Author: Editor in Chief
-
ಆನ್ಲೈನ್ ನಲ್ಲಿ ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ : ಇಲ್ಲಿದೆ ಸುಲಭ ವಿಧಾನ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಆನ್ಲೈನ್ ಮುಖಾಂತರ ಡಿ ಯಲ್ ಅಂದರೆ ಡ್ರೈವಿಂಗ್ ಲೈಸೆನ್ಸ್ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ನಿಮಗೆಲ್ಲಾ ತಿಳಿದಿರುವಂತೆ ಮೊದಲು ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸಲು ಹಲವಾರು ದಾಖಲೆಗಳನ್ನು ನೀಡಲು ಕಚೇರಿಗೆ ಅಲಿದಾಡಬೇಕಾಗಿತ್ತು ಅಷ್ಟೇ ಅಲ್ಲದೆ ಮಧ್ಯವರ್ತಿಗಳ ಸಹಾಯ ಕೂಡ ನಮಗೆ ಬೇಕಾಗಿತ್ತು, ಅವರಿಗೆ ಎಷ್ಟೋ ಹಣವನ್ನು ಕೊಟ್ಟು ಈ ಕೆಲಸವನ್ನು ಮಾಡಿಸಿಕೊಳ್ಳಬೇಕಾಗಿತ್ತು. ಆದರೆ ಇನ್ನು ಮುಂದೆ ಈ ಚಿಂತೆ ನಮಗೆ ಇರುವುದಿಲ್ಲ. ಮನೆಯಲ್ಲಿ
-
ಕೊಟ್ಟಿಗೆ ತೊಳೆಯಲು, ಹಾಲು ಕರೆಯಲು ಸೋಲಾರ್ ಯಂತ್ರ : ರೈತರ ಲಾಭ ಹೆಚ್ಚಳ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಸೋಲಾರ್ ಆಧಾರಿತ ಹಾಲು ಕರೆಯುವ ಮತ್ತು ಕೊಟ್ಟಿಗೆ ತೊಳೆಯುವ ಯಂತ್ರವನ್ನು ಪ್ರದರ್ಶಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಲಾಗುವುದು. ಹೌದು ಬೆಂಗಳೂರು ಕೃಷಿ ವಿವಿ ಆಯೋಜಿಸಿರುವ, ಕೃಷಿ ಮೇಳದಲ್ಲಿ ಸೌರಚಾಲಿತ ಹಾಲು ಕರೆಯುವ ಯಂತ್ರವನ್ನು ಪ್ರದರ್ಶಿಸಲಾಗಿದೆ ಇದು ಎಲ್ಲಾ ರೈತರ ಗಮನ ಸೆಳೆಯುತ್ತಿದೆ. ಸ್ಮಾರ್ಟ್ ಆಗ್ರೋ ಮಿಷಿನರಿನಿಂದ ಸಂಶೋಧನೆ ಮಾಡಿರುವ ಸೋಲಾರ್ ಮಿಕ್ಸಿಂಗ್ ಮಷೀನ್ ಇದಾಗಿದೆ. ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ
-
ರಿಲಯನ್ಸ್ ಜಿಯೋ ವಿದ್ಯಾರ್ಥಿ ವೇತನ 2022 ಎಲ್ಲಾ ವಿದ್ಯಾರ್ಥಿಗಳಿಗೆ 55 ಸಾವಿರ ರೂಪಾಯಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಜಿಯೋ (jio) ವತಿಯಿಂದ ಸ್ಕಾಲರ್ಶಿಪ್ಅನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಯಾವ ಯಾವ ದಾಖಲೆಗಳು ಅವಶ್ಯಕತೆ ಇದೆ, ಕೊನೆಯ ದಿನಾಂಕ ಏನು ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ ನಮಗೆಲ್ಲರಿಗೂ ಜಿಯೋ ಎಂದರೆ ಮೊದಲಿಗೆ ಬರುವುದು ಸಿಮ್ ಹಾಗೂ ಫೈಬರ್ ನೆಟ್ವರ್ಕ್ ಆಲೋಚನೆಗಳು ಆದರೆ ಇದೆಲ್ಲದನ್ನು
-
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ
-
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ
Categories: ಟೆಕ್ ಟ್ರಿಕ್ಸ್ -
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನಗಳಲ್ಲಿ ಒಂದು ಸಿಹಿ ಸುದ್ದಿ ಇದೆ ಅದೇನಪ್ಪ ಎಂದರೆ ಉದ್ಯೋಗ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ. ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಷ್ಟು ಹುದ್ದೆಗಳಿವೆ ಮತ್ತು ಕೊನೆಯ ದಿನಾಂಕ ಯಾವಾಗ, ನವೆಂಬರ್ ಎಷ್ಟರಿಂದ ಅರ್ಜಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು
Categories: ಉದ್ಯೋಗ -
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300
-
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ. ಇದನ್ನೂ
Categories: ಸರ್ಕಾರಿ ಯೋಜನೆಗಳು -
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ. ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು. ಅದರ ಜೊತೆಗೆ ಬೆಳೆ ಸಾಲವನ್ನು
Categories: ಸರ್ಕಾರಿ ಯೋಜನೆಗಳು
Hot this week
-
ಬಿಸಿನೆಸ್ ಟಿಪ್ಸ್: ಮಾರ್ವಾಡಿಗಳೇ ಭಾರತದ ಅತಿ ದೊಡ್ಡ ಶ್ರೀಮಂತರಾಗಲು ಕಾರಣವೇನು? ಇಲ್ಲಿವೆ ಅವರ 7 ಪವರ್ಫುಲ್ ಸೂತ್ರಗಳು!
-
ಗೃಹಲಕ್ಷ್ಮಿ ಯೋಜನೆ 26ನೇ ಕಂತಿನ ಹಣ ಬಿಡುಗಡೆ: ಫಲಾನುಭವಿಗಳ ಖಾತೆಗೆ ತಲಾ 2000 ರೂ. ಜಮಾ; ಈಗಲೇ ಚೆಕ್ ಮಾಡಿ
-
ಇನ್ಮುಂದೆ ಜಾತಿ, ಆದಾಯ ಪ್ರಮಾಣ ಪತ್ರಕ್ಕೆ ಅಲೆದಾಡಬೇಕಿಲ್ಲ: ಮೊಬೈಲ್ನಲ್ಲೇ ಪಡೆಯಿರಿ, ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!
-
ಉದ್ಯೋಗ ಸಿಗುತ್ತಿಲ್ಲವೇ? ಚಿಂತೆ ಬಿಡಿ: ಕೈತುಂಬಾ ಲಾಭ ತರುವ ಈ 7 ಭರ್ಜರಿ ಬ್ಯುಸಿನೆಸ್ ಐಡಿಯಾಗಳನ್ನು ಇಂದೇ ಟ್ರೈ ಮಾಡಿ!
Topics
Latest Posts
- ಬಿಸಿನೆಸ್ ಟಿಪ್ಸ್: ಮಾರ್ವಾಡಿಗಳೇ ಭಾರತದ ಅತಿ ದೊಡ್ಡ ಶ್ರೀಮಂತರಾಗಲು ಕಾರಣವೇನು? ಇಲ್ಲಿವೆ ಅವರ 7 ಪವರ್ಫುಲ್ ಸೂತ್ರಗಳು!

