಲಿದೆ ಹೊಸ ರಿಚಾರ್ಜ್ ಪ್ಲಾನ್

ಜಿಯೋ(jio) ಹೊಸ ವರ್ಷದ ಆಫರ್: ₹2025 ರೀಚಾರ್ಜ್ ಪ್ಲಾನ್ನಲ್ಲಿ 200 ದಿನಗಳ ವ್ಯಾಲಿಡಿಟಿ(200 days validity) ಮತ್ತು 500GB ಡೇಟಾ ಮುಕೇಶ್ ಅಂಬಾನಿ(Mukesh Ambani) ನೇತೃತ್ವದ ರಿಲಯನ್ಸ್ ಜಿಯೋ(Reliance Jio), ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಗ್ರಾಹಕ ಕೇಂದ್ರಿತ ಸೇವೆಗಳ ಮೂಲಕ, ಜಿಯೋ ದೇಶಾದ್ಯಾಂತ ಲಕ್ಷಾಂತರ ಬಳಕೆದಾರರನ್ನು ತನ್ನತ್ತ ಸೆಳೆದಿದೆ. ಇತ್ತೀಚೆಗೆ, ಹೊಸ ವರ್ಷದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು, ಜಿಯೋ ತನ್ನ ಗ್ರಾಹಕರಿಗಾಗಿ ವಿಶೇಷ ಆಫರ್ ಅನ್ನು ಪರಿಚಯಿಸಿದೆ. ಆ…
Categories: ಕರ್ನಾಟಕ ಸುದ್ದಿBSNL New Plan: ಬಂಪರ್ ಡಿಸ್ಕೌಂಟ್ ರಿಚಾರ್ಜ್, ಕಮ್ಮಿ ಬೆಲೆಗೆ ಕಾಲ್-ಮೆಸೇಜ್ ಪ್ಲಾನ್.!

ಇತರೆ ಟೆಲಿಕಾಂ ಕಂಪನಿಗಳಿಗೆ ಸೆಡ್ಡು ಹೊಡೆಯಲು, BSNL ತನ್ನ ಗ್ರಾಹಕರಿಗೆ ಕಡಿಮೆ ದರದಲ್ಲಿ ವಾಯ್ಸ್ ಕಾಲ್ ಮತ್ತು SMS ಸೌಲಭ್ಯಗಳನ್ನು ನೀಡುತ್ತಿದೆ. TRAI ನಿರ್ದೇಶನದಂತೆ, ಈ ಹೊಸ ಪ್ಲಾನ್ VI, Airtel, Jio ಗಳಿಗಿಂತಲೂ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತ ಸರ್ಕಾರದ ವಶದಲ್ಲಿರುವ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಇದೀಗ…
Categories: ಕರ್ನಾಟಕ ಸುದ್ದಿಜಮೀನು ಮಾಲೀಕತ್ವದ ಹೊಸ ಹೊಸ ಪಹಣಿ, ನಕ್ಷೆ ನೀಡಲು ಹೊಸ ಮಾರ್ಗಸೂಚಿ ಇಲ್ಲಿದೆ.

ರೈತರಿಗೆ ಗುಡ್ ನ್ಯೂಸ್: ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ – ಹೊಸ ಪಹಣಿ, ನಕ್ಷೆ ನೀಡಲು ಸರ್ಕಾರದ ಮಹತ್ವದ ನಿರ್ಧಾರ! ಕರ್ನಾಟಕದ ರೈತ ಸಮುದಾಯಕ್ಕೆ ಇದು ತುಂಬಾ ಸಂತೋಷ ಸುದ್ದಿಯಾಗಿದೆ! ದಶಕಗಳಿಂದ ಜಮೀನಿನ ದಾಖಲಾತಿಗಳ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಸರ್ಕಾರ ನೈಜ ಪರಿಹಾರ ನೀಡಲು ಮುಂದಾಗಿದೆ. ರಾಜ್ಯದ ಕಂದಾಯ ಇಲಾಖೆ ‘ನನ್ನ ಭೂಮಿ(Nanna Bhoomi)’ ದರ್ಖಾಸ್ತು ಪೋಡಿ ಅಭಿಯಾನ(Darkhastu Podi campaign)ವನ್ನು ಆರಂಭಿಸಿದ್ದು, ಇದರಡಿ 26,000ಕ್ಕೂ ಹೆಚ್ಚು ಜನರ ಜಮೀನು ಸರ್ವೆಗೆ ಅನುಮೋದನೆ ನೀಡಲಾಗಿದೆ ಎಂದು ಕಂದಾಯ…
Categories: ಕರ್ನಾಟಕ ಸುದ್ದಿRBI’ ನಿಂದ 350, 5 ರೂಪಾಯಿ ನೋಟುಗಳ ಬಿಡುಗಡೆ..? ಇಲ್ಲಿದೆ ಆರ್ ಬಿ ಐ ಸ್ಪಷ್ಟನೆ

