Author: Editor in Chief

  • Vayve Car: ಡಬಲ್ ಸೀಟ್ ನ ಸೋಲಾರ್ ಕಾರ್ ಖರೀದಿಗೆ ಮುಗಿಬಿದ್ದ ಜನ, ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಡೀಟೇಲ್ಸ್ 

    Picsart 25 02 02 13 36 47 812 scaled

    2-ಸೀಟರ್ ಕಾರು ಖರೀದಿಸಲು ಯೋಚಿಸುತ್ತಿದ್ದೀರಾ? ಈ ಕಾರು ನಿಮ್ಮ ಆಯ್ಕೆಯಲ್ಲಿ ಖಂಡಿತವಾಗಿಯೂ ಇರಬೇಕು! ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ 2-ಸೀಟರ್ ಕಾರು ಮಾರುಕಟ್ಟೆಗೆ! Vayve Mobility ತನ್ನ ಹೊಸ ಅಗ್ಗದ ಬೆಲೆಯ 2-ಸೀಟರ್ ಎಲೆಕ್ಟ್ರಿಕ್ ಸೋಲಾರ್ ಕಾರ(Electric Solar car)ನ್ನು ಪರಿಚಯಿಸಿದೆ, ಇದು ನಿಮ್ಮ ಪ್ರಯಾಣವನ್ನು ಆರ್ಥಿಕವಾಗಿಸಬಹುದು! ಅತ್ಯಂತ ಅಗ್ಗದ ಬೆಲೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಈ 2-ಸೀಟರ್ ಎಲೆಕ್ಟ್ರಿಕ್ ಕಾರು ನಿಮ್ಮ ಡ್ರೈವಿಂಗ್ ಅನುಭವವನ್ನು ಮತ್ತಷ್ಟು ಸುಂದರಗೊಳಿಸಲು ಸಿದ್ಧ! ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ! ಇದೇ

    Read more..


  • Ration Shop: ರಾಜ್ಯದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಅಪ್ಲೈ ಮಾಡಿ 

    Picsart 25 02 02 12 57 30 400 1 scaled

    ಆರ್ಥಿಕ ಸ್ವಾವಲಂಬನೆ ಅಥವಾ ಸ್ವಂತ ಉದ್ಯೋಗದ ಕನಸು ಹೊಂದಿದ್ದರೆ, ಇದು ನಿಮಗೆ ಸುವರ್ಣಾವಕಾಶ! ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು (Ration Shop) ತೆರೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಡಿತರ ಚೀಟಿದಾರರ ಆಧಾರದ ಮೇಲೆ ಆಯ್ಕೆಯಾಗುವ ಈ ಅಂಗಡಿಗಳು, ನಂಬಿಕೆಯ ವ್ಯಾಪಾರವಾಗಿರುವುದರ ಜೊತೆಗೆ, ಸಮುದಾಯ ಸೇವೆಗೂ ಅವಕಾಶ ನೀಡುತ್ತದೆ. ನೀವೂ ಅರ್ಜಿ ಸಲ್ಲಿಸಿ, ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಿ! ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • Scolarship 2025 : ಈ ವಿದ್ಯಾರ್ಥಿಗಳಿಗೆ‌ ಸಿಗಲಿದೆ 25 ಸಾವಿರ ರೂ. ಸ್ಕಾಲರ್ಶಿಪ್. ಇಲ್ಲಿದೆ ವಿವರ 

    Picsart 25 02 02 12 20 51 541 scaled

    ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್(Dr. A.P.J. Abdul Kalam Young Research Fellowship): ಪಿಯುಸಿ ಪಾಸ್‌ ಮಾಡಿದ ವಿದ್ಯಾರ್ಥಿಗಳಿಗೆ 25,000 ರೂಪಾಯಿ ಸ್ಕಾಲರ್‌ಶಿಪ್ ಭಾರತದ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಹಾಗೂ ಯುವಕರ ಪ್ರೇರಕ ಶಕ್ತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ(Dr. A.P.J. Abdul Kalam) ಅವರ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗಾಗಿ “APJ ಯಂಗ್ ರಿಸರ್ಚ್ ಫೆಲೋಶಿಪ್” ಸ್ಕಾಲರ್‌ಶಿಪ್ ಪ್ರಾರಂಭಿಸಲಾಗಿದೆ. ಈ ಫೆಲೋಶಿಪ್ ಅನ್ನು ಗ್ರಾಜುಯೇಟ್ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ನ

    Read more..


