Author: Editor in Chief

  • ರಾಜ್ಯ CM ಪರಿಹಾರ ನಿಧಿ’ಗೆ ಅರ್ಜಿ ಈಗ ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ. 

    Picsart 25 02 03 13 48 19 724 scaled

    ಬಡ ಕುಟುಂಬಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (central and state government) ತಮ್ಮ ನಾಗರಿಕರ ಕಲ್ಯಾಣಕ್ಕಾಗಿ ಹಲವಾರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿವೆ. ಅದರಲ್ಲೂ, ಬಡ ಮತ್ತು ಅಗತ್ಯವಿರುವ ಜನರಿಗೆ ತುರ್ತು ಸಹಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ (Karnataka government) “ಮುಖ್ಯಮಂತ್ರಿ ಪರಿಹಾರ ನಿಧಿ” ಯನ್ನು ರಚಿಸಿದೆ. ಈ ನಿಧಿ ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ

    Read more..


  • ಹೊಸ  ತೆರಿಗೆ ವಿನಾಯಿತಿ ಎಷ್ಟು? ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್ ಕಟ್ಟಬೇಕು. ಇಲ್ಲಿದೆ ವಿವರ.

    Picsart 25 02 03 07 15 39 613 1 scaled

    Budget 2025: ಆದಾಯ ತೆರಿಗೆಯಲ್ಲಿ ಮಹತ್ವದ ಸುಧಿ! ₹12 ಲಕ್ಷ ವರೆಗೆ ತೆರಿಗೆ ಮುಕ್ತ ಆದಾಯ(Tax-free income), ಹೊಸ ಸ್ಲ್ಯಾಬ್ ಮತ್ತು ವಿನಾಯಿತಿಗಳ ಮಾಹಿತಿ ಕೇಂದ್ರ ಸರ್ಕಾರ 2025ರ ಬಜೆಟ್‌ನಲ್ಲಿ ಆದಾಯ ತೆರಿಗೆ(Income tax)ದಾರರಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ! ₹12 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ, ಇದು ಮಧ್ಯಮ ವರ್ಗದ ಜನತೆಗೆ ಬಹಳಷ್ಟು ಉಪಯುಕ್ತ. ಹೊಸ ತೆರಿಗೆ ಸ್ಲ್ಯಾಬ್‌ಗಳು ಹೇಗಿವೆ? ನೀವು ಎಷ್ಟು ತೆರಿಗೆ ಕಟ್ಟಬೇಕೆಂದು ತಿಳಿದುಕೊಳ್ಳಲು ಈ ಸಂಪೂರ್ಣ ಮಾಹಿತಿ ಓದಿ. ಇದೇ ರೀತಿಯ

    Read more..


  • ಕೇಂದ್ರ ಬಜೆಟ್,  ಈ ರೈತರ  ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ, ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ವಿವರ 

    Picsart 25 02 03 07 43 45 684 scaled

    2025ರ ಕೇಂದ್ರ ಬಜೆಟ್: ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ – ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ₹5 ಲಕ್ಷಕ್ಕೆ ಏರಿಕೆ 2025ರ ಕೇಂದ್ರ ಬಜೆಟ್ (Budget) ಮಂಡನೆಯಾಗುತ್ತಿದ್ದಂತೆ, ಭಾರತದ ಕೃಷಿ ವಲಯಕ್ಕೆ ಮಹತ್ತರ ಆದ್ಯತೆ ನೀಡಲಾಗಿದೆ. ದೇಶದ ಕೃಷಿ ಸಮುದಾಯಕ್ಕೆ ಬೆಂಬಲ ನೀಡಲು ವಿವಿಧ ಯೋಜನೆಗಳನ್ನು ಘೋಷಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶೇಷವಾಗಿ “ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆ” (PM Dhan Dhanaya Yojana) ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮಿತಿಯ ಹೆಚ್ಚಳ ಮುಂತಾದ

    Read more..


  • ಚಿನ್ನದ ಬೆಲೆ: ಕಸ್ಟಮ್ಸ್ ಸುಂಕ ಇಳಿಕೆ, ನಿನ್ನೆಯಿಂದ ಚಿನ್ನಾಭರಣಗಳ ಬೆಲೆ ಭಾರೀ ಇಳಿಕೆ.!

