Author: Editor in Chief

  • 2 ಲಕ್ಷ ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನ 2023

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ರಿಲಯನ್ಸ್ ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ರಿಲಯನ್ಸ್ ಸಂಸ್ಥೆಯು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಈ ವಿದ್ಯಾರ್ಥಿ ವೇತನದ ಯೋಜನೆಯನ್ನು ಹಮ್ಮಿಕೊಂಡಿದೆ. ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿಯನ್ನು ಸಲ್ಲಿಸಬಹುದು?, ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಹೀಗೆ ಎಲ್ಲಾ ಮಾಹಿತಿಗಳನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ

    Read more..


  • SSLC & ITI ಆದವರಿಗೆ: ರೈಲ್ವೆಇಲಾಖೆಯಲ್ಲಿ 4,103 ಹುದ್ದೆಗಳಿಗೆ ಭರ್ಜರಿ ನೇಮಕಾತಿ 2023 – SCR Recruitment 2023

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ  ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಿಂದ ಹೊಸದಾಗಿ ಅಧಿಸೂಚನೆಯನ್ನು  ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳಿರಬೇಕು?, ವಯೋಮಿತಿ ಎಷ್ಟು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ವಿದ್ಯಾರ್ಹತೆ ಎಷ್ಟಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಯಾವ ಯಾವ ರಾಜ್ಯಗಳಲ್ಲಿ ಈ ಹುದ್ದೆಯನ್ನು ಆರಂಭಿಸಲಾಗಿದೆ?, ಹೀಗೆ ಈ ರೈಲ್ವೆ ನೇಮಕಾತಿಗೆ ಸಂಬಂಧಪಟ್ಟಂತೆ ಎಲ್ಲ ಸಂಪೂರ್ಣ ಮಾಹಿತಿಯನ್ನು ಈ ಲೇಖನದ

    Read more..


  • ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 | Karnataka Bank Recruitment 2023

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕರ್ನಾಟಕ ಬ್ಯಾಂಕ್ ನೇಮಕಾತಿ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಕರ್ನಾಟಕ ಬ್ಯಾಂಕ್ ವತಿಯಿಂದ ಅಧಿಕೃತವಾಗಿ ಆಫೀಸರ್ ಹುದ್ದೆಗೆ ನೇಮಕಾತಿಯನ್ನು ಪ್ರಾರಂಭಿಸಲಾಗಿದೆ. ಈ ಆಫೀಸರ್ ಹುದ್ದೆಗೆ ಯಾವ ಯಾವ ಅರ್ಹತೆಗಳು ಇರಬೇಕು?, ತಿಂಗಳಿಗೆ ಎಷ್ಟು ಸಂಬಳ ನೀಡುತ್ತಾರೆ?, ವಿದ್ಯಾಹರ್ತೆ ಏನಿರಬೇಕು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಅರ್ಜಿಯನ್ನು ಸಲ್ಲಿಸಲು ಬೇಕಾಗುತ್ತದೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅವಧಿ ವಿಸ್ತರಣೆ: ಪ್ರತಿ ವಿದ್ಯಾರ್ಥಿಗೆ 2,500/- ರಿಂದ 11,000/- ವರೆಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ರೈತರು ಹಾಗೂ ಕೃಷಿಕಾರ್ಮಿಕರ ಮಕ್ಕಳ ಜೊತೆಗೆ ಮೀನುಗಾರರು,ನೇಕಾರರು,ಕಾರ್ಮಿಕರು ಮತ್ತು ಅಟೋ ಟ್ಯಾಕ್ಸಿ ಚಾಲಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆೆಯನ್ನು ವಿಸ್ತರಿಸಲಾಗಿದ್ದು, ಈ ಯೋಜನೆಯಿಂದ 14 ಲಕ್ಷ ಮಕ್ಕಳಿಗೆ ವಿದ್ಯಾರ್ಥಿವೇತನ ಸಿಗಲಿದೆ. ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನಕ್ಕೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು 31, ಡಿಸೆಂಬರ್  2022 ಕೊನೆಯ ದಿನಾಂಕವಾಗಿತ್ತು ಆದರೆ ಅರ್ಜಿ ಸಲ್ಲಿಸುವ ಅವಧಿಯನ್ನು

    Read more..


  • ಹೊಸ ಹೋಂಡಾ ಆಕ್ಟಿವಾ 7G ಸ್ಕೂಟರ್ ಬುಕಿಂಗ್ ಮಾಡುವುದು ಹೇಗೆ?

    ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ನಿಮಗೆ ಹೋಂಡಾ ಆಕ್ಟಿವಾ 7G ಸ್ಕೂಟರ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಹೋಂಡಾದ ಆಕ್ಟಿವಾ, ಆಕ್ಟಿವಾ 7gಯ ನವೀಕರಣದ ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ. ಹೊಸ  ಆಕ್ಟಿವಾ 7ಜಿ ಬೆಲೆ ಎಷ್ಟು?, ಎಷ್ಟು ಮೈಲೇಜ್ ನೀಡುತ್ತದೆ?, ಈ ಸ್ಕೂಟಿಯ ಟಾಪ್ ಸ್ಪೀಡ್ ಎಷ್ಟಿರುತ್ತದೆ?, ಯಾವ ಯಾವ ಬಣ್ಣಗಳಲ್ಲಿ ಲಭ್ಯವಿದೆ?, ಬೆಲೆ ಎಷ್ಟಾಗಬಹುದು?, ಇದರ ವೈಶಿಷ್ಟಗಳು ಏನು?, ಹೀಗೆ ಈ ಸ್ಕೂಟಿಯ ಕುರಿತಾದ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ.