  • ಕೇಂದ್ರದಿಂದ ಉದ್ಯೋಗ ಪ್ರಾರಂಭಿಸಲು 10 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ. ಇಲ್ಲಿದೆ ಸಂಪೂರ್ಣ ವಿವರ.

    Picsart 25 02 02 11 43 43 822 scaled

    ಯುವ ಉದ್ಯಮಿಗಳಿಗೆ(entrepreneurs) ಕೇಂದ್ರ ಸರ್ಕಾರದ ಮಹತ್ವದ ಸೌಲಭ್ಯ : ₹10-25 ಲಕ್ಷ ಸಾಲ ಹಾಗೂ 35% ಸಬ್ಸಿಡಿ ನಮ್ಮ ದೇಶದ ಯುವ ಪೀಳಿಗೆ ಉದ್ಯೋಗ ಹುಡುಕುವುದಕ್ಕಿಂತ ಸ್ವತಃ ಉದ್ಯಮ ಆರಂಭಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (PMEGP) ಎಂಬ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಮೂಲಕ ಹೊಸ ಬಿಸಿನೆಸ್ ಆರಂಭಿಸಲು ಬಯಸುವವರಿಗೆ ₹10 ರಿಂದ ₹25 ಲಕ್ಷದವರೆಗೆ ಸಾಲ ದೊರೆಯುತ್ತದೆ, ಜೊತೆಗೆ 35% ಸಬ್ಸಿಡಿ(35% subsidy)

    Read more..


  • ಎಟಿಎಂ ಕಾರ್ಡ್​ ಇದ್ದವರಿಗೆ  ಮಹತ್ವದ ಮಾಹಿತಿ ಇಲ್ಲಿದೆ. ತಪ್ಪದೇ ತಿಳಿದುಕೊಳ್ಳಿ.!

    Picsart 25 02 01 20 36 23 851 scaled

    ATM Card ಇದ್ಯಾ? ಹಾಗಿದ್ರೆ ಈ ಮಹತ್ವದ ಮಾಹಿತಿ ಅರಿಯಿರಿ- ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?Debit/ATM ಕಾರ್ಡ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಕಾರ್ಡ್ಗಳಿಂದ ಏನೆಲ್ಲಾ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಅಷ್ಟಕ್ಕೂ ಡೆಬಿಟ್ ಕಾರ್ಡ್ ಎಂದರೇನು? ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • SBI Recruitment: ಎಸ್‌ಬಿಐ ಬ್ಯಾಂಕ್‌ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.! 

    Picsart 25 02 01 20 43 20 928 scaled

    ಈ ವರದಿಯಲ್ಲಿ ಎಸ್‌ಬಿಐ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ (SBI and Karnataka Public Works Department Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ &

    Read more..


  • ಆಭರಣ ಪ್ರಿಯರಿಗೆ ಇಲ್ಲಿ ಸಿಗುತ್ತೆ ಅರ್ಧ ಬೆಲೆಗೆ ಚಿನ್ನ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ 

