Author: Editor in Chief

  • ಸ್ಯಾಮ್ಸಂಗ್ ಈ  ಮೊಬೈಲ್ ಮೇಲೆ ಬಂಪರ್ ಡಿಸ್ಕೌಂಟ್, ಬರೋಬ್ಬರಿ 200MP ಕ್ಯಾಮೆರಾ.. 1TB ಸ್ಟೋರೇಜ್‌.!

    Picsart 25 02 11 19 53 46 262 1

    ಹೊಸ ಫೋನ್(New Smartphone)ಖರೀದಿಸಲು ಯೋಚಿಸುತ್ತಿದ್ದೀರಾ?  ಹಾಗಿದ್ದರೆ, ನಿಮಗಾಗಿ  ಒಂದು ಒಳ್ಳೆಯ ಆಫರ್ ಕಾಯುತ್ತಿದೆ. ಇಲ್ಲಿದೆ ಸಾಂಪೂರ್ಣ ಮಾಹಿತಿ. ಹೊಸ ಫೋನ್ ಖರೀದಿಸುವವರಿಗೆ ಸಿಹಿ ಸುದ್ದಿ! ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾದ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್25(Samsung Galaxy S25 Ultra)ಸರಣಿಯ ಫೋನ್‌ಗಳನ್ನು ಈಗ ಆಕರ್ಷಕ ಆಫರ್‌ಗಳು ಖರೀದಿಸಬಹುದು. ಅದರಲ್ಲೂ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಈ ಫೋನಿನ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • E-khata Updates:  ಇ – ಖಾತಾ ಸಮಸ್ಯೆಗೆ  ಬೀಳಲಿದೆ ಬ್ರೇಕ್..ಇನ್ನೇನು ಬರಲಿದೆ ಹೊಸ ವ್ಯವಸ್ಥೆ.!

    Picsart 25 02 12 06 32 06 199

    ನಗರದಲ್ಲಿ ಆಸ್ತಿಗಳ ಮಾಲೀಕತ್ವ ಮತ್ತು ತೆರಿಗೆ ಸಂಬಂಧಿಸಿದ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊಸ ಕಾರ್ಯತಂತ್ರವನ್ನು ರೂಪಿಸಿದೆ. ಇ-ಖಾತಾ ಕಾರ್ಯಪ್ರಣಾಳಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬಿಬಿಎಂಪಿ (BBMP) 1,000 ಕಿಯೋಸ್ಕ್‌ಗಳನ್ನು (Kiosks) ಸ್ಥಾಪಿಸಲು ಮುಂದಾಗಿದೆ. ಈ ಮೂಲಕ ಇ-ಖಾತಾ ಸೇವೆ ಸುಲಭವಾಗಿ ಲಭ್ಯವಾಗುವುದೆಂಬ ನಿರೀಕ್ಷೆ ಮೂಡಿದೆ. ಇ-ಖಾತಾ ಗೊಂದಲ ಸಮಸ್ಯೆಯ ಅಡಿಪಾಯ: ಈಗಾಗಲೇ ಬೆಂಗಳೂರಿನಲ್ಲಿ ಸುಮಾರು 24 ಲಕ್ಷ ಆಸ್ತಿಗಳು ದಾಖಲಾಗಿದ್ದರೂ, ಕೇವಲ 1.6 ಲಕ್ಷ ಆಸ್ತಿಗಳ ಮಾಲೀಕರಿಗೆ ಮಾತ್ರ ಇ-ಖಾತಾ

    Read more..


  • ಗೃಹಲಕ್ಷ್ಮಿ ಹಣ ₹3,000ಕ್ಕೆ ಏರಿಕೆ ಆಗುತ್ತಾ ? ಸರ್ಕಾರದ ಹೊಸ ಚಿಂತನೆ ! ಇಲ್ಲಿದೆ ವಿವರ 

    Picsart 25 02 12 05 55 32 364

    ಗೃಹಲಕ್ಷ್ಮಿ ಯೋಜನೆ(Grilahakshmi Yojana): ₹3,000ಕ್ಕೆ ಏರಿಕೆ ಸಾಧ್ಯತೆ? ಬಜೆಟ್‌ನಲ್ಲಿ(budget) ಮಹತ್ವದ ನಿರ್ಧಾರಕ್ಕೆ ಸರ್ಕಾರದ ಚಿಂತನೆ! ಕರ್ನಾಟಕ ಸರ್ಕಾರದ( Karnataka Government ) ‘ಗೃಹಲಕ್ಷ್ಮಿ’ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡುವ ಪ್ರಮುಖ ಕಾರ್ಯಕ್ರಮವಾಗಿದ್ದು, ಇದು ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರವು(Congress Government) ಈ ಯೋಜನೆಯನ್ನು ಘೋಷಿಸಿದಾಗ, ಇದು ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ತರ ಹೆಜ್ಜೆ ಎಂಬಂತೆ ಪರಿಗಣಿಸಲಾಯಿತು. ಪ್ರಸ್ತುತ ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ತಿಂಗಳಿಗೆ

    Read more..


