Author: Editor in Chief
-
ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ಪ್ರಕರಣ; ಮಹತ್ವದ ತೀರ್ಪು ಪ್ರಕಟ, ತಪ್ಪದೇ ತಿಳಿದುಕೊಳ್ಳಿ

ಸುಪ್ರೀಂ ಕೋರ್ಟ್ ತೀರ್ಪು: ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದರೆ ಮಾತ್ರ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಅಪರಾಧ ನ್ಯಾಯಾಂಗ(Judiciary)ವು ನಿರ್ಧರಿಸುವ ತೀರ್ಪುಗಳು ಸಮಾಜದಲ್ಲಿ ಮಹತ್ವದ ಪರಿಣಾಮ ಬೀರಬಹುದು. ಇತ್ತೀಚೆಗೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯಗಳ ಮೇಲೆ ದೌರ್ಜನ್ಯ ತಡೆಯುವ ಕಾನೂನು ಸಂಬಂಧಿಸಿದಂತೆ ಮಹತ್ವದ ವಿವರಣೆ ನೀಡಿದೆ. ಈ ತೀರ್ಪಿನ ಪ್ರಕಾರ, ಹೊರಗಿನವರು ಇಲ್ಲದ ಸ್ಥಳದಲ್ಲಿ ಅಥವಾ ನಾಲ್ಕು ಗೋಡೆಗಳ ಮಧ್ಯೆ ಯಾರು ನಿಂದನೆ ಅಥವಾ ಅವಹೇಳನಕಾರಿ ಮಾತುಗಳನ್ನು ಹೇಳಿದರೆ,
Categories: ಸುದ್ದಿಗಳು -
ಅತೀ ಕಮ್ಮಿ ಬೆಲೆಗೆ ಮೈಲೇಜ್ ಕಿಂಗ್ ಹೊಸ ಬಜಾಜ್ ಪ್ಲಾಟಿನಾ 2025.! ಇಲ್ಲಿದೆ ಡೀಟೇಲ್ಸ್

ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ.ಆದರೆ ಇದೀಗ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ. ಆದರಿಂದ ಜನರು ಉತ್ತಮ ಮೈಲೇಜ್ ನೀಡುವ ಬೈಕ್ ಅನ್ನು ಖರೀದಿ ಮಾಡಬೇಕು ಎನ್ನುತ್ತಿದ್ದಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್ ಬೈಕು ಖರೀದಿಸಲು ಯೋಚನೆ ಮಾಡುತ್ತಿದ್ದರೆ ,ಭಾರತದಲ್ಲಿ
Categories: E-ವಾಹನಗಳು -
Gold Price : ಬಂಗಾರ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್! ಚಿನ್ನದ ಬೆಲೆ ಬಂಪರ್ ಇಳಿಕೆ !

ಅಂತರಾಷ್ಟ್ರೀಯ ಮಾರುಕಟ್ಟೆಯ(International market) ಆಮದು(import ) ಸುಂಕಗಳು, ಮತ್ತು ವಿವಿಧ ತೆರಿಗೆಗಳನ್ನು(taxes) ಆಧರಿಸಿ, ಭಾರತದ ಚಿನ್ನದ ಬೆಲೆಗಳು ನಿರ್ಧಾರವಾಗುತ್ತವೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ವ್ಯತ್ಯಾಸಗಳು ಆಗಿದ್ದು, ಬರೋಬರಿ 2000 ಏರಿಕೆ ಆಗುವ ಮೂಲಕ ಚಿನ್ನಾ ಭರಣ ಪ್ರಿಯರಿಗೆ ಭಾರಿ ಶಾಕ್ ಆಗುವ ಪರಿಸ್ಥಿತಿ ನಿರ್ಮಾಣ ವಾಗಿತ್ತು, ಪ್ರತಿದಿನ ಕೂಡ ಚಿನ್ನ, ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಪ್ರಸ್ತುತ ಬಜೆಟ್ ನಂತರ ದರದಲ್ಲಿ ಏನಾದರೂ ಹೆಚ್ಚಿನ ವ್ಯತ್ಯಾಸವಿದೆಯೇ ನೋಡೋಣ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ
Categories: ಚಿನ್ನದ ದರ -
ಪೂರ್ವಜರ ಆಸ್ತಿ ಮಾರಾಟ ಕುರಿತಂತೆ ಸುಪ್ರೀಂ ಮಹತ್ವದ ತೀರ್ಪು ಪ್ರಕಟ, ಇಲ್ಲಿದೆ ವಿವರ