- ಗೃಹಲಕ್ಷ್ಮಿ ಯೋಜನೆ 26ನೇ ಕಂತಿನ ಹಣ ಬಿಡುಗಡೆ: ಫಲಾನುಭವಿಗಳ ಖಾತೆಗೆ ತಲಾ 2000 ರೂ. ಜಮಾ; ಈಗಲೇ ಚೆಕ್ ಮಾಡಿ

- ಇನ್ಮುಂದೆ ಜಾತಿ, ಆದಾಯ ಪ್ರಮಾಣ ಪತ್ರಕ್ಕೆ ಅಲೆದಾಡಬೇಕಿಲ್ಲ: ಮೊಬೈಲ್ನಲ್ಲೇ ಪಡೆಯಿರಿ, ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

- ಉದ್ಯೋಗ ಸಿಗುತ್ತಿಲ್ಲವೇ? ಚಿಂತೆ ಬಿಡಿ: ಕೈತುಂಬಾ ಲಾಭ ತರುವ ಈ 7 ಭರ್ಜರಿ ಬ್ಯುಸಿನೆಸ್ ಐಡಿಯಾಗಳನ್ನು ಇಂದೇ ಟ್ರೈ ಮಾಡಿ!

- ಸಾಮಾಜಿಕ ಅಸಮಾನತೆಗೆ ಬ್ರೇಕ್: ದಲಿತರಿಗೆ ಕ್ಷೌರ ನಿರಾಕರಿಸಿದ ಗದಗ ಗ್ರಾಮದಲ್ಲಿ ಸರ್ಕಾರದಿಂದಲೇ ‘ಕ್ಷೌರದ ಅಂಗಡಿ’ ಆರಂಭ!