  • ರಾಜ್ಯದ ಈ ಮಾರ್ಗಕ್ಕೆ 2 ಹೊಸ  ನಮೋ ಭಾರತ್ ರೈಲು,ಇಲ್ಲಿದೆ ಸಂಪೂರ್ಣ ಮಾಹಿತಿ 

    Picsart 25 02 11 19 43 44 644 1

    ಕರ್ನಾಟಕಕ್ಕೆ ಸಿಹಿ ಸುದ್ದಿ(Good news)! 2 ಹೊಸ “ನಮೋ ಭಾರತ್” ರೈಲುಗಳು ಆಗಮನ! ಈ ಬಾರಿಯ ಬಜೆಟ್‌(Budget)ನಲ್ಲಿ ಘೋಷಿಸಿದಂತೆ, ಕರ್ನಾಟಕಕ್ಕೆ 2 ಹೊಸ “ನಮೋ ಭಾರತ್” ರೈಲುಗಳು ದೊರೆಯಲಿವೆ! ಇದು ಕರ್ನಾಟಕದ ಜನತೆಗೆ ಸಂತಸದ ಸುದ್ದಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಭಾರತೀಯ ರೈಲ್ವೆ ಇಲಾಖೆ(Indian Railway Department)ಯ ಮಹತ್ವಾಕಾಂಕ್ಷಿ ಯೋಜನೆಯಾದ ನಮೋ ಭಾರತ್ ರೈಲು(Namo Bharat train) ಈಗ ಕರ್ನಾಟಕದ ದ್ವಾರ ತಲುಪುತ್ತಿದೆ! 2024ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ 50 ಹೊಸ ನಮೋ ಭಾರತ್ ರೈಲುಗಳ ಪೈಕಿ

    Read more..


  • ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ  ಹೊಸ ರೂಲ್ಸ್ ಜಾರಿ   

    Picsart 25 02 11 19 34 50 337

    ಕರ್ನಾಟಕ ಲೋಕಸೇವಾ ಆಯೋಗ (KPSC) ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಮೂಲಕ ಇನ್ಮುಂದೆ ಎಲ್ಲಾ ಪರೀಕ್ಷಾರ್ಥಿಗಳು ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ನಿನ (Compulsory Blue ball point pen) ಬಳಕೆ ಮಾಡಬೇಕಾಗಿದೆ. ಈ ಹೊಸ ನಿಯಮವು (new rule) ಫೆಬ್ರವರಿ 16, 2025 ರಿಂದ ನಡೆಯುವ ಎಲ್ಲಾ ಕೆಪಿಎಸ್‌ಸಿ ಪರೀಕ್ಷೆಗಳಿಗೆ ಅನ್ವಯವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • ರಾಜ್ಯದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿ : ಬಂಪರ್  ಗುಡ್ ನ್ಯೂಸ್

    Picsart 25 02 11 14 51 17 208

    ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಉತ್ತೇಜನ! ಈ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ 25,000 ಶಿಕ್ಷಕರ ಹುದ್ದೆ(Teacher Post)ಗಳನ್ನು ಭರ್ತಿ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಬಜೆಟ್‌ನಲ್ಲಿ ಅಗತ್ಯ ಹಣಕಾಸು ಮಂಜೂರಾತಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Gold Price: ಚಿನ್ನದ ಬೆಲೆ ಬಂಪರ್, ಮದುವೆಗೆ ಚಿನ್ನ ಖರೀದಿಸುವ ಮುನ್ನ ಇಂದಿನ ದರ ತಿಳಿದುಕೊಳ್ಳಿ..!

    WhatsApp Image 2025 02 11 at 10.31.26 AM

    ಈ ಮದುವೆಯ ಸೀಸನ್ ನಲ್ಲಿ ಮಕ್ಕಳ ಮದುವೆಗೆ ಚಿನ್ನ ಖರೀದಿಸಲು ಪ್ಲಾನ್ ಮಾಡುತ್ತಿದ್ದರೆ, ಇಂದಿನ 22 ಮತ್ತು 24 ಕ್ಯಾರೆಟ್ ಚಿನ್ನ ಮತ್ತು ಬೆಳ್ಳಿ ದರಗಳನ್ನು ತಿಳಿದುಕೊಂಡು ಕರೆಕ್ಟಾಗಿ ಪ್ಲಾನ್ ಮಾಡಿ, ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ

    Read more..


  • ರಾಜ್ಯದಲ್ಲಿ ಈ ವರ್ಷವೂ ಭಾರಿ ಉಷ್ಣಾಂಶ ಸಾದ್ಯತೆ,  ವಾಡಿಕೆಗಿಂತ ಅಧಿಕ ಬಿಸಿಲು ಸಾಧ್ಯತೆ  

    Picsart 25 02 11 09 44 23 000

    ಕಳೆದ ವರ್ಷ ಕರ್ನಾಟಕ ತೀವ್ರ ಬಿಸಿಲಿಗೆ ಸಿಲುಕಿದರೆ, ಈ ವರ್ಷವೂ ಹೆಚ್ಚು ಉಷ್ಣಾಂಶ (High temperature) ಎದುರಾಗಲಿದೆ ಎಂಬ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಸಾಮಾನ್ಯವಾಗಿ ಮಾರ್ಚ್‌ನಿಂದ ಮೇ ವರೆಗೆ ನಿರೀಕ್ಷಿಸಲಾಗುವ ಬೇಸಿಗೆ, ಈ ಬಾರಿ ಮುಂಚೆಯೇ ಪ್ರಾರಂಭಗೊಳ್ಳಬಹುದು. ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು 3-4 ಡಿಗ್ರಿ ಸೆಲ್‌ಷಿಯಸ್‌ ಹೆಚ್ಚು ಹೆಚ್ಚಾಗಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜಾಗತಿಕ ತಾಪಮಾನ ಏರಿಕೆ

    Read more..