ಪೂರ್ವಿಕರ ಆಸ್ತಿ ಮಾರಾಟಕ್ಕೆ ಹೊಸ ನಿಯಮ(New rule): ಸುಪ್ರೀಂಕೋರ್ಟ್ ಮಹತ್ವದ ತೀರ್ಪು! ಹಿಂದೂ ವಾರಸುದಾರರು ತಮ್ಮ ಪೂರ್ವಿಕರ ಆಸ್ತಿಯನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಬೇಕು ಎಂಬ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಈ ತೀರ್ಪು ಕುಟುಂಬ ಆಸ್ತಿಯ ಭದ್ರತೆಗೆ ಪ್ರಮುಖ ತಿರುವು ನೀಡಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತೀರ್ಪಿನ ಹಿನ್ನೆಲೆ: ಹಿಮಾಚಲ
Categories: ಮುಖ್ಯ ಮಾಹಿತಿ -
ಮಾವನ ಆಸ್ತಿ ಮೇಲೆ ಅಳಿಯನಿಗೆ ಹಕ್ಕಿದೆಯಾ ?; ಹೈಕೋರ್ಟ್ ಮಹತ್ವದ ತೀರ್ಪು

ಭಾರತೀಯ ಸಂಸ್ಕೃತಿಯಲ್ಲಿ ಅಳಿಯನಿಗೆ(Son in law) ವಿಶೇಷ ಸ್ಥಾನಮಾನ ನೀಡಲಾಗುತ್ತದೆ. ಬಹಳಷ್ಟು ಕುಟುಂಬಗಳಲ್ಲಿ ಅಳಿಯನನ್ನು ಮಗನಂತೆ ಕರೆದಾಡಲಾಗುತ್ತದೆ. ಆದರೆ, ಕಾನೂನು ಹಕ್ಕುಗಳ ವಿಚಾರದಲ್ಲಿ ಸಂಬಂಧಗಳು ಪ್ರತ್ಯೇಕವಾಗಿ ಪರಿಗಣನೆಗೆ ಒಳಗಾಗುತ್ತವೆ. ಇತ್ತೀಚೆಗೆ ಮಧ್ಯಪ್ರದೇಶ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿದ್ದು, ಅದು ಕುಟುಂಬ ಆಸ್ತಿಯ ಕುರಿತು ಕಾನೂನುಪರ ವಿವಾದಗಳಿಗೆ ಹೊಸ ದಾರಿ ತೆರೆಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
ರಾಜ್ಯ CM ಪರಿಹಾರ ನಿಧಿ’ಗೆ ಅರ್ಜಿ ಈಗ ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ.

ಬಡ ಕುಟುಂಬಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (central and state government) ತಮ್ಮ ನಾಗರಿಕರ ಕಲ್ಯಾಣಕ್ಕಾಗಿ ಹಲವಾರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿವೆ. ಅದರಲ್ಲೂ, ಬಡ ಮತ್ತು ಅಗತ್ಯವಿರುವ ಜನರಿಗೆ ತುರ್ತು ಸಹಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ (Karnataka government) “ಮುಖ್ಯಮಂತ್ರಿ ಪರಿಹಾರ ನಿಧಿ” ಯನ್ನು ರಚಿಸಿದೆ. ಈ ನಿಧಿ ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ
Categories: ಮುಖ್ಯ ಮಾಹಿತಿ -
ಹೊಸ ತೆರಿಗೆ ವಿನಾಯಿತಿ ಎಷ್ಟು? ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್ ಕಟ್ಟಬೇಕು. ಇಲ್ಲಿದೆ ವಿವರ.