    Picsart 25 02 03 07 30 34 187 scaled

    ಬಜೆಟ್ 2025: ಆಭರಣಗಳ ಮೇಲಿನ ಕಸ್ಟಮ್ಸ್ ಸುಂಕ ಇಳಿಕೆ – ಚಿನ್ನ ಮತ್ತು ವಜ್ರಾಭರಣಗಳ ಬೆಲೆ ಭಾರೀ ಕುಸಿತ! ಭಾರತದ ಆರ್ಥಿಕ ನೀತಿಗಳು (Economic policies) ಪ್ರತಿವರ್ಷದಂತೆ ಬಜೆಟ್ ಮೂಲಕ ಹೊಸ ರೂಪ ಪಡೆದುಕೊಳ್ಳುತ್ತವೆ. 2025-26ನೇ ಆರ್ಥಿಕ ವರ್ಷದ ಬಜೆಟ್ ಪ್ರಸ್ತುತ ಪಡಿಸಿರುವ ಕೇಂದ್ರ ಸರ್ಕಾರ (Central government) ಹಲವಾರು ಪ್ರಮುಖ ತೀರ್ಮಾನಗಳನ್ನು ಪ್ರಕಟಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಬಜೆಟ್ ಭಾಷಣದಲ್ಲಿ ವಾಣಿಜ್ಯ, ಕೈಗಾರಿಕೆ ಮತ್ತು ಮಧ್ಯಮ ವರ್ಗದ ಜನತೆಗೆ ಪ್ರಮುಖ

    Read more..


  • Vayve Car: ಡಬಲ್ ಸೀಟ್ ನ ಸೋಲಾರ್ ಕಾರ್ ಖರೀದಿಗೆ ಮುಗಿಬಿದ್ದ ಜನ, ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಡೀಟೇಲ್ಸ್ 

    Picsart 25 02 02 13 36 47 812 scaled

    2-ಸೀಟರ್ ಕಾರು ಖರೀದಿಸಲು ಯೋಚಿಸುತ್ತಿದ್ದೀರಾ? ಈ ಕಾರು ನಿಮ್ಮ ಆಯ್ಕೆಯಲ್ಲಿ ಖಂಡಿತವಾಗಿಯೂ ಇರಬೇಕು! ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ 2-ಸೀಟರ್ ಕಾರು ಮಾರುಕಟ್ಟೆಗೆ! Vayve Mobility ತನ್ನ ಹೊಸ ಅಗ್ಗದ ಬೆಲೆಯ 2-ಸೀಟರ್ ಎಲೆಕ್ಟ್ರಿಕ್ ಸೋಲಾರ್ ಕಾರ(Electric Solar car)ನ್ನು ಪರಿಚಯಿಸಿದೆ, ಇದು ನಿಮ್ಮ ಪ್ರಯಾಣವನ್ನು ಆರ್ಥಿಕವಾಗಿಸಬಹುದು! ಅತ್ಯಂತ ಅಗ್ಗದ ಬೆಲೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಈ 2-ಸೀಟರ್ ಎಲೆಕ್ಟ್ರಿಕ್ ಕಾರು ನಿಮ್ಮ ಡ್ರೈವಿಂಗ್ ಅನುಭವವನ್ನು ಮತ್ತಷ್ಟು ಸುಂದರಗೊಳಿಸಲು ಸಿದ್ಧ! ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ! ಇದೇ

    Read more..


  • Ration Shop: ರಾಜ್ಯದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಅಪ್ಲೈ ಮಾಡಿ 