    Picsart 25 02 01 20 53 32 493 scaled

    ಭಾರತೀಯರು ಬಂಗಾರ ಖರೀದಿಸಲು ಸಾಮಾನ್ಯವಾಗಿ ದುಬೈ(Dubai) ಅಥವಾ ಸಿಂಗಾಪುರ್‌ನಂತಹ (Singapore) ದೇಶಗಳನ್ನು ಅವಲಂಬಿಸುತ್ತಾರೆ. ಆದರೆ, ಇತ್ತೀಚೆಗೆ ಭೂತಾನ್(Bhutan) ಕಡಿಮೆ ತೆರಿಗೆ, ವೀಸಾ ಮುಕ್ತ ಪ್ರವೇಶ ಮತ್ತು ಬಂಗಾರದ ಆಮದು ಮೆಚ್ಚುಗೆಯಿಂದ ಹೊಸ ಗುರಿಯಾಗುತ್ತಿದೆ. ಈ ನಿರ್ಧಾರವು ಎಷ್ಟು ಲಾಭದಾಯಕ? ಇದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ಲಾಭ-ನಷ್ಟಗಳ ಬಗ್ಗೆ ವಿಶ್ಲೇಷಿಸೋಣ ಬನ್ನಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.  ಭೂತಾನ್‌ನಲ್ಲಿ

    Read more..


  • AnnaBhagya Payment : ಜನವರಿ ತಿಂಗಳ 680/- ರೂ. ಅಕ್ಕಿ ಹಣ ಜಮಾ, ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ.

    WhatsApp Image 2025 02 02 at 7.22.58 AM

    ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಹಣ ಕಳೆದ ಎರಡು ವರ್ಷಗಳಿಂದ ಜನರಿಗೆ ತಲುಪುತ್ತಿದೆ, ಈ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಅನ್ನಭಾಗ್ಯದ ಅಕ್ಕಿ ಬದಲಾಗಿ ನಡೆದಿರುವ ಹಣ ಕಳೆದ ನಾಲ್ಕು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ಸಾಕಷ್ಟು ಜನ ಹೇಳುತ್ತಿದ್ದರು, ಹೌದು ಈ ಕುರಿತು ರಾಜ್ಯ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ, ಕಳೆದ ತಿಂಗಳ ಅಕ್ಕಿ ಹಣ ಜನರ ಖಾತೆಗೆ ಅಧಿಕೃತವಾಗಿ ಜಮಾ ಆಗಿದ್ದು, ಜನವರಿ 23 ನೇ ತಾರೀಖಿನಿಂದ ರಾಜ್ಯದ ಹಲವು ಜಿಲ್ಲೆಯ

    Read more..


  • E-Khata Update: ಆಸ್ತಿ ಮಾಲೀಕರೇ ಗಮನಿಸಿ, ಅಂತಿಮ ಇ-ಖಾತೆ ಪಡೆಯುವುದು ಹೇಗೆ? ಇಲ್ಲಿದೆ ವಿವರ 

    Picsart 25 02 01 14 05 04 451 scaled

    ಬೆಂಗಳೂರು ಆಸ್ತಿ ಮಾಲೀಕರಿಗೆ(property owners) ಗುಡ್ ನ್ಯೂಸ್: ಅಂತಿಮ ಇ-ಖಾತಾ(e-Katha) ಡೌನ್‌ಲೋಡ್ ಪ್ರಕ್ರಿಯೆ ಪ್ರಾರಂಭ! ಬೆಂಗಳೂರು ನಗರ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೌಲ್ಯಯುತ ಸೇವೆಗಳನ್ನು ಪೂರೈಸಲು ನಿರಂತರವಾಗಿ ವಿವಿಧ ನವೀಕರಣಗಳನ್ನು ಜಾರಿಗೆ ತರುತ್ತಿದೆ. ಅದರಲ್ಲೂ ಕಂದಾಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಸುಲಭಗೊಳಿಸುವ ಉದ್ದೇಶದಿಂದ ಬಿಬಿಎಂಪಿ(BBMP) ಇ-ಖಾತಾ ಸೇವೆಯನ್ನು ಡಿಜಿಟಲೀಕರಣಗೊಳಿಸಿದೆ(Digitized). ಈ ನಿಟ್ಟಿನಲ್ಲಿ, ನಗರದಲ್ಲಿ ಹಲವಾರು ಆಸ್ತಿಗಳಿಗೆ ಅಂತಿಮ ಇ-ಖಾತಾ (Final E-Khata) ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನು ಆಸ್ತಿ ಮಾಲೀಕರಿಗೆ

    Read more..