Budget 2025: ಆದಾಯ ತೆರಿಗೆಯಲ್ಲಿ ಮಹತ್ವದ ಸುಧಿ! ₹12 ಲಕ್ಷ ವರೆಗೆ ತೆರಿಗೆ ಮುಕ್ತ ಆದಾಯ(Tax-free income), ಹೊಸ ಸ್ಲ್ಯಾಬ್ ಮತ್ತು ವಿನಾಯಿತಿಗಳ ಮಾಹಿತಿ ಕೇಂದ್ರ ಸರ್ಕಾರ 2025ರ ಬಜೆಟ್ನಲ್ಲಿ ಆದಾಯ ತೆರಿಗೆ(Income tax)ದಾರರಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ! ₹12 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ, ಇದು ಮಧ್ಯಮ ವರ್ಗದ ಜನತೆಗೆ ಬಹಳಷ್ಟು ಉಪಯುಕ್ತ. ಹೊಸ ತೆರಿಗೆ ಸ್ಲ್ಯಾಬ್ಗಳು ಹೇಗಿವೆ? ನೀವು ಎಷ್ಟು ತೆರಿಗೆ ಕಟ್ಟಬೇಕೆಂದು ತಿಳಿದುಕೊಳ್ಳಲು ಈ ಸಂಪೂರ್ಣ ಮಾಹಿತಿ ಓದಿ. ಇದೇ ರೀತಿಯ
Categories: ಮುಖ್ಯ ಮಾಹಿತಿ -
ಕೇಂದ್ರ ಬಜೆಟ್, ಈ ರೈತರ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ, ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ವಿವರ

2025ರ ಕೇಂದ್ರ ಬಜೆಟ್: ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ – ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ₹5 ಲಕ್ಷಕ್ಕೆ ಏರಿಕೆ 2025ರ ಕೇಂದ್ರ ಬಜೆಟ್ (Budget) ಮಂಡನೆಯಾಗುತ್ತಿದ್ದಂತೆ, ಭಾರತದ ಕೃಷಿ ವಲಯಕ್ಕೆ ಮಹತ್ತರ ಆದ್ಯತೆ ನೀಡಲಾಗಿದೆ. ದೇಶದ ಕೃಷಿ ಸಮುದಾಯಕ್ಕೆ ಬೆಂಬಲ ನೀಡಲು ವಿವಿಧ ಯೋಜನೆಗಳನ್ನು ಘೋಷಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶೇಷವಾಗಿ “ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆ” (PM Dhan Dhanaya Yojana) ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮಿತಿಯ ಹೆಚ್ಚಳ ಮುಂತಾದ
Categories: ಮುಖ್ಯ ಮಾಹಿತಿ -
ಚಿನ್ನದ ಬೆಲೆ: ಕಸ್ಟಮ್ಸ್ ಸುಂಕ ಇಳಿಕೆ, ನಿನ್ನೆಯಿಂದ ಚಿನ್ನಾಭರಣಗಳ ಬೆಲೆ ಭಾರೀ ಇಳಿಕೆ.!

ಬಜೆಟ್ 2025: ಆಭರಣಗಳ ಮೇಲಿನ ಕಸ್ಟಮ್ಸ್ ಸುಂಕ ಇಳಿಕೆ – ಚಿನ್ನ ಮತ್ತು ವಜ್ರಾಭರಣಗಳ ಬೆಲೆ ಭಾರೀ ಕುಸಿತ! ಭಾರತದ ಆರ್ಥಿಕ ನೀತಿಗಳು (Economic policies) ಪ್ರತಿವರ್ಷದಂತೆ ಬಜೆಟ್ ಮೂಲಕ ಹೊಸ ರೂಪ ಪಡೆದುಕೊಳ್ಳುತ್ತವೆ. 2025-26ನೇ ಆರ್ಥಿಕ ವರ್ಷದ ಬಜೆಟ್ ಪ್ರಸ್ತುತ ಪಡಿಸಿರುವ ಕೇಂದ್ರ ಸರ್ಕಾರ (Central government) ಹಲವಾರು ಪ್ರಮುಖ ತೀರ್ಮಾನಗಳನ್ನು ಪ್ರಕಟಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಬಜೆಟ್ ಭಾಷಣದಲ್ಲಿ ವಾಣಿಜ್ಯ, ಕೈಗಾರಿಕೆ ಮತ್ತು ಮಧ್ಯಮ ವರ್ಗದ ಜನತೆಗೆ ಪ್ರಮುಖ
Categories: ಚಿನ್ನದ ದರ
Hot this week
-
ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.
-
ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!
-
ಹವಾಮಾನ ವರದಿ: ನಾಳೆ ರಾಜ್ಯದ ಹಲವೆಡೆ ಕೊರೆಯುವ ಚಳಿ; ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಕುಸಿತ!
-
Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್
-
ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?
Topics
Latest Posts
- ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.

- ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!

- ಹವಾಮಾನ ವರದಿ: ನಾಳೆ ರಾಜ್ಯದ ಹಲವೆಡೆ ಕೊರೆಯುವ ಚಳಿ; ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಕುಸಿತ!

- Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್

- ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?