    Picsart 25 02 02 12 57 30 400 1 scaled

    ಆರ್ಥಿಕ ಸ್ವಾವಲಂಬನೆ ಅಥವಾ ಸ್ವಂತ ಉದ್ಯೋಗದ ಕನಸು ಹೊಂದಿದ್ದರೆ, ಇದು ನಿಮಗೆ ಸುವರ್ಣಾವಕಾಶ! ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು (Ration Shop) ತೆರೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಡಿತರ ಚೀಟಿದಾರರ ಆಧಾರದ ಮೇಲೆ ಆಯ್ಕೆಯಾಗುವ ಈ ಅಂಗಡಿಗಳು, ನಂಬಿಕೆಯ ವ್ಯಾಪಾರವಾಗಿರುವುದರ ಜೊತೆಗೆ, ಸಮುದಾಯ ಸೇವೆಗೂ ಅವಕಾಶ ನೀಡುತ್ತದೆ. ನೀವೂ ಅರ್ಜಿ ಸಲ್ಲಿಸಿ, ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಿ! ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • Scolarship 2025 : ಈ ವಿದ್ಯಾರ್ಥಿಗಳಿಗೆ‌ ಸಿಗಲಿದೆ 25 ಸಾವಿರ ರೂ. ಸ್ಕಾಲರ್ಶಿಪ್. ಇಲ್ಲಿದೆ ವಿವರ 

    Picsart 25 02 02 12 20 51 541 scaled

    ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್(Dr. A.P.J. Abdul Kalam Young Research Fellowship): ಪಿಯುಸಿ ಪಾಸ್‌ ಮಾಡಿದ ವಿದ್ಯಾರ್ಥಿಗಳಿಗೆ 25,000 ರೂಪಾಯಿ ಸ್ಕಾಲರ್‌ಶಿಪ್ ಭಾರತದ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಹಾಗೂ ಯುವಕರ ಪ್ರೇರಕ ಶಕ್ತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ(Dr. A.P.J. Abdul Kalam) ಅವರ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗಾಗಿ “APJ ಯಂಗ್ ರಿಸರ್ಚ್ ಫೆಲೋಶಿಪ್” ಸ್ಕಾಲರ್‌ಶಿಪ್ ಪ್ರಾರಂಭಿಸಲಾಗಿದೆ. ಈ ಫೆಲೋಶಿಪ್ ಅನ್ನು ಗ್ರಾಜುಯೇಟ್ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ನ

    Read more..


  • ಕೇಂದ್ರದಿಂದ ಉದ್ಯೋಗ ಪ್ರಾರಂಭಿಸಲು 10 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ. ಇಲ್ಲಿದೆ ಸಂಪೂರ್ಣ ವಿವರ.

    Picsart 25 02 02 11 43 43 822 scaled

    ಯುವ ಉದ್ಯಮಿಗಳಿಗೆ(entrepreneurs) ಕೇಂದ್ರ ಸರ್ಕಾರದ ಮಹತ್ವದ ಸೌಲಭ್ಯ : ₹10-25 ಲಕ್ಷ ಸಾಲ ಹಾಗೂ 35% ಸಬ್ಸಿಡಿ ನಮ್ಮ ದೇಶದ ಯುವ ಪೀಳಿಗೆ ಉದ್ಯೋಗ ಹುಡುಕುವುದಕ್ಕಿಂತ ಸ್ವತಃ ಉದ್ಯಮ ಆರಂಭಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (PMEGP) ಎಂಬ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಮೂಲಕ ಹೊಸ ಬಿಸಿನೆಸ್ ಆರಂಭಿಸಲು ಬಯಸುವವರಿಗೆ ₹10 ರಿಂದ ₹25 ಲಕ್ಷದವರೆಗೆ ಸಾಲ ದೊರೆಯುತ್ತದೆ, ಜೊತೆಗೆ 35% ಸಬ್ಸಿಡಿ(35% subsidy)

    Read more..


  • ಎಟಿಎಂ ಕಾರ್ಡ್​ ಇದ್ದವರಿಗೆ  ಮಹತ್ವದ ಮಾಹಿತಿ ಇಲ್ಲಿದೆ. ತಪ್ಪದೇ ತಿಳಿದುಕೊಳ್ಳಿ.!

    Picsart 25 02 01 20 36 23 851 scaled

    ATM Card ಇದ್ಯಾ? ಹಾಗಿದ್ರೆ ಈ ಮಹತ್ವದ ಮಾಹಿತಿ ಅರಿಯಿರಿ- ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?Debit/ATM ಕಾರ್ಡ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಕಾರ್ಡ್ಗಳಿಂದ ಏನೆಲ್ಲಾ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಅಷ್ಟಕ್ಕೂ ಡೆಬಿಟ್ ಕಾರ್ಡ್ ಎಂದರೇನು? ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..