    Read more..


  • SSP ಉಚಿತ ಸ್ಕಾಲರ್ಶಿಪ್, ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ. ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : 2022-23

    ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಸರ್ಕಾರದ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುವುದು. ಹೌದು ಎಲ್ಲಾ ವಿದ್ಯಾರ್ಥಿಗಳು, ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೂ ಈ ಕೆಳಗಿನ ವಿದ್ಯಾರ್ಥಿ ವೇತನಗಳಿಗೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನಾಂಕವಾಗಿತ್ತು ಆದರೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ 31, ಜನವರಿ  2023 ವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿ ವೇತನಗಳು : 1 ) SSP ಸ್ಕಾಲರ್ಶಿಪ್, 2 ) ರೈತ ವಿದ್ಯಾನಿಧಿ ಸ್ಕಾಲರ್ಶಿಪ್,

    Read more..


  • ಅವಧಿ ವಿಸ್ತರಣೆ: 15,000 ರೂಪಾಯಿ ಮತ್ತು ಕಾಲೇಜು ಶುಲ್ಕ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ & ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    Vidyasiri-Food and Fee Concession Scholarship  2022-23 : ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ವಿದ್ಯಾಸಿರಿ’,ವಿದ್ಯಾರ್ಥಿ ವೇತನ ಹಾಗೂ ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. 2022-23 ನೇ ಸಾಲಿನ ‘’ಶುಲ್ಕ ವಿನಾಯಿತಿ’’ಹಾಗೂ ‘’ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ’’ ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್-ಲೈನ್ ಮೂಲಕ ಅಧಿಕೃತವಾಗಿಅರ್ಜಿ ಆಹ್ವಾನಿಸಲಾಗಿದೆ. ಮತ್ತು ಅರ್ಜಿ ಸಲ್ಲಿಸುವ ಅವಧಿಯನ್ನು 31, ಜನವರಿ  2023 ವರೆಗೂ ವಿಸ್ತರಿಸಲಾಗಿದೆ. ಈ ವಿದ್ಯಾರ್ಥಿ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ

    Read more..


  • ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಗ್ರ ಮಾಹಿತಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಹೌದು ನಮ್ಮ ಹಾವೇರಿಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಮುಖ್ಯ ವೇದಿಕೆಯ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಎಲ್ಲಾ ಚಿತ್ರಗಳನ್ನು ಗೋಡೆಯ ಮೇಲೆ ಹಾಕಲಾಗುತ್ತಿದೆ. ಕಲಾವಿದರು ಕನ್ನಡದ ಪ್ರಮುಖ ಸಾಹಿತಿಗಳಾದ ದ.ರಾ ಬೇಂದ್ರೆ, ಕುವೆಂಪು, ಶಿವರಾಂ ಕಾರಂತ್ ಹೀಗೆ ಹಲವಾರು ಸಾಹಿತಿಗಳ ಭಾವಚಿತ್ರಗಳನ್ನು ಕುಂಚದಿಂದ ಆರಳಿಸುತ್ತಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರುವ

    Read more..


  • ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಗೂಗಲ್ ಪೇ ಮೂಲಕ ಹೇಗೆ ಸಾಲವನ್ನು ಪಡೆದುಕೊಳ್ಳುವುದು ಎಂಬುದರ ಬಗ್ಗೆ ನಿಮಗೆ ತಿಳಿಸಿಕೊಡಲಾಗುತ್ತದೆ. ಗೂಗಲ್ ಪೇ ಇಂದಿನ ಜೀವನದಲ್ಲಿ ಸಾಮಾನ್ಯವಾಗಿ ಬಳಸುತ್ತಿರುವ ಒಂದು ಅಪ್ಲಿಕೇಶನ್ ಆಗಿದೆ. ಹಾಗಾಗಿ ಇದರ ಮೇಲೆ ಸಂಪೂರ್ಣವಾದ ವಿಶ್ವಾಸವನ್ನು ಇಟ್ಟು ನಾವು ಸಾಲವನ್ನು ಪಡೆಯಬಹುದು, ಇದಕ್ಕೆ ಯಾವುದೇ ಹಿಂಜರಿಕೆ ಬೇಡ. ಇವತ್ತಿನ ಲೇಖನದಲ್ಲಿ ಗೂಗಲ್ ಪೇ ಮೂಲಕ ಸಾಲವನ್ನು ಪಡೆಯುವುದು ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?, ಸಾಲವನ್ನು ತೆಗೆದುಕೊಂಡ ನಂತರ ಬಡ್ಡಿದರ ಎಷ್ಟಿರುತ್ತದೆ?, ಎಷ್ಟು ದಿನಗಳಲ್ಲಿ ಸಾಲ

    Read more..