350, 5 ರೂ. ನೋಟುಗಳ ಕುರಿತು ವದಂತಿ! ಆರ್ಬಿಐ(RBI) ಅಧಿಕೃತ ಸ್ಪಷ್ಟನೆ ನೀಡಿದೆಯೇ? ಇಲ್ಲಿದೆ ವೈರಲ್ ಸುದ್ದಿಯ(Viral news) ಅಸಲಿಯತ್ತು. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ 350 ಮತ್ತು 5 ರೂಪಾಯಿ ನೋಟುಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ(social media) ವ್ಯಾಪಕವಾಗಿ ಹರಡುತ್ತಿದೆ. ಈ ಸುದ್ದಿ ಸತ್ಯವೇ ಅಥವಾ ಸುಳ್ಳೇ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿBreaking News : ರಾಜ್ಯದಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗದ ಬಿಗ್ ಅಪ್ಡೇಟ್ ಇಲ್ಲಿದೆ.

ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ(CM Siddaramayya) ಅವರು ಮಹತ್ವದ ಸುದ್ಧಿ ನೀಡಿದ್ದು, ಈ ನಿರ್ಧಾರವು ಹಲವಾರು ಕುಟುಂಬಗಳಿಗೆ ಆಶಾಕಿರಣವಾಗಿದೆ. ವಿಧಾನಸೌಧದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಯಿತು, ಅವು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗೆ ನಾಂದಿ ಹಾಡಲಿವೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರಣ್ಯ ಹಕ್ಕುಪತ್ರಗಳ ವಿತರಣೆ: ಪ್ರಗತಿಗೆ ಪಥದೀಪ…
Categories: ಕರ್ನಾಟಕ ಸುದ್ದಿಉಚಿತ LPG ಗ್ಯಾಸ್ ಸಿಲಿಂಡರ್ ಪಡೆಯಲು ಹೊಸ ಮಾರ್ಗಸೂಚಿ ಪ್ರಕಟ, ತಿಳಿದುಕೊಳ್ಳಿ

LPG ಗ್ರಾಹಕರಿಗೆ ಸಂತಸದ ಸುದ್ದಿ: ಸಿಲಿಂಡರ್ ಡೆಲಿವರಿ ಉಚಿತ, ಹೊಸ ಮಾರ್ಗಸೂಚಿ ಪ್ರಕಟ ಗೃಹ ಬಳಕೆಯ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಿಲಿಂಡರ್ಗಳ ಸರಬರಾಜು ಕುರಿತು ಮಹತ್ವದ ಘೋಷಣೆ ಹೊರಬಿದ್ದಿದೆ. ಇದರಲ್ಲಿ LPG ಗ್ರಾಹಕರಿಗೆ ಸರಬರಾಜು ಸಂಬಂಧಿತ ಕೆಲವು ಸೌಲಭ್ಯಗಳು ಮತ್ತು ಕಡ್ಡಾಯ ಸುರಕ್ಷತಾ ತಪಾಸಣೆ (Safety checkup) ಸಂಬಂಧಿತ ನಿಯಮಗಳನ್ನು ತಿಳಿಸಲಾಗಿದೆ. ಖಾಸಗಿ ಮತ್ತು ಸರ್ಕಾರಿ LPG ವಿತರಣೆ ಸಂಸ್ಥೆಗಳು ಹೊಸ ನಿಯಮಗಳನ್ನು ಅನುಸರಿಸಬೇಕಾಗಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ಹೊರಡಿಸಿರುವ ಈ…
Categories: ಸಾರ್ವಜನಿಕ ಮಾಹಿತಿMaha Kumbh Mela: ಮಹಾ ಕುಂಭಮೇಳದಲ್ಲಿ ; ಪುಣ್ಯಸ್ನಾನದ ವೇಳೆ ಕಾಲ್ತುಳಿತ,10ಕ್ಕೂ ಅಧಿಕ ಸಾವು

ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ಸಾವಿರಾರು ಜನರು ಜಮಾಯಿಸಿದಾಗ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಯಾದ ಮಹಾ ಕುಂಭಮೇಳವು ಜನವರಿ 13 ರಂದು ಮಂಗಳಕರವಾದ ಪೌಷ್ ಪೂರ್ಣಿಮೆಯೊಂದಿಗೆ ಪ್ರಾರಂಭವಾಯಿತು ಮತ್ತು ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ಮುಕ್ತಾಯಗೊಳ್ಳಲಿದೆ. ಧಾರ್ಮಿಕ ಸಭೆಯು ಈ ಹಿಂದೆಯೂ ಅನೇಕ ಕಾಲ್ತುಳಿತಗಳಿಗೆ ಸಾಕ್ಷಿಯಾಗಿದೆ . ಉತ್ತರದ ನಗರವಾದ ಪ್ರಯಾಗ್ರಾಜ್ನ ನದಿ ತೀರದಲ್ಲಿ ಹತ್ತಾರು ಜನರು…
Categories: ಕರ್ನಾಟಕ ಸುದ್ದಿJob Alert : ರಾಜ್ಯದಲ್ಲಿ 3000 ಲೈನ್ಮೆನ್ ಹುದ್ದೆಗಳ ನೇಮಕಾತಿ ; ಶೀಘ್ರದಲ್ಲಿ ಅಧಿಸೂಚನೆ

ಕರ್ನಾಟಕದಲ್ಲಿ ಸರ್ಕಾರಿ ಹುದ್ದೆಗಳಿಗಾಗಿ ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಶೀಘ್ರದಲ್ಲಿ ಗುಡ್ ನ್ಯೂಸ್ ಸಿಗಲಿದೆ. ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ (K.J. George) ಅವರು ಇತ್ತೀಚೆಗೆ ನೀಡಿದ ಮಾಹಿತಿಯ ಪ್ರಕಾರ, 2024ರ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆಗೊಂಡಿದ್ದ 2,975 ಲೈನ್ಮೆನ್ ಹುದ್ದೆಗಳ ನೇಮಕಾತಿ (Recruitment of Linemen posts) ಪ್ರಕ್ರಿಯೆ 2025ರ ಏಪ್ರಿಲ್ (April 2025) ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ರಾಜ್ಯದ ಇಂಧನ ಇಲಾಖೆಯಡಿಯಲ್ಲಿ (State Energy Department) ಬರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ…
Categories: ಕರ್ನಾಟಕ ಸುದ್ದಿ
Hot this week
ಬ್ಯಾಡಗಿ: SFI ವಿದ್ಯಾರ್ಥಿಗಳ 4ನೇ ಸಮ್ಮೇಳನ; ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಒಗ್ಗೂಡಲು ಕರೆ
SPC Recruitment: 1,000 ಹುದ್ದೆಗಳ ಭರ್ತಿ – ITI, ಡಿಪ್ಲೊಮಾ, BE/BTech ಅಭ್ಯರ್ಥಿಗಳಿಗೆ ಅವಕಾಶ
Tata STRIVE Recruitment: ಉಚಿತ ತರಬೇತಿ, ಪಂಚತಾರಾ ಹೋಟೆಲ್ ಉದ್ಯೋಗ, ₹18,000 ವೇತನ
IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್
IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ
Topics
Latest Posts
- ಬ್ಯಾಡಗಿ: SFI ವಿದ್ಯಾರ್ಥಿಗಳ 4ನೇ ಸಮ್ಮೇಳನ; ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಒಗ್ಗೂಡಲು ಕರೆ

- SPC Recruitment: 1,000 ಹುದ್ದೆಗಳ ಭರ್ತಿ – ITI, ಡಿಪ್ಲೊಮಾ, BE/BTech ಅಭ್ಯರ್ಥಿಗಳಿಗೆ ಅವಕಾಶ

- Tata STRIVE Recruitment: ಉಚಿತ ತರಬೇತಿ, ಪಂಚತಾರಾ ಹೋಟೆಲ್ ಉದ್ಯೋಗ, ₹18,000 ವೇತನ

- IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ₹15,500 ವರೆಗೆ ಸ್ಟೈಫಂಡ್

- IBMBS ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ 14 ಹುದ್ದೆಗಳ ಭರ್ತಿ















